No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Saturday, May 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶ್ರೀಕೃಷ್ಣ ಪರಮಾತ್ಮನ ನುಡಿಗಳನ್ನು ಯುವಜನತೆ ಪಾಲಿಸಲಿ: ಶಾಸಕ ಶಿವಶಂಕರ ರೆಡ್ಡಿ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 24, 2019
in Small Bytes, ಚಿಕ್ಕ ಬಳ್ಳಾಪುರ
0
ಶ್ರೀಕೃಷ್ಣ ಪರಮಾತ್ಮನ ನುಡಿಗಳನ್ನು ಯುವಜನತೆ ಪಾಲಿಸಲಿ: ಶಾಸಕ ಶಿವಶಂಕರ ರೆಡ್ಡಿ ಅಭಿಮತ
Share on FacebookShare on TwitterShare on WhatsApp

ಗೌರಿಬಿದನೂರು: ಅಧರ್ಮಕ್ಕಿಂತ ಧರ್ಮವೇ ಎದೆಂದಿಗೂ ಜಯಗಳಿಸುತ್ತದೆ ಎಂಬ ನಂಬಿಕೆಯಿಟ್ಟುಕೊಂಡಿದ್ದ ದೈವ ಪುರುಷ ಶ್ರೀಕೃಷ್ಣ ಪರಮಾತ್ಮರವರು ಹೇಳಿರುವ ಮಾತುಗಳು ಎಂದಿಗೂ ಜೀವಂತವಾಗಿದ್ದು, ಯುವ ಪೀಳಿಗೆ ಅವುಗಳನ್ನು ಪಾಲನೆ ಮಾಡಬೇಕಾಗಿದೆ ಎಂದು ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ತಿಳಿಸಿದರು.

ನಗರದ ದಿ.ದೇವರಾಜು ಅರಸು ಭವನದಲ್ಲಿ ತಾಲೂಕು ಆಡಳಿತ ಹಾಗೂ ಯಾದವ ಸಮುದಾಯದ ವತಿಯಿಂದ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶ್ರೀಕೃಷ್ಣ ಹೇಳಿರುವಂತೆ ಸಮಾಜದಲ್ಲಿ ಅಧರ್ಮಕ್ಕಿಂತ ಧರ್ಮವೇ ಜಯಗಳಿಸಲಿದ್ದು, ಧರ್ಮದಿಂದ ಎಲ್ಲವನ್ನೂ ಸಾಧಿಸಬಹುದೆಂಬ ನೀತಿಯನ್ನು ಸಾರಿದವರು. ಮಹಾಭಾರತದಲ್ಲಿ ಧರ್ಮವನ್ನು ಗೆಲ್ಲಿಸುವ ಸಲುವಾಗಿ ಯುದ್ದಭೂಮಿಯಲ್ಲೂ ಸಹ ಯಾವುದೇ ಶಸ್ತ್ರವನ್ನು ಹಿಡಿಯದೇ ತನ್ನ ಚಾಣಾಕ್ಷತನದಿಂದ ಅರ್ಜುನನ ರಥದ ಸಾರಥಿಯಾಗಿ ತನ್ನ ತಂತ್ರಗಾರಿಕೆ ಮತ್ತು ಉಪಾಯಗಳನ್ನು ಹೇಳುತ್ತಾ ಯುದ್ದವನ್ನು ಗೆಲ್ಲಿಸಿದವರು ಎಂದರು.

ಶ್ರೀಕೃಷ್ಣ ಗೊಲ್ಲ(ಯಾದವ) ಸಮುದಾಯದ ಪೂರ್ವಜ ನೆಂದು ಗೋವುಗಳನ್ನು ಸಾಕಿ ಸಲಹುವರೆಂದು ಪುರಾಣಗಳಲ್ಲಿ ಉಲ್ಲೇಖವಿದ್ದು ದಿ.ಕೃಷ್ಣಪ್ಪನವರ ಕಾಲದಲ್ಲಿ ಸಮುದಾಯಕ್ಕೆ ಹಲವಾರು ಅಭಿವೃದ್ದಿ ಕಾರ್ಯಗಳಾಗಿದ್ದು, ತಾಲೂಕಿನ ಯಾದವ ಸಮುದಾಯದ ಭವನಕ್ಕಾಗಿ ಈಗಾಗಲೇ ನಿವೇಶನವನ್ನು ಮಂಜೂರು ಮಾಡಿದ್ದು, ಸಮುದಾಯ ಭವನದ ಕಟ್ಟಡಕ್ಕಾಗಿ ನನ್ನ ಶಾಸಕ ನಿಧಿಯಿಂದ 10 ಲಕ್ಷ ರೂ.ಗಳನ್ನು ಮಂಜೂರು ಮಾಡುವುದಾಗಿ ಹಾಗೂ ತಾಲ್ಲೂಕಿನ ತೊಂಡೇಬಾವಿ ವೃತ್ತದಲ್ಲಿ ಬಿ.ಎನ್.ಕೆ. ಪಾಪಯ್ಯನವರ ಪ್ರತಿಮೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

ಸಮುದಾಯದ ಹಿರಿಯ ಮುಖಂಡ ಹಾಗೂ ಯಾದವ ಸಮುದಾಯದ ಅಧ್ಯಕ್ಷರಾದ ಬಿ.ಪಿ. ಕೃಷ್ಣಮೂರ್ತಿ ಮಾತನಾಡಿ, ಯಾದವ ಸಮುದಾಯ ಶ್ರೀಕೃಷ್ಣ ಪರಮಾತ್ಮನ ವಂಶವಾಗಿದ್ದು, ಇವರು ಧರ್ಮದ ಪ್ರತಿಪಾದಕರಾಗಿದ್ದು ಸಮುದಾಯದ ಎಲ್ಲರೂ ಸಮಾಜದ ಏಳ್ಗೆಗಾಗಿ ಶ್ರಮಿಸಬೇಕು. ನಮ್ಮ ಸಮುದಾಯದ ಭವನಕ್ಕಾಗಿ ಶಾಸಕರ ಕೊಡುಗೆ ಅಪಾರವಾಗಿದ್ದು, ಈ ಹಿಂದೆ ಶ್ರೀಕೃಷ್ಣ ಜನ್ಮಾಷ್ಟಮಿಯ ದಿನದಂದು ಸಮುದಾಯದ ಸಮುದಾಯ ಭವನಕ್ಕಾಗಿ ನಿವೇಶನ ಕೊಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಇಂದು ನಿವೇಶನವನ್ನು ನೀಡಿ ಕಟ್ಟಡದ ಕಾಮಗಾರಿಗೆ ಅನುದಾನ ನೀಡುತ್ತಿರುವುದು ಪ್ರಶಂಸನೀಯವಾಗಿದೆ ಎಂದು ಹೇಳಿದರು.

ಮುಖಂಡ ಬಿ.ಪಿ. ಅಶ್ವತ್ಥ ನಾರಾಯಣಗೌಡ ಮಾತನಾಡಿ, ಯಾದವ ಸಮುದಾಯದ ಪ್ರತಿಯೊಬ್ಬರೂ ತಮ್ಮ್‌ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಶ್ರಮಿಸಬೇಕಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸಮುದಾಯವನ್ನು ಮನ್ನಡೆಸಿಕೊಂಡು ಹೋಗಬಲ್ಲ ಸಮರ್ಥ ಯುವ ನಾಯಕರು ಸಿದ್ಧರಾಗುತ್ತಾರೆ. ಇಡೀ ಸಮುದಾಯ ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಇದಕ್ಕಾಗಿ ಎಲ್ಲರ ಸಹಕಾರ ನಿರಂತರವಾಗಿರುತ್ತದೆ. ತಾಲ್ಲೂಕಿನಲ್ಲಿ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಸಬಲರಾಗಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ. ಮಂಜುನಾಥ್, ತಹಸೀಲ್ದಾರ್ ಎಚ್. ಶ್ರೀನಿವಾಸ್, ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲೆ ಪಿ.ವಿ. ಅನ್ನಪೂರ್ಣಮ್ಮ ಮಾತನಾಡಿದರು.

ಸಮುದಾಯದ ವತಿಯಿಂದ ಶಾಸಕ ಎನ್.ಎಚ್. ಶಿವಶಂಕರರೆಡ್ಡಿ, ಬಿ.ಪಿ. ಕೃಷ್ಣಮೂರ್ತಿ ಸೇರಿದಂತೆ ಇತರ ಗಣ್ಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸರಸ್ವತಮ್ಮ, ಎ. ಅರುಂಧತಿ, ತಾಲೂಕು ಪಂಚಾಯ್ತಿ ಉಪಾಧ್ಯಕ್ಷೆ ರತ್ನಮ್ಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್. ಮುನಿರಾಜು, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ನಾಗರಾಜು, ರಾಜಸ್ವ ನಿರೀಕ್ಷಕ ರವಿಕುಮಾರ್, ತಾಲೂಕು ಪಂಚಾಯ್ತಿ ಸದಸ್ಯ ಟಿ.ಕೆ. ಶ್ರೀನಿವಾಸಗೌಡ, ಯಾದವ ಸಮುದಾಯದ ಕಾರ್ಯದರ್ಶಿ ಕೆ.ವಿ. ಮಂಜುನಾಥ್, ಮುಖಂಡರಾದ ಬಿ.ಆರ್. ಮಹದೇವ್, ಗೋಪಿ, ಬಾಲಪ್ಪ, ಶ್ರೀನಿವಾಸ್, ಆನಂದ್, ವೆಂಕಟಪ್ಪ, ಪುಟ್ಟರಾಜು, ಅಂಬರೀಶ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Tags: GauribidanurKannada NewsMLA N H Shivashankar ReddySriKrishna Jayanthiಗೌರಿಬಿದನೂರುಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ
Share196Tweet123Send
Previous Post

ಗೌರಿಬಿದನೂರು: ಶ್ರೀ ಶನೈಶ್ಚರ ದೇವರ ಅದ್ದೂರಿ ಬ್ರಹ್ಮರಥೋತ್ಸವ

Next Post

ಗೌರಿಬಿದನೂರು: ಸ್ಟೆಲ್ಲಾ ಕಾನ್ವೆಂಟ್ ಶಾಲೆಯ ಮಕ್ಕಳಿಗೆ ಥ್ರೋಬಾಲ್’ನಲ್ಲಿ ಪ್ರಥಮ ಸ್ಥಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೌರಿಬಿದನೂರು: ಸ್ಟೆಲ್ಲಾ ಕಾನ್ವೆಂಟ್ ಶಾಲೆಯ ಮಕ್ಕಳಿಗೆ ಥ್ರೋಬಾಲ್’ನಲ್ಲಿ ಪ್ರಥಮ ಸ್ಥಾನ

ಗೌರಿಬಿದನೂರು: ಸ್ಟೆಲ್ಲಾ ಕಾನ್ವೆಂಟ್ ಶಾಲೆಯ ಮಕ್ಕಳಿಗೆ ಥ್ರೋಬಾಲ್’ನಲ್ಲಿ ಪ್ರಥಮ ಸ್ಥಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL