Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸಾಷ್ಟಾಂಗ ನಮಸ್ಕಾರದ ಮಹತ್ವ ನಿಮಗೆ ತಿಳಿದಿದೆಯೇ?

October 24, 2018
in Special Articles
0 0
0
Share on facebookShare on TwitterWhatsapp
Read - 2 minutes

ನಮಸ್ಕಾರಗಳಲ್ಲಿ ಸಾಷ್ಟಾಂಗ ನಮಸ್ಕಾರ ಕೂಡ ಒಂದಾಗಿದ್ದು, ಈ ಸಮಯದಲ್ಲಿ ದೇಹದ ಎಲ್ಲಾ ಅಂಗಗಳು ಭೂಮಿಯನ್ನು ಸ್ಪರ್ಶಿಸುತ್ತವೆ. ಇದನ್ನು ದಂಡಾಕಾರ ನಮಸ್ಕಾರ ಮತ್ತು ಉದ್ಧಂಡ ನಮಸ್ಕಾರ ಎಂದೂ ಕರೆಯಲಾಗುತ್ತದೆ. ಇದರ ಸಂಪೂರ್ಣ ಅರ್ಥವೆಂದರೆ ದಂಡ ಎಂದರೆ ಕೋಲನ್ನು ಸೂಚಿಸುತ್ತಿದ್ದು ಉದ್ಧಂಡ ನಮಸ್ಕಾರ ಮಾಡುವುದೆಂದರೆ ನಿಮ್ಮ ದೇಹವನ್ನು ಕೋಲಿನಂತೆ ದೃಢಗೊಳಿಸಿ ದೇವರಿಗೆ ನಮಸ್ಕರಿಸುವುದು ಎಂದಾಗಿದೆ.

ನನ್ನ ಸಂಪೂರ್ಣವನ್ನೂ ನಿನಗೆ ಒಪ್ಪಿಸುತ್ತಿದ್ದೇನೆ, ಇಲ್ಲವೇ ದೇವರೇ ನಿನಗೆ ನಾನು ಶರಣಾಗತಿಯಾಗುತ್ತಿದ್ದೇನೆ ಎಂಬುದು ಈ ಸಾಷ್ಟಾಂಗ ನಮಸ್ಕಾರದ ಅರ್ಥವಾಗಿದೆ. ಇನ್ನು ಕೆಲವೊಂದು ಸಂದರ್ಭಗಳಲ್ಲಿ ಈ ರೀತಿಯ ನಮಸ್ಕಾರವನ್ನು ನಮ್ಮ ಅಹಂಕಾರವನ್ನು ದೇವರಿಗೆ ಒಪ್ಪಿಸಿಕೊಂಡು ಸರ್ವವೇ ನೀವೇ ಎಂಬ ಶರಣಾಗತಿಯ ಭಾವವಾಗಿದೆ.

ನಾವು ನಿಂತುಕೊಂಡು ನಮಸ್ಕರಿಸುವಾಗ ಇಲ್ಲವೇ ಕುಳಿತು ನಮಸ್ಕರಿಸುವಾಗ ದೇಹಕ್ಕೆ ಗಾಯ ಇಲ್ಲವೇ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಆದರೆ ಸಾಷ್ಟಾಂಗ ನಮಸ್ಕಾರವನ್ನು ಮಾಡುವಾಗ ಯಾವುದೇ ಗಾಯಗಳು ದೇಹಕ್ಕೆ ಉಂಟಾಗುವ ಸಂಭವ ತುಂಬಾ ಕಡಿಮೆ ಇರುತ್ತದೆ. ಸಾಷ್ಟಾಂಗ ನಮಸ್ಕಾರದಲ್ಲಿ ನಮ್ಮ ಅಹಂಕಾರ ಹಿರಿತನವನ್ನು ಬದಿಗಿಟ್ಟು ಮಾನವೀಯತೆಯನ್ನು ಬೆಳೆಸಿಕೊಳ್ಳುವ ಸ್ಥಿತಿ ಏರ್ಪಡುತ್ತದೆ. ಇತರರು ನಮ್ಮ ತಲೆಯನ್ನು ಕೆಳಕ್ಕೆ ಬಾಗುವಂತೆ ಮಾಡಿದರೆ ಅದು ಅಪಕೀರ್ತಿಯಾಗುತ್ತದೆ. ಆದರೆ ಸ್ವತಃ ನಾವೇ ನಮ್ಮ ತಲೆಯನ್ನು ತಗ್ಗಿಸಿದರೆ ಇದು ಪುರಸ್ಕಾರ ಮತ್ತು ಗೌರವದ ಸಂಕೇತವಾಗಿದೆ. ನೀವು ಗುರು ಹಿರಿಯರಿಗೆ ಈ ರೀತಿಯ ನಮಸ್ಕಾರವನ್ನು ಮಾಡುವುದು ಎಂದರೆ ನೀವು ದೇವರಿಗೆ ನಮಸ್ಕಾರವನ್ನು ಮಾಡಿದಂತೆ. ನಿಮ್ಮ ಸಂಕಷ್ಟವನ್ನು ಅಪರ್ಣೆಯನ್ನು ಅವರುಗಳ ಮೂಲಕ ನೀವು ದೇವರಿಗೆ ಮಾಡುತ್ತಿದ್ದೀರಿ ಎಂದರ್ಥವಾಗಿದೆ…

ಸಾಷ್ಟಾಂಗ ನಮಸ್ಕಾರ ಮಹತ್ವ
ದೇವರ ಮುಂದೆ ನಮ್ಮ ಅಹಂಕಾರವನ್ನು ತ್ಯಜಿಸುವುದು ಇದರರ್ಥ ಕೂಡ. ತಲೆಯನ್ನು ಬೇರೆಯವರು ತಗ್ಗಿಸುವಂತೆ ಮಾಡಿದರೆ ಅದು ಅಗೌರವ. ಆದರೆ ನಾವಾಗಿಯೇ ತಲೆಯನ್ನು ತಗ್ಗಿಸಿದರೆ ಅದು ಗೌರವ ಎನ್ನುವುದು ನಮಸ್ಕಾರದ ಅರ್ಥವಾಗಿದೆ. ಸನ್ಯಾಸಿಗಳು, ಗುರುಗಳು ಹಾಗೂ ಹಿರಿಯರ ಮುಂದೆ ಇಂತಹ ನಮಸ್ಕಾರ ಮಾಡಿದಾಗ ನಿಮ್ಮ ಪ್ರಾರ್ಥನೆಯು ಅವರ ಮೂಲಕ ದೇವರಿಗೆ ತಲುಪಲಿದೆ ಎನ್ನುವ ನಂಬಿಕೆಯಿದೆ. ನಮಸ್ಕಾರವನ್ನು ಸ್ವೀಕರಿಸುವಾತ ಇದು ತನಗೆ ಮಾಡಿದಂತಹ ನಮಸ್ಕಾರವಲ್ಲ, ಇದನ್ನು ದೇವರಿಗೆ ಮುಟ್ಟಿಸಿ ನಮಸ್ಕಾರ ಮಾಡಿದಾತನಿಗೆ ಅದರ ಶ್ರೇಯಸ್ಸನ್ನು ತಲುಪಿಸಬೇಕಾಗಿದೆ ಎಂದು ಭಾವಿಸಬೇಕು.

ಹಾಗಿದ್ದರೆ, ಈ ನಮಸ್ಕಾರವನ್ನು ಹೇಗೆ ಮಾಡಲಾಗುತ್ತದೆ?
ಈ ನಮಸ್ಕಾರವನ್ನು ಪುರುಷರು ಮಾಡುವಾಗ ಕೈಗಳು, ಹೊಟ್ಟೆ, ಮಂಡಿ, ಕಾಲುಗಳನ್ನು ಮಡಚಿಕೊಂಡು ಭೂಮಿಗೆ ಸ್ಪರ್ಶವಾಗುವಂತೆ ನಮಸ್ಕಾರ ಮಾಡುವುದಾಗಿದೆ. ಇನ್ನು ಸ್ತ್ರೀಯರು ಕೈ ಮತ್ತು ಮಂಡಿಯನ್ನು ಮಡಿಚಿಕೊಂಡು ಭೂಮಿಗೆ ಸ್ಪರ್ಶವಾಗುವಂತೆ ನಮಸ್ಕರಿಸುತ್ತಾರೆ.

ಮಹಿಳೆಯರು ಸಾಷ್ಟಾಂಗ ನಮಸ್ಕಾರ ಮಾಡಬಹುದೇ?
ವೇದಗಳಲ್ಲಿ ಹೇಳಿರುವಂತೆ, ಮಹಿಳೆಯರು ಸಾಷ್ಟಾಂಗ ನಮಸ್ಕಾರ ಮಾಡಬಾರದು ಎಂದಾಗಿದೆ. ಏಕೆಂದರೆ ಮಹಿಳೆಯ ಎದೆಯ ಭಾಗ ಮತ್ತು ಕಿಬ್ಬೊಟ್ಟೆಯ ಭಾಗ ಭೂಮಿಯನ್ನು ಸ್ಪರ್ಶಿಸಬಾರದು ಎಂದಾಗಿದೆ.

ಮಹಿಳೆಯರು ಸಾಷ್ಟಾಂಗ ನಮಸ್ಕಾರವನ್ನು ಏಕೆ ಮಾಡಬಾರದು?
ಮಹಿಳೆಯರು ಪಂಚಾಂಗ ನಮಸ್ಕಾರವನ್ನು ಮಾಡಬೇಕು ಸಾಷ್ಟಾಂಗ ನಮಸ್ಕಾರವನ್ನು ಮಾಡಬಾರದು. ಪಂಚಾಂಗ ನಮಸ್ಕಾರದಲ್ಲಿ ಮಹಿಳೆಯು ಮಂಡಿಯೂರಿ ನಮಸ್ಕಾರವನ್ನು ಮಾಡುತ್ತಾರೆ. ಮಹಿಳೆಯ ಸ್ತನದ ಭಾಗವು ಮಗುವಿನ ಪೋಷಣೆಯನ್ನು ಮಾಡುತ್ತದೆ ಅಂತೆಯೇ ಆಕೆಯ ಹೊಟ್ಟೆಯ ಭಾಗವು ಮಗುವನ್ನು ಹೊರುವ ಕಾರ್ಯವನ್ನು ಮಾಡುವುದರಿಂದ ಈ ಭಾಗಗಗಳು ಭೂಮಿಯನ್ನು ಸ್ಪರ್ಶಿಸುವುದು ನಿಷಿದ್ಧವಾಗಿದೆ.

ಲೇಖನ: ಶ್ರೀವಿದ್ಯಾ ಪ್ರವೀಣ್

Tags: Sashtanga Namaskaraನಮಸ್ಕಾರಸಾಷ್ಟಾಂಗ ನಮಸ್ಕಾರ
Previous Post

ಶಿವಮೊಗ್ಗ: ಡೆಂಗ್ಯೂ ಜ್ವರಕ್ಕೆ ಆವಾಸ ಸ್ಥಾನವಾಗಿದೆ ಈ ಸ್ಥಳ

Next Post

ಹಿಮಾಲಯ ಮೌಂಟ್ ಆಂಗ್ಡುರಿ ಏರಿ ಬಂದ ಸೊರಬದ ಯುವಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಿಮಾಲಯ ಮೌಂಟ್ ಆಂಗ್ಡುರಿ ಏರಿ ಬಂದ ಸೊರಬದ ಯುವಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!