Sunday, September 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಗೋಕರ್ಣ ದೇಗುಲ ನಮಗೆ ಸೇವೆಯ ಸಾಧನವಷ್ಟೇ: ರಾಘವೇಶ್ವರ ಶ್ರೀ

April 20, 2021
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಗೋಕರ್ಣ: ಶ್ರೀಮಹಾಬಲೇಶ್ವರ ದೇವಸ್ಥಾನ ನಮಗೆ ಸೇವೆಯ ಸಾಧನವಾಗಿತ್ತೇ ವಿನಃ ದೇಗುಲದಿಂದ ಯಾವ ಪ್ರತಿಫಲಾಪೇಕ್ಷೆಯೂ ಇರಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಆಘಾತ ಅಥವಾ ವ್ಯಥೆಯಾಗುವ ಪ್ರಶ್ನೆಯೇ ಇಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವಭಾರತೀಮಹಾಸ್ವಾಮೀಜಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ನೀಡಿ ಮಹಾಬಲೇಶ್ವರ ದೇವಾಲಯದ ನಿರ್ವಹಣೆ ಹೊಣೆಯನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಕೃಷ್ಣ ನೇತೃತ್ವದ ಸಮಿತಿಗೆ  ಒಪ್ಪಿಸಿದೆ. ಶ್ರೀಮಠ ಗೋಕರ್ಣ ವಿಚಾರದಲ್ಲಿ ದೇಗುಲ ಹಿತಕ್ಕಾಗಿ ಮತ್ತು ಸಮಾಜ ಹಿತಕ್ಕಾಗಿ ಕಾನೂನು ಹೋರಾಟ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಶ್ರೀಶಂಕರಾಚಾರ್ಯರ ಕಾಲದಿಂದಲೂ ಶ್ರೀರಾಮಚಂದ್ರಾಪುರಮಠ ಹಾಗೂ ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಪಾರಂಪರಿಕ ಸಂಬಂಧವಿದ್ದು, 2008ರಲ್ಲಿ ಶ್ರೀಮಠಕ್ಕೆ ಪುನರ್ ಹಸ್ತಾಂತರವಾದ ನಂತರ “ದೇವಹಿತ – ಭಕ್ತಹಿತ – ಸೇವಕಹಿತ” ತತ್ವದಡಿ ದೇಗುಲ ಕೈಂಕರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಶ್ರೀಮಠಕ್ಕೆ ಗೋಕರ್ಣ ದೇಗುಲ ಸೇವೆಯ ಸಾಧನವಾಗಿತ್ತೇ ವಿನಃ ಎಂದೂ ಇದನ್ನು ಆದಾಯದ ಮೂಲ ಎಂಬ ದೃಷ್ಟಿಯಿಂದ ಶ್ರೀಮಠ ನೋಡಿರಲಿಲ್ಲ ಎಂದು ಹೇಳಿದ್ದಾರೆ.

ಆದಿಗುರು ಶಂಕರಾಚಾರ್ಯರು ಶ್ರೀಕ್ಷೇತ್ರ ಗೋಕರ್ಣದಲ್ಲಿ 1300 ವರ್ಷಗಳ ಹಿಂದೆ ಶ್ರೀರಾಮಚಂದ್ರಾಪುರಮಠಕ್ಕೆ ಶ್ರೀಕಾರ ಹಾಕುವ ಜೊತೆಗೆ “ಅತ್ರತಿಷ್ಠ ಯತಿಶ್ರೇಷ್ಠ ಗೋಕರ್ಣೇ ಮುನಿಸೇವಿತೆ ಮಹಾಬಲಸ್ಯ ಚ ಲಿಂಗಂಚ ನಿತ್ಯಂ ವಿಧಿವದರ್ಚನಮ್” ಎಂದು ಶ್ರೀ ಮಹಾಬಲೇಶ್ವರ ದೇವಾಲಯದ ವ್ಯವಸ್ಥೆಯ ನಿರ್ವಹಣೆಯನ್ನು ಶ್ರೀಮಠಕ್ಕೆ ನೀಡಿದ್ದು, ಪರಂಪರಾಗತವಾಗಿ ಶ್ರೀಮಠ ಗೋಕರ್ಣದ ದೇವಾಲಯವನ್ನು ನಿರ್ವಹಿಸಿಕೊಂಡು ಬರುತ್ತಿದೆ. ಏತನ್ಮದ್ಯೆ, ಮಠಕ್ಕೆ ಸೇರಿದ ಮಹಾಬಲೇಶ್ವರ ದೇವಾಲಯ ಕಣ್ತಪ್ಪಿನಿಂದ ಮುಜರಾಯಿ ವ್ಯಾಪ್ತಿಗೆ ಸೇರಿತ್ತು. ಈ ತಪ್ಪನ್ನು 2008ರಲ್ಲಿ ಸರಿಪಡಿಸಿಕೊಂಡ ಸರ್ಕಾರ ದೇವಾಲಯವನ್ನು ಶ್ರೀಮಠಕ್ಕೆ ಪುನಃ ಹಸ್ತಾಂತರ ಮಾಡಿ, ಅವ್ಯವಸ್ಥೆಯ ಆಗರವಾಗಿದ್ದ ದೇವಾಲಯವನ್ನು ಸುವ್ಯವಸ್ಥೆಯೆಡೆಗೆ ಕೊಂಡೊಯ್ಯಲು ಅನುವು ಮಾಡಿಕೊಟ್ಟಿತ್ತು ಎಂದು ವಿವರಿಸಿದ್ದಾರೆ.
ನ್ಯಾಯಾಂಗದ ಬಗ್ಗೆ ಶ್ರೀಮಠಕ್ಕೆ ಸದಾ ಗೌರವ ಇದೆ
ಹಿಂದಿನಿಂದಲೂ ನ್ಯಾಯಾಲಯ ನೀಡಿದ ತೀರ್ಪನ್ನು ಶ್ರೀಮಠ ಗೌರವಿಸುತ್ತಲೇ ಬಂದಿದೆ. ಸುಪ್ರೀಂಕೋರ್ಟ್ ಇದೀಗ ನೀಡಿರುವ ಮಧ್ಯಂತರ ತೀರ್ಪಿನಲ್ಲಿ ನಿರ್ವಹಣೆ ಹೊಣೆಯನ್ನು ನ್ಯಾಯಮೂರ್ತಿಗಳ ನೇತೃತ್ವದ ಸಮಿತಿಗೆ ವಹಿಸಲಾಗಿದೆ. ಇದು ಅಂತಿಮ ತೀರ್ಪಲ್ಲ; ಕಾದುನೋಡೋಣ ಎಂದು ಹೇಳಿದ್ದಾರೆ.

2008ರಲ್ಲಿ ಮಹಾಬಲೇಶ್ವರ ದೇವಾಲಯ ಶ್ರೀಮಠಕ್ಕೆ ಪುನಃ ಹಸ್ತಾಂತರವಾದ ನಂತರ ಶ್ರೀಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಯ ಮಹಾಪರ್ವವೇ ನಡೆದಿದ್ದು, ನಾಲ್ಕು ವರ್ಷಗಳ ಹಿಂದೆ ದೇವಾಲಯದ ಸುವ್ಯವಸ್ಥಿತ ಆಡಳಿತ, ಸಮರ್ಥ ನಿರ್ವಹಣೆ ಹಾಗೂ ಪಾರದರ್ಶಕತೆಯನ್ನು ಪ್ರಮಾಣೀಕರಿಸುವ ಐಎಸ್‌ಓ ಪ್ರಮಾಣಪತ್ರ ಸಿಕ್ಕಿರುವುದು ಶ್ರೀಮಠದ ಮಾದರಿ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
ಹಸ್ತಾಂತರಕ್ಕೂ ಮೊದಲು ಹಾಗೂ ಹಸ್ತಾಂತರದ ನಂತರದ ವ್ಯತ್ಯಾಸವನ್ನು ಗಮನಿಸಬಹುದಾಗಿದೆ: 
2008ಕ್ಕೂ ಮೊದಲು ಲೆಕ್ಕ ಪತ್ರಗಳೇ ಇಲ್ಲದ ಸ್ಥಿತಿ ಇತ್ತು ಹಾಗೂ ಮಠದ ಆಡಳಿತದಲ್ಲಿ ಪ್ರತಿ ರೂಪಾಯಿಗೂ ಆಡಿಟೆಡ್ ಲೆಕ್ಕ ಪತ್ರ ಇದೆ. ಹಿಂದೆ ಭಕ್ತರ ಸುಲಿಗೆ ನಡೆಯುತ್ತಿದ್ದ ಕ್ಷೇತ್ರದಲ್ಲಿ ಇದೀಗ ಆಗಮಿಸುವ ಎಲ್ಲ ಭಕ್ತಾದಿಗಳಿಗೆ ಎರಡು ಹೊತ್ತು ಪ್ರಸಾದ ಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ವಚ್ಛತೆ ಸೌಕರ್ಯಗಳ ಬಗ್ಗೆ ಸರ್ಕಾರ ನೇಮಕ ಮಾಡಿದ ಸಮಿತಿಯೇ ಮೆಚ್ಚುಗೆ ವ್ಯಕ್ತಪಡಿರುವುದು ಉಲ್ಲೇಖಾರ್ಹ ಎಂದು ವಿವರಿಸಿದ್ದಾರೆ.

ದೇಗುಲದ ಹಿತಕ್ಕಾಗಿ, ಸಮಾಜದ ಹಿತಕ್ಕಾಗಿ ಶ್ರೀಮಠ, ಇಡೀ ಸಮಾಜದ ಜತೆಗೂಡಿ ಕಾನೂನು ಹೋರಾಟ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪನ್ನು ನಾವು ಗೌರವಿಸುತ್ತೇವೆ. ಗೋಕರ್ಣದ ಮಹಾಬಲೇಶ್ವರ ದೇವಾಲಯದಿಂದ ಹಣ – ಅಧಿಕಾರ – ಪ್ರತಿಷ್ಠೆ ಇಂಥ ಯಾವ ಪ್ರತಿಫಲಾಪೇಕ್ಷೆಯೂ ನಮಗೆ ಇರಲಿಲ್ಲ. ಇದನ್ನು ಕೇವಲ ಸೇವೆಯ ಸಾಧನವಾಗಿ ನಾವು ಪರಿಣಿಸಿದ್ದೆವು. ಪರಂಪರೆಯ ಸಂಬಂಧ ಇರುವುದರಿಂದ ಮತ್ತು ಸಮಾಜ ಹಿತಕ್ಕಾಗಿ ಶ್ರೀಮಠ ಗೋಕರ್ಣ ದೇವಾಲಯದ ಕಾನೂನು ಹೋರಾಟ ಕೈಗೆತ್ತಿಕೊಂಡಿತ್ತು. ಇದನ್ನು ಮುಂದುವರಿಸಲಿದೆ.
– ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು, ಶ್ರೀರಾಮಚಂದ್ರಾಪುರಮಠ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: GokarnaKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShri Raghveshwara Bharathi swamijiShri Ramachandrapura MuttUttara Kannadaಗೋಕರ್ಣಶ್ರೀರಾಘವೇಶ್ವಭಾರತೀಮಹಾಸ್ವಾಮೀಜಿಶ್ರೀರಾಮಚಂದ್ರಾಪುರಮಠ
Previous Post

ಮಾಸ್ಕ್ ವಿತರಿಸುವ ಮೂಲಕ ಕೊರೋನಾ ಜಾಗೃತಿಗೆ ಮುಂದಾದ ಶಿವಮೊಗ್ಗ ಪೊಲೀಸರು…

Next Post

ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಪ್ರಮುಖರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಪ್ರಮುಖರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

September 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!