Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ | ಚಿತ್ರ ನಿರ್ದೇಶಕ ಎಸ್. ನಾರಾಯಣ್, ಪತ್ನಿ, ಪುತ್ರನ ವಿರುದ್ಧ FIR

September 11, 2025
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತಮ್ಮ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಖ್ಯಾತ ಚಿತ್ರ ನಿರ್ದೇಶಕ ಎಸ್. ನಾರಾಯಣ್, ಅವರ ಪತ್ನಿ ಹಾಗೂ ಪುತ್ರನ ವಿರುದ್ಧ ಎಫ್’ಐಆರ್ ದಾಖಲಾಗಿದೆ.

ಈ ಕುರಿತಂತೆ ಜ್ಞಾನಭಾರತಿ ಠಾಣೆಯಲ್ಲಿ ನಾರಾಯಣ್ ಅವರ ಎರಡನೇ ಪುತ್ರನ ಪತ್ನಿ ಪವಿತ್ರಾ ಅವರು ದೂರು ದಾಖಲಿಸಿದ್ದು, ಇದರನ್ವಯ, ಎಸ್. ನಾರಾಯಣ್, ಅವರ ಪತ್ನಿ ಭಾಗ್ಯಲಕ್ಷ್ಮಿ, ಪುತ್ರ ಪವನ್ ವಿರುದ್ದ ಎಫ್’ಐಆರ್ ದಾಖಲಾಗಿದೆ.

ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಲಾಗಿದೆ.ಹೀಗಿದೆ ದೂರಿನಲ್ಲಿ…!
ನಾನು ಹಾಗೂ ಎಸ್. ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದರೆ ಬಳಿಕ ಲಾಸ್ ಆಗಿ ಇನ್ಸಿö್ಟಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.

ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ಟರೂ ಸಹ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತಂತೆ ಎಸ್. ನಾರಾಯಣ್ ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಬೇಕಿದೆ. ಮುಂದಿನ ಕಾನೂನು ಕ್ರಮ ಏನಾಗುವುದು ಎಂಬುದನ್ನು ಕಾದು ನೋಡಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     


http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUDirectionDowryDowry harassmentKannada MoviesKannada News WebsiteLatest News KannadaS Narayansandalwoodಎಫ್’ಐಆರ್ಎಸ್. ನಾರಾಯಣ್ಜ್ಞಾನಭಾರತಿ ಠಾಣೆಬೆಂಗಳೂರುವರದಕ್ಷಿಣೆ
Previous Post

ಶಿಕಾರಿಪುರ | ಶಿಕ್ಷಕರ ವೃತ್ತಿ ಬದ್ಧತೆ ಶ್ಲಾಘನೀಯವಾದುದು | ಪ್ರಾಚಾರ್ಯ ವಿಶ್ವನಾಥ್ ಸಂತಸ

Next Post

ಯಕ್ಷಗಾನದ ನಾಲ್ಕು ದಶಕದ ಸೇವೆಗಾಗಿ ಚೆರ್ಕಾಡಿ ಮಂಜುನಾಥ್ ಪ್ರಭು ಅವರಿಗೆ ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯಕ್ಷಗಾನದ ನಾಲ್ಕು ದಶಕದ ಸೇವೆಗಾಗಿ ಚೆರ್ಕಾಡಿ ಮಂಜುನಾಥ್ ಪ್ರಭು ಅವರಿಗೆ ಪ್ರಶಸ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರವೀಂದ್ರ ನಗರದಲ್ಲಿ ವೃದ್ಧೆಯ ಸರ ಕಳ್ಳತನ | ಒಂದೇ ದಿನದಲ್ಲಿ ಆರೋಪಿ ಬಂಧನ | ಪತ್ತೆಯಾಯ್ತು 3 ಪ್ರಕರಣ

September 27, 2025

ಸೆ.29 | ಕನ್ನಡ ಸಾಹಿತ್ಯ ವೈಚಾರಿಕ ಪ್ರಜ್ಞೆ ವಿಚಾರ ಸಂಕಿರಣ

September 27, 2025

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

September 27, 2025

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರವೀಂದ್ರ ನಗರದಲ್ಲಿ ವೃದ್ಧೆಯ ಸರ ಕಳ್ಳತನ | ಒಂದೇ ದಿನದಲ್ಲಿ ಆರೋಪಿ ಬಂಧನ | ಪತ್ತೆಯಾಯ್ತು 3 ಪ್ರಕರಣ

September 27, 2025

ಸೆ.29 | ಕನ್ನಡ ಸಾಹಿತ್ಯ ವೈಚಾರಿಕ ಪ್ರಜ್ಞೆ ವಿಚಾರ ಸಂಕಿರಣ

September 27, 2025

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

September 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!