No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಗೋಕರ್ಣ | ವೈವಿಧ್ಯಮಯ ಆಹಾರೋತ್ಸವ | ಹವ್ಯಕ ತಿಂಡಿ-ತಿನಿಸುಗಳ ಅನಾವರಣ

ಹವ್ಯಕ ಮಹಾಮಂಡಲೋತ್ಸವಕ್ಕೆ ರಾಘವೇಶ್ವರ ಶ್ರೀ ಚಾಲನೆ

kalpa News by kalpa News
November 16, 2024
in ಉತ್ತರ ಕನ್ನಡ
0
ಗೋಕರ್ಣ | ವೈವಿಧ್ಯಮಯ ಆಹಾರೋತ್ಸವ | ಹವ್ಯಕ ತಿಂಡಿ-ತಿನಿಸುಗಳ ಅನಾವರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಹವ್ಯಕ ಸಂಸ್ಕøತಿ- ಸಂಪ್ರದಾಯ, ಆಹಾರ-ವಿಹಾರ, ಆಚಾರ-ವಿಚಾರಗಳನ್ನು ಬಿಂಬಿಸುವ ಶ್ರೀರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲೋತ್ಸಕ್ಕೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಶುಕ್ರವಾರ ಅಶೋಕೆಯ ವಿದ್ಯಾನಂದ ಆವರಣದಲ್ಲಿ ಚಾಲನೆ ನೀಡಿದರು.

ಪುಟ್ಟ ಮಗುವಿಗೆ ಸಿಹಿ ತಿನಿಸುವ ಮೂಲಕ, ಹವ್ಯಕ ಆಹಾರ ವೈವಿಧ್ಯವನ್ನು ಬಿಂಬಿಸುವ ಆಹಾರೋತ್ಸವಕ್ಕೆ ಶ್ರೀಗಳು ಚಾಲನೆ ನೀಡಿದರು.

ಬಳಿಕ ಸಂಧ್ಯಾರಾಗ ಪರಿಕಲ್ಪನೆಯಡಿ ವಿದುಷಿ ಅನುಷಾ ಚೇಕೋಡ್ ಅವರ ಕರ್ನಾಟಕಿ ಸಂಗೀತ ಗಾಯನದೊಂದಿಗೆ ಸಂಗೀತೋತ್ಸವಕ್ಕೆ ಚಾಲನೆ ನೀಡಲಾಯಿತು. ಬಳಿಕ ವಿದುಷಿ ಸಿರಿ ಶರ್ಮಾ ಅವರಿಂದ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. ವಯಲಿನ್‍ನಲ್ಲಿ ಜ್ಯೋತಿಲಕ್ಷ್ಮಿ ಅಮೈ ಮತ್ತು ಮೃದಂಗದಲ್ಲಿ ತಮನ್ ಎಕ್ಕಡ್ಕ ಸಾಥ್ ನೀಡಿದರು.

ಬಳಿಕ ಕಾರ್ತೀಕ ಮಾಸದ ವಿಶೇಷ ಕಾರ್ಯಕ್ರಮವಾದ ದಾಮೋದರ ಆರತಿ ನಡೆಯಿತು. ಭಾಗವತದ 10ನೇ ಸ್ಕಂದದಲ್ಲಿ ಬರುವ ಶ್ರೀಕೃಷ್ಣನ ಬಾಲಲೀಲೆಗಳ ಕಥಾನಕವನ್ನು, ಗಲ್ಘ್ ದೇಶಗಳಲ್ಲಿ ಇಂಥ ನೂರಾರು ಭಕ್ತಿಪ್ರಧಾನ ಕಾರ್ಯಕ್ರಮಗಳನ್ನು ನಡೆಸಿಕೊಟ್ಟ ಸ್ವರ್ಣಗೌರಿ ಸಾಯ ವಿವಿವಿ ಮಕ್ಕಳಿಗೆ ಕಣ್ಣಿಗೆ ಕಟ್ಟುವಂತೆ ವಿವರಿಸಿದರು. ಶ್ರೀಗಳು ದಾಮೋದರ ಆರತಿ ನೆರವೇರಿಸುವ ಮೂಲಕ ಈ ವಿಶೇಷ ಕಾರ್ಯಕ್ರಮ ಸಂಪನ್ನಗೊಂಡಿತು.
ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಉಪಾಧ್ಯಕ್ಷ ಜಿ.ಎಸ್.ಹೆಗಡೆ, ರುಕ್ಮಾವತಿ ಸಾಗರ, ವಿದ್ಯಾರ್ಥಿ ಪ್ರಧಾನ ಈಶ್ವರ ಪ್ರಸಾದ್ ಕನ್ಯಾನ, ಯುವ ಪ್ರಧಾನ ಕೇಶವ ಪ್ರಕಾಶ್ ಎಂ, ಮಾತೃಪ್ರಧಾನರಾದ ವೀಣಾ ಗೋಪಾಲಕೃಷ್ಣ, ವಿವಿಧ ಮಂಡಲಗಳ ಅಧ್ಯಕ್ಷರಾದ ಮಹೇಶ್ ಚಟ್ನಳ್ಳಿ, ಮುರಳಿ ಗೀಜಗಾರ್, ಆರ್.ಜಿ.ಹೆಗಡೆ ಹೊಸಾಕುಳಿ, ಪದಾಧಿಕಾರಿಗಳಾದ ರಮೇಶ್ ಭಟ್ ಸರವು, ಕೇಶವ ಕಿರಣ, ವಿವಿವಿ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ. ಹೆಗಡೆ, ಅರವಿಂದ ಧರ್ಬೆ, ಲಲಿತಾ ಹೆಬ್ಬಾರ, ಪಾರ್ವತಿ ಹೆಬ್ಬಾರ, ವ್ಯವಸ್ಥಾ ಪರಿಷತ್ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ಕಾರ್ಯದರ್ಶಿ ಶ್ರೀಕಾಂತ್ ಪಂಡಿತ್, ಮುಖಂಡರಾದ ಜಿ.ವಿ.ಹೆಗಡೆ, ಸ್ವಾತಿ ಭಾಗ್ವತ್, ಶ್ರೀಕಾರ್ಯದರ್ಶಿ ಮಧು ಜಿ.ಕೆ, ಶ್ರೀಮಠದ ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ಮತ್ತಿತರರು ಉಪಸ್ಥಿತರಿದ್ದರು.

ಉಂಡ್ಲಕಾಳು, ಹಲಸಿನ ಉಪ್ಪು ಸೊಳೆ ವಡೆ, ಮೈಸೂರುಪಾಕ್, ಸೆವೆನ್‍ಕಪ್, ಚಕ್ಕುಲಿ, ಖಾರಾ ಬೂಂದಿ, ಮನೋಹರಮ ತುಕ್ಕುಡಿ (ಶಂಕರಪೊಳೆ), ಬಾಳೆಕಾಯಿ ಚಿಪ್ಸ್, ಕಾರಕಡ್ಡಿ/ಸೇಮಿಗೆ, ಕಾಯಿವಡೆ, ಬೆಲ್ಲ + ತೆಂಗಿನಕಾಯಿ ಉಂಡೆ, ಅತಿರಸ, ಸುಕ್ಕಿನುಂಡೆ, ನೇಂದ್ರ ಚಿಪ್ಸ್, ಚಾಕೊಲೇಟ್ ಕಡಿ, ಸೋಂಪಾ ಪುಡಿ, ಕೋಡುಬಳೆ, ಖಾರಾ ಶೇವ್, ಪಪ್ಪಾಯಿ ಸಿಹಿ (ಹಲ್ವ), ನಿಪ್ಪಟ್ಟು, ಬಾಳೆ ಹಣ್ಣಿನ ಹಲ್ವ, ಬೂಂದಿ ಲಾಡು, ಅವಲಕ್ಕಿ ಚುಡುವಾ, ರವೆ ಉಂಡೆ, ಮಿಶ್ಚರ್, ಕಾಯಿ ಹೋಳಿಗೆ, ಗೋಡಂಬಿ ಚಿಕ್ಕಿ, ಕ್ಯಾರೆಟ್- ತೆಂಗಿನಕಾಯಿ ಬರ್ಫಿ, ಇದರ ಜತೆಗೆ ಬಿಸಿ ಬಿಸಿ ದೋಸೆ, ಜಿಲೇಬಿ, ಬಿಸ್ಕೆಟ್ ರೊಟ್ಟಿ, ಬೇಯಿಸಿದ ಶೇಂಗಾ, ಹಲಸಿನ ಎಲೆಯ ಕೊಟ್ಟೆ ಕಡುಬು ಹೀಗೆ ಹವ್ಯಕರ ಆಹಾರ ಪದ್ಧತಿಯ ವೈವಿಧ್ಯಮಯ ತಿಂಡಿ ತಿನಸುಗಳು ಈ ಮೇಳದಲ್ಲಿ ಪ್ರದರ್ಶನ ಮತ್ತು ಮಾರಾಟಕ್ಕಿವೆ.

Also read: ವ್ಯಾಸನಕೆರೆ ಪ್ರಭಂಜನಾಚಾರ್ಯರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ

ಮಹಾಮಂಡಲೋತ್ಸವ

ಮಹಾಮಂಡಲ ವ್ಯಾಪ್ತಿಯ ಎಲ್ಲ 11 ಮಂಡಗಳಿಂದ ಆಗಮಿಸುವ ಐದು ಸಾವಿರಕ್ಕೂ ಹೆಚ್ಚು ಶಿಷ್ಯಭಕ್ತರು, ಯುವಕರು, ವಿದ್ಯಾರ್ಥಿಗಳು ಈ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವಲಯ ಮತ್ತು ಮಂಡಲ ಮಟ್ಟದಲ್ಲಿ ನಡೆದ ವಿವಿಧ ಬೌದ್ಧಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ 1250ಕ್ಕೂ ಹೆಚ್ಚು ಮಂದಿ ಸ್ಪರ್ಧಾಳುಗಳು ಮಹಾಮಂಡಲ ಮಟ್ಟದ ಸ್ಪರ್ಧೆಗಾಗಿ ಆಗಮಿಸುತ್ತಿದ್ದು, ಸುಮಾರು 43 ಕ್ರೀಡಾ/ ಬೌದ್ಧಿಕ ಸ್ಪರ್ಧೆಗಳು 17 ಮತ್ತು 18ರಂದು ನಡೆಯಲಿವೆ. ಇದು ಹವ್ಯಕ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಹಾಮಂಡಲದ ವಿದ್ಯಾರ್ಥಿ ಹಾಗೂ ಯುವ ವಿಭಾಗದ ಮಹತ್ವದ ಕಾರ್ಯಕ್ರಮಗಳಲ್ಲೊಂದಾಗಿದೆ. ಈಗಾಗಲೇ ವಲಯ ಹಾಗೂ ಮಂಡಲ ಮಟ್ಟದ ಸ್ಪರ್ಧೆಗಳಲ್ಲಿ ಸುಮಾರು 15 ಸಾವಿರ ಮಂದಿ ಪಾಲ್ಗೊಂಡಿದ್ದು, ಅಲ್ಲಿ ವಿಜೇತರಾದವರು ಮಹಾಮಂಡಲ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದಾರೆ.
ಉದಯೋನ್ಮುಖ ಕಲಾವಿದರಿಂದ ಶಿಲ್ಪಕಲೋತ್ಸವ ಈ ಬಾರಿಯ ಮಹಾಮಂಡಲೋತ್ಸವದ ಮತ್ತೊಂದು ವಿಶೇಷ. ಪುರಾಣದ ಯುವ ಸಾಧಕರ ಶಿಲಾಶಿಲ್ಪಗಳನ್ನು ಪ್ರತಿಭಾವಂತ ಕಲಾವಿದರು ಇಲ್ಲೇ ನಿರ್ಮಿಸಿ, ಜೀವಕಳೆ ತುಂಬಿ ವಿವಿವಿಗೆ ಕೊಡುಗೆಯಾಗಿ ನೀಡಲಿದ್ದಾರೆ. ಅಂತೆಯೇ ಭಾವ ರಾಮಾಯಣದ ಆಯ್ದ ಸನ್ನಿವೇಶಗಳ ಚಿತ್ರಣ, ಯುವ ಸಾಧಕರ ಜೀವನ ಸಾಧನೆಯನ್ನು ಬಿಂಬಿಸುವ ಅಪೂರ್ವ ಚಿತ್ರಕಲೋತ್ಸವ ಕೂಡಾ ಸೇರಿದೆ.

ಯಕ್ಷೋತ್ಸವ, ನಾಟಕೋತ್ಸವ, ಎರಡು ದಿನಗಳ ಕಾಲ ಅಖಂಡ ಭಜನೋತ್ಸವ, ಚಿಣ್ಣರ ಉತ್ಸವಗಳು ವಿಶೇಷ ಮೆರುಗು ನೀಡಲಿವೆ. ಒಂದು ವರ್ಷದ ಒಳಗಿನ ಮಕ್ಕಳಿಗಾಗಿ ಆರೋಗ್ಯವಂತ ಶಿಶು ಸ್ಪರ್ಧೆ, ಮೂರು ವರ್ಷದ ಮಕ್ಕಳೊಂದಿಗೆ ತಾಯಂದಿರು ಸೆಲ್ಫಿ ಕ್ಲಿಕ್ಕಿಸುವ ಸ್ಪರ್ಧೆ, ಅತಿ ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿ ಸ್ಪರ್ಧೆ ಹೀಗೆ ಹತ್ತು ಹಲವು ಸ್ಪರ್ಧೆಗಳೂ ಆಯೋಜನೆಗೊಂಡಿವೆ. ರಾಜ್ಯದ ವಿವಿಧೆಡೆಗಳಿಂದ ಆಗಮಿಸುವ 20ಕ್ಕೂ ಹೆಚ್ಚು ಭಜನಾ ತಂಡಗಳು ಅಖಂಡವಾಗಿ ಕಾರ್ಯಕ್ರಮ ನಡೆಸಿಕೊಡುವರು.

18ರಂದು ಮಧ್ಯಾಹ್ನ ಮಹಾಮಂಡಲೋತ್ಸವ ಸಭಾ ಕಾರ್ಯಕ್ರಮದ ಸಾನ್ನಿಧ್ಯವನ್ನು ರಾಘವೇಶ್ವರಭಾರತೀ ಸ್ವಾಮೀಜಿಯವರು ಮತ್ತು ಶ್ರೀಕ್ಷೇತ್ರ ಶಕಟಪುರದ ಶ್ರೀ ವಿದ್ಯಾಪೀಠಾಧೀಶ್ವರರಾದ ಬದರೀ ಶಂಕರಾಚಾರ್ಯ ಶ್ರೀ ತೋಟಕಾಚಾರ್ಯ ಶ್ರೀವಿದ್ಯಾಭಿನವ ಶ್ರೀಶ್ರೀಕೃಷ್ಣಾನಂದತೀರ್ಥಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಉಭಯ ಶ್ರೀಗಳ ಆಶೀರ್ವಚನ, ಪ್ರಶಸ್ತಿ ವಿತರಣೆ, ಸಮಾರೋಪ ಸಮಾರಂಭದಲ್ಲಿ ಇರುತ್ತದೆ.

ಸಾಂಸ್ಕøತಿಕ ಕಾರ್ಯಕ್ರಮಗಳು ಸಂಜೆ 5 ರಿಂದ ರಾತ್ರಿ 10.30ರವರೆಗೆ ಇದ್ದು, ಆಹಾರೋತ್ಸವ 16ರಂದು ಮಧ್ಯಾಹ್ನದಿಂದ 18ರ ಸಂಜೆವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಗೋಕರ್ಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವ್ಯಾಸನಕೆರೆ ಪ್ರಭಂಜನಾಚಾರ್ಯರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ

Next Post

ಪ್ರತಿಷ್ಠಿತ ಮಾನಸ ಕಾಲೇಜಿನಲ್ಲಿ ಡಿಪ್ಲೊಮಾ ಕೋರ್ಸ್’ಗಳಿಗೆ ಅರ್ಜಿ ಆಹ್ವಾನ | ಯಾವತ್ತು ಕೊನೆಯ ದಿನ?

kalpa News

kalpa News

Next Post
ಪ್ರತಿಷ್ಠಿತ ಮಾನಸ ಕಾಲೇಜಿನಲ್ಲಿ ಡಿಪ್ಲೊಮಾ ಕೋರ್ಸ್’ಗಳಿಗೆ ಅರ್ಜಿ ಆಹ್ವಾನ | ಯಾವತ್ತು ಕೊನೆಯ ದಿನ?

ಪ್ರತಿಷ್ಠಿತ ಮಾನಸ ಕಾಲೇಜಿನಲ್ಲಿ ಡಿಪ್ಲೊಮಾ ಕೋರ್ಸ್'ಗಳಿಗೆ ಅರ್ಜಿ ಆಹ್ವಾನ | ಯಾವತ್ತು ಕೊನೆಯ ದಿನ?

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL