No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಓಂ ಬೀಜಾಕ್ಷರ ಉಚ್ಛಾರದಿಂದ ಪ್ರಯೋಜನ ನಿಮಗೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 4, 2018
in Special Articles
0
Share on FacebookShare on TwitterShare on WhatsApp

ಹಿಂದೂಗಳು ಅದರಲ್ಲೂ ಮುಖ್ಯವಾಗಿ ನಮ್ಮ ಬ್ರಾಹ್ಮಣರು ಪಠಿಸುವ ಮಂತ್ರಗಳಲ್ಲಿ ಓಂ ಎನ್ನುವ ಬೀಜಾಕ್ಷರಕ್ಕೆ ಬಹಳ ಪ್ರಾಮುಖ್ಯತೆ ಇದೆ. ಇದನ್ನು ನಮ್ಮ ಪೂರ್ವಜರು ಓಮ್ ಎಂದೂ ಕರೆಯುತ್ತಾರೆ. ಇದನ್ನು ತ್ರಿಮೂರ್ತಿ ಸ್ವರೂಪವೆಂದೂ ತಿಳಿದು ಹೇಳುತ್ತಾರೆ. ಅ, ಉ, ಮ ಕಾರಗಳಿಂದ ಓಂ ಹುಟ್ಟಿಕೊಂಡಿದೆ. ಇದನ್ನು ಪಠಿಸುವದರಿಂದ ಕುಂಡಲಿನೀ ಶಕ್ತಿ ಜಾಗೃತಗೊಳ್ಳುತ್ತದೆ. ಓಂ ಪಠಿಸುವದರಿಂದ ಯಾವ ಯಾವ ಪ್ರಯೋಜನೆಗಳು ಮನುಷ್ಯನಲ್ಲಿ ಆಗುತ್ತವೆ ಎಂದು ಈಗ ತಿಳಿಯೋನ ಬನ್ನಿ.

1. ಪ್ರತಿ ನಿತ್ಯವೂ ಓಂ ಅನ್ನು ಧ್ಯಾನದಲ್ಲಿ ಉಚ್ಚರಿಸುವುದರಿಂದ ಬಹಳಷ್ಟು ಶಕ್ತಿ ಉದ್ಭವಿಸುತ್ತದೆ. ಒಂದು ಹಂತದಲ್ಲಿ ಅಧ್ಯಾತ್ಮಿಕ ಸ್ಥಾಯಿ ಅಧಿಕಗೊಂಡು ನಮ್ಮ ಆತ್ಮ ದೈವತ್ವದೊಂದಿಗೆ ವಿಲೀನಗೊಳ್ಳುತ್ತದೆ. ಇದರಿಂದಾಗಿ ದೇಹದಲ್ಲಿ ಪಾಸಿಟಿವ್ ಕಂಪನಗಳು ಉಂಟಾಗಿ ಅನಾರೋಗ್ಯದಿಂದ ಮುಖ್ಯವಾಗುತ್ತದೆ.

2. ಓಂ ಉಚ್ಚರಿಸುವುದರಿಂದ ದೇಹಕ್ಕೆ ಆಮ್ಲಜನಕ ಹಾಗೂ ರಕ್ತದ ಪೂರ್ಯಕ್ಕೆ ಸರಿಯಾಗಿ ಆಗುತ್ತದೆ. ಮಾನಸಿಕ ನೆಮ್ಮದಿ ದೊರೆಯುತ್ತದೆ. ಒತ್ತಡ, ಆತಂಕ ದೂರವಾಗುತ್ತದೆ.

3. ಖಿನ್ನತೆಗೆ ಒಳಗಾಗಿರುವವರು ಪ್ರತಿನಿತ್ಯ ಓಂ ಉಚ್ಚರಿಸುವುದರಿಂದ ಹೊಸ ಶಕ್ತಿ ಬರುತ್ತದೆ. ಉತ್ಸಾಹ ಮೂಡುತ್ತದೆ. ಚುರುಕಾಗಿ ಎಲ್ಲಾ ಕೆಲಸಗಳನ್ನು ಸುಗಮವಾಗಿ ಮಾಡಬಹುದು.

4. ಮಿದುಳಿನ ಕಾರ್ಯ ಕ್ಷಮತೆ ಹೆಚ್ಚುತ್ತದೆ. ಆಲೋಚನಾ ಶಕ್ತಿ ವೃದ್ಧಿಸುತ್ತದೆ. ಹೊಸ ಆವಿಷ್ಕಾರಗಳನ್ನು ಮಾಡಲು ಸಹಕಾರಿಯಾಗುತ್ತದೆ, ಚುರುಕಾಗಿ ಆಲೋಚಿಸುತ್ತಾರೆ.

5. ಏಕಾಗ್ರತೆ ಹೆಚ್ಚುತ್ತದೆ. ವಿಧ್ಯಾಭ್ಯಾಸದಲ್ಲಿ ಉನ್ನತ ಮಟ್ಟಕ್ಕೆ ಏರಬಹುದು. ವಿದ್ಯಾರ್ಥಿಗಳಿಗೆ ಜ್ಞಾಪಕಶಕ್ತಿಗೆ ಇದೂ ಒಂದು ರೀತಿಯ ಅತ್ಯುತ್ತಮ ಉಪಾಯ.

6. ಓಂ ಪಠಿಸುವದರಿಂದ ಶರೀರ ಲವಲವಿಕೆಯಿಂದಿರುತ್ತದೆ. ಮನಸ್ಸು ಹತೋಟಿಯಲ್ಲಿರುತ್ತದೆ, ಅನಾವಶ್ಯಕ ಆಲೋಚನೆಗಳು ಬರುವುದಿಲ್ಲ.

7. ಶರೀರದಲ್ಲಿ ಸೇರಿಕೊಂಡಿರುವ ವಿಷಪದಾರ್ತಗಳು ಅಂದರೆ (ಕೆಟ್ಟ ಅಭ್ಯಾಸಗಳು) ಹೊರದೂಡಲ್ಪಡುತ್ತವೆ. ಚರ್ಮ ಕಾಂತಿಯುತವಾಗುತ್ತದೆ.

8. ಓಂ ಅಕ್ಷರದ ವಿನ್ಯಾಸ ಗಣಪತಿಯನ್ನು ಹೋಲುತ್ತದೆ. ಅಕ್ಷರದ ಮೇಲಿನ ಭಾಗ ತಲೆಯನ್ನೂ, ಮಧ್ಯಭಾಗ ಸೊಂಡಿಲನ್ನೂ, ಕೆಲಭಾಗ ಹೊಟ್ಟೆಯನ್ನೂ, ಸೂಚಿಸುತ್ತದೆ. ಇದರಿಂದಾಗಿ ಓಂ ಉಚ್ಚರಿಸುವುದರಿಂದ ಸಾಕ್ಷಾತ್ ವಿನಾಯಕನನ್ನೇ ಪೂಜಿಸಿದಂತೆ ಆಗುತ್ತದೆ. ಇದರಿಂದ ವಿನಾಯಕನ ಅನುಗ್ರಹ ಲಭಿಸುತ್ತದೆ.

9. ಸ್ವರ ಪೆಟ್ಟಿಗೆಯ ಸಮಸ್ಯೆ ಉಲ್ಲವರು, ಓಂ ಉಚ್ಚರಿಸಿದರೆ, ಸಮಸ್ಯೆ ನಿವಾರಣೆ ಆಗುತ್ತದೆ. ಸ್ವರ ಇಂಪಾಗುತ್ತದೆ.

10. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಕನಿಷ್ಠ ಪಕ್ಷ 108 ಸಲ ಓ0 ಪಠಿಸುವದರಿಂದ ಅತ್ಯುತ್ತಮ್ತಮ ಫಲಿತಾಂಶ ಲಭಿಸುತ್ತದೆ. ಇಷ್ಟೆಲ್ಲಾ ಉಪಯೋಗವಾಗತ್ತದೆ ಎಂದರೆ ನಮ್ಮ ಬ್ರಾಹ್ಮಣರು ಏಕೆ ಓಂ ಅಥಃ ಗಾಯತ್ರಿ ಜಪವನ್ನು ಯಾಕೆ ಮಾಡಬಾರದು. ಇದಕ್ಕಾಗಿಯೇ ದೊಡ್ಡವರು ಎಲ್ಲಾ ಸನ್ಯಾಸಿಗಳು ಮತ್ತು ಎಲ್ಲಾ ಗುರುಗಳು ಎಲ್ಲರಿಗೂ ಹೇಳುವುದು ಬ್ರಾಹ್ಮಣರು ತಪ್ಪದೇ ಗಾಯತ್ರಿಯನ್ನು ಜಪ ಮಾಡಿ ಎಂದು. ಇದನ್ನು ಓದಿದ ನಂತರ ಎಲ್ಲರೂ ತಪ್ಪದೇ ಬದಲಾದರೆ ಈ ಲೇಖನವನ್ನು ಪ್ರಕಟಿಸಿದ್ದಕ್ಕೆ ಸಾರ್ತಕ.

ಲೇಖನ: ಆಪ್ತಮಿತ್ರ ವಸಂತ್, ಬೆಂಗಳೂರು

Tags: Lord GaneshaOm Beejaksharaಓಂ ಬೀಜಾಕ್ಷರ
Share196Tweet123Send
Previous Post

ನಾಳೆ ಭದ್ರಾವತಿಗೆ ಆಗಮಿಸಲಿದೆ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ

Next Post

Highlights: 04.10.2018

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Highlights: 04.10.2018

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

ಪಿಂಕ್‌ಥಾನ್ 2026: ಮಹಿಳಾ ಓಟದ ಸಂಭ್ರಮಕ್ಕೆ ಸಾಥ್ ನೀಡಿದ ಆಸ್ಪೆಕ್ಟ್ ಸ್ಪೋರ್ಟ್ಸ್ !

March 5, 2026
ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | ರಾಜ್ಯಸಭೆಗೆ ಪ್ರವೇಶ ಖಚಿತ

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ | ರಾಜ್ಯಸಭೆಗೆ ಪ್ರವೇಶ ಖಚಿತ

March 5, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

March 5, 2026
ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL