Saturday, August 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಗೌರಿಬಿದನೂರು: ದನಗಳ ಕೊಂಬು, ಮೂಳೆ ಪುಡಿ ಮಾಡುವ ಅಕ್ರಮ ಕೇಂದ್ರ ಬಂದ್

August 22, 2019
in Small Bytes, ಚಿಕ್ಕ ಬಳ್ಳಾಪುರ
0 0
0
Share on facebookShare on TwitterWhatsapp
Read - 2 minutes

ಗೌರಿಬಿದನೂರು: ತಾಲೂಕಿನ ನಗರಗೆರೆ ಹೋಬಳಿಯ ಜಿ.ಕೊತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೋಳಶೆಟ್ಟಿಹಳ್ಳಿ ಸಮೀಪದಲ್ಲಿರುವ ಖಾಸಗಿ ವ್ಯಕ್ತಿಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ದನಗಳ ಕೊಂಬು, ಮೂಳೆ, ತಲೆ ಸೇರಿದಂತೆ ಇನ್ನಿತರ ಅಂಗಗಳನ್ನು ತಂದು ಅದನ್ನು ಪುಡಿ ಮಾಡುವಂತಹ ಘಟಕವನ್ನು ಆರಂಭಿಸಿ ಸ್ಥಳೀಯರಿಗೆ ತೀವ್ರ ತೊಂದರೆ ಮಾಡಲಾಗಿದೆ.

ಈ ವಿಚಾರವಾಗಿ ಸ್ಥಳೀಯರು ಪೊಲೀಸರು, ಗ್ರಾಮ ಪಂಚಾಯಿತಿ ಮತ್ತು ತಾಲೂಕು ದಂಡಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಸ್ಥಳೀಯರು ನೀಡಿದ ದೂರಿನ ಮೇರೆಗೆ ಅಧಿಕಾರಿಗಳು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟಕವನ್ನು ಸುಮಾರು ಎರಡು ತಿಂಗಳ ಹಿಂದೆಯೇ ಯಾವುದೇ ಅನುಮತಿ ಇಲ್ಲದೆ ಗುಡಿಬಂಡೆ ಮೂಲದವರಾದ ಅಬ್ದುಲ್ಲಾ ಮತ್ತು ಚಾಂದ್ ಬಾಷಾ ಎಂಬ ಇಬ್ಬರು ವ್ಯಾಪಾರಿಗಳು ಅವೈಜ್ಞಾನಿಕವಾಗಿ ತಾಲೂಕಿನ ಗಡಿ ಭಾಗದಲ್ಲಿ ರೈತರ ಜಮೀನನ್ನು ಬಾಡಿಗೆ ಪಡೆದಿದ್ದಾರೆ ಜೊತೆಗೆ ಪಕ್ಕದಲ್ಲಿರುವ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ದನಗಳು ಮತ್ತು ಇನ್ನಿತರ ಜಾನುವಾರುಗಳ ತಲೆ, ಕೊಂಬು, ಮೂಳೆ ಸೇರಿದಂತೆ ಇನ್ನಿತರರ ಅಂಗಾಂಗಗಳನ್ನು ತಂದು ಈ ಪ್ರದೇಶದಲ್ಲಿ ಶೇಖರಿಸಿ ಅದನ್ನು ಸಂಸ್ಕರಿಸಿ ತ್ಯಾಜ್ಯವನ್ನು ಪಕ್ಕದ ಜಮೀನುಗಳಿಗೆ ಎಸೆದು ಸುತ್ತಲಿನ ಪ್ರದೇಶವನ್ನು ಮಲಿನಗೊಳಿಸಿದ್ದಾರೆ ಎಂದು ದೂರಲಾಗಿದೆ.

ಇದಲ್ಲದೇ ಇದರಿಂದ ಸುಮಾರು 2-3 ಕಿಮೀ ದೂರದ ವರೆಗೆ ಬರುವ ಕೆಟ್ಟ ವಾಸನೆಯಿಂದ ಸ್ಥಳೀಯ ರೈತರು ತಮ್ಮ ಜಮೀನುಗಳ ಬಳಿ ತೆರಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಈ ಘಟಕದ ಸಮೀಪದಲ್ಲೇ ಇರುವ ವಸತಿ ಶಾಲೆಯ ಮಕ್ಕಳು ಇದರ ಪರಿಣಾಮವಾಗಿ ಶಾಲೆಯನ್ನು ಬಿಟ್ಟಿದ್ದಾರೆ. ಇನ್ನು ರೈತರ ಜಮೀನುಗಳಲ್ಲಿ ಕೆಲಸ ಮಾಡುವ ಯಾವುದೇ ಕಾರ್ಮಿಕರು ಬರುವುದಿಲ್ಲ ಎಂಬುದು ಸ್ಥಳೀಯರು ಆರೋಪವಾಗಿದೆ.

ಇದರ ಪರಿಣಾಮವಾಗಿ ಮಂಗಳವಾರ ಸ್ಥಳೀಯ ಗ್ರಾಮ ಪಂಚಾಯ್ತಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಇಲ್ಲಿನ ತ್ಯಾಜ್ಯವನ್ನು ಹಾಗೂ ಜಾನುವಾರುಗಳ ಅವಶೇಷಗಳನ್ನು ಕೂಡಲೇ ಸ್ಥಳಾಂತರಿಸಿ ಈ ಘಟಕವನ್ನು ಮುಚ್ಚುವಂತೆ ತಿಳಿಸಿದ್ದಾರೆ.

ಈ ಘಟಕದಿಂದ ಸೂಸುವ ಕೆಟ್ಟ ವಾಸನೆಯ ಪರಿಣಾಮವಾಗಿ ಸ್ಥಳೀಯರು ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿದ್ದಾರೆ. ಅಲ್ಲದೆ ಘಟಕದ ಸುತ್ತಲೂ ನೂರಾರು ನಾಯಿಗಳು ಜಮಾಯಿಸಿವೆ. ಇದರಿಂದ ಸ್ಥಳೀಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.

ಈ ವಿಚಾರವಾಗಿ ಸ್ಥಳೀಯ ಮುಖಂಡ ಮಾಳಪ್ಪ ಪ್ರತಿಕ್ರಿಯೆ ನೀಡಿ, ಈ ಘಟಕವು ಅಕ್ರಮವಾಗಿ ತಲೆ ಎತ್ತಿದ್ದು ಇದರಿಂದ ಸುತ್ತಲಿನ ಜನತೆಗೆ ಸಂಕಷ್ಟ ಎದುರಾಗಿದೆ. ಅಲ್ಲದೆ ತೀವ್ರ ಮಾಲಿನ್ಯದ ಪರಿಣಾಮವಾಗಿ ರೋಗಗಳ ಭೀತಿಯಲ್ಲಿ ಜನತೆ ಬದುಕುತ್ತಿದ್ದಾರೆ. ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಇದನ್ನು ತೆರವುಗೊಳಿಸದಿದ್ದಲ್ಲಿ ಸ್ಥಳೀಯರೇ ಮುಂದಾಗಿ ಘಟಕವನ್ನು ಸ್ಥಗಿತಗೊಳಿಸಲಾಗುವುದು ಎಂದು ಹೇಳಿದರು.

ಸ್ಥಳೀಯ ರೈತ ಗಂಗಪ್ಪ ಮಾತನಾಡಿ, ಇದೊಂದು ಅಪಾಯಕರವಾದ ಘಟಕವಾಗಿದ್ದು, ಇದರಿಂದ ನಿತ್ಯ ಹೊರಸೂಸುವ ದುರ್ನಾತದಿಂದ ಈ ಭಾಗದ ಜನತೆ ಕಟ್ಟಲಾಗಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಜನರ ಆರೋಗ್ಯವನ್ನು ಕಾಪಾಡಬೇಕಾಗಿದೆ ಎಂದರು.

ಇನ್ನು ಈ ಕುರಿತಂತೆ ಕಲ್ಪ ನ್ಯೂಸ್ ಜೊತೆಯಲ್ಲಿ ಮಾತನಾಡಿದ ತಹಶೀಲ್ದಾರ್ ಎಚ್. ಶ್ರೀನಿವಾಸ್, ತಾಲೂಕಿನ ಗಡಿ ಭಾಗದ ಹಳ್ಳಿಯೊಂದರಲ್ಲಿ ಅಕ್ರಮವಾಗಿ ಜಾನುವಾರುಗಳ ಕೊಂಬು, ತಲೆ ಮತ್ತು ಮೂಳೆಗಳನ್ನು ಪುಡಿ ಮಾಡುವ ಘಟಕ ಸ್ಥಾಪನೆಯಾಗಿರುವ ಬಗ್ಗೆ ಸ್ಥಳೀಯರಿಂದ ದೂರು ಬಂದಿದೆ. ಇದರಿಂದ ಇಲಾಖೆಯ ಅಧಿಕಾರಿಗಳ ಮೂಲಕ ಘಟಕದ ಮಾಲೀಕರಿಗೆ ಎಚ್ಚರಿಕೆ ನೀಡಿ ಗುರುವಾರ ಸಂಜೆಯ ಒಳಗಾಗಿ ಘಟಕ ಸೇರಿದಂತೆ ಅಲ್ಲಿನ ಎಲ್ಲ ತ್ಯಾಜ್ಯವನ್ನು ತೆರವುಗೊಳಿಸುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Tags: Bone CrushingGauribidanurKannada Newsಗೌರಿಬಿದನೂರುದನಗಳ ಕೊಂಬುದನಗಳ ಮೂಳೆ
Previous Post

ಹವ್ಯಕ ಮಹಾಸಭಾದಿಂದ ರಾಘವೇಶ್ವರ ಶ್ರೀಗಳಿಗೆ ಗುರುಭಿಕ್ಷಾ ಸೇವೆ

Next Post

ತಾಯಿ-ಮಗುವಿನ ಜೀವ ಉಳಿಸಿದ 108 ಆಂಬ್ಯುಲೆನ್ಸ್‌ ಶುಶ್ರೂಶಕನ ಸಮಯಪ್ರಜ್ಞೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಾಯಿ-ಮಗುವಿನ ಜೀವ ಉಳಿಸಿದ 108 ಆಂಬ್ಯುಲೆನ್ಸ್‌ ಶುಶ್ರೂಶಕನ ಸಮಯಪ್ರಜ್ಞೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

August 9, 2025

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

August 9, 2025

ದೇಶದ ರಕ್ಷಣೆಗೂ ಕರಾಟೆಯನ್ನು ಉಪಯೋಗಿಸಿಕೊಳ್ಳಿ: ಮಾಜಿ ಡಿಸಿಎಂ ಈಶ್ವರಪ್ಪ

August 9, 2025

ಎಂಪಿಎಂ ನಿವೃತ್ತ ನೌಕರರ ಭವಿಷ್ಯ ನಿಧಿ ಪಿಂಚಣಿ ಹೆಚ್ಚಿಸಿ: ಬಸವರಾಜಯ್ಯ ಆಗ್ರಹ

August 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

August 9, 2025

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

August 9, 2025

ದೇಶದ ರಕ್ಷಣೆಗೂ ಕರಾಟೆಯನ್ನು ಉಪಯೋಗಿಸಿಕೊಳ್ಳಿ: ಮಾಜಿ ಡಿಸಿಎಂ ಈಶ್ವರಪ್ಪ

August 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!