Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ಕೆಲವು ತಲೆಮಾಸಿದವರ ತಪ್ಪಿಗೆ ಇಡೀ ಚಿತ್ರರಂಗ ಎನ್ನಬೇಡಿ, ಪ್ರಾಮಾಣಿಕರು ನೊಂದಿದ್ದಾರೆ: ನಟ ಜಗ್ಗೇಶ್

30 ಸಿನಿಮಾ ಮಾಡಿದರೂ ಅಕ್ಕಿ, ಸೀಮೆಎಣ್ಣೆಗೆ ರೇಷನ್ ಅಂಗಡಿ ಮುಂದೆ ಕ್ಯೂ ನಿಂತವರು ನಾವು

August 30, 2020
in ಸಿನೆಮಾ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಭಾರೀ ವಿವಾದ ಸೃಷ್ಠಿಸಿರುವ ಡ್ರಗ್ಸ್‌ ವಿಚಾರ ಇಂದು ಭಾರೀ ಚರ್ಚೆಯಾಗಿರುವ ಬೆನ್ನಲ್ಲೇ ಚಿತ್ರರಂಗದ ಪರ ಬ್ಯಾಟಿಂಗ್ ಮಾಡಿರುವ ನವರಸ ನಾಯಕ ಜಗ್ಗೇಶ್, ಕೆಲವು ತಲೆಮಾಸಿದವರ ತಪ್ಪಿಗೆ ಇಡೀ ಚಿತ್ರರಂಗ ಎನ್ನಬೇಡಿ, ಪ್ರಾಮಾಣಿಕರು ನೊಂದಿದ್ದಾರೆ ಎಂದು ಮಾಧ್ಯಮಗಳಿಗೆ ಕಿವಿ ಮಾತು ಹೇಳಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ನಾನು ನಟನಾಗಿ ಅಲ್ಲ ಒಬ್ಬ ತಂದೆಸ್ಥಾನದಲ್ಲಿ ನಿಂತು ನನ್ನ ಕಲಾಬಂಧುಗಳಿಗೆ ಹೇಳುವುದೊಂದೆ ನೀವು ಚೆನ್ನಾಗಿದ್ದರೆ ಮಾತ್ರ ದುನಿಯ be careful!

ನಾನು ನಟನಾಗಿ ಅಲ್ಲ ಒಬ್ಬ ತಂದೆಸ್ಥಾನದಲ್ಲಿ ನಿಂತು ನನ್ನ ಕಲಾಬಂಧುಗಳಿಗೆ ಹೇಳುವುದೊಂದೆ ನೀವು ಚನ್ನಾಗಿದ್ದೀರ ಮಾತ್ರ ದುನಿಯ be careful!
ಯಾರೊ ಕೆಲ ತಲೆಮಾಸಿದವರ ತಪ್ಪಿಗೆ ಇಡಿಚಿತ್ರರಂಗ ಎನ್ನಬೇಡಿ #ಮಾಧ್ಯಮಮಿತ್ರರೆ!ಹಾದಿ ತಪ್ಪಿದವರ ಬಹಿರಂಗಪಡಿಸಿ ಬುದ್ಧಿಕಲಿಸಿ!ಕೆಲವರ ತಪ್ಪಿಗೆ ಚಿತ್ರರಂಗದ ಪ್ರಾಮಾಣಿಕ ಕಲಾವಿದರು ನೊಂದಿದ್ದಾರೆ!ವಿನಂತಿ🙏

— ನವರಸನಾಯಕ ಜಗ್ಗೇಶ್ (@Jaggesh2) August 30, 2020

ಯಾರೊ ಕೆಲ ತಲೆಮಾಸಿದವರ ತಪ್ಪಿಗೆ ಇಡಿ ಚಿತ್ರರಂಗ ಎನ್ನಬೇಡಿ ಮಾಧ್ಯಮ ಮಿತ್ರರೆ! ಹಾದಿ ತಪ್ಪಿದವರ ಬಹಿರಂಗಪಡಿಸಿ ಬುದ್ಧಿಕಲಿಸಿ! ಕೆಲವರ ತಪ್ಪಿಗೆ ಚಿತ್ರರಂಗದ ಪ್ರಾಮಾಣಿಕ ಕಲಾವಿದರು ನೊಂದಿದ್ದಾರೆ! ವಿನಂತಿ ಎಂದಿದ್ದಾರೆ.

Sri Huccharaya Swamy Temple, Shikaripura | ಶ್ರೀ ಹುಚ್ಚರಾಯ ಸ್ವಾಮಿ ದೇವಾಲಯ, ಶಿಕಾರಿಪುರ 

  ದೇವಾಲಯ ಪರಿಚಯ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ

ಇಂದು ಮಾಧ್ಯಮ ಮಿತ್ರರು ಮನೆಯ ಹತ್ತಿರ ಬಂದಿದ್ದರಂತೆ ಕ್ಷಮೆಯಿರಲಿ ನಾನು ಊರಿಗೆ ಹೋಗಿರುವೆ! ನಿಮ್ಮ ಪ್ರೀತಿಗೆ ಧನ್ಯವಾದ! ಇಂದು ಏನೆ ಮಾತಾಡಿದರು ಅದಕ್ಕೆ ನೂರು ತರಹ ಪರವಿರೋಧ ಚರ್ಚೆಯಾಗುತ್ತದೆ! ಯಾಕೆ ಬೇಕು ಉಪ್ಪುತಿಂದವರು ನೀರು ಕುಡಿಯಲಿ! ಬದುಕುವ ಹಟವಿದ್ದವರು ಹಿಮಾಲಯ ಏರುತ್ತಾರೆ! ಬದುಕು ಹಗುರವಾಗಿ ಕಂಡವರು ಸ್ಮಶಾನ ಸೇರುತ್ತಾರೆ! ಅವರವರ ಹಣೆಬರಹ! ಎಂದು ಕಿಡಿ ಕಾರಿದ್ದಾರೆ.

30ಸಿನಿಮ ನಟಿಸಿದರು ನಿರ್ಮಾಪಕ ಮನೆ ಮುಂದೆ ಭಿಕ್ಷುಕರಂತೆ ಸಂಭಾವನೆಗೆ ಕಾದು!
ಕೊಟ್ಟಕ್ಷಣ ರೇಷನ್ ಅಂಗಡಿ ಮುಂದೆ ಅಕ್ಕಿಸೀಮೆಎಣ್ಣೆಗೆ ಕ್ಯೂನಿಂತವರು ನಾವು!ಇಂದು 2ಸಿನಿಮಾಗೆ ಕುಬೇರನ ಮಕ್ಕಳು!
ಹೇಗೆ ಇಂಥcatch ನನಗೆ 57ವರ್ಷಕ್ಕು ಅರ್ಥವಾಗಿಲ್ಲಾ!
ಇದೆ 2015ರಿಂದ ಮೋಜು ಮಸ್ತಿ ಕುಸ್ತಿ ಸಿನಿಮ ಜೀವನ!ಅಂದು ಒಂದು ಮಾತಿಗೆ ಅಳುತ್ತಿದ್ದೆವು ಇಂದು🖕

— ನವರಸನಾಯಕ ಜಗ್ಗೇಶ್ (@Jaggesh2) August 30, 2020

30 ಸಿನಿಮಾ ನಟಿಸಿದರು ನಿರ್ಮಾಪಕ ಮನೆ ಮುಂದೆ ಭಿಕ್ಷುಕರಂತೆ ಸಂಭಾವನೆಗೆ ಕಾದು! ಕೊಟ್ಟ ಕ್ಷಣ ರೇಷನ್ ಅಂಗಡಿ ಮುಂದೆ ಅಕ್ಕಿಸೀಮೆ ಎಣ್ಣೆಗೆ ಕ್ಯೂ ನಿಂತವರು ನಾವು! ಇಂದು 2 ಸಿನಿಮಾಗೆ ಕುಬೇರನ ಮಕ್ಕಳು! ಹೇಗೆ ಇಂಥ catch ನನಗೆ 57 ವರ್ಷಕ್ಕು ಅರ್ಥವಾಗಿಲ್ಲಾ. ಇದೇ 2015ರಿಂದ ಮೋಜು ಮಸ್ತಿ ಕುಸ್ತಿ ಸಿನಿಮಾ ಜೀವನ! ಅಂದು ಒಂದು ಮಾತಿಗೆ ಅಳುತ್ತಿದ್ದೆವು ಇಂದು ಎಂದಿದ್ದಾರೆ.

ಅಪ್ಪನಿಗೆ 1981ರಲ್ಲಿ 5,000 ಸಾಲ ಕೇಳಿದಕ್ಕೆ ಸಾರ್ವಜನಿಕವಾಗಿ ಚಪ್ಪಲಿಯಲ್ಲಿ ಹೊಡೆದು ತಾಕತ್ತಿದ್ದರೆ ಹೋಗಿ ದುಡಿ ಎಂದು ಹೊರ ದೂಡಿದ!ಹಟಕ್ಕೆ ಬಿದ್ದು ದುಡಿಮೆಗೆ ಮದ್ರಾಸಿಗೆ ಹೋದೆ! ಅಪಮಾನ ಮಾಡಿ ಅಂದು ಅಪ್ಪ ನನಗೆ ಜೀವನ ಕಲಿಸಿದ! ಇಂದು ಮಕ್ಕಳ ಹಾಗೆ ಬೆಳೆಸುವ ತಂದೆಯು ಇಲ್ಲಾ ತಲೆಮಾರು ಇಲ್ಲ! ಈಗ ಎಲ್ಲ ಕ್ಷೇತ್ರ ಏನಿದ್ದರು ನಾನು ನನ್ನಿಷ್ಟದ ಜೀವನ! ನನ್ನಕನಸು ಅನ್ನ ಜೀವನ ಅಂತ ಬಂದವರ ಕಾಲಮಾನದವ ನಾನು! ಬಣ್ಣ ಹಚ್ಚುವ ಮುನ್ನ ಶಾರದೆ ಸ್ಮರಿಸಿ ಬಣ್ಣಕ್ಕೆ ಮುಖ ಕೊಡುತ್ತಿದ್ದೆವು! ಕಲಾವಿದರು ಅಂತ ಯಾರಾದರು ಕರೆದರೆ ಊಟಕ್ಕೆ ಹೋಗಿ 2 pegಗೆ ಸೀಮಿತವಾಗಿತ್ತು ನಮ್ಮಕಾಲ! ಇಂದು ನಶೆ ಸದ್ದಿನದೆ ಚರ್ಚೆ ಆಗಿಬಿಟ್ಟಿದೆ! ಇದರ ಬಗ್ಗೆ ಮಾತಾಡಿದರೆ ಸಾಕು ಪರವಿರೋಧದ ಅನಿಷ್ಟ ಮನದ ನೆಮ್ಮದಿಗೆ ಭಂಗ! ನಿಮ್ಮ ಹಣೆಬರಹ ಎಂದು ಸಾತ್ವಿಕ ಸಿಟ್ಟನ್ನು ಹೊರಹಾಕಿದ್ದಾರೆ.

Get In Touch With Us info@kalpa.news Whatsapp: 9481252093

Tags: Actor JaggeshChandanavanaDrugsKannada MoviesKannada News WebsiteLatest News Kannadasandalwoodಕನ್ನಡ ಚಿತ್ರರಂಗಕಲಾವಿದರುಡ್ರಗ್ಸ್‌ನಟ ಜಗ್ಗೇಶ್ಸ್ಯಾಂಡಲ್’ವುಡ್
Previous Post

ಶಿವಮೊಗ್ಗದ ಹಿರಿಯ ಸಹಕಾರಿ, ಬ್ರಾಹ್ಮಣ ಸಮಾಜದ ಮುಖಂಡ ಎಚ್.ಕೆ. ಶೇಷಪ್ಪ ನಿಧನ

Next Post

ಎಚ್.ಎಸ್. ವಿಶ್ವನಾಥ್ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಚ್.ಎಸ್. ವಿಶ್ವನಾಥ್ ನಿಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!