No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಾಷ್ಟಾಂಗ ನಮಸ್ಕಾರದ ಮಹತ್ವ ನಿಮಗೆ ತಿಳಿದಿದೆಯೇ?

kalpa News by kalpa News
October 24, 2018
in Special Articles
0
ಸಾಷ್ಟಾಂಗ ನಮಸ್ಕಾರದ ಮಹತ್ವ ನಿಮಗೆ ತಿಳಿದಿದೆಯೇ?
Share on FacebookShare on TwitterShare on WhatsApp

ನಮಸ್ಕಾರಗಳಲ್ಲಿ ಸಾಷ್ಟಾಂಗ ನಮಸ್ಕಾರ ಕೂಡ ಒಂದಾಗಿದ್ದು, ಈ ಸಮಯದಲ್ಲಿ ದೇಹದ ಎಲ್ಲಾ ಅಂಗಗಳು ಭೂಮಿಯನ್ನು ಸ್ಪರ್ಶಿಸುತ್ತವೆ. ಇದನ್ನು ದಂಡಾಕಾರ ನಮಸ್ಕಾರ ಮತ್ತು ಉದ್ಧಂಡ ನಮಸ್ಕಾರ ಎಂದೂ ಕರೆಯಲಾಗುತ್ತದೆ. ಇದರ ಸಂಪೂರ್ಣ ಅರ್ಥವೆಂದರೆ ದಂಡ ಎಂದರೆ ಕೋಲನ್ನು ಸೂಚಿಸುತ್ತಿದ್ದು ಉದ್ಧಂಡ ನಮಸ್ಕಾರ ಮಾಡುವುದೆಂದರೆ ನಿಮ್ಮ ದೇಹವನ್ನು ಕೋಲಿನಂತೆ ದೃಢಗೊಳಿಸಿ ದೇವರಿಗೆ ನಮಸ್ಕರಿಸುವುದು ಎಂದಾಗಿದೆ.

ನನ್ನ ಸಂಪೂರ್ಣವನ್ನೂ ನಿನಗೆ ಒಪ್ಪಿಸುತ್ತಿದ್ದೇನೆ, ಇಲ್ಲವೇ ದೇವರೇ ನಿನಗೆ ನಾನು ಶರಣಾಗತಿಯಾಗುತ್ತಿದ್ದೇನೆ ಎಂಬುದು ಈ ಸಾಷ್ಟಾಂಗ ನಮಸ್ಕಾರದ ಅರ್ಥವಾಗಿದೆ. ಇನ್ನು ಕೆಲವೊಂದು ಸಂದರ್ಭಗಳಲ್ಲಿ ಈ ರೀತಿಯ ನಮಸ್ಕಾರವನ್ನು ನಮ್ಮ ಅಹಂಕಾರವನ್ನು ದೇವರಿಗೆ ಒಪ್ಪಿಸಿಕೊಂಡು ಸರ್ವವೇ ನೀವೇ ಎಂಬ ಶರಣಾಗತಿಯ ಭಾವವಾಗಿದೆ.

ನಾವು ನಿಂತುಕೊಂಡು ನಮಸ್ಕರಿಸುವಾಗ ಇಲ್ಲವೇ ಕುಳಿತು ನಮಸ್ಕರಿಸುವಾಗ ದೇಹಕ್ಕೆ ಗಾಯ ಇಲ್ಲವೇ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಆದರೆ ಸಾಷ್ಟಾಂಗ ನಮಸ್ಕಾರವನ್ನು ಮಾಡುವಾಗ ಯಾವುದೇ ಗಾಯಗಳು ದೇಹಕ್ಕೆ ಉಂಟಾಗುವ ಸಂಭವ ತುಂಬಾ ಕಡಿಮೆ ಇರುತ್ತದೆ. ಸಾಷ್ಟಾಂಗ ನಮಸ್ಕಾರದಲ್ಲಿ ನಮ್ಮ ಅಹಂಕಾರ ಹಿರಿತನವನ್ನು ಬದಿಗಿಟ್ಟು ಮಾನವೀಯತೆಯನ್ನು ಬೆಳೆಸಿಕೊಳ್ಳುವ ಸ್ಥಿತಿ ಏರ್ಪಡುತ್ತದೆ. ಇತರರು ನಮ್ಮ ತಲೆಯನ್ನು ಕೆಳಕ್ಕೆ ಬಾಗುವಂತೆ ಮಾಡಿದರೆ ಅದು ಅಪಕೀರ್ತಿಯಾಗುತ್ತದೆ. ಆದರೆ ಸ್ವತಃ ನಾವೇ ನಮ್ಮ ತಲೆಯನ್ನು ತಗ್ಗಿಸಿದರೆ ಇದು ಪುರಸ್ಕಾರ ಮತ್ತು ಗೌರವದ ಸಂಕೇತವಾಗಿದೆ. ನೀವು ಗುರು ಹಿರಿಯರಿಗೆ ಈ ರೀತಿಯ ನಮಸ್ಕಾರವನ್ನು ಮಾಡುವುದು ಎಂದರೆ ನೀವು ದೇವರಿಗೆ ನಮಸ್ಕಾರವನ್ನು ಮಾಡಿದಂತೆ. ನಿಮ್ಮ ಸಂಕಷ್ಟವನ್ನು ಅಪರ್ಣೆಯನ್ನು ಅವರುಗಳ ಮೂಲಕ ನೀವು ದೇವರಿಗೆ ಮಾಡುತ್ತಿದ್ದೀರಿ ಎಂದರ್ಥವಾಗಿದೆ…

ಸಾಷ್ಟಾಂಗ ನಮಸ್ಕಾರ ಮಹತ್ವ
ದೇವರ ಮುಂದೆ ನಮ್ಮ ಅಹಂಕಾರವನ್ನು ತ್ಯಜಿಸುವುದು ಇದರರ್ಥ ಕೂಡ. ತಲೆಯನ್ನು ಬೇರೆಯವರು ತಗ್ಗಿಸುವಂತೆ ಮಾಡಿದರೆ ಅದು ಅಗೌರವ. ಆದರೆ ನಾವಾಗಿಯೇ ತಲೆಯನ್ನು ತಗ್ಗಿಸಿದರೆ ಅದು ಗೌರವ ಎನ್ನುವುದು ನಮಸ್ಕಾರದ ಅರ್ಥವಾಗಿದೆ. ಸನ್ಯಾಸಿಗಳು, ಗುರುಗಳು ಹಾಗೂ ಹಿರಿಯರ ಮುಂದೆ ಇಂತಹ ನಮಸ್ಕಾರ ಮಾಡಿದಾಗ ನಿಮ್ಮ ಪ್ರಾರ್ಥನೆಯು ಅವರ ಮೂಲಕ ದೇವರಿಗೆ ತಲುಪಲಿದೆ ಎನ್ನುವ ನಂಬಿಕೆಯಿದೆ. ನಮಸ್ಕಾರವನ್ನು ಸ್ವೀಕರಿಸುವಾತ ಇದು ತನಗೆ ಮಾಡಿದಂತಹ ನಮಸ್ಕಾರವಲ್ಲ, ಇದನ್ನು ದೇವರಿಗೆ ಮುಟ್ಟಿಸಿ ನಮಸ್ಕಾರ ಮಾಡಿದಾತನಿಗೆ ಅದರ ಶ್ರೇಯಸ್ಸನ್ನು ತಲುಪಿಸಬೇಕಾಗಿದೆ ಎಂದು ಭಾವಿಸಬೇಕು.

ಹಾಗಿದ್ದರೆ, ಈ ನಮಸ್ಕಾರವನ್ನು ಹೇಗೆ ಮಾಡಲಾಗುತ್ತದೆ?
ಈ ನಮಸ್ಕಾರವನ್ನು ಪುರುಷರು ಮಾಡುವಾಗ ಕೈಗಳು, ಹೊಟ್ಟೆ, ಮಂಡಿ, ಕಾಲುಗಳನ್ನು ಮಡಚಿಕೊಂಡು ಭೂಮಿಗೆ ಸ್ಪರ್ಶವಾಗುವಂತೆ ನಮಸ್ಕಾರ ಮಾಡುವುದಾಗಿದೆ. ಇನ್ನು ಸ್ತ್ರೀಯರು ಕೈ ಮತ್ತು ಮಂಡಿಯನ್ನು ಮಡಿಚಿಕೊಂಡು ಭೂಮಿಗೆ ಸ್ಪರ್ಶವಾಗುವಂತೆ ನಮಸ್ಕರಿಸುತ್ತಾರೆ.

ಮಹಿಳೆಯರು ಸಾಷ್ಟಾಂಗ ನಮಸ್ಕಾರ ಮಾಡಬಹುದೇ?
ವೇದಗಳಲ್ಲಿ ಹೇಳಿರುವಂತೆ, ಮಹಿಳೆಯರು ಸಾಷ್ಟಾಂಗ ನಮಸ್ಕಾರ ಮಾಡಬಾರದು ಎಂದಾಗಿದೆ. ಏಕೆಂದರೆ ಮಹಿಳೆಯ ಎದೆಯ ಭಾಗ ಮತ್ತು ಕಿಬ್ಬೊಟ್ಟೆಯ ಭಾಗ ಭೂಮಿಯನ್ನು ಸ್ಪರ್ಶಿಸಬಾರದು ಎಂದಾಗಿದೆ.

ಮಹಿಳೆಯರು ಸಾಷ್ಟಾಂಗ ನಮಸ್ಕಾರವನ್ನು ಏಕೆ ಮಾಡಬಾರದು?
ಮಹಿಳೆಯರು ಪಂಚಾಂಗ ನಮಸ್ಕಾರವನ್ನು ಮಾಡಬೇಕು ಸಾಷ್ಟಾಂಗ ನಮಸ್ಕಾರವನ್ನು ಮಾಡಬಾರದು. ಪಂಚಾಂಗ ನಮಸ್ಕಾರದಲ್ಲಿ ಮಹಿಳೆಯು ಮಂಡಿಯೂರಿ ನಮಸ್ಕಾರವನ್ನು ಮಾಡುತ್ತಾರೆ. ಮಹಿಳೆಯ ಸ್ತನದ ಭಾಗವು ಮಗುವಿನ ಪೋಷಣೆಯನ್ನು ಮಾಡುತ್ತದೆ ಅಂತೆಯೇ ಆಕೆಯ ಹೊಟ್ಟೆಯ ಭಾಗವು ಮಗುವನ್ನು ಹೊರುವ ಕಾರ್ಯವನ್ನು ಮಾಡುವುದರಿಂದ ಈ ಭಾಗಗಗಳು ಭೂಮಿಯನ್ನು ಸ್ಪರ್ಶಿಸುವುದು ನಿಷಿದ್ಧವಾಗಿದೆ.

ಲೇಖನ: ಶ್ರೀವಿದ್ಯಾ ಪ್ರವೀಣ್

Tags: Sashtanga Namaskaraನಮಸ್ಕಾರಸಾಷ್ಟಾಂಗ ನಮಸ್ಕಾರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಡೆಂಗ್ಯೂ ಜ್ವರಕ್ಕೆ ಆವಾಸ ಸ್ಥಾನವಾಗಿದೆ ಈ ಸ್ಥಳ

Next Post

ಹಿಮಾಲಯ ಮೌಂಟ್ ಆಂಗ್ಡುರಿ ಏರಿ ಬಂದ ಸೊರಬದ ಯುವಕ

kalpa News

kalpa News

Next Post
ಹಿಮಾಲಯ ಮೌಂಟ್ ಆಂಗ್ಡುರಿ ಏರಿ ಬಂದ ಸೊರಬದ ಯುವಕ

ಹಿಮಾಲಯ ಮೌಂಟ್ ಆಂಗ್ಡುರಿ ಏರಿ ಬಂದ ಸೊರಬದ ಯುವಕ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL