Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಪಾಕ್ ಉಗ್ರರಿಗೆ ಪಾಠ ಕಲಿಸಲು ರೊಚ್ಚಿಗೆದ್ದಿರುವ ಕಾಶ್ಮೀರಿ ಯುವಕರ ನಿರ್ಧಾರ ಏನು ಗೊತ್ತಾ?

February 20, 2019
in ರಾಷ್ಟ್ರೀಯ
0 0
0
AppleMark

AppleMark

Share on facebookShare on TwitterWhatsapp
Read - < 1 minute

ಬಾರಾಮುಲ್ಲಾ: ಇಡಿಯ ಭಾರತವೇ ಬೆಚ್ಚಿ ಬೀಳುವಂತೆ ಪುಲ್ವಾಮಾದಲ್ಲಿ ಭೀಕರ ದಾಳಿ ನಡೆಸಿದ ಪಾಕ್ ಉಗ್ರರ ಕೃತ್ಯಕ್ಕೆ ಭಾರತೀಯ ಸೇನೆಯ 42 ಯೋಧರು ವೀರಸ್ವರ್ಗ ಸೇರಿದ್ದಾರೆ. ಇದರ ಬೆನ್ನಲ್ಲೆ, ಪಾಕ್ ವಿರುದ್ಧ ಕೆರಳಿರುವ ಇಡಿಯ ಭಾರತ ಪ್ರತೀಕಾರಕ್ಕಾಗಿ ಒತ್ತಾಯಿಸುತ್ತಿದೆ.

ಹಾಗೆಯೇ, ಕಾಶ್ಮೀರಿಗಳು ಉಗ್ರರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಹಕಾರ ನೀಡುತ್ತಿದ್ದಾರೆ ಎಂಬುದು ಎಷ್ಟು ಸತ್ಯವೋ, ಉಗ್ರರಿಂದ ನಿರಂತರವಾಗಿ ಉಪಟಳ ಅನುಭವಿಸುತ್ತಿರುವ ಒಳ್ಳೆಯ ಕಾಶ್ಮೀರಿಗಳೂ ಸಹ ಇದ್ದಾರೆ ಎಂಬುದೂ ಅಷ್ಟೆ ಸತ್ಯ. ಇಂತಹ ಉಗ್ರರ ನಿರಂತರ ಉಪಟಳದಿಂದ ಬೇಸತ್ತಿರುವ ಕಾಶ್ಮೀರಿ ಯುವಕರು ಈಗ ಪಾಕ್’ಗೆ ಸರಿಯಾದ ಉತ್ತರ ನೀಡುವಲ್ಲಿ ಭಾಗಿಯಾಗಬೇಕು ಎಂದು ಸೇನೆ ಸೇರಲು ಮುಂದಾಗಿದ್ದಾರೆ.

#WATCH Queues seen at an Army recruitment drive for 111 vacancies in Baramulla earlier today. #JammuAndKashmir pic.twitter.com/BJFbHmBcaL

— ANI (@ANI) February 19, 2019

ಉಗ್ರರಿಂದ ಪದೇ ಪದೇ ತೊಂದರೆಗೆ ಒಳಗಾಗುತ್ತಿರುವ ಬಾರಾಮುಲ್ಲಾ ಜಿಲ್ಲೆಯಲ್ಲಿ ನಿನ್ನೆಯಿಂದ ಸೇನಾ ನೇಮಕಾತಿ ರ‍್ಯಾಲಿ ಆರಂಭವಾಗಿದೆ. ನಿನ್ನೆ ಒಂದೇ ದಿನ ಸುಮಾರು 2500ಕ್ಕೂ ಅಧಿಕ ಯುವಕರು ಸೇನೆ ಸೇರಲು ಹಾತೊರೆದು, ಅಗತ್ಯವಿರುವ ಎಲ್ಲ ಹಂತಗಳನ್ನು ಪೂರೈಸುತ್ತಿದ್ದಾರೆ. ಇಂದೂ ಸಹ ಸಾವಿರಾರು ಸಂಖ್ಯೆಯಲ್ಲಿ ಯುವಕರು ಸಾಲುಗಟ್ಟಿ ನಿಂತಿದ್ದು, ಹೇಗಾದರೂ ಮಾಡಿ ಸೈನ್ಯ ಸೇರಲೇಬೇಕು ಎಂದು ಹಾತೊರೆಯುತ್ತಿದ್ದಾರೆ.

ಈ ವೇಳೆ ಮಾತನಾಡಿರುವ ಯುವಕರು, ನಮಗೆ ಉದ್ಯೋಗ ಬೇಕು ಎನ್ನುವುದಕ್ಕಿಂತಲೂ ಉಗ್ರರ ವಿರುದ್ಧ ಸೇಡು ತೀರಿಸಿಕೊಳ್ಳಬೇಕು. ನಮ್ಮ ರಾಜ್ಯದಲ್ಲಿ ಪಾಕ್ ಸೇನೆ ಹಾಗೂ ಉಗ್ರರ ಉಪಟಳ ಮಿತಿ ಮೀರಿದ್ದು, ನಮಗೂ ಸಹಿಸಿ ಸಹಿಸಿ ಸಾಕಾಗಿದೆ. ಅಲ್ಲದೇ, ನಮ್ಮ ಯೋಧರ ಹತ್ಯೆ ನಮ್ಮ ರಕ್ತವನ್ನು ಕೆರಳಿಸಿದೆ. ಹೀಗಾಗಿ, ನಮ್ಮ ದೇಶದ ರಕ್ಷಣೆಗಾಗಿ ಹಾಗೂ ನಮ್ಮ ಕುಟುಂಬಗಳ ರಕ್ಷಣೆಗಾಗಿ ಸೇನೆ ಸೇರುವುದೇ ದಾರಿ ಎಂದು ನಿರ್ಧರಿಸಿ, ಇಲ್ಲಿಗೆ ಬಂದಿದ್ದೇವೆ ಎಂದಿದ್ದಾರೆ.

View this post on Instagram

Youth of Kashmir turned in large numbers to join Armed Forces. Recruitment drive is being conducted at Gantamulla, Baramulla. Immense patriotic fervour, idea of better life & career in #IndianArmy are great cause for #KashmiriYouth.

A post shared by Indian Army (@indianarmy.adgpi) on Feb 19, 2019 at 7:34pm PST

Tags: Army RecruitmentBaramullaindian armyJammu KashmirKashmirPulwama terror attackterrorismಕಾಶ್ಮೀರಿ ಯುವಕಪುಲ್ವಾಮಾ ಉಗ್ರರ ದಾಳಿಬಾರಾಮುಲ್ಲಾ
Previous Post

ಉಗ್ರರ ದಾಳಿ ಬೆನ್ನಲ್ಲೇ ಭಾರತದ ಸೇನಾ ಬತ್ತಳಿಕೆಗೆ ಸೇರಿಲಿರುವ ಹೊಸ ಅಸ್ತ್ರ ಯಾವುದು?

Next Post

ಜಾಗತಿಕವಾಗಿ ಪಾಕಿಸ್ಥಾನವನ್ನು ಬೆತ್ತಲಾಗಿಸಲು ಭಾರತಕ್ಕೆ ಕೈಜೋಡಿಸಿವೆ ಪ್ರಮುಖ ರಾಷ್ಟ್ರಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಾಗತಿಕವಾಗಿ ಪಾಕಿಸ್ಥಾನವನ್ನು ಬೆತ್ತಲಾಗಿಸಲು ಭಾರತಕ್ಕೆ ಕೈಜೋಡಿಸಿವೆ ಪ್ರಮುಖ ರಾಷ್ಟ್ರಗಳು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!