Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಗಾಂಧಿ ದನಿ ದರ್ಪಣ-ಅಮರ ಬಾಪು ಚಿಂತನ

October 2, 2020
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಹಾತ್ಮ ಗಾಂಧಿ ಒಂದು ವಿಸ್ಮಯ. ಅವರು ಅಪ್ರಸ್ತುತರು ಎಂದು ಹೇಳುತ್ತಿರುವಾಗಲೇ ಅವರು ಹೆಚ್ಚು ಪ್ರಸ್ತುತರಾಗಿ ಪ್ರಕಟವಾಗಿ ಬಿಡುತ್ತಾರೆ. ಗಾಂಧಿ ವಿಚಾರಧಾರೆ ಅರ್ಥಮಾಡಿಕೊಳ್ಳತ್ತಲೇ ನಾವು ಅವರ ಮಾತಿನ ಆಳ ಅರಿಯದೆ ಗೊಂದಲಕ್ಕೆ ನಿಲುಕುವುದು ಉಂಟು.

ಜಗತ್ತು ಕಂಡ ಶ್ರೇಷ್ಟ ಚಿಂತಕ, ನುಡಿದಂತೆ ನಡೆದು ವಿಶ್ವಕ್ಕೆ ಆದರ್ಶಪ್ರಾಯರಾದ ಅಪರೂಪದ ವ್ಯಕ್ತಿ ಮೋಹನದಾಸ ಕರಮಚಂದ ಗಾಂಧಿ. ಈಗಿನ ತಾಂತ್ರಿಕ ಯುಗದಲ್ಲಿ ಗಾಂಧಿ ಅದೆಷ್ಟು ಪ್ರಸ್ತುತವೆಂಬ ಪ್ರಶ್ನೆಗಳಿಗೆ ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಾದ ಸ್ಟೀವ್ ಜಾಬ್ಸ್‌ ಮುಂತಾದವರು ಉತ್ತರಿಸಿಬಿಟ್ಟಿದ್ದಾರೆ. ನಾವು ಗಾಂಧಿ ವಿಚಾರಧಾರೆಗಳಿಂದ ಸ್ಫೂರ್ತಿ ಪಡೆದಿದ್ದೇವೆ ಎಂದು ಸಾರಿ ಹೇಳಿದ್ದಾರೆ. ರಾಜಕೀಯ ರಂಗದಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರಂತೂ ಸದಾ ಜಪಿಸುವುದು ಗಾಂಧಿ ಮಂತ್ರ. ಗಾಂಧಿ ಸ್ವಾತಂತ್ರ್ಯ ಚಳುವಳಿಯ ಮಾರ್ಗದರ್ಶನವನ್ನು ಪತ್ರಿಕೆಗಳ ಮೂಲಕ ನೀಡಿದ್ದು ಈಗ ಇತಿಹಾಸ.

ಅದೇ ರೀತಿ ಮಾಧ್ಯಮಗಳ ಮುಖಾಂತರ ಗಾಂಧಿ ವಿಚಾರಧಾರೆಯ ಹರಿಯಬಿಡಲಿಕ್ಕೆ ಕನ್ನಡದಲ್ಲೊಂದು ಪತ್ರಿಕೆ ಇದೆ ಎಂದರೆ ನಿಮಗೆ ಅಚ್ಚರಿಯೆನಿಸಬಹುದು. ಹೌದು, ಸದ್ದಿಲ್ಲದೆ ಎಲೆಮರೆಕಾಯಿಯಂತೆ ಗಾಂಧಿ ತತ್ವ ಆದರ್ಶಗಳನ್ನು ಸರಳ ಸುಂದರ ನಿರೂಪಣೆಯೊಂದಿಗೆ ತಿಳಿಗನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ದ್ವೈಮಾಸಿಕವಾಗಿ ಪ್ರಕಟವಾಗುತ್ತಿರುವ ಅಮರ ಬಾಪು ಚಿಂತನ ವು ಈಗ ಎಂಟನೇ ವಸಂತದಲ್ಲಿದೆ.

ಸತ್ಯಪಥದ ನಿತ್ಯಸಂತ ಗಾಂಧಿ ಕುರಿತು ಅಸಂಖ್ಯಾತ ಕೃತಿಗಳಿವೆ. ದೇಶವಿದೇಶಗಳ ಲೇಖಕರು- ಚಿಂತಕರು ಗಾಂಧಿ ವಿಚಾರಧಾರೆಯನ್ನಷ್ಟೆ ಅಲ್ಲ, ಬಾಪು ನಡೆನುಡಿಯನ್ನು ವಿಶ್ಲೇಷಿಸಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಕ್ಷೇತ್ರದಲ್ಲಿನ ಯುವ ಸಮುದಾಯಕ್ಕೆ ಪ್ರಸ್ತುತದಲ್ಲಿ ಪ್ರಾಯೋಗಿಕವಾದ ಗಾಂಧಿವಾಣಿಯನ್ನು ತಲುಪಿಸುವ ಉದ್ದೇಶದಿಂದ ಈ ಪ್ರಕಟಣಾ ಕಾರ‌್ಯ ಪ್ರಾರಂಭಿಸಲಾಯಿತು ಎಂದು ಸಂಪಾದಕರಾದ ಜೀರಿಗೆ ಲೋಕೇಶ್ ತಿಳಿಸುತ್ತಾರೆ.

2013 ರ ಗಣರಾಜ್ಯೋತ್ಸವದಂದು ಕರ್ನಾಟಕದ ಅಂದಿನ ರಾಜ್ಯಪಾಲರಾಗಿದ್ದ ಶ್ರೀಹಂಸರಾಜ್ ಭಾರದ್ವಾಜ್‌ರಿಂದ ಲೋಕಾರ್ಪಣೆಗೊಂಡ ಈ ಮಾಸಿಕದಲ್ಲಿ ಗಾಂಧಿ ಮತ್ತು ಸ್ತ್ರೀ ಜಾಗೃತಿ, ಖಾದಿ ಗ್ರಾಮೋದ್ಯೋಗ, ಗ್ರಾಮ ಸ್ವರಾಜ್ಯ, ಗಾಂಧೀಜಿ ಆರ್ಥಿಕ ಚಿಂತನೆ, ಸ್ವಚ್ಛ ಭಾರತ ಮುಂತಾದ ಲೇಖನಗಳು ಗಾಂಧಿ ಚಿಂತನಗಳ ಬಗ್ಗೆ ವಿಶೇಷ ಬೆಳಕು ಚೆಲ್ಲುತ್ತದೆ. ಒಟ್ಟಿನಲ್ಲಿ ಅಮರ ಬಾಪು ಚಿಂತನ ಮಾಸಿಕವು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುವ, ದೇಶ ಪ್ರೇಮ ಹುಟ್ಟಿಸುವ ನಿಟ್ಟಿನಲ್ಲಿ ಮೂಡಿ ಬರುತ್ತಿದೆ ಎಂಬುದು ಗಣ್ಯ ಓದುಗರಾದ ನಾಡೋಜ ಪಾಟೀಲ ಪುಟ್ಟಪ್ಪ, ಹಿರಿಯ ಮುತ್ಸದ್ಧಿ ಎಂ.ವಿ. ರಾಜಶೇಖರನ್ ರವರ ಅಭಿಪ್ರಾಯವಾಗಿದೆ.

ಸತ್ಯ, ಅಹಿಂಸೆ ಮತ್ತು ಮಾನವೀಯ ಮೌಲ್ಯಗಳ ಮೂಲಕ ಎಂತಹ ಜಟಿಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಪ್ರಪಂಚಕ್ಕೆ ಮನನ ಮಾಡಿಕೊಟ್ಟ ಮಹಾನ್ ಚೇತನ ಮಹಾತ್ಮ ಗಾಂಧೀಜಿ. ‘‘ನನ್ನ ಜೀವನವೇ ನನ್ನ ಸಂದೇಶ’’ ಎಂದು ಹೇಳಿದ್ದ ಭಾರತೀಯರೆಲ್ಲರ ಅಕ್ಕರೆಯ ಬಾಪು ಜನಿಸಿ 150 ವರ್ಷಗಳು ಆದರೂ ಅವರ ಚಿಂತನೆಗಳು ಇಂದಿಗೂ ಆದರಣೀಯ ಮತ್ತು ಅನುಕರಣಿಯ ಎಂಬುದು ಖ್ಯಾತ ಚಿಂತಕ ಪ್ರೊ ಮಲ್ಲೇಪುಂ ಜಿ ವೆಂಕಟೇಶರವರ ಅಭಿಮತ.

ಬಾ – ಬಾಪೂಜಿ 150 ನೆಯ ಜಯಂತಿ ಸಮಾರೋಪ ವರ್ಷ ಇದಾಗಿದ್ದು ಹಲವಾರು ಮೌಲಿಕ ವಿಚಾರಗಳಿಂದ ಕೂಡಿದ ಅಮರ ಬಾಪು ಚಿಂತನ ಇಂದಿನ ಕಲುಷಿತವಾದ ಸಮಾಜಕ್ಕೆ ಅಗತ್ಯವಾಗಿ ಬೇಕಾಗಿರುವ ಚಾರಿತ್ರ್ಯ ನಿರ್ಮಾಣದ ದಿಸೆಯಲ್ಲಿ ಈ ಪತ್ರಿಕೆ ಸಹಕಾರಿಯಾಗಿದೆ ಎಂದರೆ ಅತಿಶಯೋಕ್ತಿ ಏನಲ್ಲ!! ವಿವರಗಳಿಗೆ 90356 18076ಗೆ ಸಂಪರ್ಕಿಸಿ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Dr Gururaj PoshettihalliGandhi JayanthiKannada News WebsiteLatest News Kannadaಗಾಂಧಿ ಜಯಂತಿಮಹಾತ್ಮ ಗಾಂಧಿಸ್ವಾಮಿ ವಿವೇಕಾನಂದ
Previous Post

ಕೃಷಿ ಇಲಾಖೆಯ ಸೌಲಭ್ಯಗಳನ್ನು ರೈತರಿಗೆ ಸಮರ್ಪಕವಾಗಿ ತಲುಪಿಸಲು ಕರೆ

Next Post

ವಿಶ್ವವಂದಿತ – ಯುಗಪುರುಷ ರಾಷ್ಟ್ರಪಿತ ಮಹಾತ್ಮ ಗಾಂಧಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಶ್ವವಂದಿತ - ಯುಗಪುರುಷ ರಾಷ್ಟ್ರಪಿತ ಮಹಾತ್ಮ ಗಾಂಧಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!