Thursday, June 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಹೇಗಿದೆ ಗೊತ್ತಾ ಮೋದಿ ಭದ್ರತೆ? ಇದನ್ನು ಭೇದಿಸುವ ಗಂಡು ಇಲ್ಲವೇ ಇಲ್ಲ!

June 9, 2018
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಇದು ನಿಮಗೆ ಗೊತ್ತಾ? ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಭದ್ರತಾ ಪಡೆಗೆ ಯೋಧರನ್ನು ನಿಯೋಜನೆ ಮಾಡುವ ಮುನ್ನ ಯೋಧರು ಮಾತ್ರವಲ್ಲ, ಅವರ ಕುಟುಂಬಸ್ಥರು ಹಾಗೂ ಸಂಬಂಧಿಗಳೂ ಸಹ ಭದ್ರತಾ ವ್ಯವಸ್ಥೆಯ ಉಸ್ತುವಾರಿ ಹದ್ದಿನಕಣ್ಣಿನಲ್ಲಿರುತ್ತಾರೆ.

 

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಯತ್ನದ ಮಾದರಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಹತ್ಯೆ ಮಾಡಲು ಮಾವೋವಾದಿಗಳು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಮಾಹಿತಿಯನ್ನು ಪೂನಾ ಪೊಲೀಸರು ಹೊರಹಾಕಿರುವ ಸಂಗತಿ ತಿಳಿದಿದೆ.

2017ರ ಎಪ್ರಿಲ್ 18ರ ದಿನಾಂಕಕ್ಕೆ ಮಾವೋವಾದಿ ಮುಖಂಡ ಪ್ರಕಾಶ್ ಎನ್ನುವವನ ಹೆಸರಿಗೆ ಪತ್ರ ಬರೆದು ಆರ್ ಎಂದು ಸಹಿ ಮಾಡಿರುವ ಪತ್ರ ದೊರೆತ ಆಧಾರದಲ್ಲಿ ಮೋದಿಯವರನ್ನು ಭೀಕರವಾಗಿ ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ.

ಪ್ರಸ್ತುತ ನರೇಂದ್ರ ಮೋದಿ ಅವರಿಗೆ ಒದಗಿಸಲಾಗಿರುವ ಭದ್ರತಾ ವ್ಯವಸ್ಥೆಯನ್ನು ನೋಡುವುದಾದರೆ, ಅದೊಂದು ವಿಶಿಷ್ಟ ಹಾಗೂ ವಿಭಿನ್ನ ರೀತಿಯದ್ದಾಗಿದ್ದು, ಅಭೇದ್ಯ ಕೋಟೆಯೇ ಆಗಿದೆ. ಇದನ್ನು, ಮೀರಿ ಅವರನ್ನು ಕೊಲ್ಲುವುದಿರಲಿ, ಅವರ ಹತ್ತಿರ ಸುಳಿಯುವುದೂ, ಅವರನ್ನು ಮುಟ್ಟುವುದೂ ಸಹ ಸಾಧ್ಯವಿಲ್ಲದ ಮಾತು.

ಹೀಗಿದೆ ನೋಡಿ ನಮ್ಮ ಪ್ರಧಾನಿಯವರ ಭದ್ರತಾ ವ್ಯವಸ್ಥೆ:

1. ಅತ್ಯಂತ ಉನ್ನತ ಮಟ್ಟದಲ್ಲಿ ತರಬೇತಿ ಪಡೆದ ಹಾಗೂ ಯಾವುದೇ ಕ್ಷಣದಲ್ಲೂ ಅತಿ ಸೂಕ್ಷ್ಮವಾಗಿ ಎಚ್ಚರದಿಂದಿರುವ ವಿಶೇಷ ಭದ್ರತಾ ಪಡೆ(ಎಸ್‌ಪಿಜಿ) ಯೋಧರು ಪ್ರಧಾನಿಯವರನ್ನು ಸುತ್ತುವರೆದಿರುತ್ತಾರೆ. ಮೊದಲ ಹಂತದಲ್ಲಿ ಪ್ರಧಾನಿಯವರಿಗೆ ಭದ್ರತೆ ಒದಗಿಸುವ ಎಸ್‌ಪಿಜಿ ಯೋಧರಿಗೆ ಎಂತಹುದ್ದೇ ಕಠಿಣ ಪರಿಸ್ಥಿತಿಯನ್ನಾದರೂ ಎದುರಿಸುವ ಸಾಮರ್ಥ್ಯವನ್ನು ಪಡೆದಿರುತ್ತಾರೆ.

ಅತ್ಯಂತ ಪ್ರಮುಖವಾದ ಅಂಶವೆಂದರೆ, ಈ ಹಂತದಲ್ಲಿ ಭದ್ರತೆ ಒದಗಿಸುವ ಯೋಧರ ಸಂಪೂರ್ಣ ಹಿನ್ನೆಲೆ, ಅವರ ಕುಟುಂಬಸ್ಥರ ಹಾಗೂ ಸಂಬಂಧಿಗಳ ಹಿನ್ನೆಲೆಯಲ್ಲಿ ಪಡೆದು ಅವರನ್ನೂ ಸಹ ಭದ್ರತಾಧಿಕಾರಿಗಳ ಹದ್ದಿನ ಕಣ್ಣಿನ ಅಡಿಯಲ್ಲಿಡಲಾಗುತ್ತದೆ.

2. ಪ್ರಧಾನಿಯವರ ಆಪ್ತ ಭದ್ರತಾ ಪಡೆಯೇ ಎರಡನೆಯ ಹಂತದಲ್ಲೂ ಸಹ ಭದ್ರತೆಯನ್ನು ಒದಗಿಸುತ್ತದೆ. ಇಲ್ಲೂ ಸಹ ಎಸ್‌ಪಿಎ ಭದ್ರತಾ ಪಡೆಯೇ ಇದ್ದು, ಪ್ರಧಾನಿಯವರ ಜನರ ಚಲನವಲನ, ಅವರ ಹಾವಭಾವ ಸೇರಿದಂತೆ ಸುತ್ತಲೂ ಬರಬಹುದಾದ ಅಪಾಯ, ಎಂತಹುದ್ದೇ ಸನ್ನಿವೇಶಗಳನ್ನು ಗ್ರಹಿಸುವ ವಿಶೇಷ ಸಾಮರ್ಥ್ಯ ಹೊಂದಿರುವ ಉನ್ನತ ಮಟ್ಟದ ತರಬೇತಿ ಪಡೆದ ಪಡೆ ಇರುತ್ತದೆ.

3. ಮೂರನೆಯ ಹಂತದಲ್ಲಿ ರಾಷ್ಟ್ರೀಯ ಭದ್ರತಾ ಪಡೆಯ ಕಮಾಂಡೋಗಳಿರುತ್ತಾರೆ. ಪ್ರಧಾನಿಯವರಿಗೆ ಮಾತ್ರವೇ ಭದ್ರತೆ ಒದಗಿಸುವ ತಂಡದಲ್ಲಿ ನಿಯೋಜನೆಗೊಳ್ಳುವ ಇವರಿಗೆ ಬಲಿಷ್ಠ ತರಬೇತಿ ನೀಡಲಾಗಿರುತ್ತದೆ. ಇಲ್ಲಿ ಮತ್ತೆ ಈ ಯೋಧರ ಹಿನ್ನೆಲೆಯನ್ನೂ ಸಹ ಸಾಕಷ್ಟು ಪರಿಶೀಲನೆಗೆ ಒಳಪಡಿಸಲಾಗಿರುತ್ತದೆ.

4. ನಾಲ್ಕನೆಯ ಹಂತದ ಭದ್ರತಾ ಪಡೆಯಲ್ಲಿ ಅರೆ ಸೇನಾ ಪಡೆಯ ಯೋಧರು ಹಾಗೂ ಪೊಲೀಸ್ ಉನ್ನತಾಧಿಕಾರಿಗಳ ತಂಡ ಭದ್ರತೆ ಒದಗಿಸುತ್ತದೆ. ಪ್ರಧಾನಿಯವರ ಯಾವ ರಾಜ್ಯಕ್ಕೆ ಭೇಟಿ ನೀಡುತ್ತಾರೋ, ಅಲ್ಲಿನ ಸ್ಥಳೀಯ ಪೊಲೀಸ್ ಇಲಾಖೆ ಈ ಹಂತದಲ್ಲಿ ಭದ್ರತೆ ಒದಗಿಸಬೇಕಿರುತ್ತದೆ. ಪ್ರಧಾನಿಯವರು ಭೇಟಿ ನೀಡುವ ಪ್ರದೇಶದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವುದು ಇವರ ಜವಾಬ್ದಾರಿಯಾಗಿರುತ್ತದೆ.

5. ಇಷ್ಟೆಲ್ಲಾ ಮಾನವ ಭದ್ರತಾ ಪಡೆಗಳ ಜೊತೆಯಲ್ಲಿ ಪ್ರಧಾನಿಯವರು ಸಂಚರಿಸುವ ವಾಹನ ಹಾಗೂ ವಿಮಾನಗಳನ್ನು ಅತ್ಯಂತ ವಿಶೇಷವಾಗಿ ರೂಪಿಸಲಾಗಿದೆ. ಇದನ್ನು ಯಾವುದೇ ರೀತಿಯ ವೈಮಾನಿಕ ಹಾಗೂ ಭೂಮಿಯ ಮೂಲಕ ದಾಳಿ ನಡೆಸುವುದು ಅಥವಾ ರಾಸಾಯನಿಕ ದಾಳಿ ನಡೆಸಿ, ಹಾನಿ ಮಾಡುವ ಸಾಧ್ಯತೆಗಳನ್ನು ಕನಿಷ್ಠ ಮಟ್ಟದಲ್ಲೂ ಸಹ ಇಲ್ಲವಾಗಿಸಿದೆ.

ಇಷ್ಟೆಲ್ಲಾ ಹಂತದ ಹಾಗೂ ಮಾದರಿಯ ಭದ್ರತಾ ವ್ಯವಸ್ಥೆಯನ್ನು ಪ್ರಧಾನಿ ಮೋದಿಯವರಿಗೆ ಕಲ್ಪಿಸಲಾಗಿದ್ದು, ಇದೊಂದು ರೀತಿಯ ಚಕ್ರವ್ಯೂಹವಿದ್ದಂತೆ. ಇದನ್ನು ದಾಟಿ ಮೋದಿಯವರನ್ನು ಹತ್ಯೆ ಮಾಡುವುದು ದೂರದ ಮಾತು, ಅವರ ಹತ್ತಿರ ಹೋಗುವುದೂ ಸಹ ಕನಸಿನ ಮಾತೇ…

Tags: Indian Prime MinisterNational Security Guardparamilitary forcesPM ModiPM Modi SecurityPM Narendra ModiSpecial Protection Group (SPG)SPG personnel
Previous Post

ರಾಜ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಇಲ್ಲಿದೆ ಪಟ್ಟಿ

Next Post

ಜಯನಗರ ಚುನಾವಣೆ: ಸಾಮಾನ್ಯವಾಗಿ ಸಾಗಿದ ಮತದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಯನಗರ ಚುನಾವಣೆ: ಸಾಮಾನ್ಯವಾಗಿ ಸಾಗಿದ ಮತದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

June 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!