No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪಾಕ್ ಉಗ್ರರಿಗೆ ಪಾಠ ಕಲಿಸಲು ರೊಚ್ಚಿಗೆದ್ದಿರುವ ಕಾಶ್ಮೀರಿ ಯುವಕರ ನಿರ್ಧಾರ ಏನು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 20, 2019
in ರಾಷ್ಟ್ರೀಯ
0
ಪಾಕ್ ಉಗ್ರರಿಗೆ ಪಾಠ ಕಲಿಸಲು ರೊಚ್ಚಿಗೆದ್ದಿರುವ ಕಾಶ್ಮೀರಿ ಯುವಕರ ನಿರ್ಧಾರ ಏನು ಗೊತ್ತಾ?

AppleMark

Share on FacebookShare on TwitterShare on WhatsApp

ಬಾರಾಮುಲ್ಲಾ: ಇಡಿಯ ಭಾರತವೇ ಬೆಚ್ಚಿ ಬೀಳುವಂತೆ ಪುಲ್ವಾಮಾದಲ್ಲಿ ಭೀಕರ ದಾಳಿ ನಡೆಸಿದ ಪಾಕ್ ಉಗ್ರರ ಕೃತ್ಯಕ್ಕೆ ಭಾರತೀಯ ಸೇನೆಯ 42 ಯೋಧರು ವೀರಸ್ವರ್ಗ ಸೇರಿದ್ದಾರೆ. ಇದರ ಬೆನ್ನಲ್ಲೆ, ಪಾಕ್ ವಿರುದ್ಧ ಕೆರಳಿರುವ ಇಡಿಯ ಭಾರತ ಪ್ರತೀಕಾರಕ್ಕಾಗಿ ಒತ್ತಾಯಿಸುತ್ತಿದೆ.

ಹಾಗೆಯೇ, ಕಾಶ್ಮೀರಿಗಳು ಉಗ್ರರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಹಕಾರ ನೀಡುತ್ತಿದ್ದಾರೆ ಎಂಬುದು ಎಷ್ಟು ಸತ್ಯವೋ, ಉಗ್ರರಿಂದ ನಿರಂತರವಾಗಿ ಉಪಟಳ ಅನುಭವಿಸುತ್ತಿರುವ ಒಳ್ಳೆಯ ಕಾಶ್ಮೀರಿಗಳೂ ಸಹ ಇದ್ದಾರೆ ಎಂಬುದೂ ಅಷ್ಟೆ ಸತ್ಯ. ಇಂತಹ ಉಗ್ರರ ನಿರಂತರ ಉಪಟಳದಿಂದ ಬೇಸತ್ತಿರುವ ಕಾಶ್ಮೀರಿ ಯುವಕರು ಈಗ ಪಾಕ್’ಗೆ ಸರಿಯಾದ ಉತ್ತರ ನೀಡುವಲ್ಲಿ ಭಾಗಿಯಾಗಬೇಕು ಎಂದು ಸೇನೆ ಸೇರಲು ಮುಂದಾಗಿದ್ದಾರೆ.

#WATCH Queues seen at an Army recruitment drive for 111 vacancies in Baramulla earlier today. #JammuAndKashmir pic.twitter.com/BJFbHmBcaL

— ANI (@ANI) February 19, 2019

ಉಗ್ರರಿಂದ ಪದೇ ಪದೇ ತೊಂದರೆಗೆ ಒಳಗಾಗುತ್ತಿರುವ ಬಾರಾಮುಲ್ಲಾ ಜಿಲ್ಲೆಯಲ್ಲಿ ನಿನ್ನೆಯಿಂದ ಸೇನಾ ನೇಮಕಾತಿ ರ‍್ಯಾಲಿ ಆರಂಭವಾಗಿದೆ. ನಿನ್ನೆ ಒಂದೇ ದಿನ ಸುಮಾರು 2500ಕ್ಕೂ ಅಧಿಕ ಯುವಕರು ಸೇನೆ ಸೇರಲು ಹಾತೊರೆದು, ಅಗತ್ಯವಿರುವ ಎಲ್ಲ ಹಂತಗಳನ್ನು ಪೂರೈಸುತ್ತಿದ್ದಾರೆ. ಇಂದೂ ಸಹ ಸಾವಿರಾರು ಸಂಖ್ಯೆಯಲ್ಲಿ ಯುವಕರು ಸಾಲುಗಟ್ಟಿ ನಿಂತಿದ್ದು, ಹೇಗಾದರೂ ಮಾಡಿ ಸೈನ್ಯ ಸೇರಲೇಬೇಕು ಎಂದು ಹಾತೊರೆಯುತ್ತಿದ್ದಾರೆ.

ಈ ವೇಳೆ ಮಾತನಾಡಿರುವ ಯುವಕರು, ನಮಗೆ ಉದ್ಯೋಗ ಬೇಕು ಎನ್ನುವುದಕ್ಕಿಂತಲೂ ಉಗ್ರರ ವಿರುದ್ಧ ಸೇಡು ತೀರಿಸಿಕೊಳ್ಳಬೇಕು. ನಮ್ಮ ರಾಜ್ಯದಲ್ಲಿ ಪಾಕ್ ಸೇನೆ ಹಾಗೂ ಉಗ್ರರ ಉಪಟಳ ಮಿತಿ ಮೀರಿದ್ದು, ನಮಗೂ ಸಹಿಸಿ ಸಹಿಸಿ ಸಾಕಾಗಿದೆ. ಅಲ್ಲದೇ, ನಮ್ಮ ಯೋಧರ ಹತ್ಯೆ ನಮ್ಮ ರಕ್ತವನ್ನು ಕೆರಳಿಸಿದೆ. ಹೀಗಾಗಿ, ನಮ್ಮ ದೇಶದ ರಕ್ಷಣೆಗಾಗಿ ಹಾಗೂ ನಮ್ಮ ಕುಟುಂಬಗಳ ರಕ್ಷಣೆಗಾಗಿ ಸೇನೆ ಸೇರುವುದೇ ದಾರಿ ಎಂದು ನಿರ್ಧರಿಸಿ, ಇಲ್ಲಿಗೆ ಬಂದಿದ್ದೇವೆ ಎಂದಿದ್ದಾರೆ.

View this post on Instagram

Youth of Kashmir turned in large numbers to join Armed Forces. Recruitment drive is being conducted at Gantamulla, Baramulla. Immense patriotic fervour, idea of better life & career in #IndianArmy are great cause for #KashmiriYouth.

A post shared by Indian Army (@indianarmy.adgpi) on Feb 19, 2019 at 7:34pm PST

Tags: Army RecruitmentBaramullaindian armyJammu KashmirKashmirPulwama terror attackterrorismಕಾಶ್ಮೀರಿ ಯುವಕಪುಲ್ವಾಮಾ ಉಗ್ರರ ದಾಳಿಬಾರಾಮುಲ್ಲಾ
Share196Tweet123Send
Previous Post

ಉಗ್ರರ ದಾಳಿ ಬೆನ್ನಲ್ಲೇ ಭಾರತದ ಸೇನಾ ಬತ್ತಳಿಕೆಗೆ ಸೇರಿಲಿರುವ ಹೊಸ ಅಸ್ತ್ರ ಯಾವುದು?

Next Post

ಜಾಗತಿಕವಾಗಿ ಪಾಕಿಸ್ಥಾನವನ್ನು ಬೆತ್ತಲಾಗಿಸಲು ಭಾರತಕ್ಕೆ ಕೈಜೋಡಿಸಿವೆ ಪ್ರಮುಖ ರಾಷ್ಟ್ರಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಾಗತಿಕವಾಗಿ ಪಾಕಿಸ್ಥಾನವನ್ನು ಬೆತ್ತಲಾಗಿಸಲು ಭಾರತಕ್ಕೆ ಕೈಜೋಡಿಸಿವೆ ಪ್ರಮುಖ ರಾಷ್ಟ್ರಗಳು

ಜಾಗತಿಕವಾಗಿ ಪಾಕಿಸ್ಥಾನವನ್ನು ಬೆತ್ತಲಾಗಿಸಲು ಭಾರತಕ್ಕೆ ಕೈಜೋಡಿಸಿವೆ ಪ್ರಮುಖ ರಾಷ್ಟ್ರಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL