Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಖ್ಯಾತ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿಗೆ ’ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ’ ಪ್ರಶಸ್ತಿ

September 10, 2019
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ರಾಜ್ಯದ ಖ್ಯಾತ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಸೇರಿದಂತೆ ಹಲವರಿಗೆ ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಯಲಹಂಕದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದ್ದ ಲೋಕಕಲ್ಯಾಣಾರ್ಥ ವ್ಯಾಸ-ದಾಸ-ಸಾಹಿತ್ಯಗಳ ಪ್ರೋಷ್ಠಪದಿ ಶ್ರೀಮದ್ಭಾಗವತ ಅಭಿಯಾನ ಮತ್ತು ರುಕ್ಮಿಣಿ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ವಹಿಸಿ ಮಾತನಾಡಿದ ತಂಬಿಹಳ್ಳೀ ಮಾಧವತೀರ್ಥ ಸಂಸ್ಥಾನದ ಶ್ರೀ ವಿದ್ಯಾಸಿಂಧು ಮಾಧವತೀರ್ಥ ಶ್ರೀಪಾದಂಗಳವರು, ಭಗವಂತನಾದ ಶ್ರೀ ವೇದವ್ಯಾಸ ರೂಪಿ ಪರಮಾತ್ಮನು ತಾನೇ ಸ್ವತಃ ರಚಿಸಿದ ಮಹಾನ್ ಗ್ರಂಥ. ಇದು ದೇವಲೋಕದ ಅಮೃತಕ್ಕಿಂತಲು ಮಿಗಿಲು. ಈ ಭಾಗವತ ಶ್ರವಣ, ಪಾರಾಯಣದ ಫಲ ಗಂಗಾ ನದಿ ಸ್ನಾನಕ್ಕಿಂತಲು ಮಿಗಿಲು. ಗಂಗಾನದಿಯ ಸ್ನಾನ ಮಿಂದವರ ಪಾಪವನ್ನು ತೊಳೆದರೆ, ಶ್ರೀ ಮದ್ ಭಾಗವತ ಸಂಸಾರದ ಜಿಡ್ಡು ನಾಶಪಡಿಸಿ ನಮಗೆಲ್ಲ ಪಾಪವನ್ನು ಲೇಪನ ವಿಲ್ಲದಂತೆ ಮಾಡುವದು ಎಂದರು.

ಗಂಗಾನದಿಯನ್ನು ನಮ್ಮ ಅವಶ್ಯಕತೆ ಬೇಕಾದಷ್ಟು ಶೇಖರಣೆ ಮಾಡಲು ಒಂದು ಪಾತ್ರೆ ಬೇಕು. ಆದರೆ ಈ ಭಾಗವತಕ್ಕೆ ಸಂಗ್ರಹ ಮಾಡಲು ನಮ್ಮ ತಲೆ ಎನ್ನುವ ಪಾತ್ರೆ ಮಾತ್ರ ಸಾಕು. ಶ್ರೀಮದ್ ಭಾಗವತವನ್ನು ರಚಿಸಿದವರು ಶ್ರೀವೇದವ್ಯಾಸರು. ರಚನೆಯನ್ನು ಮಾಡಿದ ಸ್ಥಳ ಶಮ್ಯಾಪ್ರಾಸ.(ಸರಸ್ವತಿ ಮತ್ತು ಅಲಕನಂದಾ(ಗಂಗಾದೇವಿ ಇನ್ನೊಂದು ಹೆಸರು) ನದೀ ಸಂಗಮದ ಸ್ಥಳ.)ಇದನ್ನು ಶ್ರೀವೇದವ್ಯಾಸ ರಿಂದ ಕೇಳಿದವರು ಗಂಗಾಧರ ನಾದ ಶ್ರೀಶುಕ ಮುನಿಗಳು. ಅವರು ಉಪದೇಶ ಮಾಡಿದ್ದು ಪರೀಕ್ಷಿತ ರಾಜನಿಗೆ ಗಂಗಾನದಿಯ ತಟದಲ್ಲಿ. ಹಾಗಾಗಿ ಪರಮ ಪವಿತ್ರ ವಾದುದು ಈ ಭಾಗವತ ಪುರಾಣ. ಇದನ್ನು ಯಾರು ಹೇಳುವರೊ ಮತ್ತು ಯಾರು ಕೇಳುವರೊ ಮತ್ತು ಯಾರು ಹೇಳಿಸುವರೊ, ಈ ಮೂವರನ್ನು ಪಾವನಗೊಳಿಸಿ ಉದ್ದಾರ ಮಾಡುತ್ತದೆ. ಇಂತಹ ಪರಮ ಮಂಗಳಕರವಾದ ಭಾಗವತ ವನ್ನು ವಿಶೇಷವಾಗಿ ಪಾರಾಯಣ ಮತ್ತು ಶ್ರವಣವನ್ನು ಮಾಡೋಣ. ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಪ್ರಯತ್ನ ಪಡೋಣ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಶ್ರೀ ಕಲ್ಲಾಪುರ ಪವಮಾನಚಾರ್ಯರಿಂದ ವ್ಯಾಸ ಸಾಹಿತ್ಯದ ‘‘ಶ್ರೀಮದ್ಭಾಗವತದ ದಶಮ ಸ್ಕಂದದ ಬಗ್ಗೆ ಪ್ರವಚನ ಹಾಗೂ ವಿದ್ವಾನ್ ಡಾ. ರಾಯಚೂರು ಶೇಷಗಿರಿದಾಸ್ ಅವರಿಂದ ದಾಸ ಸಾಹಿತ್ಯದ ಗಾನಸಿರಿಯೊಂದಿಗೆ ಶ್ರೀಮದ್ಭಾಗವತ ದಶಮ ಸ್ಕಂದ ಹಾಗೂ ರುಕ್ಮಿಣಿ ಕಲ್ಯಾಣೋತ್ಸವ ನಡೆಯಿತು.

ದಶಮಾನೋತ್ಸವದ ಅಂಗವಾಗಿ ಸನಾತನ ಸಂಸ್ಕೃತಿ ಪ್ರಸರಣದಲ್ಲಿ ನಿರತ ವಿದ್ವಾಂಸ, ವಾಗ್ಮಿ ಕಲ್ಲಾಪುರ ಪವಮಾನಾಚಾರ್ಯ, ದಾಸ ಸಾಹಿತ್ಯ ಗಾಯನ ಕ್ಷೇತ್ರದ ವಿದ್ವಾನ್ ರಾಯಚೂರು ಶೇಷಗಿರಿದಾಸ್ ಮತ್ತು ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ, ಶಿಕ್ಷಣ ಕ್ಷೇತ್ರದ ಶ್ರೀಮತಿ ಶೈಲ ಹಾಗೂ ವೇದಾಧ್ಯಯನ ಮತ್ತು ಸಂಶೋಧನೆ ಕ್ಷೇತ್ರದ ಆರ್ .ಅರುಣ್ ಕುಮಾರ್ ರವರಿಗೆ ’ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಯಲಹಂಕದ ಗುರುರಾಜ ಸೇವಾ ಸಮಿತಿಯ ಅಧ್ಯಕ್ಷ ಜಿ.ವಿ. ಪ್ರಭಾಕರ ರಾವ್ ಮತ್ತು ಪಂಚಮುಖಿ ಮುಖ್ಯ ಪ್ರಾಣ ಸೇವಾ ಟ್ರಸ್ಟ್‌ ಕಾರ್ಯದರ್ಶಿ ಜ.ಸೂ. ಶ್ರೀನಾಥ್ ಉಪಸ್ಥಿತರಿದ್ದರು.

Tags: AwardBangaloreDr. Gururaja PoshettihalliKannada Newsಡಾ.ಗುರುರಾಜ ಪೋಶೆಟ್ಟಿಹಳ್ಳಿಬೆಂಗಳೂರುಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ ಪ್ರಶಸ್ತಿಸಂಸ್ಕೃತಿ
Previous Post

ವಾಮನ ತ್ರಿವಿಕ್ರಮನಾಗಿ ಬೆಳೆದನೆಂಬ ಸಂಕೇತದ ತಿರುಳು ಇದು

Next Post

ಭದ್ರಾವತಿ: ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಯುವಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಯುವಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!