Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಒಳ್ಳೆಯ ದಿನ ಬರಬೇಕಾದರೆ ದೇಶಕ್ಕೆ ಪುನರ್ಜನ್ಮದ ಅಗತ್ಯವಿದೆ: ರಾಘವೇಶ್ವರ ಶ್ರೀ

August 24, 2024
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ದೇಶಕ್ಕೆ ಒಳ್ಳೆಯ ದಿನ ಬರಬೇಕಾದರೆ ದೇಶಕ್ಕೆ ಪುನರ್ಜನ್ಮದ ಅಗತ್ಯವಿದೆ. ಆಧುನಿಕ ಭಾರತದ ಜಾತಕದ ಪ್ರಕಾರ, ಸನಾತನ ಧರ್ಮದ ಪ್ರತೀಕವಾದ ಗುರು ಪ್ರತಿಕೂಲ ಅಥವಾ ಶತ್ರುಸ್ಥಾನದಲ್ಲಿದ್ದಾನೆ. ಇದರಿಂದ ಸನಾತನ ಧರ್ಮಕ್ಕೆ ಆಧುನಿಕ ಭಾರತದಲ್ಲಿ ಗೌರವ ಇಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ #Raghaveshwara Shri ವಿಶ್ಲೇಷಿಸಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 34ನೇ ದಿನವಾದ ಶುಕ್ರವಾರ ಕಾಲ ಪ್ರವಚನ ಸರಣಿಯನ್ನು ಅನುಗ್ರಹಿಸಿದರು.
ಜ್ಯೋತಿಷದ ಮೂಲಕ ವ್ಯಕ್ತಿಗಳ ಜೀವನದಂತೆ ದೇಶದ ಅಥವಾ ವಿಶ್ವದ ವಿದ್ಯಮಾನಗಳನ್ನೂ ತಿಳಿದುಕೊಳ್ಳಲು ಸಾಧ್ಯವಿದೆಯೇ ಎಂಬ ಪ್ರಶ್ನೆಗೆ ವಿವರಣೆU ನೀಡಿದ ಶ್ರೀಗಳು, ಜ್ಯೋತಿಷದ ಮೂಲಕ ಎಲ್ಲ ವ್ಯಕ್ತಿಗೆ, ವಿಷಯಗಳಿಗೆ ಮತ್ತು ಸಮಷ್ಟಿ ಮಾರ್ಗದರ್ಶನ ಸಾಧ್ಯ. ಇಡೀ ವಿಶ್ವದ ಆಗುಹೋಗುಗಳನ್ನು ಜ್ಯೋತಿಷ್ಯದ ಮೂಲಕ ತಿಳಿದುಕೊಳ್ಳಲು ಅವಕಾಶವಿದೆ. ಆಧುನಿಕ ಭಾರತಕ್ಕೂ ಒಂದು ಜಾತಕವಿದೆ. ಆಧುನಿಕ ಭಾರತ ಆವಿರ್ಭಾವವಾದದ್ದು 1947ರ ಆಗಸ್ಟ್ 15ರಂದು. ಇದರ ಮೂಲಕ ದೇಶದ ಭವಿಷ್ಯವನ್ನು ತಿಳಿಯಲು ಸಾಧ್ಯವಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದಾಗ ವೃಷಭ ಲಗ್ನವಿದ್ದು, ದ್ವಿತೀಯದಲ್ಲಿ ಕುಜ ಮತ್ತು ಮಾಂದಿ, ತೃತೀಯದಲ್ಲಿ ರವಿ, ಚಂದ್ರ, ಬುಧ, ಶುಕ್ರ, ಶನಿ ಗ್ರಹಗಳಿವೆ. ಈ ಜಾತಕದ ಪ್ರಕಾರ ದೈವಾನುಕೂಲ ಇಲ್ಲ ಎಂದು ವಿಶ್ಲೇಷಿಸಿದರು.

ಯಾವ ಶುಭಗ್ರಹಗಳ ಅನುಕೂಲಗಳೂ ಇಲ್ಲ. ಲಗ್ನದಲ್ಲೂ ಯಾವುದೇ ಶುಭಗ್ರಹಗಳು ಉದಯವಿಲ್ಲ. ಲಗ್ನದಲ್ಲಿ ಇರುವುದು ರಾಹು. ಆದ್ದರಿಂದ ಪ್ರಧಾನ ವಿಷಯಗಳು ಅರ್ಧವಾಗುತ್ತವೆ. ರಾಹು ಅರ್ಧಸ್ವರೂಪದ ಪ್ರತೀಕ. ಆದ್ದರಿಂದ ದೇಶ ಕೂಡಾ ವಿಭಜನೆಯಾಯಿತು. ಪಾಪಗ್ರಹಗಳು ಮಾತ್ರ ಅನುಕೂಲ ಸ್ಥಾನದಲ್ಲಿವೆ. ಆದ್ದರಿಂದ ದೇಶಕ್ಕೆ ದುರವಸ್ಥೆ ಬಂತು ಎಂದು ವಿವರಿಸಿದರು.
ದೋಷ ಪರಿಹರಿಸುವ ಶಕ್ತಿ ಬುಧ ಹಾಗೂ ಶುಕ್ರಗ್ರಹಗಳಿವೆ. ಗುರುವಿಗೆ ಇರುವ ಶಕ್ತಿಯ ಕಾಲು ಭಾಗ ಬುಧನಿಗೆ ಹಾಗೂ ಅರ್ಧಭಾಗ ಶುಕ್ರನಿಗೆ ಇದೆ. ಚಂದ್ರನಿಗೆ ಬಲ ಇದ್ದರೆ ಮಾತ್ರ ಇತರ ಗ್ರಹಗಳಿಗೆ ಬಲ ಬರುತ್ತದೆ. ಎಲ್ಲ ಬಲದ ಮೂಲಸತ್ವ ಚಂದ್ರ. ಶುಕ್ರ- ಶನಿ ಗ್ರಹಗಳು ಅಸ್ತವಾಗಿವೆ. ರವಿ ಮೂರನೇ ಮನೆಯಲ್ಲಿದ್ದು, ಇದು ಅನುಕೂಲವಾದರೆ, ಮೂರನೇ ಮನೆಯಲ್ಲಿರುವ ಚಂದ್ರ ಕಲಹಕ್ಕೆ ಕಾರಣನಾಗುತ್ತಾನೆ. ಬುಧ ಅನುಕೂಲಕರ ಸ್ಥಾನದಲ್ಲಿರುವುದರಿಂದ ದೇಶಕ್ಕೆ ಪ್ರಬಲ ಸ್ಥಾನ ಬಂದಿದೆ ಎಂದರು.

Also read: ಗಮನಿಸಿ! ಆ.25ರಂದು ಶಿವಮೊಗ್ಗದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ದೇಶದಲ್ಲಿ ಇತ್ತೀಚೆಗೆ ನಡೆದ ಮಹಾಚುನಾವಣೆಯನ್ನು ನೋಡಿದರೆ ಚುನಾವಣೆ ನಡೆದ ಸಂದರ್ಭದಲ್ಲಿ ಮೊದಲ ಎರಡು ಹಂತದಲ್ಲಿ ಗುರು ಗ್ರಹ ಅಸ್ತಮಾದಿಮುಖವಾಗಿದ್ದ. ಉಳಿದ ಐದು ಹಂತಗಳಲ್ಲಿ ಗುರು ಅಸ್ತನಾಗಿದ್ದ. ಆದರೆ ಜೂನ್ 4ರಂದು ಫಲಿತಾಂಶ ಪ್ರಕಟವಾದ ದಿನ ಗುರು ಉದಯವಾಯಿತು. ಇದರಿಂದ ಅಧಿಕಾರ ಉಳಿಸಿಕೊಳ್ಳಲು ಸಾಧ್ಯವಾಯಿತು. ಆದರೆ ಬಾಲ್ಯಾವಸ್ಥೆಯಲ್ಲಿ ಗುರು ಇದ್ದ ಕಾರಣ ಆಡಳಿತ ಪಕ್ಷಕ್ಕೆ ಸ್ವಂತ ಬಲ ಇಲ್ಲದಾಯಿತು ಎಂದು ವಿಶ್ಲೇಷಿಸಿದರು.

ಶುಭ ಗ್ರಹಗಳು ದುರ್ಬಲವಾಗಿದ್ದು, ಪಾಪಗ್ರಹಗಳಿಗೆ ಬಲ ಅಧಿಕ ಇತ್ತು. ಇದರಿಂದ ಸನಾತನ ಧರ್ಮದ ಪರ ಇದ್ದ ಪಕ್ಷಕ್ಕೆ ಬಲಗುಂದಿತು. ಆದರೆ 2019ರ ಚುನಾವಣೆ ವೇಳೆಗೆ ಶುಭ ಗ್ರಹಗಳಿಗೆ ಬಲ ಇತ್ತು. ಇದರಿಂದ ಧರ್ಮದ ಪರ ಇದ್ದ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಿತು ಎಂದರು.

ಜಲಪ್ರಶ್ನವನ್ನು ವಿಶ್ಲೇಷಿಸಿದರು. ಮನೆಯನ್ನೇ ಒಂದು ರಾಶಿಚಕ್ರವಾಗಿ ಕಂಡುಕೊಂಡರೆ ಕುಂಭ ರಾಶಿಯಲ್ಲಿ ಅಥವಾ ಉತ್ತರಮುಖದ ಈಶಾನ್ಯದಲ್ಲಿ ಬಾವಿ ಬಂದರೆ ಆ ಜಾಗ ಸರ್ವಶ್ರೇಷ್ಠ, ಆದರೆ ಕನ್ಯಾರಾಶಿಯಲ್ಲಿ ಅಂದರೆ ನೈರುತ್ಯದಲ್ಲಿ ಬಾವಿ ನಿಷಿದ್ಧ ಎಂದು ಹೇಳಿದರು.
ಇಂದು ಅನಾವರಣಗೊಂಡ ತಿಗಳಾರಿ ಲಿಪಿ ಬಗ್ಗೆ ಉಲ್ಲೇಖಿಸಿ, ತಿಗಳಾರಿ ಲಿಪಿಯಲ್ಲಿ ನಿಗೂಢ ನಿಧಿ ಇದೆ. ಇದು ಅವಜ್ಞೆಗೆ ಒಳಗಾಗಿದೆ. ಇದನ್ನು ಕಲಿತು ಇದರಲ್ಲಿನ ಜ್ಞಾನವನ್ನು ನಮ್ಮದಾಗಿಸಿಕೊಳ್ಳೋಣ ಎಂದು ಹೇಳಿದರು.

http://kalpa.news/wp-content/uploads/2024/04/VID-20240426-WA0008.mp4

ಹವ್ಯಕರ ನಿಗೂಢ ಲಿಪಿ ತಿಗಳಾರಿಯ ಮಹತಿಯನ್ನು ಅರ್ಪಿತಾ ಹೆದ್ಲಿ ಅನಾವರಣಗೊಳಿಸಿದರು. ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಆಡಳಿತ ಖಂಡದ ಸಂಯೋಜಕ ಹಾರಕೆರೆ ನಾರಾಯಣ ಭಟ್, ಚಾತುರ್ಮಾಸ್ಯ ಸಮಿತಿ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ಶ್ರೀಶ ಶಾಸ್ತ್ರಿ, ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್ ಟಿ.ಜಿ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಮೋಹನ ಹರಿಹರ ಮತ್ತಿತರರು ಉಪಸ್ಥಿತರಿದ್ದರು. ಮಡಿವಾಳ, ಬೋವಿ ಮತ್ತು ನಾಡವರ ಸಮಾಜದಿಂದ ಸ್ವರ್ಣಪಾದುಕಾಪೂಜೆ ನೆರವೇರಿತು. ನಾಡವರ ಸಮಾಜದ ಮುಖಂಡರಾದ ನಿವೃತ್ತ ಡಿವೈಎಸ್ಪಿ ಪ್ರಮೋದ್‍ರಾವ್, ಜಿಲ್ಲಾಪಂಚಾಯ್ತಿ ಮಾಜಿ ಸದಸ್ಯ ಪ್ರದೀಪ್ ನಾಯ್ಕ, ಉದ್ಯಮಿ ಆನಂದ ಕವರಿ, ನಿವೃತ್ತ ಪ್ರಾಚರ್ಯ ಬೀರಣ್ಣ ನಾಯಕ ಮತ್ತಿತರರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaveshwara shriUttara Kannadaಗೋಕರ್ಣಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿ
Previous Post

ಬಳ್ಳಾರಿ | ಚರಂಡಿ ನೀರಿಗೆ ಬಿದ್ದು ಬಾಲಕ ಸಾವು

Next Post

ಶಿವಮೊಗ್ಗ | ನಾಯಿ ಕಡಿತಕ್ಕೊಳಗಾಗಿದ್ದ ಮಹಿಳೆ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಶಿವಮೊಗ್ಗ | ನಾಯಿ ಕಡಿತಕ್ಕೊಳಗಾಗಿದ್ದ ಮಹಿಳೆ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!