Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಭಗವಂತ- ಭಕ್ತರ ನಡುವಿನ ಸಂಬಂಧಸೇತು ಗುರು: ರಾಘವೇಶ್ವರ ಶ್ರೀ

September 8, 2024
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಜಗತ್ತು ಕಾಲಾಧೀನ; ಭಗವಂತ ಕಾಲಾತೀತ. ಕಾಲಾತೀತ ಭಗವಂತನತ್ತ ಕಾಲಾಧೀನವಾಗಿರುವ ಸಮಾಜವನ್ನು ಒಯ್ಯುವ ಮಾರ್ಗವನ್ನು ಗುರು ತೋರಿಸುತ್ತಾರೆ. ಹೀಗೆ ಗುರು, ಕಾಲವಶವಾಗಿರುವ ಜನತೆ ಮತ್ತು ಕಾಲಾತೀತ ಭಗವಂತನ ನಡುವಿನ ಸಂಬಂಧಸೇತು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಸ್ವಾಮೀಜಿ #Raghaweshwara Shri ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 48ನೇ ದಿನವಾದ ಶುಕ್ರವಾರ ಕಾಲ ಸರಣಿಯಲ್ಲಿ ಪ್ರವಚನ ಅನುಗ್ರಹಿಸಿದರು.
ಜೀವನಕ್ಕೆ ಬೇಕಾದ ಎಲ್ಲವೂ ಕಾಲಗರ್ಭದಲ್ಲಿ ಸೇರಿದೆ. ಆಯಸ್ಸು, ಆರೋಗ್ಯ, ಸಂಪತ್ತು, ಕಾರ್ಯಸಿದ್ಧಿ ಎಲ್ಲವೂ ಕಾಲದ ರೂಪದಲ್ಲಿ ಅಡಕವಾಗಿದೆ. ಉದಾಹರಣೆಗೆ ಪಂಚಾಂಗ ಎನ್ನುವುದು ಕಾಲದ ಐದು ಅಂಗಗಳು. ಭಾರತೀಯ ಕಾಲಗಣನೆಯ ಅಂಶಗಳಾದ ತಿಥಿ, ವಾರ, ನಕ್ಷತ್ರ, ಯೋಗ, ಕರಣ ಹೀಗೆ ಪ್ರತಿಯೊಂದೂ ನಮ್ಮ ಜೀವನಕ್ಕೆ ಹತ್ತಿರವಾದವುಗಳು. ಪಂಚಾಂಗದ ತಿಥಿ ನಮ್ಮ ಸಂಪತ್ತು, ವಾರ ಆಯಸ್ಸು, ನಕ್ಷತ್ರ ನಮ್ಮ ಶುದ್ಧತೆಯನ್ನು, ಯೋಗ ಆರೋಗ್ಯವನ್ನು ಹಾಗೂ ಕರಣ ಕಾರ್ಯಸಿದ್ಧಿಯನ್ನು ತಿಳಿಸುತ್ತದೆ ಎಂದು ವಿಶ್ಲೇಷಿಸಿದರು.

ಕರ್ಮ ಪ್ರತಿಯೊಬ್ಬರನ್ನೂ ಹಿಂದಿನಿಂದ ಪ್ರೇರೇಪಿಸುತ್ತಿರುತ್ತದೆ. ನಮ್ಮ ಕಡೆಯಿಂದ ನಿರ್ವಂಚನೆಯ ಪ್ರಯತ್ನ ಅಗತ್ಯ ಎಂದು ಸೂಚಿಸಿದರು. ಪ್ರಶ್ನಚಿಂತನದಲ್ಲಿ ನಾವು ಕೇಳುವ ಮೊದಲ ವಾಕ್ಯದ ಮೊದಲ ಅಕ್ಷರ ಕೂಡ ಪ್ರಮುಖವಾಗುತ್ತದೆ. ಕೇಳುವ ವ್ಯಕ್ತಿಯ ಪ್ರಥಮ ಅಕ್ಷರದಿಂದಲೇ ಹಲವು ವಿಷಯಗಳನ್ನು ತಿಳಿಯಬಹುದು. ಮೊದಲ ಅಕ್ಷರ ಸ್ವರದಿಂದ ಆರಂಭವಾಗಿದ್ದರೆ ಜೀವಕ್ಕೆ ಶುಭ. ದೇಹಕ್ಕೆ ಸಮಸ್ಯೆ ಇದೆ ಎಂಬ ಅರ್ಥ. ವ್ಯಂಜನಗಳಿಂದ ಆರಂಭವಾದರೆ ದೇಹಕ್ಕೆ ಶುಭ, ಜೀವಕ್ಕೆ ಸಮ್ಯೆ ಎಂಬ ಅರ್ಥ ಎಂದು ವಿವರಿಸಿದರು.

ಜಾತಕದಲ್ಲಿ ಸಂಕಷ್ಟಗಳು ಇದ್ದರೂ, ಪುಣ್ಯಕಾರ್ಯಗಳನ್ನು ಮಾಡುವ ಮೂಲಕ ಸಂಕಷ್ಟ ಬಗೆಹರಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು. ಪ್ರಶ್ನಚಿಂತನದಲ್ಲಿ ಅನುನಾಸಿಕ ಅಥವಾ ನಪುಂಸಕ ಅಕ್ಷರಗಳಿಂದ ವಾಕ್ಯ ಪ್ರಾರಂಭವಾದರೆ ಅದಕ್ಕೆ ಅನಿಷ್ಠಫಲ ಹೇಳಲಾಗಿದೆ. ಧೀರ್ಘಾಕ್ಷರಗಳಿಂದ ಆರಂಭವಾದರೆ ಶುಭ ಫಲವನ್ನು ಹೇಳಿದೆ. ಸ್ವರಗಳಲ್ಲಿ ದೋಷಪ್ರದ ಅಥವಾ ಅನಿಷ್ಠ ಅಕ್ಷರಗಳಿಲ್ಲ. ಜಲಾಕ್ಷರಗಳು ಬಂದರೆ ಪ್ರಶಸ್ತ ಎಂದರು. ವರ್ಗೀಯ ವ್ಯಂಜನಗಳಲ್ಲಿ ಮೊದಲ ಅಕ್ಷರಗಳು ವಾಯು, ಎರಡನೇ ಅಕ್ಷರ ಅಗ್ನಿ, ಮೂರನೇ ಅಕ್ಷರ ಇಂದ್ರ, ನಾಲ್ಕನೇ ಅಕ್ಷರ ಜಲ ಮತ್ತು ಯದನೇ ಅಕ್ಷರವನ್ನು ನಪುಂಸಕ ಎಂದು ಕರೆಯುತ್ತೇವೆ. ಆಯಾ ಅಕ್ಷರಗಳಿಗೆ ಭಿನ್ನ ಫಲವಿದೆ ಎಂದು ವಿಶ್ಲೇಷಿಸಿದರು.
ಒಂದನೇ ಅಕ್ಷರದಿಂದ ಪರಿಹಾರ ಚಿಂತನೆ ಮಾಡಬಹುದು. ಪ್ರಶ್ನೆಯ ಮೊದಲ ಅಕ್ಷರ ಧೀರ್ಘವಾಗಿದ್ದರೆ, ರೋಗಕ್ಕೆ ಗಾನದಿಂದ ಶಾಂತಿಯಾಗುತ್ತದೆ ಎಂಬ ಅರ್ಥ. ಹೃಸ್ವಾಕ್ಷರಗಳಿದ್ದಲ್ಲಿ ಅನ್ನದಾನ ಪೂಜೆಯಿಂದ ಸಮಸ್ಯೆ ಪರಿಹಾರವಾಗುತ್ತದೆ. ಸಂಯುಕ್ತಾಶ್ರಯಗಳಾಗಿದ್ದರೆ, ನೃತ್ಯಕರ್ಮದಿಂದ ಸಮಸ್ಯೆ ಪರಿಹಾರವಾಗುತ್ತದೆ ಎಂದು ಹೇಳಿದರು.

ಜ್ಯೋತಿಷ್ಯದ ಮೂಲತತ್ವಗಳನ್ನು ತಿಳಿದುಕೊಂಡರೆ, ಬದುಕು ಹಸನಾಗುತ್ತದೆ. ಬೇರೆಯವರ ಬದುಕಿನ ಸಮಸ್ಯೆಗಳನ್ನೂ ಬಗೆಹರಿಸಬಹುದು. ಈ ವಿದ್ಯೆ ಇರುವುದು ಲೋಕಕ್ಷೇಮಕ್ಕಾಗಿ. ದುಃಖ ಕಷ್ಟಗಳ ಪರಿಹಾರಕ್ಕೆ. ಈ ಅಪೂರ್ವ ವಿದ್ಯೆಯನ್ನು ಹಣ ಸಂಪಾದನೆಗಾಗಿ ಮಾರಿಕೊಳ್ಳಬಾರದು ಎಂದು ಎಚ್ಚರಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಯುವ ಪ್ರಧಾನ ಕೇಶವಪ್ರಕಾಶ್ ಎಂ, ವಿದ್ಯಾರ್ಥಿ ಪ್ರಧಾನ ಈಶ್ವರ ಪ್ರಸಾದ್ ಕನ್ಯಾನ, ಚಾತುಮಾಸ್ಯ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ವಿವಿವಿ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಸುಬ್ರಾಯ ಅಗ್ನಿಹೋತ್ರಿ, ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaweshwara shriUttara Kannadaಗೋಕರ್ಣಶ್ರೀರಾಘವೇಶ್ವರ ಸ್ವಾಮೀಜಿ
Previous Post

ಮಾತು ಕೃತಿಗಿಳಿದಾಗ ಮಾತ್ರ ಸಾಧನೆ ಸಾಧ್ಯ: ಸುರೇಶ ಮರಕಾಲ ಅಭಿಪ್ರಾಯ

Next Post

ಶಿವಮೊಗ್ಗ: ಗೌರಿ-ಗಣೇಶ, ಈದ್ ಮಿಲಾದ್ ಹಿನ್ನೆಲೆ ಪೊಲೀಸ್ ಪಥಸಂಚಲನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ: ಗೌರಿ-ಗಣೇಶ, ಈದ್ ಮಿಲಾದ್ ಹಿನ್ನೆಲೆ ಪೊಲೀಸ್ ಪಥಸಂಚಲನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!