Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅರಲಗೋಡುವಿನಲ್ಲಿ ಸತ್ತ ಮಂಗಗಳೆಷ್ಟು ಗೊತ್ತಾ? ಇಲ್ಲಿದೆ ವೃಕ್ಷಲಕ್ಷ ಆಂದೋಲನದ ವರದಿ

April 5, 2019
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
  • ಕಾರ್ಗಲ್ ಸಂಪದ ಅರಲಗೋಡ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಇನ್ನೂ ಮಂಗಳ ನಿರಂತರ ಸಾವು
  • ಗ್ರಾಮಗಳ ಜನರು, ಮಹಿಳೆಯರು ಅರಲಗೋಡ ಮಂಗನಕಾಹಿಲೆ ಆಸ್ಪತ್ರೆಯಲ್ಲಿ ತಪಾಸಣೆಗೆ ಕ್ಯೂ
  • 20 ದಾಟಿದ ಈ ಗ್ರಾಮದಲ್ಲಿ ಮಂಗನ ಕಾಯಿಲೆಗೆ ತುತ್ತಾಗಿ ಸಾವು ಕಂಡವರ ಸಂಖ್ಯೆ
  • ಶೇ.25ರಷ್ಟು ಈ ಹಳ್ಳಿಗಳ ತೊರೆದು ಬೇರೆಡೆ ತೆರಳುತ್ತಿರುವ ಸ್ಥಳೀಯರು

ಇದು ಶರಾವತಿ ಅಭಯಾರಣ್ಯದಲ್ಲಿರುವ ಅರಲಗೋಡಿನ ಇಂದಿನ ದಯನೀಯ ಸ್ಥಿತಿ ಎಂದು ವೃಕ್ಷ ಲಕ್ಷ ಆಂದೋಲನದ ಕಾರ್ಯಕರ್ತರ ತಂಡ ಅಭಿಪ್ರಾಯ ನೀಡಿದೆ.
ಅರಲಗೋಡು ಗ್ರಾಮಕ್ಕೆ ಎಪ್ರಿಲ್ 1ರಂದು ಭೇಟಿ ನೀಡಿದ ವೃಕ್ಷಲಕ್ಷ ತಂಡ, ವನವಾಸಿಗಳು, ರೈತರು, ಮಹಿಳೆಯರ ಕಷ್ಟ ವಿಚಾರಿಸಿದೆ. ಸಾವಿಗೀಡಾದವರ ಕುಟುಂಬಗಳಿಗೆ ಸಾಂತ್ವನ ಹೇಳಿದೆ.

ಪಶ್ಚಿಮ ಘಟ್ಟ ಕಾರ್ಯಪಡೆಯ ನಿಕಟ ಪೂರ್ವ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಸಾಗರ ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರದ ಕೆ. ವೆಂಕಟೇಶ್, ಕವಲಕೋಡು, ವೃಕ್ಷಲಕ್ಷದ ಆನೆಗುಳಿ ಸುಬ್ಬರಾವ್, ಜಗದೀಶ್, ಶ್ರೀಕಾಂತ್, ಅಶೋಕ, ಮುಂತಾದ ಕಾರ್ಯಕರ್ತರು ತಂಡದಲ್ಲಿ ಇದ್ದರು.


ಅರಲಗೋಡು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಚಾಯತ್ ಅರಣ್ಯ ವನ್ಯ ಜೀವಿ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ.


ನೆಲ್ಲಿಮಕ್ಕಿ, ಮರಬಿಡಿ, ಚೇಗಳ, ಸಂಪ, ಬಣ್ಣುಮನೆ, ಕಂಚಿಕೈ, ಕಾಳಮಂಜಿ, ಇಟಿಗೆ, ಐತುಮನೆ, ಮರಾಠಿಕೇರಿ ಮಜರೆಗಳ ಸುಮಾರು 170 ಕುಟುಂಬಗಳು ಮಂಗನಕಾಯಿಲೆ ಪೀಡಿತ ಸಂತ್ರಸ್ತರಾಗಿದ್ದಾರೆ. ಸರ್ಕಾರ ಪರಿಹಾರ ನೀಡಿಲ್ಲ. ಕೃಷಿ ಚಟುವಟಿಕೆ ಪೂರ್ಣ ನಿಂತಿದೆ. ಅರಣ್ಯ ಇಲಾಖೆ ಲೆಕ್ಕದಲ್ಲಿ 176 ಮಂಗಗಳು ಸತ್ತಿವೆ. ಆದರೆ ಗ್ರಾಮ ಮುಖಂಡರಾದ ಲೋಕರಾಜ್ ಪ್ರಕಾರ ಈ ಸಂಖ್ಯೆ 900 ದಾಟಿದೆ. ಹಳ್ಳಿ ಬಿಟ್ಟು ತೆರಳಿದ ಜನರಿಗೆ ಕಾಯಿಲೆ ಬಂದಿಲ್ಲ. ಇನ್ನಷ್ಟು ಕುಟುಂಬಗಳು ತಾತ್ಕಾಲಿಕವಾಗಿ ಊರು ಬಿಡುವ ತಯಾರಿಯಲ್ಲಿ ಇದ್ದಾರೆ ಎಂದು ಊರ ಮುಖಂಡರಾದ ಮಂಜಯ್ಯ ಜೈನ್ ಹಾಗೂ ಮಹಾಬಲಗಿರಿ ಹೇಳಿದ್ದಾರೆ.


ಅರಳಗೋಡ ಸರ್ಕಾರಿ ಆರೋಗ್ಯ ಕೇಂದ್ರದ ವೈದ್ಯ ಡಾ. ಮೋಹನ್ ಅವರು ಜ್ವರ ಬಂದ ತಕ್ಷಣ ಚಿಕಿತ್ಸೆ ನೀಡಿದರೆ ಮಂಗನ ಕಾಹಿಲೆ ಸಾವು ಕಡಿಮೆ ಮಾಡಲು ಸಾಧ್ಯವಾಗಿದೆ. ಅಪ್ಠೌಕತೆ, ರಕ್ತದ ಕೊರತೆ ಬಹಳ ರೋಗಿಗಳಲ್ಲಿ ಇರುವುದರಿಂದ ಕಾಹಿಲೆ ಎದುರಿಸುವ ಶಕ್ತಿ ಕಡಿಮೆ ಇದೆ. ಶಕ್ತಿ ಮಿರಿ ಪ್ರಯತ್ನ ನಡೆಸಿದ್ದೇವೆ ಎಂದರು.

ಪ್ರಕೃತಿಯೇ ಮುನಿಸಿಕೊಂಡಿದೆ, ಮಳೆ ಬಂದರೆ ಮಂಗನ ಕಾಯಿಲೆಗೆ ತಡೆ ಸಾಧ್ಯ ಎನ್ನಲಾಗಿದೆ. ಅರಲಗೋಡಿಗೆ ಜೋರಾದ ಮಳೆ ಬರಲಿ ಎಂದು ಪ್ರಾರ್ಥಿಸೋಣ ಎಂದು ಅನಂತ ಹೆಗಡೆ ಅಶೀಸರ ಹೇಳಿದ್ದಾರೆ.

ಅರಲಗೋಡ ಭೇಟಿ ಸಮೀಕ್ಷೆ ನಂತರ ವೃಕ್ಷ ಲಕ್ಷ ಆಂದೋಲನ ಸರ್ಕಾರಕ್ಕೆ ಮಾಡಿರುವ ಮನವಿ ಇಂತಿದೆ:
  • ಮಂಗನ ಕಾಯಿಲೆಯಿಂದ ಸಾವಿಗೀಡಾದ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಬೇಕು.
  • ಮಳೆ ಬೀಳುವ ಎಪ್ರಿಲ್ – ಮೇ 2 ತಿಂಗಳ ಕಾಲ ಅರಲಗೋಡ ಹಳ್ಳಿಗಳ ಜನರಿಗೆ ಬೇರೆ ಸ್ಥಳಗಳಲ್ಲಿ ತಾತ್ಕಾಲಿಕ ಪುನರ್ ವಸತಿ ಕಲ್ಪಿಸಿಕೊಡಬೇಕು.
  • ಆರೋಗ್ಯ ಇಲಾಖೆ, ಸರ್ಕಾರ, ಅರಲಗೋಡ ಆಸ್ಪತ್ರೆಗೆ ಇನ್ನಷ್ಟು ಹಾಸಿಗೆ, ಉಪಕರಣ, ಔಷಧಿ, ಸಿಬ್ಬಂದಿಯನ್ನು ತಕ್ಷಣ ಒದಗಿಸಬೇಕು.
  • ಮಂಗನ ಕಾಯಿಲೆಗೆ ಔಷಧ ಕಂಡು ಹಿಡಿಯಬೇಕು. ಐ.ಸಿ.ಎಂ.ಆರ್. ನವದೆಹಲಿ ಅವರ ತಜ್ಞರ ತಂಡ ಅರಲಗೋಡಿಗೆ ಬರುವಂತೆ ತುರ್ತು ಕ್ರಮ ಬೇಕು.
  • ವನ್ಯ ಜೀವಿ ಅರಣ್ಯ ಇಲಾಖೆ ಅರಲಗೋಡನಲ್ಲಿ ಸಾವಿಗೀಡಾದ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು.
  • ಸಾಮಾಜಿಕ-ಧಾಮಿಕ ಸಂಘ ಸಂಸ್ಥೆ, ಮಠಗಳು ಅರಲಗೋಡಿಬಂದು ಸಂತ್ರಸ್ತರಿಗೆ ನೆರವಿನ ಹಸ್ತ ನೀಡಬೇಕು.
  • ಗ್ರಾಮದಿಂದ ಬೇರೆಡೆ ವಾಸಿಸಲು ಬಯಸುವ ಅರಲಗೋಡ ರೈತರಿಗೆ ತಾತ್ಕಾಲಿಕ ಪುನರ್ ವಸತಿ ಕಲ್ಪಿಸಲು ಮಠ ಮಂದಿರಗಳು,ಜನತೆ ಮುಂದಾಗಬೇಕು.
  • ಗೋ ಶಾಲೆಗಳಿಗೆ ಅರಲಗೋಡ ಗ್ರಾಮದ ದನಕರು ತರಲು ಅವಕಾಶ ಕಲ್ಪಿಸಬೇಕು.
Tags: AralagoduKannada NewsMangana KaayileShivamoggaಅರಲಗೋಡುಮಂಗನ ಕಾಯಿಲೆವೃಕ್ಷ ಲಕ್ಷ ಆಂದೋಲನ
Previous Post

ಗಮನಿಸಿ! ಈ ಎರಡೂ ಬ್ಯಾಂಕ್ ಸೇರಿ ಈಗ ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿದೆ

Next Post

ಬೆಂಗಳೂರು: ಎ. 7ರಂದು ದಿಶಾ ಡಿ ಭಟ್ ರಂಗಪ್ರವೇಶ, ನೃತ್ಯ ರಂಜಿನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು: ಎ. 7ರಂದು ದಿಶಾ ಡಿ ಭಟ್ ರಂಗಪ್ರವೇಶ, ನೃತ್ಯ ರಂಜಿನಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!