No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೌರಿಬಿದನೂರಿನ ಬಡ ಕುಟುಂಬಗಳಿಗೆ ಉಚಿತ ಕಡಲಕಾಯಿ ವಿತರಣೆ

kalpa News by kalpa News
January 16, 2020
in Small Bytes, ಚಿಕ್ಕ ಬಳ್ಳಾಪುರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಹೋಬಳಿಯ ಕಲ್ಲಿನಾಯಕನಹಳ್ಳಿಯಲ್ಲಿ ಮುಖಂಡರಾದ ಕೆ.ವಿ. ರಾಮಕುಮಾರ್ ಗ್ರಾಮದಲ್ಲಿನ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಕಡಲೆಕಾಯಿ ಯನ್ನು ವಿತರಣೆ ಮಾಡಿದರು.

ದಶಕಗಳಿಂದಲೂ ಗ್ರಾಮದಲ್ಲಿನ ಬಹುತೇಕ ಕುಟುಂಬಗಳಿಗೆ ಸಂಕ್ರಾಂತಿ ಹಬ್ಬದ ದಿನದಂದು ಕಡಲೆಕಾಯಿ ನೀಡುವ ಪದ್ದತಿಯನ್ನು ಕೆ.ವಿ. ಬ್ರಹ್ಮರಾಜು ಅವರು ರೂಢಿಸಿಕೊಂಡಿದ್ದರು. ಅವರ ಬಳಿಕ ಅವರ ಪುತ್ರ ಕೆ.ವಿ. ರಾಮಕುಮಾರ್ ಈ ಪದ್ದತಿಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ.

ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿನ ಪ್ರತೀ ಕುಟುಂಬವು ಸುಮಾರು ನಾಲ್ಕೈದು ದಶಕಗಳಿಂದಲೂ ನಮ್ಮ ಕುಟುಂಬದೊಂದಿಗೆ ಅನ್ಯೋನ್ಯತೆ ಹೊಂದಿದ್ದು ಇದಕ್ಕೆ ಪೂರಕವಾಗಿ ಪ್ರತೀ ಸಂಕ್ರಾಂತಿ ಹಬ್ಬದ ದಿನದಂದು ಕಡಲೆಕಾಯಿ ವಿತರಣೆ ಮಾಡುತ್ತಿದ್ದವು. ಇಂದಿಗೂ ಕೂಡ ಈ ಆಚಾರವನ್ನು ಮುಂದುವರೆಸಿದ್ದೇವೆ. ಇದರಿಂದ ಪ್ರತೀ ಕುಟುಂಬದ ಸದಸ್ಯರೊಡನೆ ಸಾಮರಸ್ಯ ಹಾಗೂ ಸೋದರತ್ವ ಭಾವನೆ ಬೆಳೆಯುತ್ತದೆ. ಅಲ್ಲದೆ ನಾಡಿನಲ್ಲಿ ಹಬ್ಬಗಳ ಆಚರಣೆ ಮತ್ತು ಆಚಾರಗಳನ್ನು ಉಳಿಸಿ ಬೆಳೆಸುವ ಪ್ರಯತ್ನ ನಮ್ಮದಾಗಿದೆ ಎನ್ನುತ್ತಾರೆ ಕೆ.ವಿ.ರಾಮಕುಮಾರ್.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get in Touch With Us info@kalpa.news Whatsapp: 9481252093

Tags: Bayalu Seeme NewsGauribidanurKannada News WebsitePeanutPoor Familiesಕಡಲೆಕಾಯಿಗೌರಿಬಿದನೂರುಬಡ ಕುಟುಂಬ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೌರಿಬಿದನೂರು: ಕಲಿಕೆಯ ಆಸಕ್ತಿ ಮೂಡಿಸುವಂತಹ ವಾತಾವರಣ ನಿರ್ಮಿಸಲು ಕರೆ

Next Post

ಪ್ರಸವಾ ನಂತರದ ಮಾನಸಿಕ ಖಾಯಿಲೆಗಳು: ಮುನ್ನೆಚ್ಚರಿಕೆ ವಹಿಸದಿದ್ದರೆ ತೊಂದರೆ ನಿಶ್ಚಿತ

kalpa News

kalpa News

Next Post
ಪ್ರಸವಾ ನಂತರದ ಮಾನಸಿಕ ಖಾಯಿಲೆಗಳು: ಮುನ್ನೆಚ್ಚರಿಕೆ ವಹಿಸದಿದ್ದರೆ ತೊಂದರೆ ನಿಶ್ಚಿತ

ಪ್ರಸವಾ ನಂತರದ ಮಾನಸಿಕ ಖಾಯಿಲೆಗಳು: ಮುನ್ನೆಚ್ಚರಿಕೆ ವಹಿಸದಿದ್ದರೆ ತೊಂದರೆ ನಿಶ್ಚಿತ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL