Friday, September 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಗೋಕರ್ಣ | ಅಶೋಕೆಯಲ್ಲಿ ಸಾಮವೇದ ಸಂಹಿತಾ ಯಾಗ, ಘನ ಪಾರಾಯಣ ಆರಂಭ

August 30, 2025
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ ಅಂಗವಾಗಿ ಹಮ್ಮಿಕೊಂಡಿರುವ ಚತುಃಸಂಹಿತಾ ಯಾಗದ ಕೊನೆಯ ಚರಣವಾದ ಸಾಮವೇದ ಸಂಹಿತಾ ಹವನ ಮತ್ತು ಘನ ಪಾರಾಯಣ ಶುಕ್ರವಾರ ಆರಂಭವಾಯಿತು.

ಈಗಾಗಲೇ ಋಗ್ವೇದ ಸಂಹಿತೆ, ಯಜುರ್ವೇದ ಸಂಹಿತೆ ಮತ್ತು ಅಥರ್ವವೇದ ಸಂಹಿತಾ ಯಾಗ ಈಗಾಗಲೇ ಸಂಪನ್ನಗೊಂಡಿದ್ದು, ಸಾಮವೇದ ಹವನ ಸೆಪ್ಟೆಂಬರ್ 2ರಂದು ಮುಕ್ತಾಯವಾಗಲಿದೆ.
ಕೃಷ್ಣಯಜುರ್ವೇದ ತೈತ್ತಿರೀಯ ಸಂಹಿತೆಯ ಚತುರ್ಥಪಾದದ ಘನ ಮತ್ತು ಅರಣ್ಯಕ ಪಾರಾಯಣವನ್ನು ಬೋಧಾಯನ ಮಂತ್ರಪ್ರಶ್ನ ಸಹಿತವಾಗಿ ಹಮ್ಮಿಕೊಳ್ಳಲಾಗಿದ್ದು, ಶಿಕ್ಷಾ-ಛಂದಸ್ಸು, ಜ್ಯೌತಿಷ, ನಿರುಕ್ತ ಪಾರಾಯಣ ಘನಪಾಠಿ ಶಂಕರನಾರಾಯಣ ಜೋಯಿಸರ ಮಾರ್ಗದರ್ಶನದಲ್ಲಿ ನಡೆಯುತ್ತಿದೆ.

ಘನಪಾಠಿಗಳಾದ ಜಡ್ಡಿನಬೈಲು ಸುಚೇತನ ಭಟ್ಟರು, ಗೋಕರ್ಣದ ಮಹಾಬಲೇಶ್ವರ ಶಂಕರಲಿಂಗ, ನಾಗರಾಜ ಗಾಯತ್ರೀ, ಮತ್ತಿಘಟ್ಟ ರಾಧಾಕೃಷ್ಣ ಭಟ್ಟರು, ಶ್ರೀಧರಪುರದ ದತ್ತಾತ್ರೇಯ ಭಟ್ಟರು, ಮುಂಬೈನ ಹರನ್ ರಾಮನಾಥ್ ಶರ್ಮಾ, ಚೆನ್ನೈನ ವಿಘ್ನೇಶ್ ಕೃಷ್ಣನ್ ಶರ್ಮಾ, ಅಶೋಕೆಯ ಮಂಜುನಾಥ ಭಟ್ಟರು ಸೆಪ್ಟೆಂಬರ್ 5ರವರೆಗೆ ಘನ ಪಾರಾಯಣ ಕೈಗೊಳ್ಳಲಿದ್ದಾರೆ.

ಚಾತುರ್ಮಾಸ್ಯದ 51ನೇ ದಿನವಾದ ಶುಕ್ರವಾರ ಕುಮಟಾದ ದಂತವೈದ್ಯ ಡಾ.ಸುರೇಶ್ ಹೆಗಡೆ ಕುಟುಂಬದವರಿಂದ ಸರ್ವಸೇವೆ ನೆರವೇರಿತು.
ಸನ್ಮಾರ್ಗದಲ್ಲಿ ನಡೆಯುವ ವಿಪ್ರರಿಗೆ ಸಂಪತ್ತು ಎನಿಸಿದ ವೇದಗಳನ್ನು ಉಳಿಸುವ ಉದ್ದೇಶದಿಂದ ಈ ಅತ್ಯಪೂರ್ವ ಎನಿಸಿದ ಚತುಃಸಂಹಿತಾ ಯಾಗವನ್ನು ಹಮ್ಮಿಕೊಳ್ಳಲಾಗಿದೆ. ವೇದಾಧ್ಯಯನ, ಪ್ರತಿದಿನ ವೇದ ಅಭ್ಯಾಸ, ನಿತ್ಯಾನುಷ್ಠಾನ ಮಾಡುವಂತೆ ಶ್ರೀಶಂಕರರು ಸೂಚಿಸಿದ್ದು, ಈ ಮಂತ್ರಸಂಪತ್ತಿನಿಂದಲೇ ಶ್ರೇಯಸ್ಸು ಹಾಗೂ ಇದು ಮೋಕ್ಷಕ್ಕೆ ದಾರಿ. ಇಂಥ ಅಮೂಲ್ಯ ವೇದಸಂಪತ್ತಿನ ಶ್ರವಣ ಮತ್ತು ಚತುಃಸಂಹಿತಾ ಯಾಗದಲ್ಲಿ ಪಾಲ್ಗೊಳ್ಳುವುದು ಕೂಡಾ ಅತಿಶಯ ಪುಣ್ಯವನ್ನು ತಂದುಕೊಡುವಂಥದ್ದು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಈ ಯಾಗವನ್ನು ಹಮ್ಮಿಕೊಳ್ಳಲಾಗಿದೆ.

ವಿಪ್ರರಿಗೆ ವೇದವೇ ಸಂಪತ್ತು; ಆದರೆ ಆಧುನಿಕ ಜಗತ್ತಿನಲ್ಲಿ ಭೌತಿಕ ಸಂಪತ್ತನ್ನು ಅರಸಿ ಧರ್ಮಮಾರ್ಗವನ್ನು ಮನುಷ್ಯ ಮರೆತಿದ್ದಾನೆ. ಮನುಕುಲದ ಉಳಿವಿಗಾಗಿ ವೇದಸಂಪತ್ತಿನ ಸಂರಕ್ಷಣೆ ಅಗತ್ಯ. ವೇದಾಧ್ಯಯನ ಮಾಡಲು ಸಾಧ್ಯವಾಗದಿದ್ದರೆ
ವೇದ ಮಂತ್ರ ಅನುಷ್ಠಾನದಲ್ಲಿ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರೂ ಇಷ್ಟಪ್ರಾಪ್ತಿಯಾಗುತ್ತದೆ ಎಂದು ಶ್ರೀಮಠದ ಶಾಸ್ತ್ರಿಗಳಾದ ಸುಚೇತನ ಶಾಸ್ತ್ರಿ ಹೇಳಿದ್ದಾರೆ.

ವೇದಮೂರ್ತಿ ಶಂಕರನಾರಾಯಣ ಘನಪಾಠಿಗಳು ಶ್ರೀಗಳ ದರ್ಶನಾಶೀರ್ವಾದ ಪಡೆದರು. ಶಾಸನತಂತ್ರ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜೆ.ಪ್ರಸನ್ನಕುಮಾರ್, ಚಾತುರ್ಮಾಸ್ಯ ತಂಡದ ಮಂಜುನಾಥ ಸುವರ್ಣಗದ್ದೆ, ಶ್ರೀಕಾಂತ್ ಪಂಡಿತ್, ಗಣೇಶ್ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

Tags: GokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUttara Kannadaಗೋಕರ್ಣ
Previous Post

ಪ್ರಾಣಿಗಳನ್ನು ಸಂರಕ್ಷಿಸುವುದೇ ದತ್ತು ಯೋಜನೆಯ ಮಹತ್ವದ ಉದ್ದೇಶ: ಅಮರಕ್ಷರ್

Next Post

ವಿದ್ಯುತ್ ಅಭಾವ ನೀಗಿಸಲಿದೆ ಪರಿಸರ ಸ್ನೇಹಿ ಆಧುನಿಕ ಬೃಹತ್ ಜಲವಿದ್ಯುತ್ ಉತ್ಪಾದನಾ ಘಟಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿದ್ಯುತ್ ಅಭಾವ ನೀಗಿಸಲಿದೆ ಪರಿಸರ ಸ್ನೇಹಿ ಆಧುನಿಕ ಬೃಹತ್ ಜಲವಿದ್ಯುತ್ ಉತ್ಪಾದನಾ ಘಟಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

September 26, 2025
Image Courtesy: Internet

ಬೆಂಗಳೂರು – ಹೊಸಪೇಟೆ ನಡುವೆ ವಿಶೇಷ ರೈಲು | ಯಾವತ್ತು? ಎಲ್ಲೆಲ್ಲಿ ನಿಲುಗಡೆ?

September 26, 2025

ಸೆ.27, 28 | ಐಎಂಎ ಶಿವಮೊಗ್ಗ ಶಾಖೆ ಅಮೃತ ಮಹೋತ್ಸವ ಸಮಾರೋಪ ಸಮಾರಂಭ

September 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

September 26, 2025
Image Courtesy: Internet

ಬೆಂಗಳೂರು – ಹೊಸಪೇಟೆ ನಡುವೆ ವಿಶೇಷ ರೈಲು | ಯಾವತ್ತು? ಎಲ್ಲೆಲ್ಲಿ ನಿಲುಗಡೆ?

September 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!