Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಪ್ರತಿಯೊಬ್ಬನ ಮನಸ್ಸು ರಾಮ ಮಂದಿರವಾಗಬೇಕು: ಅವಧೂತ ವಿನಯ್ ಗುರೂಜಿ

January 20, 2021
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರವಾದರೆ ಸಾಲದು. ಪ್ರತಿಯೊಬ್ಬರ ಮನಸ್ಸೂ ರಾಮ ಮಂದಿರವಾಗಬೇಕು ಎಂದು ಅವಧೂತ ವಿನಯ್ ಗುರೂಜಿ ಹೇಳಿದರು.

ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ ಸಂಸ್ಥಾಪಕರಾದ ಅವರು ಅಂತಾರಾಷ್ಟ್ರೀಯ ವಿಶ್ವ ಹಿಂದೂ ಪರಿಷತ್ತಿನ ಅಯೋಧ್ಯೆಯ ರಾಮಮಂದಿರದ ಮುಖ್ಯ ಪ್ರಭಾರಿಯಾದ ಅಲೋಕ್ ಕುಮಾರ್ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಲ್ಲಿ ಭೇಟಿಯಾಗಿ ಅಲ್ಲಿ ಪ್ರಭು ಅವರು ಬರೆದ ಗ್ಲೋರಿಯಸ್ ಭಾರತ್ ‌ಎಂಬ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಅಯೋಧ್ಯೆಯಲ್ಲಿ ಕೇವಲ ರಾಮಮಂದಿರ ಆದರೆ ಸಾಲದು. ಪ್ರತಿ ಮನೆ ಹಾಗೂ ಪ್ರತಿಯೊಬ್ಬರ ಮನವೂ ರಾಮ ಮಂದಿರ ಆಗಬೇಕು. ಅಯೋಧ್ಯೆಯ ರಾಮಮಂದಿರ ರಾಮಭಕ್ತರ ಇಟ್ಟಿಗೆಯಿಂದ ಅವರ ಭಕ್ತಿ ಹಾಗೂ ಪರಿಶ್ರಮದಿಂದ ಆಗುತ್ತದೆ. ಆದರೆ ಆ ಅಯೋಧ್ಯಾ ಎಂಬ ಸ್ಥಳದ ರಾಮ ಕೇವಲ ದಶರಥ ರಾಮ ಮಾತ್ರವಾಗದೆ ನಮ್ಮ ದೇಶಕ್ಕೆ ಹಾಗೂ ಇಡೀ ಜಗತ್ತಿಗೆ ಆದರ್ಶ ರಾಮನಾಗಬೇಕು ಎಂದರು.

ಇಲ್ಲಿ ರಾಮನೆಂದರೆ ಧರ್ಮ. ಅಂತಹ ಧರ್ಮದ ಮಕ್ಕಳಾದ ನಾವೆಲ್ಲರೂ ಆ ಧರ್ಮಕ್ಕೆ ಚ್ಯುತಿ ಬರದಂತೆ ನೋಡಿಕೊಳ್ಳಬೇಕು. ನಾವು ಪ್ರಪಂಚದ ಎಲ್ಲರ ಹಾಗೂ ಪ್ರಕೃಯ ಹಿತವನ್ನು ಬಯಸಬೇಕು. ಆ ಮೂಲಕ ರಾಮನ ಆದರ್ಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆ ರೀತಿಯಲ್ಲಿ ರಾಮನೆಂಬ ಜ್ಯೋತಿ ಅಯೋಧ್ಯೆ ಮಾತ್ರವಲ್ಲ ಪ್ರತಿ ಹೃದಯದಲ್ಲೂ ಬೆಳಗುವಂತಾಗಬೇಕು. ಆ ಮೂಲಕ ಇಡೀ ಜಗತ್ತೇ ಒಂದು ಅಯೋಧ್ಯೆಯಾಗಬೇಕು. ಅದಕ್ಕೋಸ್ಕರ ನಾವೆಲ್ಲ ಪ್ರಯತ್ನ ಪಡಬೇಕು ಅನ್ನುವುದು ನಮ್ಮ ಅಭಿಪ್ರಾಯವಾಗಿತ್ತು. ಇದನ್ನ ಆಗು ಮಾಡಲು ನಮ್ಮ ಪ್ರಯತ್ನವಂತೂ ನಿರಂತರ ಇರುತ್ತದೆ ಎಂದರು.ಈ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌’ನ ವಿವಿಧ ಪದಾಧಿಕಾರಿಗಳಾದ ಅಚ್ಚುತ್ ಗೌಡ, ಶಿವರಾಜ್, ಅರುಣ್ ಕುಮಾರ್ ಹಾಗೂ ಕೇಂದ್ರ ಸರ್ಕಾರದ ಹಿಂದಿ ಸಲಾಹಕರ್ ಸಮಿತಿ ಸದಸ್ಯರಾದ ರಾಘವೇಂದ್ರ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUGlorious BharatKannada News WebsiteLatest News KannadaVinay Gurujiಅಯೋಧ್ಯೆಅವಧೂತ ವಿನಯ್ ಗುರೂಜಿಗ್ಲೋರಿಯಸ್ ಭಾರತ್ಬೆಂಗಳೂರುರಾಮಮಂದಿರ
Previous Post

ಡ್ರಾಗನ್ ಫ್ರೂಟ್ ಹೆಸರು ಬದಲಿಸಿದ ಗುಜರಾತ್ ಸರ್ಕಾರ! ನೂತನ ಹೆಸರೇನು ಗೊತ್ತಾ?

Next Post

ರಾಜ್ಯದಲ್ಲಿ ಶೀಘ್ರ 6000 ಪಶುವೈದ್ಯರ ನೇಮಕ: ಸಚಿವ ಪ್ರಭು ಚವ್ಹಾಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯದಲ್ಲಿ ಶೀಘ್ರ 6000 ಪಶುವೈದ್ಯರ ನೇಮಕ: ಸಚಿವ ಪ್ರಭು ಚವ್ಹಾಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ | ಅ.26ರಂದು ನಮನ – ಚಿಂತನ – ಸನ್ಮಾನ ಕಾರ್ಯಕ್ರಮ

October 24, 2025

Pune Grand Tour 2026 gets UCI’s Class 2.2 race status

October 24, 2025

ಇನ್ಮುಂದೆ ಟೆನ್ಶನ್’ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!

October 24, 2025

ಭಾರತದ ಸೈಕ್ಲಿಂಗ್ ಇತಿಹಾಸದಲ್ಲಿ ಹೊಸ ಹಾದಿ | UCI ಮಾನ್ಯತೆ ಪಡೆದ ಪುಣೆ ಗ್ರ್ಯಾಂಡ್ ಟೂರ್!

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ | ಅ.26ರಂದು ನಮನ – ಚಿಂತನ – ಸನ್ಮಾನ ಕಾರ್ಯಕ್ರಮ

October 24, 2025

Pune Grand Tour 2026 gets UCI’s Class 2.2 race status

October 24, 2025

ಇನ್ಮುಂದೆ ಟೆನ್ಶನ್’ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!