Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ನಮ್ಮ ಕಣಕಣಗಳಲ್ಲೂ ದೇವರಿದ್ದಾನೆ: ರಾಘವೇಶ್ವರ ಶ್ರೀ

August 30, 2024
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ದೇಹ ಎನ್ನುವುದು ದೇವಾಲಯ; ದೇಹದ ಪ್ರತಿ ಅಂಗದಲ್ಲಿ, ಕಣ ಕಣದಲ್ಲೂ ದೇವರಿದ್ದಾನೆ. ಆಯಾ ಅಂಗಗಳನ್ನು ದುರುಪಯೋಗ ಮಾಡಿದರೆ ಖಂಡಿತವಾಗಿಯೂ ಆಯಾ ಭಾಗದ ದೇವರು ಕೋಪ ತಾಳುತ್ತಾರೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ #Raghaveshwara Shri ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 40ನೇ ದಿನವಾದ ಗುರುವಾರ ‘ಕಾಲ’ ಪ್ರವಚನ ಸರಣಿಯಲ್ಲಿ ಆಶೀರ್ವಚನ ಅನುಗ್ರಹಿಸಿದರು. ನಾವು ಪರರಿಗೆ ಮಾಡುವುದನ್ನೇ ದೇವರು ನಮಗೆ ಪ್ರತಿಫಲ ನೀಡುತ್ತಾನೆ ಎಂದರು.
ಜೀವನದಲ್ಲಿ ತಪ್ಪು, ಅನ್ಯಾಯ ಮಾಡಬಾರದು; ಮಾಡಿದರೆ ನಮ್ಮೊಳಗಿನ ದೇವರು ನಮಗೆ ಅದೇ ಫಲ ನೀಡುತ್ತಾನೆ. ಏಕೆಂದರೆ ದೇವತೆಗಳು ದೂರದೆಲ್ಲೆಲ್ಲೂ ಇಲ್ಲ; ಉಗುರ ತುದಿಯಿಂದ ಕೂದಲ ವರೆಗೆ ಪ್ರತಿಯೊಂದು ಅವಯವ ಅಂಗಾಂಗಗಳು ಕೂಡಾ ದೇವಮಯ. ಆದ್ದರಿಂದ ಯಾವ ಅಂಗಾಂಗವನ್ನು ದುರುಪಯೋಗ ಮಾಡಿದರೆ, ಇನ್ನೊಬ್ಬರಿಗೆ ಪೀಡೆ ಅಥವಾ ಹಿಂಸೆ ಮಾಡಿದಾಗ ಮತ್ತೆ ನಮಗೇ ಅದು ಹಿಂದಿರುತ್ತದೆ ಎಂದು ಹೇಳಿದರು.

ಜಾತಕದಲ್ಲಿ ರವಿಗ್ರಹದ ದೋಷವಿದ್ದರೆ, ಉಷ್ಣಜ್ವರ, ತಾಪ, ದೇಹಪತನ, ಅಪಸ್ಮಾರ, ಹೃದ್ರೋಗ, ಹೊಟ್ಟೆ ನೋವು, ಚರ್ಮರೋಗ, ಮೂಳೆ ಕಾಯಿಲೆಗಳು ಮತ್ತು ಕುಷ್ಟರೋಗದ ಸಾಧ್ಯತೆಗಳಿವೆ. ನಿದ್ರಾಕಾರಕ ಗ್ರಹನಾದ ಚಂದ್ರನ ಕೋಪದೊಂದ ನಿದ್ದೆನಾಶ, ಅತಿಬೇಧಿ, ಗುಳ್ಳೆಗಳೇಳುವ ವ್ಯಾಧಿ, ಶೀತಜ್ವರ, ಅಗ್ನಿಮಾಂದ್ಯ, ಉದಕಭೀತಿ, ಕೃಶಕಾ, ಕಾಮಲೆ, ರಕ್ತಸಂಬಂಧಿ ಕಾಯಿಲೆಗಳು, ಚೇತಶ್ಯಾಂತಿ, ಬಾಲಗ್ರಹ ಸಾಧ್ಯತೆ ಇದೆ ಎಂದು ವಿವರಿಸಿದರು.
ಪಿತ್ತಕಾರಕ ಕುಜನಿಂದ ನೀರಡಿಕೆ, ಪಿತ್ತಜ್ವರ, ಊಧ್ವಾಂಗರೋಗ, ರಕ್ತಹೀನತೆ, ದೇಹಭಂಗ, ಬೆಂಕಿ, ವಿಷ, ಆಯುಧಗಳ ಸಮಸ್ಯೆ ಉದ್ಭವಿಸುತ್ತದೆ. ಬುಧನಿಂದ ಬುದ್ಧಿಬ್ರಾಂತಿ, ವಾಕ್ ದೋಷ, ಕಣ್ಣಿನ ರೋಗಗಳು, ಮೂಗಿನ ರೋಗಗಳು, ಚರ್ಮರೋಗ ಬರುತ್ತದೆ. ಕಫದ ಕಾರಣದಿಂದ ಬರುವ ರೋಗಗಳಿಗೆ ಗುರುಕಾರಣ. ಜತೆಗೆ ಕರುಳುಜ್ವರ, ಪ್ರಮೇಹ, ಕಿವಿರೋಗಗಳು, ಶೋಕ- ಮೋಹ ರೋಗಗಳು ಬರುತ್ತವೆ ಎಂದು ವಿಶ್ಲೇಷಿಸಿದರು.

ಕಣ್ಣಿನ ರೋಗಗಳು, ಗುಹ್ಯರೋಗಗಳು, ಮುಖರೋಗಗಳು, ಮೂತ್ರಕೃಚ್ಠ್ಜ, ದೇಹಕಾಂತಿ ವಿಹಕ, ಪಾಂಡು, ಬಾವು ಬರುವ ರೋಗಗಳು ಶುಕ್ರನ ಕೋಪಬದಿಂದ ಬರುತ್ತದೆ. ವಾತವಿಕಾರ, ಪಾದನೋವು, ಭ್ರಾಂತಿ, ವೇದನೆಗೆ ಶನಿಕಾರಣ ಎಂದರು.

ಅನಾವರಣದ ಬಗ್ಗೆ ಪ್ರಸ್ತಾವಿಸಿದ ಶ್ರೀಗಳು, ಭಾವ ತುಂಬಿಬಂದಾಗ ಭಾಷೆ ಮೌನವಾಗುತ್ತದೆ. ಶಿಶಿರನ ನೆನಪಾದಾಗ ಇದು ಸತ್ಯ ಎನಿಸುತ್ತದೆ. ಅಂಥ ಅಪರೂಪದ ಕಾರ್ಯಕರ್ತ. ಸತ್ಯಧರ್ಮದಲ್ಲಿ ಬದುಕ್ಕಿದ್ದವರ ಮುಂದಿನ ಬದುಕು ಹೂವಿನ ಹಾದಿಯಾಗಿರುತ್ತದೆ. ಆಯಸ್ಸಿನ ನಂತರ ಏನಾಗಿದ್ದಾರೆ ಎನ್ನುವುದು ಮುಖ್ಯ. ಜೀವನದಲ್ಲಿ ಒಂದು ತಪ್ಪುಹೆಜ್ಜೆಯನ್ನೂ ಇಡದ ವ್ಯಕ್ತಿ. ಜನ್ಮಸಹಜವಾಗಿಯೇ ಆಧ್ಯಾತ್ಮಿಕತೆ ಇತ್ತು. ತ್ಯಾಗ, ಸಮರ್ಪಣೆಯಲ್ಲಿ ಸರಿಸಾಟಿ ಇಲ್ಲದ ಕಾರ್ಯಕರ್ತ ಎಂದು ಬಣ್ಣಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಶ್ರೀಮಠದ ಅಪೂರ್ವ ಸೇವಾಬಿಂದು ಶಿಶಿರ ಹೆಗಡೆ ಅಂಗಡಿ ಅವರ ಸೇವಾವೈಭವದ ಅನಾವರಣವನ್ನು ಶ್ರೀಸಂಸ್ಥಾನದವರು ಮಂಜುನಾಥ ಹೆಗಡೆ- ವಿಜಯಲಕ್ಷ್ಮಿ ದಂಪತಿಯ ಸಮ್ಮುಖದಲ್ಲಿ ನೆರವೇರಿಸಿದರು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಅವರು ಗುರುವಾರ ಚಾತುರ್ಮಾಸ್ಯ ವ್ರತನಿರತರಾದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುರ್ಮಾಸ್ಯ ಸಮಿತಿಯ ಜಿ.ವಿ.ಹೆಗಡೆ, ವಿವಿವಿ ಪಾರಂಪರಿಕ ವಿಭಾಗದ ಪ್ರಾಚಾರ್ಯ ಸತ್ಯನಾರಾಯಣ ಶರ್ಮಾ, ಡಾ.ರವಿ ಪಾಂಡವಪುರ ಮತ್ತಿತರರು ಉಪಸ್ಥಿತರಿದ್ದರು. ಸುಧನ್ವ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMP B Y RaghavendraNews_in_KannadaNews_KannadaRaghaveshwara shriUttara Kannadaಗೋಕರ್ಣಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಸಂಸದ ಬಿ.ವೈ. ರಾಘವೇಂದ್ರ
Previous Post

ಅಸುರಕ್ಷಿತ ಆಹಾರ ತಡೆಗಟ್ಟಲು ಗುಣಮಟ್ಟ ಪರೀಕ್ಷೆ | ಎರಡು ದಿನಗಳ ಬೃಹತ್ ಆಂದೋಲನ

Next Post

ಬೆಂಗಳೂರು To ಬಳ್ಳಾರಿ ಜರ್ನಿ ವೇಳೆ ಪೊಲೀಸರೊಂದಿಗೆ ದರ್ಶನ್ ಹೇಳಿದ ಆ ಒಂದು ಮಾತು… ಏನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು To ಬಳ್ಳಾರಿ ಜರ್ನಿ ವೇಳೆ ಪೊಲೀಸರೊಂದಿಗೆ ದರ್ಶನ್ ಹೇಳಿದ ಆ ಒಂದು ಮಾತು... ಏನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!