Saturday, May 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ದೇಶಭಕ್ತ ಹುತಾತ್ಮರನ್ನು ಅತಿಕೆಟ್ಟದಾಗಿ ನಡೆಸಿಕೊಂಡ ಐತಿಹಾಸಿಕ ಪಕ್ಷದ ಬಗ್ಗೆ ಬೆಳಕು ಚೆಲ್ಲಿ ಮೊದಲು

September 14, 2019
in Special Articles
0 0
0
Share on facebookShare on TwitterWhatsapp
Read - < 1 minute

ಗದಾಯುದ್ಧದಲ್ಲಿ ತೊಡೆ ಮುರಿಸಿಕೊಂಡು ಬಿದ್ದ ದುರ್ಯೋಧನನ ತಲೆಗೆ ಭೀಮ ಹೊಡೆಯಲು ಹೋದಾಗ ಅವನನ್ನು ತಡೆದಿದ್ದು ಹಿರಿಯ ಧರ್ಮರಾಜನೇ ಹೊರತೂ, ಧರ್ಮ ಸೂಕ್ಷ್ಮವನ್ನರಿತಿದ್ದ ಧರ್ಮರಾಯನೇ ಹೊರತೂ ಕಿರಿಯ ನಕುಲನೋ ಸಹದೇವನೋ ಅಲ್ಲ.

ಅದೇ ರೀತಿ ರಾಜ್ಯದ ಹಿಂದಿನ ನಾಯಕನೊಬ್ಬ ತಾನು ಮಾಡಿದ ತಪ್ಪಿಗೆ ಖೆಡ್ಡಾಕ್ಕೆ ಬಿದ್ದಿದ್ದಾನೆ. ಅವನೇನೂ ತೊಡೆ ಮುರಿಸಿಕೊಂಡು ಬಿದ್ದಿಲ್ಲ. ಕಾಡಿಗೆ ಹೋಗಲೂ ಇಲ್ಲ. ಸಾಯಲೂ ಇಲ್ಲ. ತಾನು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಲು ಆತ ಸಿದ್ಧನಾಗುವಂತೆ ನಮ್ಮ ವ್ಯವಸ್ಥೆ ಅವನನ್ನು ಸಜ್ಜುಗೊಳಿಸುತ್ತಿದೆ ಅಷ್ಟೇ. ಇಷ್ಟಕ್ಕೇ ನಮ್ಮ ರಾಜ್ಯದ ನಾಯಕರು ಅವನ ಬಗ್ಗೆ ಅನುಕಂಪದ ಮಾತುಗಳನ್ನು ಆಡುವುದು ರಾಷ್ಟ್ರದ ಉನ್ನತ ಧ್ಯೇಯವೊಂದಕ್ಕೆ ಎಸಗುವ ಅವಮಾನದಂತೆಯೇ ಸರಿ. ಏಕೆ? ಅದೇಕೆ ನಮ್ಮ ರಾಜ್ಯದ ನಾಯಕರಲ್ಲಿ ಶ್ಯಾಮ್ ಪ್ರಸಾದರ, ದೀನದಯಾಳರ, ಸುಭಾಷ್ಚಂದ್ರರ ಹೌತಾತ್ಮ್ಯದ ಬಗ್ಗೆ ಮಾತನಾಡುತ್ತಲ್ಲ? ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡ ದೇಶದ ಅತಿಹಳೆಯ ಪಕ್ಷದ ದುರುದ್ದೇಶದ ಮೇಲೆ ಬೆಳಕು ಬೀರುತ್ತಿಲ್ಲ? ಏಕೆ ರಾಜ್ಯದ ಜನತೆಗೆ ಇಂಥ ವಿಷ್ಯ ತಿಳಿಸೋಕೆ ಮೋದೀಜಿನೇ ಬರಬೇಕಾ?

ಅವರ ಅತ್ಯವಮಾನಕರ ಹಾಗೂ ಶಂಕಾಸ್ಫದ ಸಾವಿನ ಬಗ್ಗೆ ಸಾಮಯಿಕವಾಗಿ ಉಲ್ಲೇಖಿಸುತ್ತಾ, ತಪ್ಪು ಮಾಡಿ ಜೈಲಿಗೆ ಹೋಗಲು ತಯಾರಿ ಮಾಡಿಕೊಳ್ಳುತ್ತಿರುವವರ ಪರವಾಗಿ ಪ್ರತಿಭಟಿಸ್ತಿರೋ ಅಭಿಮಾನಿಗಳಿಗೆ ಖಡಕ್ಕಾದ ಸಂದೇಶವನ್ನು ನಮ್ಮ ರಾಜ್ಯ ನಾಯಕರದೇಕೆ ನೀಡಬಾರದು? ಓಕೆ ಅವರಿಗದು ಸಾಧ್ಯವಾಗದಿದ್ರೇ ಸುಮ್ಮನಾದರೂ ಕೂರಲಿ. ಮಹಾಭಾರತದಲ್ಲಿ ದುಷ್ಟಶಿಕ್ಷಣವಾಗದಿರುತ್ತಿದ್ದರೆ, ಇಂದು ನಾವು ರಾವಣನನ್ನೂ, ದುರ್ಯೋಧನನನ್ನೂ ಪೂಜಿಸುತ್ತಿರುತ್ತಿದ್ದೆವು. ಇದು ಧರ್ಮ ಸೂಕ್ಷ್ಮವೂ ಹೌದು, ರಾಷ್ಟ್ರ ಸೂಕ್ಷ್ಮವೂ ಹೌದು. ಇದನ್ನು ಜನಸಾಮಾನ್ಯರು ಹಾಗೂ ಮಾಧ್ಯಮದವರು ಹೆಚ್ಚೆಚ್ಚು ಪರಿಭಾವಿಸುವಂತೆ ಆಗಬೇಕು.

ಲೇಖನ: ನಚಿಕೇತ, ಶಿವಮೊಗ್ಗ

Tags: Indian PoliticsKannada ArticleKarnataka politicsMahabharatamartyrPM Narendra Modisubhash chandra boseಗದಾಯುದ್ಧನಚಿಕೇತಮಹಾಭಾರತಸುಭಾಷ್ ಚಂದ್ರ ಬೋಸ್ಹುತಾತ್ಮ
Previous Post

ಈ ಹಿಂದೂಸ್ಥಾನ ನಿಜಕ್ಕೂ ನಮ್ಮದಲ್ಲ

Next Post

ತುಳುನಾಡ ವೈಭವದ ಹೊಸ ಆಯಾಮದ ‘ಸ್ಪೂರ್ತಿ’ಯ ಬೆಳಕು ಈ ರೂಪದರ್ಶಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತುಳುನಾಡ ವೈಭವದ ಹೊಸ ಆಯಾಮದ ‘ಸ್ಪೂರ್ತಿ’ಯ ಬೆಳಕು ಈ ರೂಪದರ್ಶಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025

ಯಶವಂತಪುರ – ಮಂಗಳೂರು – ಕಾರವಾರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

May 16, 2025
File photo

ಜೋಗ ಅಭಿವೃದ್ಧಿ ಬಿಎಸ್‍ವೈ ಕನಸು | ಈಗ ಬೇರೆ ನಾಯಕರು ಪೋಸ್ ನೀಡುವ ಅಗತ್ಯವಿಲ್ಲ | ಬಿವೈಆರ್ ಟಾಂಗ್

May 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

May 16, 2025

ಎರಡು ಪ್ರಮುಖ ಹೊಸ ರೈಲು ಮಾರ್ಗಗಳ ಅಂತಿಮ ಸ್ಥಳ ಸಮೀಕ್ಷೆ | ಯೋಜನೆಯ ವಿವರ ಹೀಗಿದೆ

May 16, 2025

ಯಶವಂತಪುರ – ಮಂಗಳೂರು – ಕಾರವಾರ ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

May 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!