Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

Big Breaking: 50 ಕೋಟಿ ರೂ. ಕೊಟ್ಟರೆ ಮೋದಿಯನ್ನು ಕೊಲ್ಲುತ್ತೇನೆ: ಮಾಜಿ ಯೋಧ?

May 7, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ನವದೆಹಲಿ: ಒಂದೆಡೆ ಲೋಕಸಭಾ ಚುನಾವಣೆಯ ಐದನೆಯ ಹಂತದ ಮತದಾನದಲ್ಲಿ ದೇಶವಿದ್ದರೆ, ಇನ್ನೊಂದೆಡೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಮಾಜಿ ಯೋಧನೊಬ್ಬನು 50 ಕೋಟಿ ರೂ. ಸುಪಾರಿ ಕೇಳಿದ್ದಾರೆ ಎಂಬ ವಿಚಾರ ಈಗ ಭಾರೀ ಆತಂಕ ಸೃಷ್ಠಿಸಿದೆ.

ಸೇನೆಯಲ್ಲಿ ಯೋಧರಿಗೆ ಊಟ ಸರಿಯಾಗಿಲ್ಲ ಎಂಬ ವೀಡಿಯೋ ಮಾಡಿ ವೈರಲ್ ಮಾಡಿದ್ದ ಹಾಗೂ ಪ್ರಸ್ತುತ ವಾರಣಾಸಿಯಿಂದ ಎಸ್’ಪಿ ಅಭ್ಯರ್ಥಿಯಾಗಿ ಮೋದಿ ವಿರುದ್ಧ ಕಣಕ್ಕಿಳಿದಿರುವ ಮಾಜಿ ಯೋಧ ತೇಜ್ ಬಹದ್ದೂರ್ ಇಂತಹ ಸುಪಾರಿ ಕೇಳಿರುವ ವ್ಯಕ್ತಿ ಎಂದು ಹೇಳಲಾಗಿದೆ.

ಈ ಕುರಿತಂತೆ ವೀಡಿಯೋವೊಂದು ವೈರಲ್ ಆಗಿದ್ದು, ನನಗೆ 50 ಕೋಟಿ ರೂ. ಕೊಟ್ಟರೆ ಮೋದಿಯನ್ನು ಹತ್ಯೆ ಮಾಡುತ್ತೇನೆ ಎಂದು ವೀಡಿಯೋದಲ್ಲಿರುವ ವ್ಯಕ್ತಿ ಮಾತನಾಡಿರುವುದು ಸ್ಪಷ್ಟವಾಗಿದೆ.

This is the man MahaGathBandhan pit against @narendramodi – He allegedly wants to have Modi killed! Recently PM alluded to this! If this is true, I'm shocked at the lack of outrage & media attention! Should there not be a probe into the veracity if video & conspiracy if any pic.twitter.com/1Coiz46TzX

— Shehzad Jai Hind (@Shehzad_Ind) May 6, 2019

ಆದರೆ, ಈ ವೀಡಿಯೋ ಸಂಪೂರ್ಣ ಸ್ಪಷ್ಟವಾಗಿಲ್ಲದ ಕಾರಣ, ಇದರಲ್ಲಿ ಮಾತನಾಡಿರುವುದು ತೇಜ್ ಬಹದ್ದೂರ್ ಹೌದೋ, ಅಲ್ಲವೋ ಎಂಬ ಗೊಂದಲಗಳಿವೆ.

ಆದರೆ, ದೇಶದ ಪ್ರಜೆಯೊಬ್ಬನು ಪ್ರಧಾನಿಯವರನ್ನೇ ಕೊಲ್ಲಲು ಸುಪಾರಿ ಕೇಳುವ ಮಟ್ಟಕ್ಕೆ ಮಾತನಾಡುತ್ತಾರೆ ಎಂದರೆ, ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.

ಇನ್ನು, ಈ ವೀಡಿಯೋ ಕುರಿತಾಗಿ ತೇಜ್ ಬಹದ್ದೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಈ ವಿಡಿಯೋವನ್ನು ತಿರುಚಲಾಗಿದ್ದು, ಇದನ್ನು ಎಡಿಟ್ ಮಾಡಲಾಗಿದೆ. ಈ ವಿಡಿಯೋದಲ್ಲಿರುವುದು ತಾನೇ. ಈ ವಿಡಿಯೋವನ್ನು ನನಗೇ ಗೊತ್ತಿಲ್ಲದೆ 2017ರಲ್ಲಿ ಮಾಡಲಾಗಿತ್ತು. ನಾನು ಸೈನಿಕರು ಎದುರಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ಈ ವಿಡಿಯೋದಲ್ಲಿ ಮಾತನಾಡಿದ್ದೆ. ಆದರೆ ಯಾವುದೇ ಕಾರಣಕ್ಕೂ ಪ್ರಧಾನಿ ಮೋದಿ ಹತ್ಯೆಯ ಬಗ್ಗೆ ಮಾತನಾಡಿರಲಿಲ್ಲ. ಇದು ವಾಸ್ತವಕ್ಕೆ ದೂರವಾದುದು ಎಂದಿದ್ದಾರೆ.

Tags: controversial clipKannada NewsModi's assassination planPM Narendra ModiPrime Minister of Indiasensational videoTej Bahadur Yadavತೇಜ್ ಬಹದ್ದೂರ್ ಯಾದವ್ಪ್ರಧಾನಿ ನರೇಂದ್ರ ಮೋದಿಮೋದಿ ಹತ್ಯೆ ಸಂಚುಲೋಕಸಭಾ ಚುನಾವಣೆ-2019
Previous Post

ಬಾಲ್ಯ ವಿವಾಹವನ್ನು ಮಾನ್ಯ ಮಾಡಿದ ಬಾಂಬೆ ಹೈಕೋರ್ಟ್

Next Post

ನಿಮ್ಮ ಊಟದ ವಿಧಾನ ಆರೋಗ್ಯ ನಿರ್ಧರಿಸಿಲಿದೆ: ಎಚ್ಚರವಿರಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಿಮ್ಮ ಊಟದ ವಿಧಾನ ಆರೋಗ್ಯ ನಿರ್ಧರಿಸಿಲಿದೆ: ಎಚ್ಚರವಿರಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!