No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬೇಸಿಗೆಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಇದನ್ನು ಪಾಲಿಸಿ

kalpa News by kalpa News
May 3, 2019
in Special Articles
0
ಬೇಸಿಗೆಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಇದನ್ನು ಪಾಲಿಸಿ
Share on FacebookShare on TwitterShare on WhatsApp
  • ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೆಚ್ಚಾಗಿರುವುದರಿಂದ ನೀರನ್ನು ಆದಷ್ಟು ಕುದಿಸಿ ಆರಿಸಿ ಕುಡಿಯುವ ಹವ್ಯಾಸ ಒಳ್ಳೆಯದು.
  • ಭಾವಿ ಅಥವಾ ಅಂತರ್ಜಲ ನೀರನ್ನು ಬಳಸುವಾಗ ಎಚ್ಚರರಲಿ. ನೀರಿನ ಗುಣಮಟ್ಟ ಕಾಲ-ಕಾಲಕ್ಕೆ ತಪಾಸಣೆ ಮಾಡಿಸಿದರೆ ಒಳ್ಳೆಯದು.
  • ಹೊಟೇಲ್ ಹಾಗೂ ಇನ್ನಿತರೆ ಜಾಗಗಳಲ್ಲಿ ಸಿಗುವ ನೀರನ್ನು ಕುಡಿಯದಿರುವುದೇ ಉತ್ತಮ.
  • ತಳ್ಳುವ ಗಾಡಿಗಳಲ್ಲಿ ಮಾರುವ ಐಸ್ ಕ್ಯಾಂಡಿ, ಪಾನಿಪುರಿಯಂತಹ ಆಹಾರ ಪದಾರ್ಥಗಳನ್ನು ಕೊಳಕು ನೀರಿನಿಂದ ತಯಾರಿಸುತ್ತಾರೆ. ಅಂತಹ ಆಹಾರದಿಂದ ದೂರವಿರುವುದು ಉತ್ತಮ.
  • ಕಾಲರಾ, ಮಲೇರಿಯಾದಂತಹ ರೋಗಗಳು ಹೆಚ್ಚಾಗಿ ಹರಡುವ ಕಾಲವಾಗಿರುವುದರಿಂದ ಎಚ್ಚರಿಕೆಯಿಂದ ಇರುವುದು ಅಗತ್ಯ.
  • ಗರ್ಭಿಣಿ ಹಾಗೂ ಬಾಣಂತಿಯರು ಈ ಸಮಯದಲ್ಲಿ ಹೆಚ್ಚು ನೀರನ್ನು ಸೇಸಬೇಕು. ಒಂದೇ ಬಾರಿಗೆ ಕುಡಿಯಲು ಸಾಧ್ಯವಾಗಲಿಲ್ಲವಾದರೆ ಗಂಟೆಗೊಮ್ಮೆ ನೀರನ್ನು ಸೇಸುತ್ತಿರಬೇಕು.
  • ಯೂರಿನ್ ಇನ್ಫೆಕ್ಷನ್ ಹರಡುವ ಸಾಧ್ಯತೆ ಇರುತ್ತದೆ ನೀರು ಹೆಚ್ಚು ಕುಡಿಯುವುದರಿಂದ ಈ ಅಪಾಯ ತಪ್ಪುತ್ತದೆ.
  • ಹೆಚ್ಚಾಗಿ ಮಜ್ಜಿಗೆ, ನಿಂಬೆರಸದ ಪಾನಕ ಕುಡಿದರೆ ಉತ್ತಮ.
  • ಬೇಸಿಗೆಯಲ್ಲಿ ನಮ್ಮ ದೇಹದಿಂದ ನೀರಿನ ಅಂಶ ಬಹಳ ಬೇಕ ಆಯಾಗುವುದರಿಂದ ಕಿಡ್ನಿಗಳಲ್ಲಿ ಕಲ್ಲು ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನೀರನ್ನು ಆದಷ್ಟು ಹೆಚ್ಚಾಗಿ ಸೇಸಬೇಕು.
  • ಮಕ್ಕಳು ಈ ಸಮಯದಲ್ಲಿ ಮನೆಯ ಹೊರಗೆ ಆಡವಾಡುವ ಹವ್ಯಾಸವನ್ನು ಬೆಳೆಸಿಕೊಂಡಿರುತ್ತಾರೆ. ಹಾಗಾಗಿ ಅವರಿಗೆ ಆದಷ್ಟು ಮರದ ನೆರಳಿನಲ್ಲಿ ಆಡಲು ಸಲಹೆ ನೀಡಬೇಕು.
Tags: EpidemicHealth TipsKannada NewsSummerಕಾಲರಾಬೇಸಿಗೆಮಲೇರಿಯಾಸಾಂಕ್ರಾಮಿಕ ರೋಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳ ಮೈಛಳಿ ಬಿಡಿಸಿ ಕಲಿಸಿದ ಶಿವಮೊಗ್ಗ ರಂಗಾಯಣ ಶಿಬಿರ ಅಭಿನಂದನಾರ್ಹ

Next Post

ಭಾರತಕ್ಕೆ ಪರೋಕ್ಷ ರಾಜತಾಂತ್ರಿಕ ಜಯ: ಉಗ್ರ ಮಸೂದ್ ಆಸ್ತಿ ಮುಟ್ಟುಗೋಲಿಗೆ ಪಾಕ್ ಆದೇಶ

kalpa News

kalpa News

Next Post
ಶಾಕಿಂಗ್! ಭಾರತಕ್ಕೆ ಹೆದರಿ ಮಸೂದ್’ನನ್ನು ಶಿಫ್ಟ್ ಮಾಡಿದ ಪಾಕ್: ಗುಪ್ತಚರ ಇಲಾಖೆ ಮಾಹಿತಿ

ಭಾರತಕ್ಕೆ ಪರೋಕ್ಷ ರಾಜತಾಂತ್ರಿಕ ಜಯ: ಉಗ್ರ ಮಸೂದ್ ಆಸ್ತಿ ಮುಟ್ಟುಗೋಲಿಗೆ ಪಾಕ್ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL