Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

300 ನೆಯ ವರ್ಷಕ್ಕೆ ಕಾಲಿಟ್ಟ ಚಿತ್ರದುರ್ಗದ ಭರಮಸಾಗರ ಕೆರೆಯ ಐತಿಹ್ಯ ನಿಮಗೆ ಗೊತ್ತಾ?

ಜೀರ್ಣೋದ್ದಾರಕ್ಕೆ ಕಾಯುತ್ತಿದೆ ಐತಿಹಾಸಿಕ ಕೆರೆ || ಇಲ್ಲೊಂದು ಚಿತ್ರದುರ್ಗ ನಾಯಕರ ಪ್ರತಿಮೆ ನಿರ್ಮಾಣವಾಗಲಿ

October 31, 2020
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಜೋಡಿ ಕೆರೆಗಳ ನಿರ್ಮಾಣ ಕಾರ್ಯವಾಗಿ 2020 ಅಕ್ಟೋಬರ್ 30 ನೆಯ ತಾರೀಕಿಗೆ ಸುಮಾರು 299 ವರ್ಷಗಳು ಪೂರ್ಣಗೊಂಡಿದೆ. ಈಗ ಸಂದರ್ಭದಲ್ಲಿ ಭರಮಸಾಗರದ ಕೆರೆ ನಿರ್ಮಾಣ ಕಾರ್ಯ 1689ರಲ್ಲಿ ಪ್ರಾರಂಭವಾಗಿ ಸುಮಾರು 32 ವರ್ಷಗಳ ಅವಧಿಯಲ್ಲಿ ಭರಮಸಾಗರದ ಜೋಡಿ ಕೆರೆಯಲ್ಲಿ ದೊಡ್ಡ ಕೆರೆ 30-10- 1721 ನಿರ್ಮಾಣವಾಗಿ ಭರಮಸಾಗರದ ಜನರ ಕೈಗೆ ಶ್ರೀ ಬಿಚ್ಚುಗತ್ತಿ ಭರಮಣ್ಣ ನಾಯಕರು ನೀಡಿದ್ದಾರೆ.


ಪ್ರಾರಂಭದಲ್ಲಿ ಕೆರೆಯ ಕಾಮಗಾರಿಯಲ್ಲಿ ಪಾಲ್ಗೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದ ನಮಗೆ ಜೀವನಾಡಿಯಾದ ಬಿಚ್ಚುಗತ್ತಿ ಭರಮಣ್ಣ ನಾಯಕರಿಗೂ ಹಾಗೂ ಕೆರೆ ನಿರ್ಮಾಣ ಕಾಮಗಾರಿಯಲ್ಲಿ ಭಾಗಿಯಾದ ಕಾರ್ಮಿಕ ವರ್ಗವನ್ನು ಈ ಸಂದರ್ಭದಲ್ಲಿ ಜ್ಞಾಪಕ ಮಾಡಿಕೊಂಡು ಅವರನ್ನು ಸದಾಕಾಲವೂ ನೆನೆಯುವಂತಹ ಸಮಯ.


ಭರಮಸಾಗರದ ಸುಮಾರು 800 ರಿಂದ 900 ಎಕರೆ ದೊಡ್ಡ ಕೆರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಹೆಸರುವಾಸಿಯಾದ ಕೆರೆ, ಒಮ್ಮೆ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿದರೆ ರೈತರು, ಜನರು ಯಾವುದೇ ರೀತಿಯ ನೀರಿನ ತೊಂದರೆ ಕಾಣದೆ ಸುಮಾರು ಐದು ವರ್ಷ ಸುಖವಾಗಿ ಜೀವನವನ್ನು ಸಾಗಿಸಬಹುದು ಇದು ನಾವು ಕಣ್ಣಾರೆ ಕಂಡ ದೃಶ್ಯ.


ದೇಶದಲ್ಲಿ ಕಳೆದ ಮಳೆಗಾಲದಲ್ಲಿ ಸುರಿದ ಮಳೆಯಿಂದ ಕಂಗಾಲಾಗದ ಜನಕ್ಕೆ ವಿಸ್ಮಯ ಎಂದರೆ, ಭರಮಸಾಗರದಲ್ಲಿ ಮಳೆ ಇಲ್ಲದೆ ಒಂದು ಹನಿ ನೀರು ಕೆರೆಗೆ ಬಂದಿಲ್ಲ, ಇಲ್ಲಿನ ಜನರಿಗೆ ನಮ್ಮ ಊರಿನಲ್ಲಿ ಕೆರೆ ಇತ್ತು ಎಂಬುವುದು ಮರೆತು ಹೋದಂತೆ ಆಗಿದೆ ಮತ್ತು ಕೆರೆಯ ಬದುವಿನಲ್ಲಿ ಈಗಾಗಲೆ ನಿವೇಶನಗಳನ್ನು, ಮನೆಗಳನ್ನು ನೋಡಬಹುದು.

ಮುಂದಿನ ವರ್ಷಕ್ಕೆ 300 ವರ್ಷಕ್ಕೆ ಕಾಲಿಡುವ ನಮ್ಮ ಕೆರೆಯನ್ನು ಜೀರ್ಣೋದ್ಧಾರ ಮಾಡಿ ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಕೆರೆ ತುಂಬಿಸಿ ನೀರಾವರಿ ಕಾಲುವೆ ಮಾಡಲಾಗುತ್ತಿದೆ. ಈಗಾಗಲೇ ಕೆಲಸ ಪ್ರಗತಿಯಲ್ಲಿ ಇದೆ. ಆದರೂ ಸುರಕ್ಷತೆಗಾಗಿ ಈ ಕೆಳಕಂಡ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮುಂದಾಳತ್ವ ವಹಿಸಿದವರು ಕೆಲಸ ಮುಂದುವರೆಸಬೇಕು.

1) ಕೆರೆಯ ವಿಸ್ತೀರ್ಣ ಅಳತೆ ಮಾಡಿಸಬೇಕು.
2) ಈಗ ಇರುವ ಕೆರೆಯ ಕೋಡಿ ಮತ್ತು ಏರಿಯನ್ನು ನುರಿತ ತಂತ್ರಜ್ಞಾನ ಬಳಸಿ ಪರೀಕ್ಷೆ ಮಾಡಿ ವರದಿ ಮಾಡಿ ಸರಿಪಡಿಸಬೇಕು.
3) ಅಕಸ್ಮಾತ್ತಾಗಿ ಕೆಲವು ಜನ ಕೆರೆಯ ವಿಸ್ತೀರ್ಣದಲ್ಲಿ ಮನೆ ನಿರ್ಮಾಣ ಮಾಡಿದವರಿಗೆ ಬೇರೆ ಕಡೆ ಜಾಗ ನೀಡಿ ಆ ಸ್ಥಳವನ್ನು ನಿರ್ಬಂಧಗಳನ್ನು ಹೇರಬೇಕು.
4) ಕೆರೆಯ ಏರಿಯ ಮೇಲೆ ಬಿಚ್ಚುಗತ್ತಿ ಭರಮಣ್ಣ ನಾಯಕರ ಅಥವಾ ವೀರ ಮದಕರಿ ನಾಯಕ ಪ್ರತಿಮೆ ಮಾಡಿಸಿ ಪ್ರತಿಷ್ಠಾಪನೆ ಮಾಡಿ ಊರಿನ ಹೆಸರನ್ನು ಉಳಿಸಬೇಕು.
5) ಕೆರೆಯಲ್ಲಿ ಶೇಖರಣೆ ಮಾಡುವ ನೀರಿನ ಒಂದು ಭಾಗವನ್ನು ಬೇರೆಕಡೆ ಬೇರ್ಪಡಿಸಿ ಶುದ್ಧ ಕುಡಿಯುವ ನೀರಿನ ಘಟಕ ತೆರೆಯಬೇಕು ಮತ್ತು (RO plant) ಶುದ್ಧ ನೀರನ್ನು ಕುಡಿಯಲು ಊರಿನ ಜನರಿಗೆ ಕೂಡಬಹುದು.
6) ಪೂರ್ವ ಯೋಜನೆ ರೂಪಿಸಿ ಕೆರೆಯಲ್ಲಿ ಶೇಖರಣೆ ಮಾಡಲಾದ ನೀರು ಯಾವುದೇ ರೀತಿಯಲ್ಲಿ ಪೂಲಾಗದಂತೆ ನಿರ್ವಹಣೆ ಮಾಡಬೇಕು.
7) ದೋಣಿ ವಿಹಾರ, ಮೀನು ಸಾಗಣಿಕೆ ಇವುಗಳನ್ನು ಯೋಜನೆಯಲ್ಲಿ ಸೇರಿಸಿ ಕೆರೆಯ ಜೀರ್ಣೋದ್ಧಾರಕ್ಕೆ ಬೇಕಾದ ವ್ಯವಸ್ಥೆ ಮಾಡಬೇಕು.

ಇವುಗಳು ಮುಂದೆ ನೀರು ಶೇಖರಣೆ ಮಾಡಿದ ನಂತರ ಮಾಡಬಹುದು ಈಗಾಗಲೆ ಬರುವ ಜನವರಿ-ಫೆಬ್ರವರಿ ವೇಳೆಗೆ ಕೆರೆಗೆ ನೀರು ತರಲು ಎಲ್ಲ ಪ್ರಯತ್ನ ನಡೆಯುತ್ತಿದೆ. ಆದರೂ ಊರಿನ ಮುಖಂಡರು ಮತ್ತು ರೈತರು ಮತ್ತು ಸಾಮಾಜಿಕ ಕಳಕಳಿ ಇರುವ ಜನರು ಊರಿನ ಉದ್ದಾರಕ್ಕಾಗಿ ಮುಂದಾಗಬೇಕು, ಸರ್ಕಾರದ ಹಣ ಸರಿಯಾಗಿ ವಿನಿಯೋಗಿಸಿ ಗುತ್ತಿಗೆದಾರರಿಂದ ವ್ಯವಸ್ಥಿತ ಕೆಲಸ ಮಾಡಿಸಿ ಕೊಂಡು ಬಿಚ್ಚುಗತ್ತಿ ಭರಮಣ್ಣ ನಾಯಕರ ಹೆಸರು ಸದಾಕಾಲವೂ ಉಳಿಯಲು ಭರಮಸಾಗರ ಮತ್ತು ಸುತ್ತಮುತ್ತಲಿನ ಜನ ಮುಂದಾಗಬೇಕು. ಇದು ಯಾರಿಗಾಗಿ-ಮುಂದಿನ ಪೀಳಿಗೆಗೆ.

ಲೇಖನ: ಮುರುಳೀಧರ್ ನಾಡಿಗೇರ್, ಭರಮಸಾಗರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BaramaSagaraBayalu Seeme NewsBicchugatti Baramanna NayakaChitradurgaKannada News WebsiteLakeLatest News KannadaMadakari NayakaNayakas of Chitradurgaಚಿತ್ರದುರ್ಗಭರಮಸಾಗರಭರಮಸಾಗರ ಕೆರೆಶ್ರೀ ಬಿಚ್ಚುಗತ್ತಿ ಭರಮಣ್ಣ ನಾಯಕ
Previous Post

ಈ ಅಪ್ಪಟ ಕನ್ನಡ ಪ್ರೇಮಿ ರಾಮಚಂದ್ರರಿಗೆ ಸಾಧನೆಯೇ ತಲೆದೂಗಿದೆ

Next Post

ಕನ್ನಡದ ಅಳಿವು ಮತ್ತು ಉಳಿವು: ಸತ್ತವರನ್ನು ನೆನೆದ ಹಾಗೆ ಕನ್ನಡವನ್ನು ಸ್ಮರಿಸಲು ನಮ್ಮದು ಸತ್ತ ಭಾಷೆಯಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನ್ನಡದ ಅಳಿವು ಮತ್ತು ಉಳಿವು: ಸತ್ತವರನ್ನು ನೆನೆದ ಹಾಗೆ ಕನ್ನಡವನ್ನು ಸ್ಮರಿಸಲು ನಮ್ಮದು ಸತ್ತ ಭಾಷೆಯಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025

ಆರೋಗ್ಯ ಇಲಾಖೆಯಲ್ಲಿ ಅವೈಜ್ಞಾನಿಕ ವರ್ಗಾವಣೆ ಪುನರ್ ಪರಿಶೀಲಿಸಿ: ಶಾಸಕ ಆರಗ ಜ್ಞಾನೇಂದ್ರ

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!