Tuesday, February 7, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Editorial

ಒಂದೆಡೆ ಅತಿವೃಷ್ಠಿ, ಇನ್ನೊಂದೆಡೆ ಅಧಿಕಾರಿಗಳ ವರ್ಗಾವರ್ಗಿ, ಮತ್ತೊಂದೆಡೆ ಪ್ರವಾಹ ಜಾಗೃತಿಯ ಕೊರತೆ

August 8, 2019
in Editorial
0 0
0
Share on facebookShare on TwitterWhatsapp
Read - < 1 minute

ಮಳೆ ನಿಸರ್ಗದತ್ತ, ನಮಗೆ ಅನಿವಾರ್ಯ. ಜೀವಜಲ ಸಮೃದ್ಧವಾಗಿ ದೊರಕುವುದೇ ಈ ಋತುವಿನಲ್ಲಿ. ಮಳೆ ಬಂದ್ರೆ ಕೇಡಲ್ಲ. ಮಗ ಉಂಡ್ರೆ ಕೇಡಲ್ಲ ಎಂಬ ಹಿರಿಯರ ಮಾತಿದೆ.

ಭಾರತದ ಬೆನ್ನುಲುಬು ರೈತ ಮತ್ತು ಬೇಸಾಯ. ಮುಂಚೆ ಕೃಷಿ ಮಳೆ ಆಧಾರಿತವಾಗಿತ್ತು. ನಂತರ ನೀರಾವರಿ ಯೋಜನೆಗಳ ಮೂಲಕ ಕೃಷಿಗೆ ನೀರಿನ ಪೂರೈಕೆ ಮಾಡುವ ವ್ಯವಸ್ಥೆ ಬಂತು. ಭಾರೀ ಅಣೆಕಟ್ಟು, ಜಲಾಶಯಗಳು ನಮ್ಮ ಕೃಷಿಗೆ ಸಮರ್ಥವಾಗಿ ನೆರವಾದವು. ಆದರೆ ದಶಕಗಳಗಟ್ಟಲೆ ದುರಸ್ತಿಯ ಫಲವಾಗಿ ಹೂಳು ತುಂಬಿಕೊಂಡು ಸಾಮರ್ಥ್ಯ ಸಂಗ್ರಹಣೆಯಲ್ಲಿ ಕೊರತೆ ಬಿದ್ದಿವೆ. ಹೀಗಾಗಿ ಮಳೆಗಾಲದಲ್ಲಿ ಜಲಪ್ರಳಯಕ್ಕೆ ನಮ್ಮ ಗ್ರಾಮಗಳು ತುತ್ತಾಗುತ್ತಿವೆ.

ಮಳೆಗಾಲದಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾದರೆ, ಪ್ರವಾಹ ಬಂದರೆ ಏನು ಮುಂಜಾಗ್ರತೆ ವಹಿಸಬೇಕು ಎನ್ನುವುದನ್ನು ಇಂದಿನ ಅತ್ಯಂತ ಐಟಿ ಪರಿಣಿತರ ಯುಗದಲ್ಲಿ ಯಾರೂ ಹೇಳಿ ಕೊಡಬೇಕಾಗಿಲ್ಲ.
ಬರ ಬಂದರೆ ಜಾಗೃತೆಯ ಮಾತಾಡುತ್ತೇವೆ. ಮುಂದಾಲೋಚನೆ ಬಗ್ಗೆ ಜಿಲ್ಲಾವಾರು ಸಭೆಗಳು ನಡೆಯುತ್ತವೆ. ಆದರೆ ಪ್ರವಾಹ ಬಂದಾಗ ಏನು ಮುಂಜಾಗ್ರತೆ ಇರಬೇಕು? ಎಂಬ ಮಾಹಿತಿ ಬಗ್ಗೆ ಸಿದ್ಧರಾಗುವುದಿಲ್ಲ ಯಾಕೆ?

ನೀರಿನ ರಭಸಕ್ಕೆ ಸಿಕ್ಕಾಗ ವಿಷಮ ಪರಿಸ್ಥಿತಿಯನ್ನು ನೋಡಿ ವಿಪತ್ತು ನಿರ್ವಹಣೆ ಪಡೆಗೆ ಕೋರಿಕೆ ಸಲ್ಲಿಸಲಾಗುತ್ತದೆ. ಇದನ್ನು ಜೊತೆಗೆ ಯಾಕೆ ಯೋಜಿಸಿರುವುದಿಲ್ಲ. ಹವಾಮಾನ ಇಲಾಖೆಯ ವರದಿಯಿರುತ್ತದೆ. ಹಿಂದೆ ಸುನಾಮಿಯನ್ನು ಎದುರಿಸಿ ಒಂದು ಸಾವೂ ಆಗದಂತೆ ನೋಡಿಕೊಂಡ ಉದಾಹರಣೆಯಿದೆ. ಆದರೆ ಈಗ ಪ್ರವಾಹವನ್ನು ಎದುರಿಸುವಲ್ಲಿ ಏನೋ ಕೊರತೆ ಕಾಣುತ್ತಿದೆ.

ಈಗಂತೂ ಸರ್ಕಾರದಲ್ಲಿ ಸಚಿವರೇ ಇಲ್ಲ. ಜಿಲ್ಲಾ ಮಟ್ಟದ ಅಧಿಕಾರಿಗಳೇ ನಿರ್ವಹಿಸಬೇಕು. ಜನಪ್ರತಿನಿಧಿಗಳೇ ಮುಂದಾಗದಿದ್ದರೆ ಅಧಿಕಾರಿಗಳನ್ನು ಎಷ್ಟು ಆಕ್ಷೇಪಿಸುವುದು?

ಇದಲ್ಲದೇ, ರಾಜ್ಯದ ಬಹುತೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವೇಳೆಯಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳು ವರ್ಗಾವಣೆ ಎಗ್ಗಿಲ್ಲದೇ ನಡೆಯುತ್ತಿದೆ. ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುವ ಈ ವೇಳೆಯಲ್ಲಿ ಹಿರಿಯ ಅಧಿಕಾರಿಗಳ ವರ್ಗಾವಣೆಯಾದರೆ ಅದು ಪರಿಹಾರ ಹಾಗೂ ರಕ್ಷಣಾ ಕಾರ್ಯಗಳ ಮೇಲೆ ಪರಿಣಾಮ ಬೀರುವುದು ನಿಶ್ಚಿತ.

ಹೊಸದಾಗಿ ಜಿಲ್ಲೆಗಳಿಗೆ ಆಗಮಿಸುವ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಅಲ್ಲಿನ ಪ್ರಾಕೃತಿಕ ಹಾಗೂ ಭೌಗೋಳಿಕತೆ ಮಾಹಿತಿ ಇರುವುದಿಲ್ಲ. ಹೀಗಿರುವಾಗ, ಅವರು ಆಡಳಿತಾತ್ಮಕವಾಗಿ ಇಂತಹ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ಕಷ್ಟವಾಗುತ್ತದೆ. ಹಳೆಯ ಅಧಿಕಾರಿಗಳೇ ಆದರೆ, ಅವರಿಗೆ ಜಿಲ್ಲೆಯ ಸಮಗ್ರ ಮಾಹಿತಿಯಿರುತ್ತದೆ. ಹೀಗಾಗಿ, ಇಂತಹ ಸಂದರ್ಭದ ವರ್ಗಾವಣೆಗಳು ಮೂರ್ಖತನದ ನಿರ್ಧಾರವಾಗುತ್ತದೆಯಾದ್ದರಿಂದ ಈ ಬಗ್ಗೆ ರಾಜ್ಯ ಸರ್ಕಾರ ಚಿತ್ತ ಹರಿಸಬೇಕಿದೆ.

ಮುಖ್ಯಮಂತ್ರಿಗಳು ಈ ಬಗ್ಗೆ ತೀವ್ರ ಗಮನ ಹರಿಸಬೇಕು. ಎಷ್ಟು ಹಣವಾದರೂ ನೀಡಲಾಗುತ್ತದೆ ಎಂಬ ಅಭಯ ನೀಡಿದ್ದರೂ ಈ ಬಗ್ಗೆ ಒತ್ತಾಸೆಯಾಗಿ ಜಿಲ್ಲಾ ಸಚಿವರು ನಿಲ್ಲಬೇಕಾಗುತ್ತದೆ.

ಹೀಗಾಗಿ ತಕ್ಷಣ ಸಚಿವರ ನೇಮಕವಾಗಬೇಕು. ಅಧಿಕಾರಿಗಳಿಗೆ ಬೆಂಬಲ ನೀಡಿ ಈಗಿನ ಪ್ರವಾಹ ಪ್ರಕ್ಷುಬ್ಧತೆಯನ್ನು ನಿಯಂತ್ರಿಸಬೇಕು. ಈ ಬಗ್ಗೆ ಸಂಬಂಧಿಸಿದವರು ಗಮನ ಹರಿಸಬೇಕಿದೆ.

ಸಂಪಾದಕೀಯ: ಡಾ.ಸುಧೀಂದ್ರ
ಹಿರಿಯ ಸಲಹಾ ಸಂಪಾದಕರು
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

Tags: EditorialFloods in KarnatakaIAS Officer TransferKannada Newsಅತಿವೃಷ್ಠಿಅಧಿಕಾರಿಗಳ ವರ್ಗಾವಣೆಪ್ರವಾಹ ಜಾಗೃತಿಮಳೆಗಾಲಸಂಪಾದಕೀಯ
Previous Post

ನಿರ್ಗಮಿತ ಡಿಸಿ ದಯಾನಂದ್ ಶಿವಮೊಗ್ಗ ಜನತೆಗೆ ಬರೆದ ಭಾವನಾತ್ಮಕ ಪತ್ರದಲ್ಲೇನಿದೆ ಗೊತ್ತಾ?

Next Post

ಹೆರಿಗೆಯಾದ 30 ನಿಮಿಷದೊಳಗೆ ಮಗುವಿಗೆ ಎದೆ ಹಾಲುಣಿಸಲು ಮರೆಯದಿರಿ: ಡಾ. ವಿನಯ ಶ್ರೀನಿವಾಸ್ ಸಲಹೆ

kalpa

kalpa

Next Post

ಹೆರಿಗೆಯಾದ 30 ನಿಮಿಷದೊಳಗೆ ಮಗುವಿಗೆ ಎದೆ ಹಾಲುಣಿಸಲು ಮರೆಯದಿರಿ: ಡಾ. ವಿನಯ ಶ್ರೀನಿವಾಸ್ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಅದ್ಧೂರಿ ಚಾಲನೆ

February 7, 2023

ಟರ್ಕಿ ಮಾರಕ ಭೂಕಂಪನಕ್ಕೆ ಅನಾಥರಾದ ಮಕ್ಕಳು: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ

February 7, 2023

ಫೆ.10ರಿಂದ ಐತಿಹಾಸಿಕ ಲಕ್ಕುಂಡಿ ಉತ್ಸವ: ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

February 7, 2023
Image courtesy: Internet

ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ: ಸಾವಿನ ಸಂಖ್ಯೆ 4 ಸಾವಿರಕ್ಕೆ ಏರಿಕೆ

February 7, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಅದ್ಧೂರಿ ಚಾಲನೆ

February 7, 2023

ಟರ್ಕಿ ಮಾರಕ ಭೂಕಂಪನಕ್ಕೆ ಅನಾಥರಾದ ಮಕ್ಕಳು: ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇಬ್ಬರ ರಕ್ಷಣೆ

February 7, 2023

ಫೆ.10ರಿಂದ ಐತಿಹಾಸಿಕ ಲಕ್ಕುಂಡಿ ಉತ್ಸವ: ಮುಖ್ಯಮಂತ್ರಿ ಬೊಮ್ಮಾಯಿ ಚಾಲನೆ

February 7, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!