No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೇದಾರನಾಥ ಪ್ರಕೃತಿ ಸೌಂದರ್ಯ ಕಂಡ ಮೋದಿ ಹೇಳಿದ ಮಾತು ಎಂತಹ ಅರ್ಥಪೂರ್ಣವಾದುದು ಗೊತ್ತಾ?

kalpa News by kalpa News
May 19, 2019
in ರಾಷ್ಟ್ರೀಯ
0
ಕೇದಾರನಾಥ ಪ್ರಕೃತಿ ಸೌಂದರ್ಯ ಕಂಡ ಮೋದಿ ಹೇಳಿದ ಮಾತು ಎಂತಹ ಅರ್ಥಪೂರ್ಣವಾದುದು ಗೊತ್ತಾ?
Share on FacebookShare on TwitterShare on WhatsApp

ಕೇದಾರನಾಥ: ಲೋಕಸಭಾ ಚುನಾವಣೆಗೆ ಇಂದು ಕೊನೆಯ ಹಂತದ ಮತದಾನ ನಡೆಯುತ್ತಿರುವಂತೆಯೇ ಎರಡು ದಿನಗಳ ತೀರ್ಥಕ್ಷೇತ್ರದ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಕೇದಾರನಾಥದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಿದರು.

ಕೇದಾರನಾಥ ದೇವಾಲಯ ಹಾಗೂ ಅಲ್ಲಿನ ಪ್ರಾಕೃತಿಕ ಸೌಂದರ್ಯ ಕಂಡು ಭಾವುಕರಾದ ಮೋದಿ, ಇಂತಹ ಸ್ಥಳಗಳಿಗೆ ನಮ್ಮ ದೇಶವಾಸಿಗಳು ಭೇಟಿ ನೀಡಬೇಕು ಎಂದು ಕರೆ ನೀಡಿದರು.

#WATCH PM Modi in Kedarnath, "I have had a special relationship with Kedarnath. After 2013 natural tragedy, we have made a master-plan for the re-development for Kedarnath." pic.twitter.com/s2jla0XnFW

— ANI (@ANI) May 19, 2019

ದೇಶವಾಸಿಗಳು ನಮ್ಮ ದೇಶದ ಇಂತಹ ಪ್ರದೇಶಗಳನ್ನು ನೋಡಬೇಕು. ವಿದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸೌಂದರ್ಯ ಆಸ್ವಾದಿಸುವುದರ ಕುರಿತು ನನ್ನ ವಿರೋಧವಿಲ್ಲ. ಆದರೆ, ನಮ್ಮ ದೇಶದಲ್ಲಿರುವ ಇಂತಹ ಹಲವು ಪ್ರದೇಶಗಳನ್ನು ದೇಶವಾಸಿಗಳು ಒಮ್ಮೆಯಾದರೂ ಕಂಡು ಧನ್ಯರಾಗಬೇಕು ಎಂದರು.

Prayed at the Kedarnath Temple. Har Har Mahadev! pic.twitter.com/ox7LMCZmfi

— Chowkidar Narendra Modi (@narendramodi) May 18, 2019

ಶ್ರೇಷ್ಠವಾದ ಅಧ್ಯಾತ್ಮಿಕ ಚೇತನಗಳು ಜನಿಸಿ, ಸಾಧನೆ ಮಾಡಿದ ಪುಣ್ಯ ಭೂಮಿಯಲ್ಲಿ ನಾನು ಜನಿಸಿರುವುದು ನನ್ನ ಸೌಭಾಗ್ಯವೇ ಸರಿ. ಇಂತಹ ಭೂಮಿಯನ್ನು ಅಭಿವೃದ್ಧಿಪಡಿಸುವ ಅವಕಾಶ ದೊರೆತದ್ದು ನನ್ನ ಪೂರ್ವ ಜನ್ಮದ ಸುಕೃತ ಎಂದರು.

Reviewing aspects of the ongoing Kedarnath Development Project. pic.twitter.com/bVOFnCozug

— Chowkidar Narendra Modi (@narendramodi) May 18, 2019

#WATCH Prime Minister Narendra Modi greets devotees at Kedarnath temple. pic.twitter.com/7ExtXokdw4

— ANI (@ANI) May 19, 2019

ಇನ್ನು, ಕೇದಾರನಾಥಕ್ಕೆ ಭೇಟಿ ನೀಡಿದ್ದ ಪ್ರಧಾನಿಯವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಮೋದಿಯವರ ಭೇಟಿ ಹಿನ್ನೆಲೆಯಲ್ಲಿ ಇಡಿಯ ಪ್ರದೇಶದಲ್ಲಿ ಅಭೂತಪೂರ್ವ ಭದ್ರತೆ ಏರ್ಪಡಿಸಲಾಗಿತ್ತು. ಆದರೂ, ಜನರ ಸನಿಹಕ್ಕೆ ತೆರಳಿದ ಪ್ರಧಾನಿಯವರು ಅವರತ್ತ ಕೈಬೀಸಿ, ಮುಂಜಾನೆಯ ಶುಭ ಕೋರಿದ್ದು ವಿಶೇಷವಾಗಿತ್ತು.

ವೀಡಿಯೋ ನೋಡಿ:

#WATCH Prime Minister Narendra Modi greets devotees at Kedarnath temple. pic.twitter.com/7ExtXokdw4

— ANI (@ANI) May 19, 2019

Prime Minister Narendra Modi in Kedarnath: Mera saubhagya raha hai ki adhyatmik chetna ki bhoomi pe jaane ka mujhe kai varshon se awsar milta raha hai. Yahan ka mera jo development mission hai usmein prakriti, paryavaran aur paryatan hain. pic.twitter.com/NYLvtKQERU

— ANI (@ANI) May 19, 2019

Tags: DevoteesHar Har MahadevKannada NewsKedarnathPM Narendra Modiಕೇದಾರನಾಥಪ್ರಕೃತಿ ಸೌಂದರ್ಯಪ್ರಧಾನಿ ನರೇಂದ್ರ ಮೋದಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ಮ ಒಂದು ಮತ ದೇಶದ ಅಭಿವೃದ್ಧಿಯ ಪಥವನ್ನೇ ಬದಲಿಸುತ್ತದೆ: ಪ್ರಧಾನಿ ಮೋದಿ

Next Post

ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ‘ರೌಡಿ ಬೇಬಿ’ ಕನ್ನಡ ವರ್ಷನ್

kalpa News

kalpa News

Next Post
ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ‘ರೌಡಿ ಬೇಬಿ’ ಕನ್ನಡ ವರ್ಷನ್

ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ 'ರೌಡಿ ಬೇಬಿ' ಕನ್ನಡ ವರ್ಷನ್

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL