Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಈಶ್ವರಪ್ಪ ಬಿಜೆಪಿ ಬಂಡಾಯದ ಡಮ್ಮಿ ಕ್ಯಾಂಡಿಡೇಟ್! ಆಯನೂರು ಮಂಜುನಾಥ್ ಕಟಕಿ

March 24, 2024
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿಯ ಬಂಡಾಯದ ಡಮ್ಮಿ ಕ್ಯಾಂಡಿಡೇಟ್ ಆಗಿ ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ ಎಂದು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ #AyanurManjunath ಕಟಕಿಯಾಡಿದರು.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈಶ್ವರಪ್ಪನವರ #KSEshwarappa ಬೆನ್ನಿಗೆ ನಾನು ನಿಂತ ಕಾರಣ ಪುರಲೆಯಲ್ಲಿ 1 ಸಾವಿರ ಮತ ಬಂದಿದ್ದವು. 1989 ರಲ್ಲಿ ಅವರಿಗೆ ಲಿಂಗಾಯಿತ ಮುಖವಾಡ ಹಾಕಿದ್ದರಿಂದ ಮತ ಬಂದಿದೆ ಎಂದು ಹಿಂದಿನ ನೆನಪು ಹೇಳಿದರು.

ಈಶ್ವರಪ್ಪನವರನ್ನು ಸ್ಪರ್ಧಿಸುವ ಮೂಲಕ ರಾಘವೇಂದ್ರರನ್ನು ಗೆಲ್ಲಿಸುವ ಒಳ ಒಪ್ಪಂದವಿದೆ. ಅವರೇ ಒಪ್ಪಿಕೊಂಡಂತೆ ಚುನಾವಣೆಯ ನಂತರ ಈಶ್ವರಪ್ಪನವರನ್ನ ರಾಜ್ಯಪಾಲರನ್ನಾಗಿಸುವ ಮತ್ತು ಪುತ್ರ ಕಾಂತೇಶ್ ಗೆ ಎಂಎಲ್’ಸಿ ಸ್ಥಾನ ಸಿಗಲಿದೆ ಎಂದು ದೂರಿದರು.
ಬಿಜೆಪಿ ಮುಂದುವರೆದಿರುವ ಜಾತಿಗಳ ಮತ ಪಡೆದು ಹಿಂದುಳಿದ ಜಾತಿ ಮತಗಳನ್ನು ಒಡೆಯುವ ತಂತ್ರ ಇದರಲ್ಲಿದೆ. ಮಾಡದೆ ಇದ್ದರೆ ಐಟಿ ಅಧಿಕಾರಿಗಳು ಅವರ ಮನೆಯಲ್ಲಿರ್ತಾರೆ ಎಂಬ ಬೆದರಿಕೆಯೂ ಸಹ ಹಾಕಿದ್ದಾರೆ ಎಂದು ಬಾಂಬ್ ಸಿಡಿಸಿದರು.

ಧೈರ್ಯ ಮಾಡುವ ಸ್ವಭಾವ ಈಶ್ವರಪ್ಪನವರದ್ದು ಅಲ್ಲ. ಆದರೂ ಹಠ ಹಿಡಿದಿದ್ದಾರೆ. ಎಕ್ಸಟ್ರಾ ಬ್ಯಾಟರಿ ಹೇಗೆ ಬಂತು ಎಂಬುದಕ್ಕೆ ಈ ಒಳ ಒಪ್ಪಂದ ಕಾರಣವಾಗಿದೆ. ಜಾಗೃತ ಜನ ಬಿಜೆಪಿ ಅಭ್ಯರ್ಥಿ ಮತ್ತು ಈಶ್ವರಪ್ಪನವರನ್ನು ತಿರಸ್ಕರಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತ ಶಿವರಾಜ್ ಕುಮಾರ್ ಅವರನ್ನ ಗೆಲ್ಲಿಸಲಿದ್ದಾರೆ ಎಂದರು.

ಉದಾತ ಹೋರಾಟಗಾರ, ದಿಟ್ಟ ರಾಜಕಾರಣಿ ಬಂಗಾರಪ್ಪನವರು ಮತ್ತು ಅವರ ಕುಟುಂಬದವರು ಹೊಂದಾಣಿಕೆ ಮಾಡಿಕೊಳ್ಳುವವರಲ್ಲ. 40% ಆರೋಪ ಎದುರಿಸಿದ ಈಶ್ವರಪ್ಪನವರಿಗೆ ಐಟಿ ಇಡಿ ದಾಳಿಯ ಬೆದರಿಕೆ ಇದೆ. ಹಾಗಾಗಿ ಈಶ್ವರಪ್ಪನವರು ಸ್ಪರ್ಧೆ ಖಚಿತವಾಗಿದೆ ಎಂದರು.
ಯಡಿಯೂರಪ್ಪನವರನ್ನು ವಿರೋಧಿಸುವ ಒಂದಿಷ್ಟು ಜನ ಇದ್ದಾರೆ. ಬಿಜೆಪಿಯ ಟಾರ್ಗೆಟ್ ಬಿಎಸ್’ವೈ ಮತ್ತು ಪುತ್ರ ವಿಜೇಂದ್ರ ಇರಬಾರದು ಎಂಬ ಉದ್ದೇಶದಿಂದ ಸ್ಪರ್ಧೆ ಆಗ್ತಾ ಇದೆ. ಈಶ್ವರಪ್ಪನವರನ್ನ ಛೂ ಬಿಡಲಾಗಿದೆ ಎಂದು ದೂರಿದರು.

ತಂಡೋಪ ತಂಡವಾಗಿ ಸ್ವಾಮೀಜಿ ಬಳಿ ಹೋಗಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ. ಕೇವಲ ಆಶೀರ್ವಚನ ಪಡೆದುಕೊಂಡು ಬಂದರೆ ಏನೂ ಆಗೊಲ್ಲ ಎಂದ ಆಯನೂರು ಅಂತೂ ಇಂತೂ ರಾಜಕೀಯ ಪೌರುಷವನ್ನ ಈಶ್ವರಪ್ಪ ಪ್ರದರ್ಶಿಸುತ್ತಿದ್ದಾರೆ. ನನಗೆ ಚಿಂತೆ ಆಗಿದೆ. ನನ್ನ ಓಟು ಅವರಿಗೆ ಹೋಗುತ್ತದೆ ಎಂಬ ಚಿಂತೆ ಆರಂಭವಾಗಿದೆ ಎಂದು ಲೇವಡಿ ಮಾಡಿದರು.

ನಾವು ಒಂದೇ ಗರಡಿಯಲ್ಲಿ ಬೆಳೆದವರು, ಅವರ ಮುಖವಾಡದ ಪಟ್ಟು ಗೊತ್ತಾಗಿದೆ. ಅವರ ಕೋರ್ ಕಮಿಟಿಯ ಮಾಹಿತಿ ನನ್ನ ಬಳಿ ಇದೆ. ಅವರನ್ನ ರಾಜಕೀಯ ಹೇಡಿ ಎಂದುಕೊಕೊಂಡಿದ್ದಾರೆ. ಧೀರರಾಗಿ ರಾಜಕಾರಣ ಮಾಡಲಿ ಎಂದು ಆಶಿಸಿದರು. ನಾನು ಅವರಿಗೆ ಮತಹಾಕುವುದಾಗಿ ಹೇಳಿದರು.

ಬಿಜೆಪಿಯ ಯಾವ ನಾಯಕರು ಈಶ್ವರಪ್ಪನವರ ವಿರುದ್ಧ ಮಾತನಾಡಿಲ್ಲ. ರಾಜಕೀಯ ದಾಳವಾಗಿ ಈಶ್ವರಪ್ಪನವರನ್ನ ಬಿಜೆಪಿ ಬಳಸಿಕೊಂಡಿದ್ದು, ಸ್ಪಾನ್ಸರ್ ಆಗಿ ಅವರನ್ನ ಸ್ಪರ್ಧೆಗೆ ಕಣಕಿಳಿಸಲಾಗಿದೆ ಎಂದು ದೂರಿದರು.

ಅವರು ರಾಜ್ಯಪಾಲರಾದರೆ ಸಂವಿಧಾನ ಉಳಿಯುತ್ತಾ? ಸಂವಿಧಾನಕ್ಕೆ ಅಪಾಯವಾಗುವುದು ಖಚಿತ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B Y RaghavendraBJPKannada News WebsiteKPCCLatest News KannadaLocal NewsMalnad NewsShimogaShivamoggaShivamogga Newsಆಯನೂರು ಮಂಜುನಾಥ್ಕೆ.ಎಸ್. ಈಶ್ವರಪ್ಪಕೆಪಿಸಿಸಿಬಿಜೆಪಿ
Previous Post

ಈಶ್ವರಪ್ಪ, ರಾಘವೇಂದ್ರ ಇಬ್ಬರ ವಿರುದ್ಧವೂ ದೂರು ದಾಖಲಿಸಿ | ಆಯೋಗಕ್ಕೆ ಆಯನೂರು ಮಂಜುನಾಥ್ ಆಗ್ರಹ

Next Post

ಭಾರತೀಯ ವಾಯುಪಡೆ ಮಾಜಿ ಮುಖ್ಯಸ್ಥ ಭದೌರಿಯಾ ಬಿಜೆಪಿ ಸೇರ್ಪಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತೀಯ ವಾಯುಪಡೆ ಮಾಜಿ ಮುಖ್ಯಸ್ಥ ಭದೌರಿಯಾ ಬಿಜೆಪಿ ಸೇರ್ಪಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!