Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕೊರೋನಾ ಮಹಾಮಾರಿ ಭೀತಿ: ಲಾಕ್ ಡೌನ್ ಆಗುತ್ತಿರುವ ಹಳ್ಳಿಗಳು..! ಹೊರಗಿನವರಿಗೆ ನೋ ಎಂಟ್ರಿ ಬೋರ್ಡ್

March 26, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಇಡೀ ವಿಶ್ವದ ನಿದ್ದೆಗೆಡಿಸಿರುವ ಕೊರೋನಾ ಮಹಾಮಾರಿ ನಿಯಂತ್ರಣಕ್ಕೆ, ಎಲ್ಲೆಡೆ ಹರಸಾಹಸ ನಡೆಸಲಾಗುತ್ತಿದೆ. ದೇಶದಾದ್ಯಂತ 21 ದಿನಗಳ ’ಲಾಕ್ ಡೌನ್’ ಘೋಷಿಸಲಾಗಿದೆ. ಮನೆಯಲ್ಲಿಯೇ ಇರುವಂತೆ, ಹೊರಬರದಂತೆ ಕೇಂದ್ರ-ರಾಜ್ಯ ಸರ್ಕಾರಗಳು ನಾಗರಿಕರಿಗೆ ಮನವಿ ಮಾಡಿಕೊಂಡಿವೆ.

ಈ ನಡುವೆ ಶಿವಮೊಗ್ಗ ಜಿಲ್ಲೆಯ ಕೆಲವು ಹಳ್ಳಿಗಳಲ್ಲಿ, ಹೊರಗಿನವರ ಪ್ರವೇಶಕ್ಕೆ ಗ್ರಾಮಸ್ಥರು ನಿರ್ಬಂಧ ಹೇರುತ್ತಿರುವ ಮಾಹಿತಿಗಳು ಬೆಳಕಿಗೆ ಬರುತ್ತಿವೆ!

ಹೌದು. ಕೊರೋನಾ ವೈರಸ್ ಹರಡುವಿಕೆ ತಡೆಯಲು ಕೆಲ ಗ್ರಾಮಸ್ಥರು, ಅಪರಿಚಿತರು ಹಾಗೂ ಹೊರ ಊರುಗಳಿಂದ ಹಳ್ಳಿಗಳಿಗೆ ಆಗಮಿಸುವವರ ಮೇಲೆ ನಿರ್ಬಂಧ ಹಾಕುತ್ತಿದ್ದಾರೆ. ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಮರದ ತುಂಡು, ಕಲ್ಲುಗಳನ್ನು ಅಡ್ಡಲಾಗಿಟ್ಟು ಸಂಚಾರ ನಿರ್ಬಂಧಿಸುತ್ತಿದ್ದಾರೆ. ರಸ್ತೆ ಮಧ್ಯೆ ಹಗ್ಗಗಳನ್ನು ಕಟ್ಟುತ್ತಿದ್ದಾರೆ. ಇದರ ಜೊತೆಗೆ ಕೆಲವೆಡೆ ಬ್ಯಾನರ್ ಕೂಡ ಹಾಕಲಾಗಿದೆ. ಅಪರಿಚಿತರು, ವ್ಯಾಪಾರಿಗಳು ಊರೊಳಗೆ ಬಾರದಂತೆ ಎಚ್ಚರಿಕೆ ಸಂದೇಶ ಹಾಕಲಾಗಿದೆ.

ಭಯ-ಕಾಳಜಿ
ಕೊರೋನಾ ಬಗ್ಗೆ ಗ್ರಾಮಗಳಲ್ಲಿ ಸಾಕಷ್ಟು ಆತಂಕ ಮನೆ ಮಾಡಿದೆ. ಮುಂದೆನಾಗುವುದೋ ಎಂಬ ಭಯ ಆವರಿಸಿದೆ. ಶತಾಯಗತಾಯ ಈ ಸಾಂಕ್ರಾಮಿಕ ಮಹಾಮಾರಿಗೆ ತಮ್ಮ ಹಳ್ಳಿ ತುತ್ತಾಗಬಾರದೆಂಬ ಕಾಳಜಿಯೂ ಗ್ರಾಮಸ್ಥರಲ್ಲಿದೆ.

ಈ ನಡುವೆ, ಬೆಂಗಳೂರು ಸೇರಿದಂತೆ ನಗರ-ಪಟ್ಟಣಗಳಿಂದ ಗ್ರಾಮಗಳಿಗೆ ದೌಡಾಯಿಸುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಇದು ಗ್ರಾಮಸ್ಥರ ಆತಂಕ ಹೆಚ್ಚಾಗುವಂತೆ ಮಾಡಿದೆ. ಇಂತವರಿಂದ ಏನಾದರೂ ತೊಂದರೆಯಾಗಲಿದೆಯಾ ಎಂಬ ಅನುಮಾನ ಕೆಲ ಗ್ರಾಮಸ್ಥರದ್ದಾಗಿದೆ.

ನಗರ-ಪಟ್ಟಣಗಳಿಂದ ಆಗಮಿಸಿದವರ ಅದೆಷ್ಟೊ ಜನರ ಆರೋಗ್ಯ ತಪಾಸಣೆಯನ್ನು ಗ್ರಾಮಸ್ಥರೇ ಮಾಡಿಸುತ್ತಿದ್ದಾರೆ. ಇಂತಹವರ ಬಗ್ಗೆ ಸ್ಥಳೀಯಾಡಳಿತಗಳಿಗೆ ಮಾಹಿತಿ ರವಾನಿಸುತ್ತಿದ್ದಾರೆ.

ವ್ಯಾಪಾರಕ್ಕಿಲ್ಲ ಅವಕಾಶ
ಐಸ್ ಕ್ರೀಂ, ಮಿಠಾಯಿ, ರಗ್ಗು, ಮೀನು ಮತ್ತಿತರ ದಿನ ಬಳಕೆ ವಸ್ತುಗಳ ಮಾರಾಟ ಮಾಡಲು ಆಗಮಿಸುವ ವ್ಯಾಪಾರಿಗಳ ಮೇಲೆಯೂ ಕೆಲ ಹಳ್ಳಿಗಳಲ್ಲಿ ನಿರ್ಬಂಧ ಹಾಕಲಾಗಿದೆ. ಯಾವುದೇ ಕಾರಣಕ್ಕೂ ಹಳ್ಳಿ ಪ್ರವೇಶಿಸದಂತೆ ಗ್ರಾಮಸ್ಥರು ಸಲಹೆ ನೀಡುತ್ತಿದ್ದಾರೆ. ಜೊತೆಗೆ ಗ್ರಾಮಸ್ಥರು ವಿನಾ ಕಾರಣ ನಗರ-ಪಟ್ಟಣಗಳಿಗೆ ತೆರಳದಂತೆಯೂ ಊರಿನ ಮುಖಂಡರು ಸೂಚಿಸುತ್ತಿದ್ದಾರೆ.

ಮಹಾಮಾರಿ ನಮ್ಮೂರಿಗೆ ಕಾಲಿಡಬಾರದು ಎಂಬ ಉದ್ದೇಶ
ಕೊರೋನಾ ಸೋಕಿಂತರ ಸಂಪರ್ಕಕ್ಕೆ ಬರುವ ವ್ಯಕ್ತಿಗಳಿಗೂ ಈ ರೋಗ ಹರಡುತ್ತದೆ. ಇದು ನಿಜಕ್ಕೂ ಅಪಾಯಕಾರಿಯಾದುದಾಗಿದೆ. ಸರ್ಕಾರಗಳು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಕೈಗೊಳ್ಳುತ್ತಿವೆ. ಇಂತಹ ಮಹಾಮಾರಿ ನಮ್ಮ ಹಳ್ಳಿಗೆ ಕಾಲಿಡಬಾರದು ಎಂಬ ಉದ್ದೇಶದಿಂದ ಊರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡುತ್ತಿದ್ದೇವೆ. ಅನಗತ್ಯವಾಗಿ ನಗರ-ಪಟ್ಟಣ, ಊರುಗಳಿಗೆ ತೆರಳದಂತೆ ಗ್ರಾಮಸ್ಥರಿಗೆ ಸೂಚಿಸುತ್ತಿದ್ದೇವೆ. ಮದುವೆ, ಧಾರ್ಮಿಕ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಮುಂದೂಡುವಂತೆಯೂ ಸಲಹೆ ನೀಡಿದ್ದೇವೆ.

ವಿವಿಧ ವಸ್ತು ಮಾರಾಟ ಮಾಡಲು ಆಗಮಿಸುವವರಿಗೆ, ಸದ್ಯಕ್ಕೆ ಗ್ರಾಮ ಪ್ರವೇಶಿಸದಂತೆ ಸಲಹೆ ನೀಡಲಾಗಿದೆ. ನಗರ-ಪಟ್ಟಣ ಸೇರಿದಂತೆ, ಪರ ಊರುಗಳಿಂದ ಆಗಮಿಸುವ ಅಪರಿಚಿತರ ಮೇಲೂ ನಿಗಾವಹಿಸಲಾಗುತ್ತಿದೆ ಎಂದು ಶಿವಮೊಗ್ಗ ತಾಲೂಕಿನ ಕಡೇಕಲ್ಲು ಗ್ರಾಮದ ಗ್ರಾಮಸ್ಥರೋರ್ವರು ಹೇಳುತ್ತಾರೆ.

ವರದಿ: ಬಿ. ರೇಣುಕೇಶ್

Get in Touch With Us info@kalpa.news Whatsapp: 9481252093

Tags: Covid_19indiaKannadaNewsWebsiteLatestNewsKannadaManladNewsShivamoggaVillageಕೊರೋನಾ ವೈರಸ್ಮಹಾಮಾರಿಶಿವಮೊಗ್ಗ
Previous Post

ಗಮನಿಸಿ! ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ, ಮೀರಿದರೆ ಕಠಿಣ ಕ್ರಮ

Next Post

ಶಿವಮೊಗ್ಗದಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಮಂದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಮಂದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
Medi Cover Hospital, Bengaluru

West Bengal Boy Recovers After Advanced Airway Procedure in Bangalore

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!