No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪುಲ್ವಾಮಾ ಹುತಾತ್ಮರಿಗೆ ರಾಷ್ಟ್ರದಾದ್ಯಂತ ದುಃಖ ಹಾಗೂ ದೇಶಭಕ್ತಿಯ ವಿದಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 17, 2019
in ರಾಷ್ಟ್ರೀಯ
0
ಪುಲ್ವಾಮಾ ಹುತಾತ್ಮರಿಗೆ ರಾಷ್ಟ್ರದಾದ್ಯಂತ ದುಃಖ ಹಾಗೂ ದೇಶಭಕ್ತಿಯ ವಿದಾಯ
Share on FacebookShare on TwitterShare on WhatsApp

ನವದೆಹಲಿ: ಪುಲ್ವಾಮಾ ದಾಳಿಯಲ್ಲಿ ವೀರಸ್ವರ್ಗ ಸೇರಿದ 40 ಯೋಧರಿಗೆ ದೇಶದಾದ್ಯಂತ ಅತ್ಯಂತ ಭಾವುಕ, ದುಃಖ, ಆಕ್ರೋಶ ಹಾಗೂ ದೇಶಭಕ್ತಿಯ ಮೂಲಕ ಭಾವಪೂರ್ಣ ವಿದಾಯ ಹೇಳಲಾಯಿತು.

Madhya Pardesh CM Kamal Nath and former CM Shivraj Singh Chouhan paid their last respect to CRPF Constable Ashvni Kumar in Jabalpur, earlier today. #PulwamaAttack pic.twitter.com/qJ8dTIQZNb

— ANI (@ANI) February 16, 2019

40 ಯೋಧರ ಪಾರ್ಥಿವ ಶರೀರಗಳನ್ನು ಸೇನಾ ಶಿಷ್ಟಾಚಾರಗಳಂತೆ ಅವರ ಹುಟ್ಟೂರಿಗೆ ರವಾನೆ ಮಾಡಲಾಗಿತ್ತು. ದೇಶದಾದ್ಯಂತ ಆಯಾ ಯೋಧರ ನಗರಗಳಲ್ಲಿ ಸೇನೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾವಪೂರ್ಣ ವಿದಾಯ ಹೇಳಿ, ಅಂತ್ಯಸಂಸ್ಕಾರ ನೆರವೇರಿಸಲಾಯಿತು.

Karnataka: Family members of CRPF Constable Guru H pay their tribute to him in Gudigere, Mandya. #PulwamaAttack pic.twitter.com/QlbAC3TThJ

— ANI (@ANI) February 16, 2019

ಜೈಷ್ ಇ ಮೊಹ್ಮದ್ ಉಗ್ರ ಸಂಘಟನೆ ನಡೆಸಿದ ಆತ್ಮಹತ್ಯಾ ದಾಳಿಗೆ ಬಲಿಯಾದ ವೀರ ಯೋಧರಿಗೆ ಇಂದೂ ಸಹ ದೇಶದಾದ್ಯಂತ ತೀವ್ರ ಸಂತಾಪ ಸೂಚಿಸಲಾಯಿತು. ಇದೇ ವೇಳೆ ಶತ್ರುಗಳ ವಿರುದ್ಧ ಪ್ರತೀಕಾರಕ್ಕಾಗಿಯೂ ಸಹ ಆಕ್ರೋಶ ವ್ಯಕ್ತವಾಯಿತು.

#WATCH: Air Force personnel raised slogans of “Bharat Mata Ki Jai” and “Veer Jawan, Amar Rahe” at Guwahati International Airport, as the mortal remains of CRPF Head Constable Maneswar Basumatari were being taken to his native village in Baksa. #Assam pic.twitter.com/YGv1NIVSmm

— ANI (@ANI) February 16, 2019

ದೇಶದಾದ್ಯಂತ ಹುತಾತ್ಮ ಯೋಧರಿಗೆ ಅಂತಿಮ ಗೌರವ ಸಲ್ಲಿಸುವ ವೇಳೆ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್’ಪಿಎಫ್) ಸದಸ್ಯರು, ಮಂತ್ರಿಗಳು, ರಾಜಕೀಯ ಮುಖಂಡರು ಮತ್ತು ಸ್ಥಳೀಯ ಅಧಿಕಾರಿಗಳು ಹಾಜರಿದ್ದರು, ಸಿಆರ್’ಪಿಎಫ್ ಮತ್ತು ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಾವಿರಾರು ದೇಶಭಕ್ತರು ನೆರೆದಿದ್ದರು.

Assam CM Sarbananda Sonowal and state minister Himanta Biswa Sarma give shoulders to the mortal remains of CRPF Head Constable Maneswar Basumatari in Guwahati. The body is being taken to Basumatari’s native village in Baksa. #PulwamaAttack pic.twitter.com/ffZhdBB3F7

— ANI (@ANI) February 16, 2019

ಪಾಕ್‌ನ ಎರಡನೇ ಹೆಸರೇ ಭಯೋತ್ಪಾದನೆ: ದೇಶ ವಿಭಜನೆಯ ಬಳಿಕ ಅಸ್ತಿತ್ವಕ್ಕೆ ಬಂದ ದೇಶವೊಂದು, ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಾ ಬಂದಿದೆ. ದಿವಾಳಿಯ ಅಂಚಿನಲ್ಲಿರುವ ಆ ದೇಶದ ಎರಡನೇ ಹೆಸರೇ ಭಯೋತ್ಪಾದನೆ ಎಂದು ಪಾಕಿಸ್ಥಾನವನ್ನು ಪರೋಕ್ಷವಾಗಿ ಉಲ್ಲೇಖೀಸಿ ಪ್ರಧಾನಿ ಮೋದಿ ತಿವಿದಿದ್ದಾರೆ. ನಮಗೆ ಎಲ್ಲರ ಆಕ್ರೋಶ ಅರ್ಥವಾಗುತ್ತದೆ. ಪುಲ್ವಾಮಾ ದಾಳಿಗೆ ಪ್ರತೀಕಾರ ತೀರಿಸಲು ಸೇನೆಗೆ ಪರಮಾಧಿಕಾರವನ್ನು ನೀಡಿದ್ದೇವೆ. ಭದ್ರತಾ ಪಡೆಯ ಮೇಲೆ ನಂಬಿಕೆಯಿಡಿ ಎಂದೂ ಮೋದಿ ಕರೆ ನೀಡಿದ್ದಾರೆ. ಯವತ್ಮಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ 2 ನಿಮಿಷಗಳ ಕಾಲ ಮೌನ ವಹಿಸಿ ಅಗಲಿದ ಯೋಧರಿಗೆ ಗೌರವ ಸಲ್ಲಿಸಲಾಯಿತು. ಕೇಂದ್ರ ಸಚಿವರಾದ ಗಡ್ಕರಿ, ಹನ್ಸರಾಜ್‌ ಅಹಿರ್‌, ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌ ಮತ್ತಿತರರು ಪಾಲ್ಗೊಂಡಿದ್ದರು.

  • ಲೋಕಸಭೆ ಚುನಾವಣೆ ಮುಂದೂಡಿದರೂ ಪರವಾಗಿಲ್ಲ. ಪಾಕಿಸ್ಥಾನದ ವಿರುದ್ಧ ಪ್ರತೀಕಾರ ತೀರಿಸಲೇಬೇಕು. ಚುನಾವಣೆಗೆ ಮುನ್ನವೇ ಪಾಕಿಸ್ಥಾನದಲ್ಲಿ ಸಂತಾಪ ಸೂಚಕ ಸಭೆ ನಡೆಯುವಂತೆ ನಾವು ಮಾಡಬೇಕು.
    ಗಣಪತ್‌ಸಿನ್ಹ ವಸಾವ, ಗುಜರಾತ್‌ ಸಚಿವ
  • ಕೋಲ್ಕತ್ತಾದಲ್ಲಿ ತಮ್ಮ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶೌರ್ಯ ಪ್ರಶಸ್ತಿ ಸ್ವೀಕರಿಸಿದ ಯೋಧರು.
  • ಭಾರತ-ಪಾಕ್‌ ಬಸ್‌ ಸೇವೆ ರದ್ದು ಮಾಡುವಂತೆ ಒತ್ತಾಯಿಸಿ ಶಿವಸೇನೆ ನೇತೃತ್ವದಲ್ಲಿ ಲಾಹೋರ್‌ಗೆ ಹೊರಟಿದ್ದ ಬಸ್‌ ಮುಂದೆ ಪ್ರತಿಭಟನೆ.
  • ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ನೀಡುವುದಾಗಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಘೋಷಣೆ.
  • ಪಾಕ್‌ ಐಎಸ್‌ಐ ಜತೆ ನಂಟು ಹೊಂದಿರುವ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಭದ್ರತೆ ವಾಪಸ್‌ ಪಡೆಯಲು ಕೇಂದ್ರ ಸರಕಾರ ಚಿಂತನೆ.
  • ಆತ್ಮರಕ್ಷಣೆ ಭಾರತದ ಹಕ್ಕಾಗಿದ್ದು, ಅದಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಎನ್‌ಎಸ್‌ಎ ಅಜಿತ್‌ ದೋವಲ್‌ಗೆ ಅಮೆರಿಕ ವಾಗ್ಧಾನ.

ಭಾವನಾತ್ಮಕ ಸನ್ನಿವೇಶಗಳನ್ನು ಚಿತ್ರಗಳಲ್ಲಿ ನೋಡಿ

Karnataka: Visuals from Gudigere, Mandya as mortal remains of CRPF Constable Guru H are being brought for last rites. Family members pay their tribute to him. #PulwamaAttack pic.twitter.com/mmonbja2mI

— ANI (@ANI) February 16, 2019

Madhya Pradesh: Security personnel and civilians hold a candle march in Bhopal to pay tribute to the soldiers who lost their lives in #PulwamaAttack pic.twitter.com/MTyXfOYeHo

— ANI (@ANI) February 16, 2019

West Bengal: Family members of CRPF Head constable Bablu Santra pay tribute in Howrah. pic.twitter.com/HdIX4QUVvx

— ANI (@ANI) February 16, 2019

Madhya Pradesh: #CRPF officers and their family members hold a candle march in Bhopal to pay tribute to the soldiers who lost their lives in #PulwamaAttack pic.twitter.com/0y6lXuge0x

— ANI (@ANI) February 16, 2019

Maharashtra: Visuals from Chorpangra, Baldana as mortal remains of CRPF Constable Nitin Shivaji Rathod are being brought for last rites. #PulwamaAttack pic.twitter.com/2ZwkNznfqi

— ANI (@ANI) February 16, 2019

Himachal Pradesh: Last rites ceremony of #CRPF Constable Tilak Raj at Dhewa in Kangra district. Union Minister JP Nadda and Chief Minister Jairam Thakur present. #PulwamaAttack pic.twitter.com/QKEgza3tNy

— ANI (@ANI) February 16, 2019

Tags: AwantiporaCRPFCRPF trooperindian armyJeMKannada NewsPakistanPM Narendra ModiPulwama attackಪುಲ್ವಾಮಾ ಹುತಾತ್ಮಸಿಆರ್'ಪಿಎಫ್
Share196Tweet123Send
Previous Post

ನಮ್ಮ ಯೋಧರು ನುಗ್ಗಿ ಬೇಟೆಯಾಡಲಿದ್ದಾರೆ ನೋಡುತ್ತಿರಿ: ಮೋದಿ ಘರ್ಜನೆ

Next Post

ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು

ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL