No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಗೋಕರ್ಣ ದೇಗುಲ ನಮಗೆ ಸೇವೆಯ ಸಾಧನವಷ್ಟೇ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 20, 2021
in ಉತ್ತರ ಕನ್ನಡ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಗೋಕರ್ಣ: ಶ್ರೀಮಹಾಬಲೇಶ್ವರ ದೇವಸ್ಥಾನ ನಮಗೆ ಸೇವೆಯ ಸಾಧನವಾಗಿತ್ತೇ ವಿನಃ ದೇಗುಲದಿಂದ ಯಾವ ಪ್ರತಿಫಲಾಪೇಕ್ಷೆಯೂ ಇರಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಆಘಾತ ಅಥವಾ ವ್ಯಥೆಯಾಗುವ ಪ್ರಶ್ನೆಯೇ ಇಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವಭಾರತೀಮಹಾಸ್ವಾಮೀಜಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ನೀಡಿ ಮಹಾಬಲೇಶ್ವರ ದೇವಾಲಯದ ನಿರ್ವಹಣೆ ಹೊಣೆಯನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಕೃಷ್ಣ ನೇತೃತ್ವದ ಸಮಿತಿಗೆ  ಒಪ್ಪಿಸಿದೆ. ಶ್ರೀಮಠ ಗೋಕರ್ಣ ವಿಚಾರದಲ್ಲಿ ದೇಗುಲ ಹಿತಕ್ಕಾಗಿ ಮತ್ತು ಸಮಾಜ ಹಿತಕ್ಕಾಗಿ ಕಾನೂನು ಹೋರಾಟ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಶ್ರೀಶಂಕರಾಚಾರ್ಯರ ಕಾಲದಿಂದಲೂ ಶ್ರೀರಾಮಚಂದ್ರಾಪುರಮಠ ಹಾಗೂ ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಪಾರಂಪರಿಕ ಸಂಬಂಧವಿದ್ದು, 2008ರಲ್ಲಿ ಶ್ರೀಮಠಕ್ಕೆ ಪುನರ್ ಹಸ್ತಾಂತರವಾದ ನಂತರ “ದೇವಹಿತ – ಭಕ್ತಹಿತ – ಸೇವಕಹಿತ” ತತ್ವದಡಿ ದೇಗುಲ ಕೈಂಕರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಶ್ರೀಮಠಕ್ಕೆ ಗೋಕರ್ಣ ದೇಗುಲ ಸೇವೆಯ ಸಾಧನವಾಗಿತ್ತೇ ವಿನಃ ಎಂದೂ ಇದನ್ನು ಆದಾಯದ ಮೂಲ ಎಂಬ ದೃಷ್ಟಿಯಿಂದ ಶ್ರೀಮಠ ನೋಡಿರಲಿಲ್ಲ ಎಂದು ಹೇಳಿದ್ದಾರೆ.

ಆದಿಗುರು ಶಂಕರಾಚಾರ್ಯರು ಶ್ರೀಕ್ಷೇತ್ರ ಗೋಕರ್ಣದಲ್ಲಿ 1300 ವರ್ಷಗಳ ಹಿಂದೆ ಶ್ರೀರಾಮಚಂದ್ರಾಪುರಮಠಕ್ಕೆ ಶ್ರೀಕಾರ ಹಾಕುವ ಜೊತೆಗೆ “ಅತ್ರತಿಷ್ಠ ಯತಿಶ್ರೇಷ್ಠ ಗೋಕರ್ಣೇ ಮುನಿಸೇವಿತೆ ಮಹಾಬಲಸ್ಯ ಚ ಲಿಂಗಂಚ ನಿತ್ಯಂ ವಿಧಿವದರ್ಚನಮ್” ಎಂದು ಶ್ರೀ ಮಹಾಬಲೇಶ್ವರ ದೇವಾಲಯದ ವ್ಯವಸ್ಥೆಯ ನಿರ್ವಹಣೆಯನ್ನು ಶ್ರೀಮಠಕ್ಕೆ ನೀಡಿದ್ದು, ಪರಂಪರಾಗತವಾಗಿ ಶ್ರೀಮಠ ಗೋಕರ್ಣದ ದೇವಾಲಯವನ್ನು ನಿರ್ವಹಿಸಿಕೊಂಡು ಬರುತ್ತಿದೆ. ಏತನ್ಮದ್ಯೆ, ಮಠಕ್ಕೆ ಸೇರಿದ ಮಹಾಬಲೇಶ್ವರ ದೇವಾಲಯ ಕಣ್ತಪ್ಪಿನಿಂದ ಮುಜರಾಯಿ ವ್ಯಾಪ್ತಿಗೆ ಸೇರಿತ್ತು. ಈ ತಪ್ಪನ್ನು 2008ರಲ್ಲಿ ಸರಿಪಡಿಸಿಕೊಂಡ ಸರ್ಕಾರ ದೇವಾಲಯವನ್ನು ಶ್ರೀಮಠಕ್ಕೆ ಪುನಃ ಹಸ್ತಾಂತರ ಮಾಡಿ, ಅವ್ಯವಸ್ಥೆಯ ಆಗರವಾಗಿದ್ದ ದೇವಾಲಯವನ್ನು ಸುವ್ಯವಸ್ಥೆಯೆಡೆಗೆ ಕೊಂಡೊಯ್ಯಲು ಅನುವು ಮಾಡಿಕೊಟ್ಟಿತ್ತು ಎಂದು ವಿವರಿಸಿದ್ದಾರೆ.
ನ್ಯಾಯಾಂಗದ ಬಗ್ಗೆ ಶ್ರೀಮಠಕ್ಕೆ ಸದಾ ಗೌರವ ಇದೆ
ಹಿಂದಿನಿಂದಲೂ ನ್ಯಾಯಾಲಯ ನೀಡಿದ ತೀರ್ಪನ್ನು ಶ್ರೀಮಠ ಗೌರವಿಸುತ್ತಲೇ ಬಂದಿದೆ. ಸುಪ್ರೀಂಕೋರ್ಟ್ ಇದೀಗ ನೀಡಿರುವ ಮಧ್ಯಂತರ ತೀರ್ಪಿನಲ್ಲಿ ನಿರ್ವಹಣೆ ಹೊಣೆಯನ್ನು ನ್ಯಾಯಮೂರ್ತಿಗಳ ನೇತೃತ್ವದ ಸಮಿತಿಗೆ ವಹಿಸಲಾಗಿದೆ. ಇದು ಅಂತಿಮ ತೀರ್ಪಲ್ಲ; ಕಾದುನೋಡೋಣ ಎಂದು ಹೇಳಿದ್ದಾರೆ.

2008ರಲ್ಲಿ ಮಹಾಬಲೇಶ್ವರ ದೇವಾಲಯ ಶ್ರೀಮಠಕ್ಕೆ ಪುನಃ ಹಸ್ತಾಂತರವಾದ ನಂತರ ಶ್ರೀಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಯ ಮಹಾಪರ್ವವೇ ನಡೆದಿದ್ದು, ನಾಲ್ಕು ವರ್ಷಗಳ ಹಿಂದೆ ದೇವಾಲಯದ ಸುವ್ಯವಸ್ಥಿತ ಆಡಳಿತ, ಸಮರ್ಥ ನಿರ್ವಹಣೆ ಹಾಗೂ ಪಾರದರ್ಶಕತೆಯನ್ನು ಪ್ರಮಾಣೀಕರಿಸುವ ಐಎಸ್‌ಓ ಪ್ರಮಾಣಪತ್ರ ಸಿಕ್ಕಿರುವುದು ಶ್ರೀಮಠದ ಮಾದರಿ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
ಹಸ್ತಾಂತರಕ್ಕೂ ಮೊದಲು ಹಾಗೂ ಹಸ್ತಾಂತರದ ನಂತರದ ವ್ಯತ್ಯಾಸವನ್ನು ಗಮನಿಸಬಹುದಾಗಿದೆ: 
2008ಕ್ಕೂ ಮೊದಲು ಲೆಕ್ಕ ಪತ್ರಗಳೇ ಇಲ್ಲದ ಸ್ಥಿತಿ ಇತ್ತು ಹಾಗೂ ಮಠದ ಆಡಳಿತದಲ್ಲಿ ಪ್ರತಿ ರೂಪಾಯಿಗೂ ಆಡಿಟೆಡ್ ಲೆಕ್ಕ ಪತ್ರ ಇದೆ. ಹಿಂದೆ ಭಕ್ತರ ಸುಲಿಗೆ ನಡೆಯುತ್ತಿದ್ದ ಕ್ಷೇತ್ರದಲ್ಲಿ ಇದೀಗ ಆಗಮಿಸುವ ಎಲ್ಲ ಭಕ್ತಾದಿಗಳಿಗೆ ಎರಡು ಹೊತ್ತು ಪ್ರಸಾದ ಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ವಚ್ಛತೆ ಸೌಕರ್ಯಗಳ ಬಗ್ಗೆ ಸರ್ಕಾರ ನೇಮಕ ಮಾಡಿದ ಸಮಿತಿಯೇ ಮೆಚ್ಚುಗೆ ವ್ಯಕ್ತಪಡಿರುವುದು ಉಲ್ಲೇಖಾರ್ಹ ಎಂದು ವಿವರಿಸಿದ್ದಾರೆ.

ದೇಗುಲದ ಹಿತಕ್ಕಾಗಿ, ಸಮಾಜದ ಹಿತಕ್ಕಾಗಿ ಶ್ರೀಮಠ, ಇಡೀ ಸಮಾಜದ ಜತೆಗೂಡಿ ಕಾನೂನು ಹೋರಾಟ ಮುಂದುವರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪನ್ನು ನಾವು ಗೌರವಿಸುತ್ತೇವೆ. ಗೋಕರ್ಣದ ಮಹಾಬಲೇಶ್ವರ ದೇವಾಲಯದಿಂದ ಹಣ – ಅಧಿಕಾರ – ಪ್ರತಿಷ್ಠೆ ಇಂಥ ಯಾವ ಪ್ರತಿಫಲಾಪೇಕ್ಷೆಯೂ ನಮಗೆ ಇರಲಿಲ್ಲ. ಇದನ್ನು ಕೇವಲ ಸೇವೆಯ ಸಾಧನವಾಗಿ ನಾವು ಪರಿಣಿಸಿದ್ದೆವು. ಪರಂಪರೆಯ ಸಂಬಂಧ ಇರುವುದರಿಂದ ಮತ್ತು ಸಮಾಜ ಹಿತಕ್ಕಾಗಿ ಶ್ರೀಮಠ ಗೋಕರ್ಣ ದೇವಾಲಯದ ಕಾನೂನು ಹೋರಾಟ ಕೈಗೆತ್ತಿಕೊಂಡಿತ್ತು. ಇದನ್ನು ಮುಂದುವರಿಸಲಿದೆ.
– ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು, ಶ್ರೀರಾಮಚಂದ್ರಾಪುರಮಠ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: GokarnaKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShri Raghveshwara Bharathi swamijiShri Ramachandrapura MuttUttara Kannadaಗೋಕರ್ಣಶ್ರೀರಾಘವೇಶ್ವಭಾರತೀಮಹಾಸ್ವಾಮೀಜಿಶ್ರೀರಾಮಚಂದ್ರಾಪುರಮಠ
Share197Tweet123Send
Previous Post

ಮಾಸ್ಕ್ ವಿತರಿಸುವ ಮೂಲಕ ಕೊರೋನಾ ಜಾಗೃತಿಗೆ ಮುಂದಾದ ಶಿವಮೊಗ್ಗ ಪೊಲೀಸರು…

Next Post

ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಪ್ರಮುಖರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಪ್ರಮುಖರು

ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಪ್ರಮುಖರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL