Saturday, June 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಚೈತ್ರಾ ಕುಂದಾಪುರಗೆ ವ್ಯಾಪಕ ಬೆಂಬಲ: ಸಂಘದ ಮಧ್ಯಪ್ರವೇಶಕ್ಕೆ ಆಗ್ರಹ

October 29, 2018
in Special Articles
0 0
0
Share on facebookShare on TwitterWhatsapp
Read - < 1 minute

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಿಂದೂ ಯುವ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಅವರಿಗೆ ಹಿಂದೂ ಯುವಕರು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವ್ಯಕ್ತಪಡಿಸಿದ್ದು, ಇದಕ್ಕಾಗಿ ಹ್ಯಾಶ್ ಟ್ಯಾಗ್ ಆರಂಭಿಸಿದ್ದಾರೆ.

ಈ ಕುರಿತಂತೆ ಖ್ಯಾತ ವಾಗ್ಮಿ ನಿತ್ಯಾನಂದ ವಿವೇಕವಂಶಿ ವಾಸ್ತವ ಅಂಶಗಳೊಂದಿಗೆ ಚೈತ್ರಾ ಕುಂದಾಪುರ ಅವರಿಗೆ ಬೆಂಬಲ ವ್ಯಕ್ತಪಡಿಸಿ, ಬರೆದಿದ್ದಾರೆ… ಓದಿ…

ಚೈತ್ರಾ ಕುಂದಾಪುರ ವಿರುದ್ಧ ವ್ಯವಸ್ಥಿತ ಷಢ್ಯಂತ್ರ ನಡೆಯುತ್ತಿರುವುದು ನಮ್ಮ ಗಮನಕ್ಕೆ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿನ ನೆಟ್ ವರ್ಕ್ ಬಳಸಿಕೊಂಡು ಉದ್ದೇಶಪೂರ್ವಕವಾಗಿ ಅವಳ ತೇಜೋವಧೆ ಮಾಡಲು ಕೆಲವು ಶಕ್ತಿಗಳು ಹಗಲೂ ರಾತ್ರಿ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಇದು ಸರಿಯಲ್ಲ!

ಚೈತ್ರಾ ಕೋಪಿಷ್ಠಳಿರಬಹುದು, ಮುಂಗೋಪಿಯಿರಬಹುದು. ಆದರೆ ಅವಳು ಹಿಂದು ಸಮಾಜದ ಪರ ದನಿ ಎತ್ತಿರುವ ಹುಡುಗಿ. ಈ ತೇಜೋವಧೆ ಹೀಗೆ ಮುಂದುವರಿದರೆ ಸತ್ಯ ಮಾಡಿ ಹೇಳ್ತೀನಿ ನಿಮ್ಮ ಈ ಥರ್ಡ್ ರೇಟೆಡ್, ಚೀಪ್ ಪ್ರಯತ್ನಗಳನ್ನು ನೋಡೋವರೆಗೂ ನೋಡಿ ಜನ ಕೊನೆಗೆ ಅವಳ ಬೆಂಬಲಕ್ಕೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಿಲ್ತಾರೆ. ನೋಡ್ತಿರಿ!

ಎಷ್ಟು ಅಂತ ಹಿಂಸೆ ಕೊಡ್ತೀರಿ ಆ ಹೆಣ್ಣುಮಗಳಿಗೆ? ನಿಮಗ್ಯಾರಿಗೂ ಅಕ್ಕ ತಂಗಿಯರಿಲ್ವಾ?? ಒಬ್ಬ ವ್ಯಕ್ತಿಯ ಮೇಲೆ ಇಷ್ಟು ದ್ವೇಷ ಸಾಧಿಸಬಾರದು. ನಾನು ನಿಮಗೆ ಎಚ್ಚರಿಕೆ ಕೊಡ್ತಿದೀನಿ ಅನ್ಕೊಳಿ ಅಥವಾ ಬುದ್ಧಿವಾದ ಅಂತಾನಾದ್ರೂ ತಿಳ್ಕೊಳಿ! ಇದು ಆದಷ್ಟು ಬೇಗ ನಿಲ್ಲದಿದ್ರೆ #IAmWithChaitraKundapura ಅಂತ ಹ್ಯಾಶ್ ಟ್ಯಾಗ್ ಹಾಕಿ ಬೆಂಬಲ ಶುರು ಮಾಡಿ ಅವಳಿಗೆ ರಾಜ್ಯ ಮಟ್ಟದಲ್ಲಿ ಬೆಂಬಲ ತರಲಿದ್ದೇವೆ. ಅವಶ್ಯ ಬಿದ್ದರೆ ರಾಷ್ಟ್ರ ಮಟ್ಟದಲ್ಲೂ ನೆನಪಿಡಿ.

ಎಲ್ಲಕ್ಕೂ ಮಿಗಿಲಾಗಿ ಅವಳೊಬ್ಬಳು ಹೆಣ್ಣು ಅನ್ನುವುದು ನಿಮ್ಮ ಗಮನದಲ್ಲಿರಲಿ. ಅವಳು ಹಿಂದು ಸಮಾಜದ ಪರವಾಗಿ ನಿಂತ ಹುಡುಗಿ. ನೀವು ಒಪ್ಪಿ ಬಿಡಿ ಅವಳು ಹಿಂದು ಸಮಾಜದ ಶಕ್ತಿ. ಚಿಕ್ಕವಳಿರಬಹುದು. ತಪ್ಪು ಮಾಡಿರಬಹುದು, ಭ್ರಮೆ ಹುಂಬತನಗಳಿರಬಹುದು. ಆದರೆ ಅದಕ್ಕೆ ನೀವು ಸೇಡು ತೀರಿಸಿಕೊಳ್ಳುತ್ತಿರುವ ರೀತಿ ಉತ್ತರವಲ್ಲ. ಇದು ಅತಿಯಾಯ್ತು. ನಾವೂ ನೋಡ್ತಾ ಇದೀವಿ. ಸತ್ತ ಹಾವನ್ನು ಮತ್ತೆ ಮತ್ತೆ ಬಡಿಯುವುದು ಸಜ್ಜನರಿಗೆ ಶೋಭೆಯಲ್ಲ ಅಥವಾ ನೀವು ಸಜ್ಜನರಲ್ಲ ಎನಿಸಿದರೆ ಇದನ್ನು ಮುಂದುವರೆಸಿ. ನಾವು ಏನು ಮಾಡಬೇಕೋ ಮಾಡ್ತಿವಿ.

ಒಂದು ನೆನಪಿಡಿ. ನಿಜವಾದ ಹಿಂದೂ ಸ್ತ್ರೀಯಲ್ಲಿ ದೇವರನ್ನು ಕಾಣುತ್ತಾನೆ ಹೊರತು ರಾಕ್ಷಸಿಯನ್ನಲ್ಲ. ಇಷ್ಟಾದರೂ ಇವೆಲ್ಲವನ್ನೂ ಮೀರಿ ನೀವು ಮಾಡೋದನ್ನೇ ಮಾಡ್ತೀವಿ ಅಂದ್ರೆ ನೆನಪಿಡಿ ಅವಳು ಬೆಳೆಯುವುದನ್ನು ಯಾರು ತಪ್ಪಿಸಲಾರರು!

ಇಷ್ಟಾದ ಮೇಲೆ ನನ್ನ ಮೇಲೆ ವೈಯಕ್ತಿಕವಾಗಿ ದಾಳಿ ಮಾಡ್ತೀರಾ? ನಿಮಗೆ ಗೊತ್ತಿರಲಿ ನನಗೆ ನನ್ನ ಇಮೇಜ್ ನ ಭಯವಿಲ್ಲ. ಹಿಂದೂ ಸಮಾಜಕ್ಕೋಸ್ಕರ, ದೇಶಕ್ಕೋಸ್ಕರ ನನ್ನಂಥಾ ಎಷ್ಟೋ ಜನ ಅದಾಗಲೇ ಸತ್ತೇ ಹೋಗಿದಾರೆ ಇನ್ನು ನಾನಿನ್ಯಾವ ಮಹಾ?? ಒಬ್ಬ ದೇಶಭಕ್ತ ಹೆಣ್ಣುಮಗಳ ಪರವಾಗಿ ನಿಂತೆನೆಂಬ ಕಾರಣಕ್ಕೆ ಹಾಗಾಗುವುದಾದರೆ ಆ ತ್ಯಾಗಕ್ಕೆ ನಾನು ಸಿದ್ಧನಿದ್ದೇನೆ. ಸಂಘಟನೆ, ಪರಿವಾರ, ಪಕ್ಷದ ಮುಖ್ಯಸ್ಥರುಗಳಿಗೂ ನಾನು ನೇರವಾಗಿ ಆಗ್ರಹಿಸುತ್ತಿದ್ದೇನೆ. ಇದನ್ನು ಬೇಗ ಇತ್ಯರ್ಥ ಮಾಡಿ ಮುಗಿಸಿ. ಇಲ್ಲದಿದ್ದರೆ ನಾವು ಪ್ರತಿಭೆಗಳನ್ನು ಉಪಯೋಗಿಸಿ ಎಸೆಯುವ ಅಯೋಗ್ಯರು ಅಂತ ಒಪ್ಪಿಕೊಂಡುಬಿಡಿ.

#ನಮ್ಮ_ಮನೆ_ಮಗಳು
#ಬಿಟ್ಟು_ಕೊಡೋ_ಪ್ರಶ್ನೇನೇ_ಇಲ್ಲ

Tags: Chaitra KundapuraNithyananda Vivekavamshiಚೈತ್ರಾ ಕುಂದಾಪುರನಿತ್ಯಾನಂದ ವಿವೇಕವಂಶಿ
Previous Post

ಭಾರತ-ಜಪಾನ್ ಏಷ್ಯಾದ ಹೊಸ “ಭಾಯಿ ಭಾಯಿ”

Next Post

ಪುತ್ತೂರು: ರೈಲ್ವೆ ಸೇತುವೆ ಅಗಲೀಕರಣಕ್ಕಾಗಿ ವಿದ್ಯಾರ್ಥಿಗಳ ಟ್ವೀಟ್ ಅಭಿಯಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪುತ್ತೂರು: ರೈಲ್ವೆ ಸೇತುವೆ ಅಗಲೀಕರಣಕ್ಕಾಗಿ ವಿದ್ಯಾರ್ಥಿಗಳ ಟ್ವೀಟ್ ಅಭಿಯಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!