No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೇದಾರನಾಥ ಪ್ರಕೃತಿ ಸೌಂದರ್ಯ ಕಂಡ ಮೋದಿ ಹೇಳಿದ ಮಾತು ಎಂತಹ ಅರ್ಥಪೂರ್ಣವಾದುದು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2019
in ರಾಷ್ಟ್ರೀಯ
0
ಕೇದಾರನಾಥ ಪ್ರಕೃತಿ ಸೌಂದರ್ಯ ಕಂಡ ಮೋದಿ ಹೇಳಿದ ಮಾತು ಎಂತಹ ಅರ್ಥಪೂರ್ಣವಾದುದು ಗೊತ್ತಾ?
Share on FacebookShare on TwitterShare on WhatsApp

ಕೇದಾರನಾಥ: ಲೋಕಸಭಾ ಚುನಾವಣೆಗೆ ಇಂದು ಕೊನೆಯ ಹಂತದ ಮತದಾನ ನಡೆಯುತ್ತಿರುವಂತೆಯೇ ಎರಡು ದಿನಗಳ ತೀರ್ಥಕ್ಷೇತ್ರದ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಕೇದಾರನಾಥದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಿದರು.

ಕೇದಾರನಾಥ ದೇವಾಲಯ ಹಾಗೂ ಅಲ್ಲಿನ ಪ್ರಾಕೃತಿಕ ಸೌಂದರ್ಯ ಕಂಡು ಭಾವುಕರಾದ ಮೋದಿ, ಇಂತಹ ಸ್ಥಳಗಳಿಗೆ ನಮ್ಮ ದೇಶವಾಸಿಗಳು ಭೇಟಿ ನೀಡಬೇಕು ಎಂದು ಕರೆ ನೀಡಿದರು.

#WATCH PM Modi in Kedarnath, "I have had a special relationship with Kedarnath. After 2013 natural tragedy, we have made a master-plan for the re-development for Kedarnath." pic.twitter.com/s2jla0XnFW

— ANI (@ANI) May 19, 2019

ದೇಶವಾಸಿಗಳು ನಮ್ಮ ದೇಶದ ಇಂತಹ ಪ್ರದೇಶಗಳನ್ನು ನೋಡಬೇಕು. ವಿದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸೌಂದರ್ಯ ಆಸ್ವಾದಿಸುವುದರ ಕುರಿತು ನನ್ನ ವಿರೋಧವಿಲ್ಲ. ಆದರೆ, ನಮ್ಮ ದೇಶದಲ್ಲಿರುವ ಇಂತಹ ಹಲವು ಪ್ರದೇಶಗಳನ್ನು ದೇಶವಾಸಿಗಳು ಒಮ್ಮೆಯಾದರೂ ಕಂಡು ಧನ್ಯರಾಗಬೇಕು ಎಂದರು.

Prayed at the Kedarnath Temple. Har Har Mahadev! pic.twitter.com/ox7LMCZmfi

— Chowkidar Narendra Modi (@narendramodi) May 18, 2019

ಶ್ರೇಷ್ಠವಾದ ಅಧ್ಯಾತ್ಮಿಕ ಚೇತನಗಳು ಜನಿಸಿ, ಸಾಧನೆ ಮಾಡಿದ ಪುಣ್ಯ ಭೂಮಿಯಲ್ಲಿ ನಾನು ಜನಿಸಿರುವುದು ನನ್ನ ಸೌಭಾಗ್ಯವೇ ಸರಿ. ಇಂತಹ ಭೂಮಿಯನ್ನು ಅಭಿವೃದ್ಧಿಪಡಿಸುವ ಅವಕಾಶ ದೊರೆತದ್ದು ನನ್ನ ಪೂರ್ವ ಜನ್ಮದ ಸುಕೃತ ಎಂದರು.

Reviewing aspects of the ongoing Kedarnath Development Project. pic.twitter.com/bVOFnCozug

— Chowkidar Narendra Modi (@narendramodi) May 18, 2019

#WATCH Prime Minister Narendra Modi greets devotees at Kedarnath temple. pic.twitter.com/7ExtXokdw4

— ANI (@ANI) May 19, 2019

ಇನ್ನು, ಕೇದಾರನಾಥಕ್ಕೆ ಭೇಟಿ ನೀಡಿದ್ದ ಪ್ರಧಾನಿಯವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಮೋದಿಯವರ ಭೇಟಿ ಹಿನ್ನೆಲೆಯಲ್ಲಿ ಇಡಿಯ ಪ್ರದೇಶದಲ್ಲಿ ಅಭೂತಪೂರ್ವ ಭದ್ರತೆ ಏರ್ಪಡಿಸಲಾಗಿತ್ತು. ಆದರೂ, ಜನರ ಸನಿಹಕ್ಕೆ ತೆರಳಿದ ಪ್ರಧಾನಿಯವರು ಅವರತ್ತ ಕೈಬೀಸಿ, ಮುಂಜಾನೆಯ ಶುಭ ಕೋರಿದ್ದು ವಿಶೇಷವಾಗಿತ್ತು.

ವೀಡಿಯೋ ನೋಡಿ:

#WATCH Prime Minister Narendra Modi greets devotees at Kedarnath temple. pic.twitter.com/7ExtXokdw4

— ANI (@ANI) May 19, 2019

Prime Minister Narendra Modi in Kedarnath: Mera saubhagya raha hai ki adhyatmik chetna ki bhoomi pe jaane ka mujhe kai varshon se awsar milta raha hai. Yahan ka mera jo development mission hai usmein prakriti, paryavaran aur paryatan hain. pic.twitter.com/NYLvtKQERU

— ANI (@ANI) May 19, 2019

Tags: DevoteesHar Har MahadevKannada NewsKedarnathPM Narendra Modiಕೇದಾರನಾಥಪ್ರಕೃತಿ ಸೌಂದರ್ಯಪ್ರಧಾನಿ ನರೇಂದ್ರ ಮೋದಿ
Share196Tweet123Send
Previous Post

ನಿಮ್ಮ ಒಂದು ಮತ ದೇಶದ ಅಭಿವೃದ್ಧಿಯ ಪಥವನ್ನೇ ಬದಲಿಸುತ್ತದೆ: ಪ್ರಧಾನಿ ಮೋದಿ

Next Post

ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ‘ರೌಡಿ ಬೇಬಿ’ ಕನ್ನಡ ವರ್ಷನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ ‘ರೌಡಿ ಬೇಬಿ’ ಕನ್ನಡ ವರ್ಷನ್

ಸಾಮಾಜಿಕ ಜಾಲತಾಣಗಳಲ್ಲಿ ಹವಾ ಸೃಷ್ಟಿಸಿದ 'ರೌಡಿ ಬೇಬಿ' ಕನ್ನಡ ವರ್ಷನ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL