Wednesday, July 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಗದಗ

‘ಸಾವಿರ ದಾರಿ’ ಕಿರುಚಿತ್ರ ಬಿಡುಗಡೆ

April 13, 2022
in ಗದಗ, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಗದಗ  |

ಚಿನ್ಮಯಿ ಗಾಯತ್ರಿ ಕ್ರಿಯೇಷನ್ ಅರ್ಪಿಸುವ ಗದಗ ನಗರದ ಕಲಾವಿದರೆ ಅಭಿನಯಿಸಿರುವ ‘ಸಾವಿರ ದಾರಿ’ ಕಿರುಚಿತ್ರ ಬಿಡುಗಡೆಯನ್ನು ನಿವೃತ್ತ ಪ್ರಾಧ್ಯಾಪಕರಾದ ಡಾ.ಎ.ಕೆ.ನಾಶಿ ಅವರು ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಬಿಡುಗಡೆ ಮಾಡಿದರು.

ಅವರು ನಗರದ ಶ್ರೀ ಚಿನ್ಮಯಿ ಸಾಂಸ್ಕೃತಿಕ ಅಕಾಡೆಮಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಗದಗ ಇವರ ಪ್ರಾಯೋಜಕತ್ವದಲ್ಲಿ ಮರಾಠಾ ವಾಙ್ಮಯ ಪ್ರೇಮಿ ಮಂಡಳಿಯಲ್ಲಿ ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ನಡೆದ ರಂಗಸೌರಭ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿ ಮಾತನಾಡಿ ಗದಗ ಕಲಾವಿದರ ತವರು .ಸಂಗೀತ, ನಾಟಕಗಳಿಗೆ, ಬರಹಗಾರರಿಗೆ, ಕಲಾವಿದರಿಗೆ ಇಲ್ಲಿ ಎಲ್ಲ ಕಾಲದಲ್ಲಿಯೂ ಪ್ರೋತ್ಸಾಹ ಇದೆ. ಇಲ್ಲಿನ ಕಲಾವಿದರೆ ಅಭಿನಯ, ತಾಂತ್ರಿಕವರ್ಗ ಎಲ್ಲ ನಿರ್ವಹಿಸಿ ಕಿರುಚಿತ್ರ ಹೊರತಂದಿರುವದು ಶ್ಲಾಘನೀಯ. ಎಲ್ಲರೂ ನೋಡಿ ಪ್ರೋತ್ಸಾಹ ನೀಡಬೇಕು.ಯೂಟೂಬ್ ಲಿಂಕ್ ಶೇರ್ ಮಾಡುವ ಮೂಲಕ ಉತ್ಸಾಹ ತುಂಬಬೇಕು ಎಂದರು.
Also read: ಪುರಾಣ ಪ್ರಸಿದ್ಧ ಹನುಮಗಿರಿ ಬೆಟ್ಟದಲ್ಲಿ ರಾಮನವಮಿ ಆಚರಣೆ…

‘ಸಾವಿರ ದಾರಿ’ ಆತ್ಮ ವಿಶ್ವಾಸ ಒಂದೇ ಸಾಕು- ಮಾತಿಲ್ಲದ ಕಿರುಚಿತ್ರ. ಆದರೆ ಮೌನದಲ್ಲೇ ಸಹಸ್ರ ಸಹಸ್ರ ಹೃದಯಗಳನ್ನು ತಟ್ಟಬಲ್ಲ ಶಕ್ತಿ ಇದರಲ್ಲಿದೆ. ಇಂದು ಎಲ್ಲರಿಗೂ ಉದ್ಯೋಗ ಕನಸೇ ಸರಿ. ಎಷ್ಟೇ ಓದಿದರೂ ಅರ್ಹತೆಗೆ ತಕ್ಕ ಸರಕಾರಿ ಉದ್ಯೋಗವಾಗಲಿ, ಖಾಸಗಿ ಉದ್ಯೋಗವಾಗಲಿ ಸಿಗುವದು ಕಷ್ಟ. ಇನ್ನೊಬ್ಬರ ಕೈಯಲ್ಲಿ ಸಿಕ್ಕು ಆಳಾಗಿ ದುಡಿಯುವದಕ್ಕಿಂತ ಸ್ವಂತ ಉದ್ಯೋಗವನ್ನು ಮಾಡುವ ಮೂಲಕ ತನಗೆ ತಾನೇ ರಾಜನಾಗಿ ಮೆರೆಯಬಹುದು. ಉದ್ಯೋಗ ಸಿಕ್ಕಿಲ್ಲ ಎಂಬ ನಿರಾಸೆ ಭಾವವನ್ನು ಬಿಟ್ಟು , ಖಿನ್ನನಾಗಿ, ತನ್ನ ಭವಿಷ್ಯವನ್ನು ಮಾನಸಿಕವಾಗಿ ಕುಗ್ಗಿ ಹಾಳು ಮಾಡಿಕೊಳ್ಳದೆ, ಬದುಕಲು ಸಾವಿರ ದಾರಿಗಳಿವೆ. ಅವುಗಳಲ್ಲಿ ನಮಗೆ ತಕ್ಕುದಾದದ್ದನ್ನು ಆರಿಸಿಕೊಂಡು ಬದುಕನ್ನು ರೂಪಿಸಿಕೊಳ್ಳಬೇಕೆನ್ನುವ ಸಮಕಾಲೀನ ಸಮಸ್ಯೆಯ ಪರಿಹಾರದ ಸಂದೇಶ ಈ ಕಿರುಚಿತ್ರದಲ್ಲಿದೆ. ಯುವಜನರಿಗೆ ಇದೊಂದು ಆಶಾಭಾವನೆ ಮೂಡಿಸುವಲ್ಲಿ ಯಶಸ್ವಿಯಾಗುತ್ತದೆ. ಪರಾವಲಂಬಿಯಾಗದೆ ಸ್ವಾವಲಂಬಿಯಾಗಿ ಬದುಕಬೇಕೆಂಬುದನ್ನು ಬಿಂಬಿಸುವ ಪಾತ್ರವರ್ಗದಲ್ಲಿ ಹಿರಿತೆರೆಮತ್ತು ಕಿರುಚಿತ್ರಗಳಲ್ಲಿ ಅಭಿನಯಿಸಿ ಇದೀಗ ಗುರುತಿಸಿಕೊಳ್ಳುತ್ತಿರುವ ಯುವ ಕಲಾವಿದ ಅವಿನಾಶ ಗಂಜಿಹಾಳ, ಹಿರಿಯ ರಂಗ-ಚಿತ್ರ ಕಲಾವಿದರಾದ ಆರ್.ಎನ್.ಕುಲಕರ್ಣಿ,ಪ್ರೊ.ಎಂ.ಎಸ್.ಕುಲಕರ್ಣಿ, ವಿಶ್ವನಾಥ ಬೇಂದ್ರೆ, ಡಾ.ಪ್ರಭು ಗಂಜಿಹಾಳ, ಶಂಕರಶಿಂಗ್ ಮಳ್ಳದ, ರಾಚಯ್ಯ ಹೊಸಮಠ, ವೀರಯ್ಯ ಹೊಸಮಠ, ದುರ್ಗೇಶ ಭೈರಮ್ಮನವರ್,ಬುಡ್ಡಾ ಆಲೂರ್, ಶ್ರೀಮತಿ ಸುಲೋಚನಾ ಐಹೊಳ್ಳಿ, ವಿದ್ಯಾ ಗಂಜಿಹಾಳ ಆಭಿನಯಿಸಿದ್ದಾರೆ.

ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ ಬಸವರಾಜ ಪಲ್ಲೇದ,ಸಹ ಛಾಯಾಗ್ರಹಣ ಖಾಜೇಸಾಬ ಬೂದಿಹಾಳ್, ಸಂಗೀತ ಸಂಯೋಜನೆ ಮಿಕ್ಕಿ ಹಬೀಬ, ಪ್ರಣಮ್ ಕಣಾದ, ಸಂಕಲನ ಅವಿನಾಶ ಗಂಜಿಹಾಳ, ಪತ್ರಿಕಾಸಂಪರ್ಕ ಡಾ.ವೀರೇಶ ಹಂಡಗಿ, ಪ್ರಚಾರ ಕಲೆ ವಿಶ್ವಪ್ರಕಾಶ ಮಲಗೊಂಡ, ಸಹನಿರ್ದೇಶನ ಡಾ.ಪ್ರಭು ಗಂಜಿಹಾಳ್, ಪರಿಕಲ್ಪನೆ-ನಿರ್ದೇಶನ ಈಗಾಗಲೇ ನಾ ಅದೀನಿ, ಕಾಲ್ ಮೀ ಕಿರುಚಿತ್ರಗಳನ್ನು ನಿರ್ದೇಶಿಸಿದ ಬಿ.ಮೌನೇಶ್ ನಿರ್ದೇಶನ ಮಾಡಿದ್ದಾರೆ. ಬಿ.ವಿಷ್ಣು ಆಚಾರ್ಯ ನಿರ್ಮಿಸಿದ್ದಾರೆ. ಈ ಕಿರುಚಿತ್ರ ಚಿನ್ಮಯ ಸ್ಟುಡಿಯೋಸ್ ಯೂಟೂಬ್ ಚಾನೆಲ್ ದಲ್ಲಿ ನೋಡಬಹುದಾಗಿದೆ.


ವರದಿ: ಡಾ.ಪ್ರಭು.ಗಂಜಿಹಾಳ, ಮೊ: 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: GadagaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSandalwood Newsಗದಗ
Previous Post

ಪುರಾಣ ಪ್ರಸಿದ್ಧ ಹನುಮಗಿರಿ ಬೆಟ್ಟದಲ್ಲಿ ರಾಮನವಮಿ ಆಚರಣೆ…

Next Post

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಸಿಎಂ ಬೊಮ್ಮಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

20 ಸಾವಿರ ರೂ. ಮೌಲ್ಯದ AI ಶಿಕ್ಷಣ ಕಿಟ್ ಉಚಿತವಾಗಿ ಪಡೆಯಲು ಸುವರ್ಣಾವಕಾಶ

July 22, 2025

ಸೊರಬ | ಕುಬಟೂರಿನಲ್ಲಿ ನರಸಿಂಹಸ್ವಾಮಿ ಪೌರಾಣಿಕ ವಿಗ್ರಹ ಭಗ್ನಕ್ಕೆ ಖಂಡನೆ | ಮಾನಸಿಕ ಅಸ್ವಸ್ಥನಿಂದ ಕೃತ್ಯ?

July 22, 2025

ಮಹಾನ್ ಚೇತನ ಹೆಚ್. ಎಸ್ ವೆಂಕಟೇಶ್ ಮೂರ್ತಿ ಅವರಿಗೆ ಸಾರ್ಥಕ ಭಾವನಮನ

July 22, 2025

ಶರಾವತಿ ಸಂತ್ರಸ್ತರ ಬೆಳೆ ತೆರವು | ರೈತರ ಆಕ್ರೋಶ

July 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

20 ಸಾವಿರ ರೂ. ಮೌಲ್ಯದ AI ಶಿಕ್ಷಣ ಕಿಟ್ ಉಚಿತವಾಗಿ ಪಡೆಯಲು ಸುವರ್ಣಾವಕಾಶ

July 22, 2025

ಸೊರಬ | ಕುಬಟೂರಿನಲ್ಲಿ ನರಸಿಂಹಸ್ವಾಮಿ ಪೌರಾಣಿಕ ವಿಗ್ರಹ ಭಗ್ನಕ್ಕೆ ಖಂಡನೆ | ಮಾನಸಿಕ ಅಸ್ವಸ್ಥನಿಂದ ಕೃತ್ಯ?

July 22, 2025

ಮಹಾನ್ ಚೇತನ ಹೆಚ್. ಎಸ್ ವೆಂಕಟೇಶ್ ಮೂರ್ತಿ ಅವರಿಗೆ ಸಾರ್ಥಕ ಭಾವನಮನ

July 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!