Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸಾಗರ

ಅನುದಾನಕ್ಕೆ ಯಾರ ಮನೆ ಬಾಗಿಲು ಕಾಯಬೇಡಿ, ನನ್ನನ್ನು ಆಯ್ಕೆ ಮಾಡಿ, ನಾನು ತರುತ್ತೇನೆ: ಮಧು ಭರವಸೆ

April 10, 2019
in ಸಾಗರ
0 0
0
Share on facebookShare on TwitterWhatsapp
Read - 2 minutes

ಸಾಗರ: ನನ್ನನ್ನು ಒಮ್ಮೆ ಸಂಸತ್’ಗೆ ಆಯ್ಕೆ ಮಾಡಿ ಕಳುಹಿಸಿದರೆ ನೀವು ಅನುದಾನಕ್ಕಾಗಿ ಯಾರ ಮನೆಯ ಬಾಗಿಲನ್ನೂ ಕಾಯಬೇಕಿಲ್ಲ. ಬದಲಾಗಿ, ನಾನು ಅದನ್ನು ತರುತ್ತೇನೆ ಎಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಭರವಸೆ ನೀಡಿದರು.

ಸಾಗರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಕಳೆದ ಉಪಚುನಾವಣೆಯಲ್ಲಿ ನಾನು ನಿಮ್ಮನ್ನ ಭೇಟಿ ಮಾಡುವುದಕ್ಕೆ ಸಾಧ್ಯವಾಗಲಿಲ್ಲ. ಆದರೂ ಕೂಡ ನನಗೆ ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಿಂತಲೂ ಹೆಚ್ಚು ಮತವನ್ನ ನೀಡಿದ್ದೀರಿ. ಈ ಭಾಗದ ಜನರ ಮನಸ್ಸಿನಲ್ಲಿ ಕಾಗೋಡು ತಿಮ್ಮಪ್ಪ ನವರಿಗೆ ವಿಶೇಷ ಸ್ಥಾನವನ್ನು ನೀಡಿದ್ದೀರಾ. ಆ ಕಾರಣಕ್ಕೆ ನನಗೆ ನೀವು ಮತಗಳನ್ನ ನೀಡಿ ನನ್ನನ್ನ ಬೆಂಬಲಿಸಿದ್ದೀರಾ ಎಂದರು.

ಸಾಗರದ ತುಮರಿ ಗ್ರಾಮದಲ್ಲಿ ಪ್ರಚಾರಕ್ಕೆ ಮಧುಬಂಗಾರಪ್ಪ ಚುನಾವಣಾ ಪ್ರಚಾರ

ನನಗೆ ಈ ಭಾಗದ ಸಮಸ್ಯೆಗಳ ಬಗ್ಗೆ ತಿಳಿದಿದೆ. ಈಗಿನ ಕೆಂದ್ರ ಸರ್ಕಾರ ಹಾಗೂ ಇಲ್ಲಿನ ಸಂಸದರು ಅರಣ್ಯ ಭೂಮಿಯನ್ನು ಉಳುಮೆ ಮಾಡುತ್ತಿರುವವರನ್ನ ಕಡೆಗಣಿಸಿದ್ದಾರೆ. ಈ ಭಾಗ ರೈತರು ಹಾಗೂ ಜನರ ಬಗ್ಗೆ ಬಂಗಾರಪ್ಪ ಹಾಗೂ ಕಾಗೋಡು ತಿಮ್ಮಪ್ಪನವರಿಗೆ ವಿಶೇಷ ಕಾಳಜಿ ಇದೆ. ಅವರುಗಳು ನಿಮಗಾಗಿ ರೂಪಿಸಿರುವ ಯೋಜನೆಯನ್ನು ಸಹಕಾರಗೊಳಿಸಲು ಈ ಬಾರಿ ಚುನಾವಣೆ ಯಲ್ಲಿ ನೀವು ಬದಲಾವಣೆ ತರಬೇಕು. ಒಮ್ಮೆ ಈ ಬಾರಿ ನನಗೆ ಅವಕಾಶವನ್ನು ನೀಡಿದರೆ, ನಾನು ನಿಮ್ಮ ಧ್ವನಿಯಾಗಿ ಸಂಸತ್ ನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮತ್ತಿಕೋಟೆಯಲ್ಲಿ ಮಧು ಬಂಗಾರಪ್ಪ ಚುನಾವಣಾ ಪ್ರಚಾರ

ಇನ್ನು ನಾನು ಮೊದಲು ಹೋರಾಟ ಮಾಡಿದ್ದು ನನ್ನ ತಂದೆ ಸಮನಾದ ಕಾಗೋಡು ತಿಮ್ಮಪ್ಪನವರ ಜೊತೆ. ತಾಳಗುಪ್ಪದಿಂದ ಸಾಗರಕ್ಕೆ ಪಾದಯಾತ್ರೆ ಮಾಡಿದ್ದೆ. ಬಳಿಕ ನಾನು ಅರಣ್ಯ ಹಕ್ಕುಪತ್ರ ಹಾಗೂ ನೀರಾವರಿಗೆ 2 ಬಾರಿ ಸೊರಬದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ಮಾಡಿದ್ದೆ. ನಂತರ ಶಿವಮೊಗ್ಗದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಕುಮಾರಸ್ವಾಮಿಯವರು ಜಿಲ್ಲೆಯ ನೀರಾವರಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಮಾತು ಕೊಟ್ಟಿದ್ದರು. ನಂತರ ಕುಮಾರಸ್ವಾಮಿ ಮುಖ್ಯಮಂತ್ರಿಯಾದಾಗ ಬಜೆಟ್’ನಲ್ಲಿ 482 ಕೋಟಿ ರೂ. ಹಾಗೂ ಸಿಎಂರವರ ವಿಶೇಷ ಅನುದಾನದಲ್ಲಿ 1600 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ಜಿಲ್ಲೆ ನೀಡಿದ್ದಾರೆ ಎಂದರು.

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ನೆಲವಾಗಿಲು ಗ್ರಾಮದಲ್ಲಿ ಮಧು ಬಂಗಾರಪ್ಪನವರು ಚುನಾವಣಾ ಪ್ರಚಾರ

ಮಧು ಬಂಗಾರಪ್ಪಗೆ ಬೆಳಗ್ಗೆಯಿಂದಲೂ ಪ್ರಚಾರಕ್ಕೆ ಸಾಥ್ ನೀಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬೇಳೋರು ಗೋಪಾಲಕೃಷ್ಣ. ತಲವಾಟ ತಾಲೂಕು ಪಂಚಾಯತ್ ಸದಸ್ಯೆ ಪ್ರಭಾವತಿ ಸೇರಿದಂತೆ ಹಲವು ಸ್ಥಳೀಯ ಚುನಾಯಿತ ಪ್ರತಿನಿಧಿಗಳು.. ಶ್ರೀನಿವಾಸ್ . ಮಾಜಿ ಎಂಎಲ್ ಸಿ ಪ್ರುಪುಲ್ ಮಧುಕರ ತಲವಾಟ ತಾಲೂಕು ಪಂಚಾಯತ್ ಸದಸ್ಯೆ ಪ್ರಭಾವತಿ ಸೇರಿದಂತೆ ಹಲವು ಸ್ಥಳೀಯ ಚುನಾಯಿತ ಪ್ರತಿನಿಧಿಗಳು..

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿಯ ಹಲವಾರು ಮುಖಂಡರುಗಳು ಮಾನ್ಯ ಕಾಗೋಡು ತಿಮ್ಮಪ್ಪ ಅವರ ನೇತೃತ್ವದಲ್ಲಿ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಮಧು ಬಂಗಾರಪ್ಪ ನಾಯಕತ್ವವನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Tags: congressJDSKagodu timmappaKannada NewsLoksabha election 2019Madhu BangarappaMalnad NewsSagaraShikaripuraಮಧು ಬಂಗಾರಪ್ಪಲೋಕಸಭಾ ಚುಣಾವಣೆ 2019ಶಿಕಾರಿಪುರಸಾಗರ
Previous Post

2022ರ ವೇಳೆಗೆ ರೈತರ ಆದಾಯ ದ್ವಿಗುಣವಾಗಲು ಮೋದಿಯನ್ನು ಬೆಂಬಲಿಸಿ: ರಾಘವೇಂದ್ರ ಕರೆ

Next Post

1 ಸೀಟ್, 7 ಅಭ್ಯರ್ಥಿಗಳು, 80 ಸಾವಿರ ಭದ್ರತಾ ಪಡೆ ಇರುವ ದೇಶದ ಏಕೈಕ ಕ್ಷೇತ್ರ ಯಾವುದು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

1 ಸೀಟ್, 7 ಅಭ್ಯರ್ಥಿಗಳು, 80 ಸಾವಿರ ಭದ್ರತಾ ಪಡೆ ಇರುವ ದೇಶದ ಏಕೈಕ ಕ್ಷೇತ್ರ ಯಾವುದು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!