No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಗೋವಾ ಚಿಕ್ಕ ರಾಜ್ಯವಲ್ಲ, ಅದು ಭಾರತ ಮಾತೆಯ ಹಣೆಯ ಮೇಲಿನ ಸಿಂಧೂರದಂತೆ: ಅಮಿತ್ ಶಾ

kalpa News by kalpa News
April 19, 2023
in Special Articles
0
ಗೋವಾ ಚಿಕ್ಕ ರಾಜ್ಯವಲ್ಲ, ಅದು ಭಾರತ ಮಾತೆಯ ಹಣೆಯ ಮೇಲಿನ ಸಿಂಧೂರದಂತೆ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋವಾ  |

ಗೃಹ ಸಚಿವ ಅಮಿತ್ ಶಾ #AmitShah ಭಾನುವಾರ, “ಗೋವಾ, #Goa ಉತ್ತರಾಖಂಡ ಮತ್ತು ಈಶಾನ್ಯದ ಇತರೆ ರಾಜ್ಯಗಳನ್ನು ತಮ್ಮ “ಸಣ್ಣ ರಾಜ್ಯಗಳೆಂಬ” ಹೇಳಿಕೆಯ ಮೂಲಕ ಅವಮಾನಿಸಿದ್ದಾರೆಂದು, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ #MallikarjunaKharge ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ಮೂಲಭೂತವಾಗಿ ಈ ರಾಜ್ಯಗಳು ವಿಶಾಲವಾದ ಭಾರತದಲ್ಲಿ ತುಂಬಾ ಕಡಿಮೆ ಅಥವಾ ಯಾವುದೇ ಪ್ರಾಮುಖ್ಯತೆಯನ್ನು ಹೊಂದಿಲ್ಲ ಎಂದು ತಿಳಿಸಲು ಖರ್ಗೆ ಈ ಪದಪ್ರಯೋಗವನ್ನು ಬಳಸಿದ್ದರು.

ಖರ್ಗೆ ಅವರನ್ನು ಖಂಡಿಸಿತ್ತಾ ಶಾ, ಈ ರಾಜ್ಯಗಳು ದೇಶದ ಪ್ರಮುಖ ಭಾಗಗಳಾಗಿವೆ ಮತ್ತು ಗೋವಾ ಭಾರತ ಮಾತೆಯ #India ಹಣೆಯ ಮೇಲಿನ “ಸಿಂಧೂರ”ದಂತಿದೆ ಮತ್ತು ಅದು ಭಾರತದ ಸೌಂದರ್ಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಈ ರಾಜ್ಯಗಳಲ್ಲಿ ಭಾಜಪದ ಬೃಹತ್ ಗೆಲುವುಗಳಿಗೆ ಮಹತ್ವವಿಲ್ಲ ಎಂದು ಹೇಳಲು ಖರ್ಗೆ ಅವು “ಚಿಕ್ಕ ರಾಜ್ಯಗಳು” ಎಂಬ ಕಾಮೆಂಟ್ ಮಾಡಿದ್ದರು.
“ನಾವು ಗೋವಾ, ಉತ್ತರಾಖಂಡ ಮತ್ತು ಈಶಾನ್ಯದ ಇತರ ರಾಜ್ಯಗಳಲ್ಲಿ ಗೆದ್ದಾಗ, ಖರ್ಗೆಯವರು ಪ್ರತಿಕ್ರಿಯಿಸುತ್ತಾ, “ಇವು ಬಹಳ ಚಿಕ್ಕ ರಾಜ್ಯಗಳಾಗಿವೆ” ಎಂದು ಹೇಳಿದ್ದರು. ಖರ್ಗೆ ಸಾಹೇಬರೆ, ಇವು ಚಿಕ್ಕ ರಾಜ್ಯಗಳಾಗಿರಬಹುದು, ಆದರೆ ಅವು ಭಾರತದ ಬಹುಮುಖ್ಯ ಭಾಗಗಳಾಗಿವೆ ಎಂಬುದನ್ನು ಮರೆಯಬೇಡಿ. ಈ ಸಣ್ಣ ರಾಜ್ಯಗಳನ್ನು ಅವಮಾನಿಸಬೇಡಿ…ಗೋವಾ ಭಾರತ ಮಾತೆಯ ಹಣೆಯಲ್ಲಿರುವ ‘ಸಿಂಧೂರ’ದಂತಿದೆ. ರಾಜ್ಯ ಚಿಕ್ಕದಾದಷ್ಟೂ ಅವರ ಅಭಿವೃದ್ಧಿಗೆ ಶ್ರಮಿಸುವ ಜವಾಬ್ದಾರಿ ಕೇಂದ್ರದ ಮೇಲೆ ಹೆಚ್ಚಾಗುತ್ತದೆ. ಇದು ಮೋದಿ ನೇತೃತ್ವದ ಸರ್ಕಾರದ ನೀತಿಯೆಂದು” ಎಂದು ಶಾ ಹೇಳಿದರು.

ದಕ್ಷಿಣ ಗೋವಾದಲ್ಲಿ #SouthGoa ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಸಾವಿರಾರು ಜನರ ಹರ್ಷೋದ್ಗಾರ ಹೆಚ್ಚುವಂತೆ ಮಾತನಾಡುತ್ತಾ, ಭಾಜಪದ ಚುನಾವಣಾ ಚಾಣಕ್ಯ ಶಾರವರು, ಸಣ್ಣ ರಾಜ್ಯಗಳಿಗಾಗಿ, ಕೇಂದ್ರದ ಜವಾಬ್ದಾರಿಯು ಬಹುಪಟ್ಟು ಹೆಚ್ಚಾಗುತ್ತದೆ ಎಂದು ಹೇಳಿದರು. ಕಳೆದ ಒಂಬತ್ತು ವರ್ಷಗಳಿಂದ, ದೆಹಲಿಯಲ್ಲಿನ ಭಾಜಪ ಸರ್ಕಾರದ ಅಧಿಕಾರವಧಿಯಲ್ಲಿ ರಾಜ್ಯದ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳ ಸುಧಾರಣೆಗಾಗಿ ಕೇಂದ್ರವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳುತ್ತಾ, ರಾಜ್ಯದ ವಾರ್ಷಿಕ ಹಂಚಿಕೆಯನ್ನು ಏಳು ಪಟ್ಟು ಹೆಚ್ಚಿಸಿದೆ ಎಂದು ಹೇಳಿದರು.

ಗೋವಾದಲ್ಲಿ, 2024 ರ ಸಾರ್ವತ್ರಿಕ ಚುನಾವಣಾ ಪ್ರಯುಕ್ತ, ಭಾಜಪದ ಪ್ರಚಾರಯಾತ್ರೆಗೆ ನಾಂದಿ ಹಾಡುವ ಸಲುವಾಗಿ, ಶಾ ಕರಾವಳಿ #Coastal  ರಾಜ್ಯದ ಪ್ರವಾಸದಲ್ಲಿದ್ದರು. ಪ್ರಸ್ತುತ ದಕ್ಷಿಣ ಗೋವಾ ಸ್ಥಾನವನ್ನು ಹೊಂದಿರುವ ಕಾಂಗ್ರೆಸ್ ತನ್ನ ದುರಾಡಳಿತ, ಭ್ರಷ್ಟಾಚಾರ ಮತ್ತು ವಂಶ ಪಾರಂಪರಿಕ ಆಡಳಿತದಿಂದ ದೇಶವನ್ನು ಹಿಮ್ಮುಖ ಚಲನೆಗೆ ಉತ್ತೇಜಿಸಿದ್ದಕ್ಕಾಗಿ, ಆಧುನಿಕ ಚಾಣಕ್ಯ ಶಾ ಕಾಂಗ್ರೆಸ್‌ನ್ನು ಕಟುವಾಗಿ ಟೀಕಿಸಿದರು.

ಭಾರತ್ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ತೀಕ್ಷ್ಣ ಪ್ರಚಾರದ ಹೊರತಾಗಿಯೂ, ಇತ್ತೀಚಿಗೆ ನಡೆದ ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭಾ ಚುನಾವಣೆಗಳಲ್ಲಿ ದಯನೀಯವಾಗಿ ಸೋತ ಕಾಂಗ್ರೆಸ್ ಬಗ್ಗೆ ಶಾ ವ್ಯಂಗ್ಯವಾಡಿದರು.

“ರಾಹುಲ್ ಬಾಬಾ ಅಲ್ಲಿಗೆ ಹೋದರು … ಪೂರ್ತಿ ಜೋಷ್‌ನಲ್ಲಿ ಪ್ರಚಾರ ಮಾಡಿದರು ಮತ್ತು ಪ್ರತಿಬಾರಿಯಂತೆ ಕಾಂಗ್ರೆಸ್ ಅಲ್ಲಿಯೂ ಸಂಪೂರ್ಣ ನಾಮಾವಶೇಷವಾಯಿತು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ, ತ್ರಿಪುರಾದಲ್ಲಿ, ನಾವು ಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸಿದ್ದೇವೆ; ನಾಗಾಲ್ಯಾಂಡ್‌ನಲ್ಲಿ ನಮ್ಮ 13 ಶಾಸಕರು ವಿಧಾನಸಭೆಗೆ ಮರು ಆಯ್ಕೆಯಾಗಿದ್ದಾರೆ ಮತ್ತು; ಮೇಘಾಲಯದಲ್ಲಿಯೂ ನಮ್ಮ ಬೆಂಬಲದಿಂದ ಸರ್ಕಾರ ರಚನೆಯಾಗಿದೆ ಎಂದರು.
Kalahamsa Infotech private limited370 ನೇ ವಿಧಿಯನ್ನು #Article370 ರದ್ದುಪಡಿಸಲು ಕಾಂಗ್ರೆಸ್ ಯಾವುದೇ ಪ್ರಯತ್ನ ಮಾಡಿಲ್ಲ ಎಂದು ವಾಗ್ದಾಳಿ ನಡೆಸುತ್ತಾ ಶಾ, ಗೋವಾದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಗೋವಾಕ್ಕೆ ವಾರ್ಷಿಕವಾಗಿ ಕೇವಲ 432 ಕೋಟಿ ರೂಪಾಯಿಗಳ ಅನುದಾನ ನೀಡಲಾಗುತ್ತಿತ್ತು, ಆದರೆ ಮೋದಿಯಡಿಯಲ್ಲಿ, ಗೋವಾಕ್ಕೆ ವಾರ್ಷಿಕವಾಗಿ 3,000 ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದು ಗೃಹ ಸಚಿವರು ಹೇಳಿದರು. ಹಾಗೇ ಕಳೆದ ಒಂಬತ್ತು ವರ್ಷಗಳಿಂದ ಗೋವಾದ ಸುಧಾರಣೆಗಾಗಿ ಮತ್ತು ಮೂಲಸೌಕರ್ಯಗಳ ಸುಧಾರಣೆಗಾಗಿ ಕೇಂದ್ರವು ತೆಗೆದುಕೊಂಡ ಕ್ರಮಗಳನ್ನು ಶಾ ವಿವರವಾಗಿ ವಿವರಿಸಿದರು.

ಬರುವ ದಿನಗಳಲ್ಲಿ, ಡಬಲ್ ಇಂಜಿನ್ ಸರ್ಕಾರದ ಅಡಿಯಲ್ಲಿ ಗೋವಾದ ಅಭಿವೃದ್ಧಿಗಾಗಿ, ಇನ್ನಷ್ಟು ಭರವಸೆಗಳು ನೀಡುತ್ತಾ, ಶಾರವರು ದಕ್ಷಿಣ ಗೋವಾ ಸ್ಥಾನವನ್ನು ಭಾಜಪಕ್ಕೆ ಮರಳಿ ನೀಡಲು ಮತ್ತು ಪ್ರಧಾನಿ ಮೋದಿಯವರಿಗೆ ಮೂರನೇ ಅವಧಿಯನ್ನು ಖಾತ್ರಿಪಡಿಸುವಂತೆ ಅಲ್ಲಿ ನೆರೆದಿದ್ದ ಜನಸಮೂಹಕ್ಕೆ “ಎರಡು ಕೈಗಳಿಂದ ನಮಿಸುತ್ತಾ” ವಿನಂತಿಸಿದರು. ಶಾರವರ ಅರ್ಥ ಮತ್ತು ಆಶಾಪೂರ್ಣ ಮಾತುಗಳನ್ನು ನೆರೆದಿದ್ದ ಜನಸ್ತೋಮ ಮಂತ್ರ ಮುಗ್ಧರಂತೆ ಆಲಿಸುತ್ತಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amit shahBJPGoaHome MinisterKannada News WebsiteLatest News KannadaSouth Goaಅಮಿತ್ ಶಾಉತ್ತರಾಖಂಡಗೃಹ ಸಚಿವಗೋವಾದಕ್ಷಿಣ ಗೋವಾಭಾಜಪ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮದುವೆ ಆಗದೇ ಮಗು ಆಗ್ತಿದೆಯಂತೆ ಈ ಫೇಮಸ್ ಹೀರೋಯಿನ್’ಗೆ

Next Post

Not tiny; Goa is like a bindiya on Bharat Mata’s forehead: Amit Shah

kalpa News

kalpa News

Next Post
ಗೋವಾ ಚಿಕ್ಕ ರಾಜ್ಯವಲ್ಲ, ಅದು ಭಾರತ ಮಾತೆಯ ಹಣೆಯ ಮೇಲಿನ ಸಿಂಧೂರದಂತೆ: ಅಮಿತ್ ಶಾ

Not tiny; Goa is like a bindiya on Bharat Mata’s forehead: Amit Shah

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL