No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ-ಮನೆಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ: ಪರಿಸ್ಥಿತಿ ನಿಯಂತ್ರಣದಲ್ಲಿ, ನಗರಕ್ಕೆ ಐಜಿ ಭೇಟಿ

ಗಾಳಿ ಸುದ್ಧಿಗಳಿಗೆ ಕಿವಿಗೊಡಬೇಡಿ, ಯೋಚಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ

kalpa News by kalpa News
February 20, 2022
in ಶಿವಮೊಗ್ಗ
0
ಶಿವಮೊಗ್ಗ-ಮನೆಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ: ಪರಿಸ್ಥಿತಿ ನಿಯಂತ್ರಣದಲ್ಲಿ, ನಗರಕ್ಕೆ ಐಜಿ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿಂದೂ ಕಾರ್ಯಕರ್ತ ಹರ್ಷ ಎಂಬಾತನ ಹತ್ಯೆ ಹಿನ್ನೆಲೆಯಲ್ಲಿ ಹಳೇ ಶಿವಮೊಗ್ಗ ಭಾಗದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

Also Read: ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಕೊಲೆ: ಹಳೇ ದ್ವೇಷ ಕಾರಣ?

ಸೀಗೆಹಟ್ಟಿ ಭಾಗದಲ್ಲಿ ಮೂರು ದ್ವಿಚಕ್ರ ವಾಹನಗಳಿಗೆ, ಲಗೇಜ್ ವಾಹನ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿಗಳು ನಂದಿಸಿದ್ದಾರೆ.

ಇಡಿಯ ಪ್ರದೇಶದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಸದ್ಯ ಪರಿಸ್ಥಿತಿ ಬಹುತೇಕ ನಿಯಂತ್ರಣದಲ್ಲಿದೆ ಎಂದು ವರದಿಯಾಗಿದೆ. ನಾಳೆ ಬೆಳಗಾಗುವ ವೇಳೆಗೆ ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಿಸಿ, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಗರದಲ್ಲಿ ನಿಯೋಜಿಸಲಾಗುತ್ತಿದೆ.

ಇದೇ ವೇಳೆ, ನಗರದಲ್ಲಿ ಪ್ರಕ್ಷುಬ್ದ ವಾತಾವರಣದ ಹಿನ್ನೆಲೆಯಲ್ಲಿ ಐಜಿಪಿ ತ್ಯಾಗರಾಜನ್ ಅವರು ನಗರಕ್ಕೆ ದೌಡಾಯಿಸಿದ್ದಾರೆ.

Also Read: ಶಿವಮೊಗ್ಗ ನಗರದಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಗಾಳಿಸುದ್ದಿಗೆ ಕಿಡಿಗೊಡಬೇಡಿ
ಇನ್ನು, ಹಿಜಾಬ್ ವಿವಾದ ಬೂದಿ ಮುಚ್ಚಿದ ಕೆಂಡದಂತಿದ್ದು, ಇದರ ಬೆನ್ನಲ್ಲೇ ಹಿಂದೂ ಕಾರ್ಯಕರ್ತನ ಹತ್ಯೆಯ ಕಿಚ್ಚು ನಗರದಲ್ಲಿ ಹತ್ತಿಕೊಂಡಿದೆ. ಇದು ನಗರವನ್ನು ಮತ್ತಷ್ಟು ಸೂಕ್ಷ್ಮ ಪರಿಸ್ಥಿತಿಯನ್ನಾಗಿಸಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ.
ಹರ್ಷ ಎಂಬ ಯುವಕನ ಹತ್ಯೆಯಾಗಿರುವುದು ನಿಜಕ್ಕೂ ದುರದೃಷ್ಠಕರ. ಇದಕ್ಕೆ ಕಾರಣರಾದವರನ್ನು ಆದಷ್ಟು ಶೀಘ್ರ ಪತ್ತೆ ಮಾಡಿ, ಬಂಧಿಸುವಷ್ಟು ಶಿವಮೊಗ್ಗ ಜಿಲ್ಲಾ ಪೊಲೀಸರು ಸಮರ್ಥರಿದ್ದಾರೆ. ಈ ಕಾರ್ಯ ಆದಷ್ಟು ಶೀಘ್ರ ಆಗುತ್ತದೆಯೂ ಕೂಡ.

ಇಂತಹ ಸಂದರ್ಭದಲ್ಲಿ ನಗರದಲ್ಲಿ ಶಾಂತಿ ಕಾಪಾಡಿ, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿಡಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ನಾಗರಿಕರ ಸಹಕಾರ ಅತ್ಯಂತ ಮುಖ್ಯವಾದುದು. ಹತ್ಯೆಯಾದ ನೋವಿನಲ್ಲಿ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಮುಂದೆ ಮತ್ತೆ ಅಪಾಯ ಎದುರಾಗದಂತೆ ಎಚ್ಚರಿಕೆ ವಹಿಸಬೇಕಾದ ಜವಾಬ್ದಾರಿಯನ್ನು ನಾಗರಿಕರು ಪ್ರದರ್ಶಿಸಬೇಕಿದೆ.

Also Read: ಹಳೇ ಶಿವಮೊಗ್ಗದ ಕೆಲವು ಭಾಗ ಪ್ರಕ್ಷುಬ್ದ: ಪರಿಸ್ಥಿತಿ ನಿಯಂತ್ರಣಕ್ಕೆ ಖುದ್ದು ಫೀಲ್ಡಿಗಿಳಿದ ಎಸ್’ಪಿ

ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಬೇಡಿ
ಇನ್ನು, ಸೂಕ್ಷ್ಮ ಸಂದರ್ಭಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಪ್ರತಿಯೊಂದು ಪೋಸ್ಟ್ ಯಾವುದೇ ರೀತಿಯ ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ.ಸದ್ಯ ಹರ್ಷನ ಹತ್ಯೆಗೆ ಸಂಬಂಧಿಸಿದಂತೆ ಹೇಳುವುದಾದರೆ ಯಾವುದೇ ರೀತಿಯ ಪರ-ವಿರೋಧದ ಪೂರ್ವಗ್ರಹ ಪೀಡಿತ, ಕಪೋಲಕಲ್ಪಿತ ಪೋಸ್ಟ್’ಗಳು, ಅಭಿಪ್ರಾಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ದಯಮಾಡಿ ಹಾಕಬೇಡಿ. ಅಲ್ಲದೇ, ಹಿಂದೆ ಮುಂದೆ ಯೋಚಿಸದೇ ಸಿಕ್ಕ ಸಿಕ್ಕ ಪೋಸ್ಟ್ ಶೇರ್ ಮಾಡಬೇಡಿ. ಇದು ಎಂತಹುದ್ದೇ ಪರಿಸ್ಥಿತಿಯನ್ನು ಸೃಷ್ಠಿಸುವ ಸಾಧ್ಯತೆಯಿರುತ್ತದೆ. ಇದು ನಗರದಲ್ಲಿ ಶಾಂತಿ ಕದಡಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಗೆ ದಾರಿಯಾಗುತ್ತದೆ. ಹೀಗಾಗಿ, ಪ್ರತಿ ಪೋಸ್ಟ್ ಹಾಕುವ ಮುನ್ನ ಜಾಗ್ರತೆ ವಹಿಸಿ.

Also Read: ಬೆಳ್ಳಿತೆರೆಗೆ ರಾಜಾ ಹುಲಿ: ಸಿನಿಮಾ ಪಾತ್ರಕ್ಕಾಗಿ ಬಣ್ಣ ಹಚ್ಚಿದ ಮಾಜಿ ಸಿಎಂ ಯಡಿಯೂರಪ್ಪ

ಶಾಂತಿ-ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ…

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Crime NewsHinduKannada News WebsiteLatest News KannadaLocal Government ElectionMurderShimogaShivamoggaShivamogga NewsSocial mediaಅಗ್ನಿ ಶಾಮಕ ಸಿಬ್ಬಂದಿಶಿವಮೊಗ್ಗಹಿಜಾಬ್ ವಿವಾದಹಿಂದೂ ಕಾರ್ಯಕರ್ತ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಳೇ ಶಿವಮೊಗ್ಗದ ಕೆಲವು ಭಾಗ ಪ್ರಕ್ಷುಬ್ದ: ಪರಿಸ್ಥಿತಿ ನಿಯಂತ್ರಣಕ್ಕೆ ಖುದ್ದು ಫೀಲ್ಡಿಗಿಳಿದ ಎಸ್’ಪಿ

Next Post

ಧರ್ಮಾತೀತವಾಗಿ ಆರೋಪಿಗಳಿಗೆ ಶಿಕ್ಷೆಯಾಗಲಿ: ಹರ್ಷ ಹತ್ಯೆ ಬಗ್ಗೆ ಶಾಸಕ ಸಂಗಮೇಶ್ವರ ಆಗ್ರಹ

kalpa News

kalpa News

Next Post
ತಮ್ಮ ಬಂಧನದ ವೀಡಿಯೋ ವೈರಲ್: ಸ್ವತಃ ಶಾಸಕ ಸಂಗಮೇಶ್ವರ್ ಹೇಳಿದ್ದೇನು?

ಧರ್ಮಾತೀತವಾಗಿ ಆರೋಪಿಗಳಿಗೆ ಶಿಕ್ಷೆಯಾಗಲಿ: ಹರ್ಷ ಹತ್ಯೆ ಬಗ್ಗೆ ಶಾಸಕ ಸಂಗಮೇಶ್ವರ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL