No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

Big Breaking: 50 ಕೋಟಿ ರೂ. ಕೊಟ್ಟರೆ ಮೋದಿಯನ್ನು ಕೊಲ್ಲುತ್ತೇನೆ: ಮಾಜಿ ಯೋಧ?

kalpa News by kalpa News
May 7, 2019
in ರಾಷ್ಟ್ರೀಯ
0
Big Breaking: 50 ಕೋಟಿ ರೂ. ಕೊಟ್ಟರೆ ಮೋದಿಯನ್ನು ಕೊಲ್ಲುತ್ತೇನೆ: ಮಾಜಿ ಯೋಧ?
Share on FacebookShare on TwitterShare on WhatsApp

ನವದೆಹಲಿ: ಒಂದೆಡೆ ಲೋಕಸಭಾ ಚುನಾವಣೆಯ ಐದನೆಯ ಹಂತದ ಮತದಾನದಲ್ಲಿ ದೇಶವಿದ್ದರೆ, ಇನ್ನೊಂದೆಡೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಮಾಜಿ ಯೋಧನೊಬ್ಬನು 50 ಕೋಟಿ ರೂ. ಸುಪಾರಿ ಕೇಳಿದ್ದಾರೆ ಎಂಬ ವಿಚಾರ ಈಗ ಭಾರೀ ಆತಂಕ ಸೃಷ್ಠಿಸಿದೆ.

ಸೇನೆಯಲ್ಲಿ ಯೋಧರಿಗೆ ಊಟ ಸರಿಯಾಗಿಲ್ಲ ಎಂಬ ವೀಡಿಯೋ ಮಾಡಿ ವೈರಲ್ ಮಾಡಿದ್ದ ಹಾಗೂ ಪ್ರಸ್ತುತ ವಾರಣಾಸಿಯಿಂದ ಎಸ್’ಪಿ ಅಭ್ಯರ್ಥಿಯಾಗಿ ಮೋದಿ ವಿರುದ್ಧ ಕಣಕ್ಕಿಳಿದಿರುವ ಮಾಜಿ ಯೋಧ ತೇಜ್ ಬಹದ್ದೂರ್ ಇಂತಹ ಸುಪಾರಿ ಕೇಳಿರುವ ವ್ಯಕ್ತಿ ಎಂದು ಹೇಳಲಾಗಿದೆ.

ಈ ಕುರಿತಂತೆ ವೀಡಿಯೋವೊಂದು ವೈರಲ್ ಆಗಿದ್ದು, ನನಗೆ 50 ಕೋಟಿ ರೂ. ಕೊಟ್ಟರೆ ಮೋದಿಯನ್ನು ಹತ್ಯೆ ಮಾಡುತ್ತೇನೆ ಎಂದು ವೀಡಿಯೋದಲ್ಲಿರುವ ವ್ಯಕ್ತಿ ಮಾತನಾಡಿರುವುದು ಸ್ಪಷ್ಟವಾಗಿದೆ.

This is the man MahaGathBandhan pit against @narendramodi – He allegedly wants to have Modi killed! Recently PM alluded to this! If this is true, I'm shocked at the lack of outrage & media attention! Should there not be a probe into the veracity if video & conspiracy if any pic.twitter.com/1Coiz46TzX

— Shehzad Jai Hind (@Shehzad_Ind) May 6, 2019

ಆದರೆ, ಈ ವೀಡಿಯೋ ಸಂಪೂರ್ಣ ಸ್ಪಷ್ಟವಾಗಿಲ್ಲದ ಕಾರಣ, ಇದರಲ್ಲಿ ಮಾತನಾಡಿರುವುದು ತೇಜ್ ಬಹದ್ದೂರ್ ಹೌದೋ, ಅಲ್ಲವೋ ಎಂಬ ಗೊಂದಲಗಳಿವೆ.

ಆದರೆ, ದೇಶದ ಪ್ರಜೆಯೊಬ್ಬನು ಪ್ರಧಾನಿಯವರನ್ನೇ ಕೊಲ್ಲಲು ಸುಪಾರಿ ಕೇಳುವ ಮಟ್ಟಕ್ಕೆ ಮಾತನಾಡುತ್ತಾರೆ ಎಂದರೆ, ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.

ಇನ್ನು, ಈ ವೀಡಿಯೋ ಕುರಿತಾಗಿ ತೇಜ್ ಬಹದ್ದೂರ್ ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಈ ವಿಡಿಯೋವನ್ನು ತಿರುಚಲಾಗಿದ್ದು, ಇದನ್ನು ಎಡಿಟ್ ಮಾಡಲಾಗಿದೆ. ಈ ವಿಡಿಯೋದಲ್ಲಿರುವುದು ತಾನೇ. ಈ ವಿಡಿಯೋವನ್ನು ನನಗೇ ಗೊತ್ತಿಲ್ಲದೆ 2017ರಲ್ಲಿ ಮಾಡಲಾಗಿತ್ತು. ನಾನು ಸೈನಿಕರು ಎದುರಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ಈ ವಿಡಿಯೋದಲ್ಲಿ ಮಾತನಾಡಿದ್ದೆ. ಆದರೆ ಯಾವುದೇ ಕಾರಣಕ್ಕೂ ಪ್ರಧಾನಿ ಮೋದಿ ಹತ್ಯೆಯ ಬಗ್ಗೆ ಮಾತನಾಡಿರಲಿಲ್ಲ. ಇದು ವಾಸ್ತವಕ್ಕೆ ದೂರವಾದುದು ಎಂದಿದ್ದಾರೆ.

Tags: controversial clipKannada NewsModi's assassination planPM Narendra ModiPrime Minister of Indiasensational videoTej Bahadur Yadavತೇಜ್ ಬಹದ್ದೂರ್ ಯಾದವ್ಪ್ರಧಾನಿ ನರೇಂದ್ರ ಮೋದಿಮೋದಿ ಹತ್ಯೆ ಸಂಚುಲೋಕಸಭಾ ಚುನಾವಣೆ-2019
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾಲ್ಯ ವಿವಾಹವನ್ನು ಮಾನ್ಯ ಮಾಡಿದ ಬಾಂಬೆ ಹೈಕೋರ್ಟ್

Next Post

ನಿಮ್ಮ ಊಟದ ವಿಧಾನ ಆರೋಗ್ಯ ನಿರ್ಧರಿಸಿಲಿದೆ: ಎಚ್ಚರವಿರಲಿ

kalpa News

kalpa News

Next Post
ನಿಮ್ಮ ಊಟದ ವಿಧಾನ ಆರೋಗ್ಯ ನಿರ್ಧರಿಸಿಲಿದೆ: ಎಚ್ಚರವಿರಲಿ

ನಿಮ್ಮ ಊಟದ ವಿಧಾನ ಆರೋಗ್ಯ ನಿರ್ಧರಿಸಿಲಿದೆ: ಎಚ್ಚರವಿರಲಿ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL