No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Friday, March 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ದೇಶಕ್ಕಾಗಿ 3 ನಿಮಿಷ ನಿಮ್ಮ ಸಮಯ ಕೊಟ್ಟು ಈ ವೀಡಿಯೋ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 12, 2018
in ಸಿನೆಮಾ
0
ದೇಶಕ್ಕಾಗಿ 3 ನಿಮಿಷ ನಿಮ್ಮ ಸಮಯ ಕೊಟ್ಟು ಈ ವೀಡಿಯೋ ನೋಡಿ
Share on FacebookShare on TwitterShare on WhatsApp

ಹೌದು… ತಾಯಿ ಭಾರತಿಯನ್ನು ನೂರಾರು ವರ್ಷ ವಿದೇಶಿಯರು ಆಳಿದರು, ದಬ್ಬಾಳಿಕೆ ನಡೆಸಿದರು, ಈ ಮಣ್ಣನ್ನು ಇನ್ನಿಲ್ಲದಂತೆ ಕಾಡಿದರು. ಆದರೂ, ಇಂದಿಗೂ ಸಹ ನಮ್ಮ ರಾಷ್ಟ್ರ ತನ್ನ ಅಂತಃಶಕ್ತಿಯನ್ನು, ಆತ್ಮಸ್ಥೈರ್ಯವನ್ನು ಬಿಟ್ಟುಕೊಡದೇ ಇಂದಿಗೂ ಜಾಗತಿಕ ಮಟ್ಟದಲ್ಲಿ ವಿಜೃಂಭಿಸುತ್ತಿದೆ ಎಂದರೆ ಅದು ಈ ಮಣ್ಣಿಗಿರುವ ತಾಕತ್ತು.

ಇಂತಹ ನಮ್ಮ ದೇಶದಲ್ಲಾದ ಘಟನೆಗಳನ್ನು ಆಧರಿಸಿ, ಹೇಗೆ ಇವೆಲ್ಲಾ ದೇಶದ ಮೇಲೆ ಪರಿಣಾಮ ಬೀರಬಲ್ಲವು, ಇವುಗಳಿಂದ ಗಾಂಧಿ ಕಂಡ ಕನಸು ಹೇಗೆ ದೂರವಾಗುತ್ತಿದೆ ಎಂಬುದನ್ನು ಕೇವಲ ಮೂರು ನಿಮಿಷ 16 ಸೆಕೆಂಡ್‌ನಲ್ಲಿ ತೋರಿಸುವ ಪ್ರಯತ್ನದ ಫಲವೇ ವೈಷ್ಣವ ಜನತೋ ಎಂಬ ಕಿರುಚಿತ್ರ.

ದಿವಂಗತ ಮೇರು ನಟ ಡಾ. ವಿಷ್ಣುವರ್ಧನ್ ಅವರ ಅಳಿಯ ಅನಿರುದ್ ಅವರ ಕಥೆ, ಚಿತ್ರಕತೆ ಹಾಗೂ ನಿರ್ದೇಶನದಲ್ಲಿ ಈ ಕಿರುಚಿತ್ರ ಕೀರ್ತಿ ಇನೋವೇಶನ್ಸ್ ಅಡಿಯಲ್ಲಿ ಮೂಡಿಬಂದಿದೆ.

ಸ್ವತಂತ್ರಾ ನಂತರ ಭಾರತದಲ್ಲಿ ಗಾಂಧಿ ಕಂಡ ಕನಸು ಹೇಗೆ ಕಣ್ಮರೆಯಾಗುತ್ತಾ ಬಂದಿತು ಎಂಬುದನ್ನು ಯಾವುದೇ ನಟ, ನಟಿಯರಿಲ್ಲದೇ, ಯಾವುದೇ ಡೈಲಾಗ್ ಇಲ್ಲದೇ ಈ ಕುರಿಚಿತ್ರ ಅದ್ಬುತವಾಗಿ ಮೂಡಿಬಂದಿರುವುದು ಅನಿರುದ್ ಅವರ ಅಮೋಘ ಪ್ರತಿಭೆಗೆ ಸಾಕ್ಷಿಯಾಗಿದೆ.

ವೀಡಿಯೋ ನೋಡಿ:

ಈ ಕಿರುಚಿತ್ರದ ಕುರಿತಾಗಿ ಶಿವಮೊಗ್ಗದ ಯುವ ಬರಹಗಾರ ಸುಮುಖ ಬರೆದಿರುವ ಸಣ್ಣ ಲೇಖನ ಇಲ್ಲಿದೆ ಓದಿ:

ಜನವರಿ 30, 1948… ಗಾಂಧೀಜಿ ಗೋಡ್ಸೆ ಗುಂಡಿಗೆ ಬಲಿಯಾದ ದಿನ. ಬೇಕಾದರೆ ನೀವು ಅಂತರ್ಜಾಲದಲ್ಲಿ ಪರೀಕ್ಷಿಸಬಹುದು. ಅದಕ್ಕೂ ಮುನ್ನ ನೀವು ಭಾರತೀಯರೇ? ಎಂದು ಒಮ್ಮೆ ಪರೀಕ್ಷಿಸಿಕೊಳ್ಳಿ. ಉತ್ತರ ನಿಮಗೇ ಬಿಟ್ಟದ್ದು… ಗಾಂಧಿ ಸತ್ತಾಗಿನಿಂದ ಗಾಂಧಿಯನ್ನು ಮರೆಯುವವರೆಗೂ ಗಾಂಧಿ ತತ್ವಗಳನ್ನು, ಅಹಿಂಸಾವಾದವನ್ನು ಗಾಂಧಿವಾದಿಗಳು ಜಗಕ್ಕೆ ಪಸರಿಸುವ ಪ್ರಯತ್ನ ಮಾಡಿದರೂ ಅವರ ಮಾತುಗಳಿಗೆ ಇದ್ದ ಉತ್ಸಾಹ, ಕೇಳುಗರ ಕಿವಿಗಳಿಗಿಲ್ಲ. ಗಾಂಧೀಜಿ ಮರಣಾನಂತರ ಅವರ ಮೂರು ಕೋತಿಗಳೂ ಕ್ರಮೇಣ ಅಸ್ತಂಗತವಾಗುತ್ತಾ ಬಂದವು.

ಅಕ್ಟೋಬರ್ 2ರಂದು ದೇಶದೆಲ್ಲೆಡೆ ಕಚೇರಿಗಳಲ್ಲಿ ಪೊಲೀಸ್ ಠಾಣೆಗಳಲ್ಲಿ, ಸ್ವಯಂ ಸೇವಕ ಘಟಕಗಳಲ್ಲಿ, ಎನ್‌ಜಿಒಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಮುರಿದು ಹೋದ, ಧೂಳು ತಿಂದ, ಬಲೆ ಕಟ್ಟಿದ ಗಾಂಧೀಜಿ ಭಾವಚಿತ್ರಗಳು ಮಜ್ಜನ ಮಾಡಿ, ಹೂಗಳಿಂದ ಅಲಂಕೃತಗೊಂಡು ಬಿಳಿ ಉಡುಪು ಧರಿಸಿ ಬಂದು ಬರೆದುಕೊಟ್ಟ ಸಾಲುಗಳನ್ನು ಭಾಷಣ ರೂಪದಲ್ಲಿ ಓದುವ ರಾಜಕಾರಣಿಗಳು, ಸಮಾಜದ ಗಣ್ಯವ್ಯಕ್ತಿಗಳು, ಸಂಸ್ಥೆಗಳ ಮುಖ್ಯಸ್ಥರು ಇನ್ನೂ ಅನೇಕರೆದುರು ಭಾವಚಿತ್ರವಾಗಿಯೇ ತೋರ್ಪಡುತ್ತದೆಯೇ ಹೊರತು ಗಾಂಧೀಜಿಯವರ ತತ್ವಗಳನ್ನಾಗಲೀ, ನಿಲುವುಗಳನ್ನಾಗಲೀ, ವಿಚಾರಗಳನ್ನಾಗಲೀ ಪ್ರತಿಪಾದಿಸುವುದಿಲ್ಲ. ಅಂದಿನ ಭಾಷಣಕಾರರೆಲ್ಲರೂ ಕೊನೆಯಲ್ಲಿ ಹೇಳುವುದು ನಾವು ಇವತ್ತು ಗಾಂಧೀಜಿಯವರನ್ನು ನೆನಪು ಮಾಡಿಕೊಳ್ಳಬೇಕಾದರೆ ಎಂದು. ಆದರೆ, ವಿಷಾದದ ಸಂಗತಿ ಇದೆ.

ಗಾಂಧೀಜಿಯನ್ನು ನಾವು ನೆನಪು ಮಾಡಿಕೊಳ್ಳಬೇಕು ಎಂಬುದರ ಅರ್ಥ ಇಡೀ ಭಾರತವೇ ಗಾಂಧೀಜಿಯನ್ನು ಮರೆತಿದೆ. ಮತ್ತೆ ನಾವು ಗಾಂಧೀಜಿಯನ್ನು ಮುಂದಿನ ವರ್ಷದ ಅಕ್ಟೋಬರ್ 2ರಂದೇ ಸ್ಮರಿಸಿದ್ದೇವೆ ಎಂದು.

1947 ಆಗಸ್‌ಟ್ 15ರ ನಡುರಾತ್ರಿಯಿಂದಲೇ ದೇಶದ ಘನವ್ಯಕ್ತಿಗಳಿಂದ ಹಿಡಿದು ಅನಕ್ಷರಸ್ತನವರೆಗೂ ಸ್ವಾತಂತ್ರ್ಯದ ನೈಜ ಮಹತ್ವ ಅರಿಯದೇ ಸಂಭ್ರಮಿಸಿ ಕುಣಿದಿದ್ದಾಯಿತು. ಗಾಂಧಿ ತಂದುಕೊಟ್ಟ ಸ್ವಾತಂತ್ರ ಭಾರತೀಯರನ್ನು ಬಾಣಲೆಯಿಂದ ಬೆಂಕಿಗೆ ಎಸೆದ ಸ್ಥಿತಿಯಾಗಿತ್ತು. ಜನ ನಾಯಕರ ಹೆಸರಲ್ಲಿ ಅಧಿಕಾರದಾಹಿಗಳು ಸ್ವಾರ್ಥಕ್ಕಾಗಿ ತಮ್ಮ ಅಸ್ತಿತ್ವಕ್ಕಾಗಿ ಇತಿಹಾಸ ರಚನೆಗಾಗಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ರಾಜಕಾರಣಿಗಳು ಹುಟ್ಟಿಕೊಂಡರು.

ಇನ್ನು ದೇಶಕ್ಕಾಗಿ ಫಲವತ್ತಾದ ಭೂಮಿಯನ್ನು ಬಂಜರಾಗಿ ಮಾರ್ಪಾಟು ಮಾಡಿ, ದೇಶವನ್ನೇ ಹರಾಜು ಹಾಕುವ ಉದ್ಯಮಿಗಳು, ಅಭಿವೃದ್ಧಿ ಹೆಸರಿನಲ್ಲಿ ತಲೆ ಎತ್ತ ತೊಡಗಿದವು. ಗಾಂಧೀಜಿಯವರ ಮೂರು ಕೋತಿಗಳು ಸಂಪೂರ್ಣವಾಗಿ ಕಾಲವಾದಾಗ ನಮ್ಮ ದೇಶ ಗಾಂಧೀಜಿ ಕಂಡ ರಾಮ ರಾಜ್ಯ, ಪುಣ್ಯಭೂಮಿ, ಕರ್ಮಭೂಮಿ ಎಂದು ಪುರಾಣಗಳಲ್ಲಿ ಕೊಂಡಾಡಿರುವ ಭಾರತದಲ್ಲಿ ಮೇವು ಹಗರಣ, 2ಜಿ ಹಗರಣ ಮುಂತಾದವುಗಳು, ಬ್ಲೂ ಸ್ಟಾರ್ ಆಪರೇಷನ್, ಇಂದಿರಾಗಾಂಧಿ ಹತ್ಯೆ, ರಾಜೀವ್‌ಗಾಂಧಿ ಹತ್ಯೆ, ಬಾಂಬ್ ಬ್ಲಾಸ್‌ಟ್ಗಳು, ದಂಗೆಗಳು, ಬಾಬರಿ ಮಸೀದಿ ಧ್ವಂಸ, ಗುಜರಾತ್ ಕೋಮುಗಲಭೆ ಎಲ್ಲವನ್ನೂ ಕೂಲಂಕಶವಾಗಿ ಪರಿಶೀಲನೆ ನಡೆಸಿದರೆ ಇಲ್ಲೆಲ್ಲಿಯೂ ಗಾಂಧೀಜಿ ಕನಸಿನ ರಾಮರಾಜ್ಯದ ಯಾವ ಕುರುಹುಗಳೂ ಕಾಣಿಸುವುದಿಲ್ಲ.

ರಾಜಕಾರಣಿಗಳಲ್ಲದೇ ದೇಶದ ನಾಗರಿಕನಾದ ಪ್ರತಿಯೊಬ್ಬನೂ ಸ್ವಾರ್ಥಕ್ಕಾಗಿ ಜೀವನ ನಡೆಸುತ್ತಿರುವುದು ನಹಿಸಬೇಕಾದ ಸತ್ಯ, ಕೊಲೆ, ಸುಲಿಗೆ, ಅಪರಾಧಗಳಿಗೆ, ಅತ್ಯಾಚಾರ ಪ್ರಕರಣಗಳಿಗೆ ಇನ್ನೂ ಕಠೋರ ಅಪರಾಧಗಳಿಗೆ ಶಿಕ್ಷೆ ವಿಧಿಸಲು ನ್ಯಾಯಾಂಗದಲ್ಲಿ ಒಂದು ಮಾರ್ಗವಿದ್ದರೆ, ತಪ್ಪಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಕಂಡುಕೊಂಡಿರುವ ಈ ದೇಶದ ನಾಗರಿಕ ಎಲ್ಲಾ ಸಮಸ್ಯೆಗಳಿಗೂ ಎಲ್ಲಾ ಹಗರಣಗಳಿಗೂ ವ್ಯವಸ್ಥೆಗಳಿಗೂ ಸರ್ಕಾರವನ್ನು ದೂಷಿಸುವ ಮುನ್ನ ಅಂತಹ ಸರ್ಕಾರ ರಚನೆಯಲ್ಲಿ ನಮ್ಮ ಮತದಾನವೇ ಮಹತ್ವವಾದದ್ದೆಂದು ಅರಿತುಕೊಳ್ಳಬೇಕಿದೆ.

ವ್ಯಕ್ತಿ ಇಲ್ಲವಾದರೂ ಆತನ ವಿಚಾರಗಳೂ ತತ್ವಗಳೂ ಪಾಲಿಸುವವರಿವ ತನಕ ಆತ ಜೀವಂತವಾಗಿಯೇ ಇರುತ್ತಾನೆ. ಗಾಂಧೀಯನ್ನು ಹತ್ಯೆ ಮಾಡಿದ್ದು ಗೋಡ್ಸೆಯೇ? ಈ ಪ್ರಶ್ನೆಗೆ ನೀವೇ ಉತ್ತರ ಕಂಡುಕೊಳ್ಳಿ..

ಈ ಎಲ್ಲಾ ಅಂಶಗಳನ್ನು ಪ್ರತಿಪಾದಿಸುವ ಮೂರು ನಿಮಿಷದ ತುಣುಕೇ ವೈಷ್ಣವ ಜನತೋ…
Tags: Actor AnirudhActor VishnuvardhanDirector AnirudhKannada Short MovieKeerthi Innovationsvaishnava janato kannada short movieವೈಷ್ಣವ ಜನತೋ
Share196Tweet123Send
Previous Post

ಅ.13ರ 2ನೆಯ ಶನಿವಾರ ರಜೆ ಬದಲಾವಣೆಯಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

Next Post

ಎನ್‌ಎಚ್‌ಆರ್‌ಸಿ ರಜತ ಸಂಭ್ರಮ: ಪ್ರಧಾನಿ ಭಾಷಣದ ನೇರ ಪ್ರಸಾರ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎನ್‌ಎಚ್‌ಆರ್‌ಸಿ ರಜತ ಸಂಭ್ರಮ: ಪ್ರಧಾನಿ ಭಾಷಣದ ನೇರ ಪ್ರಸಾರ ನೋಡಿ

ಎನ್‌ಎಚ್‌ಆರ್‌ಸಿ ರಜತ ಸಂಭ್ರಮ: ಪ್ರಧಾನಿ ಭಾಷಣದ ನೇರ ಪ್ರಸಾರ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಆಸ್ಪತ್ರೆ – ವಿದ್ಯಾರ್ಥಿನಿಲಯಗಳಿಗೆ ಸಮರ್ಪಕ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

March 13, 2026
ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

ಮಾ.24, 25 ಶರಣ ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷರಾಗಿ ಬೆಕ್ಕಿನ ಕಲ್ಮಠ ಶ್ರೀಗಳಿಗೆ ಆಹ್ವಾನ

March 13, 2026
ಜ.17ರಂದು ಭದ್ರಾವತಿಯ ಬಹುತೇಕ ಕಡೆ, ಮಾಚೇನಹಳ್ಳಿ ಪ್ರದೇಶದಲ್ಲಿ ಕರೆಂಟ್ ಇರಲ್ಲ | ಇಲ್ಲಿದೆ ಪಟ್ಟಿ

ಗಮನಿಸಿ! ಮಾರ್ಚ್ 14-15ರಂದು ಶಿವಮೊಗ್ಗದ ಈ ಎಲ್ಲ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

March 13, 2026
ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

ಮಾನವೀಯತೆ ಜಾಗೃತಗೊಳಿಸಲು ಸಾಹಿತ್ಯ ಮದ್ದಾಗಲಿದೆ: ವಿಮರ್ಶಕಿ ಆಶಾದೇವಿ

March 13, 2026
ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL