Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಬದುಕಿನಲ್ಲಿ ಕಷ್ಟಪಟ್ಟು ಪಡೆವ ಸುಖ ಶಾಶ್ವತ: ರಾಘವೇಶ್ವರ ಶ್ರೀ

August 13, 2024
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಸಾತ್ವಿಕ ಸುಖ ಮೊದಲು ವಿಷದಂತಿದ್ದು, ಬಳಿಕ ಅಮೃತದಂತಾಗುತ್ತದೆ. ಬದುಕಿನಲ್ಲಿ ಕಷ್ಟಪಟ್ಟು ಪಡೆವ ಸುಖ ಶಾಶ್ವತ. ಇದಕ್ಕೆ ವಿರುದ್ಧವಾದ ರಾಜಸ ಸುಖ ಮೊದಲು ಸವಿ ಅನುಭವ ನೀಡಿದರೂ, ಕೊನೆಗೆ ದುಃಖಾಂತ್ಯವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwara shri ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ಕೈಗೊಂಡಿರುವ ಶ್ರೀಗಳು 23ನೇ ದಿನವಾದ ಸೋಮವಾರ ಜೀವಯಾನ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿ, ನರಕವನ್ನು ತಾನು ಆಹ್ವಾನಿಸಿಕೊಂಡು ಬೇರೆಯವರಿಗೆ ಸ್ವರ್ಗ ನೀಡುವವರು ನಿಜವಾದ ಧರ್ಮಾತ್ಮರು ಎನ್ನುವುದನ್ನು ಯಮಧರ್ಮರಾಯ ನಡೆಸಿದ ಪರೀಕ್ಷೆಯಿಂದ ದೃಢಪಡುತ್ತದೆ. ನಾವೂ ಧರ್ಮರಾಜನಂತೆ ಇರಲು ಪ್ರಯತ್ನಿಸಿದರೆ ನಮ್ಮ ಸುತ್ತಮುತ್ತಲ ಪರಿಸರವೇ ಸ್ವರ್ಗವಾಗುತ್ತದೆ ಎಂದರು.
ದೊಡ್ಡ ಧರ್ಮಕ್ಕಾಗಿ, ಚಿಕ್ಕ ಅಧರ್ಮವನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಸ್ವತಃ ಶ್ರೀಕೃಷ್ಣ ಹೇಳಿದ್ದಾರೆ. ಧರ್ಮ- ಅಧರ್ಮದ ಯುದ್ಧದಲ್ಲಿ ಧರ್ಮ ಗೆಲ್ಲಬೇಕಾದರೆ ಚಿಕ್ಕ ಸುಳ್ಳು ಹೇಳಬೇಕಾಗುತ್ತದೆ ಎಂದು ಕೃಷ್ಣ, ಧರ್ಮರಾಯನಿಗೆ ಹೇಳುತ್ತಾನೆ. ಕೃಷ್ಣ ಹೇಳಿದ ಕಾರಣಕ್ಕೆ ಧರ್ಮರಾಜ ಒಲ್ಲದ ಮಾತಿನಿಂದ ಒಪ್ಪಿಕೊಂಡು ಅಶ್ವತ್ಥಾಮ ಹತಃಕುಂಜರ ಎಂದು ಹೇಳುತ್ತಾನೆ. ಈ ಅರ್ಧಸತ್ಯವನ್ನು ಹೇಳಿದ ಕಾರಣಕ್ಕೆ ಧರ್ಮರಾಜನಿಗೂ ಒಮ್ಮೆ ನರಕದರ್ಶನವಾಯಿತು ಎಂದು ಹೇಳಿದರು.

ಎಲ್ಲ ರಾಜರೂ ಒಮ್ಮೆ ನರಕದರ್ಶನ ಮಾಡಬೇಕಾಗುತ್ತದೆ. ಏಕೆಂದರೆ ಅವರ ಸ್ಥಾನ ಪಾಪ ಮಾಡಿಸುತ್ತದೆ. ಅಧಿಕಾರದ ಪಕ್ಕ ನರಕವೂ ಇರುತ್ತದೆ ಎನ್ನುವುದನ್ನು ಮಹಾಭಾರತ ಭೋದಿಸುತ್ತದೆ. ಎಷ್ಟೋ ಪ್ರಾಯಶ್ಚಿತ, ಪರಿಹಾರಗಳನ್ನು ಮಾಡಿದರೂ ಚೂರು ಪಾರು ಉಳಿದುಕೊಂಡಿರುತ್ತದೆ ಎಂದರು.
Kalahamsa Infotech private limited“ಜೀವನ ಎನ್ನುವುದು ಹುಲ್ಲಿನ ತುದಿಗಂಟಿನ ನೀರ ಹನಿಯಂತೆ. ಸದಾ ನಮ್ಮ ಜತೆಗಿರುವ ಸ್ನೇಹಿತ ಧರ್ಮಮಾತ್ರ. ಮುಂದಿನ ಯೋಚನೆ ಇದ್ದರೆ ಧರ್ಮಸಂಗ್ರಹ ಮಾಡು ಎಂಬ ಸಂದೇಶವನ್ನು ಧರ್ಮರಾಯ ನೀಡುತ್ತಾನೆ. ಸಾವು ಕೂಡಾ ಮುಟ್ಟದಂತೆ ಬದುಕಬೇಕು ಎನ್ನುವುದನ್ನು ಭೂಮಿಗೆ ಬಂದ ಯಮಧರ್ಮರಾಯ ತೋರಿಸಿದ್ದಾನೆ” ಎಂದು ವಿವರಿಸಿದರು.

Also read: ಪಿಕಪ್ ವಾಹನ-ಬೈಕ್ ಮುಖಾಮುಖಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬದುಕನ್ನು ಧರ್ಮ ಆಳಬೇಕು ಎನ್ನುವುದು ಪಾಂಡವರು ಲೋಕಕ್ಕೆ ನೀಡಿದ ಪಾಠ. ರೂಪ, ಜ್ಞಾನ, ಬಲ, ಕೌಶಲಗಳ ಮದ ನಮ್ಮನ್ನು ಸ್ವರ್ಗಕ್ಕೆ ಒಯ್ಯಲಾರವು. ಧರ್ಮವೊಂದೇ ಸ್ವರ್ಗಕ್ಕೆ ದಾರಿ. ನಡೆ- ನುಡಿ ಒಂದಾಗಿರಬೇಕು; ಪಕ್ಷಪಾತ ಮತ್ತು ಅತಿಸೇವನೆ ಸೃಷ್ಟಿಯ ದುರುಪಯೋಗ ಎನ್ನುವ ಸಂದೇಶ ಪಾಂಡವರ ಪ್ರಕರಣದಿಂದ ತಿಳಿದುಬರುತ್ತದೆ. ಎಲ್ಲರೂ ಸ್ವರ್ಗಾರೋಹಣದ ದಾರಿಮಧ್ಯದಲ್ಲೇ ದೇಹತ್ಯಾಗ ಮಾಡಿದರೆ, ಸಜೀವನಾಗಿ ಧರ್ಮರಾಯ ಮಾತ್ರ ಸ್ವರ್ಗಸೇರುತ್ತಾನೆ. ಜತೆಗೆ ನಾಯಿ ಮಾತ್ರ ಜತೆಗೆ ಉಳಿದಿತ್ತು. ಇದು ಧರ್ಮಕ್ಕೆ ಇರುವ ಸ್ಥಾನ ಎಂದು ವಿಶ್ಲೇಷಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಇಂದ್ರ ಧರ್ಮರಾಜನನ್ನು ಸ್ವರ್ಗಕ್ಕೆ ಕರೆದೊಯ್ಯಲು ಮುಂದಾದಾಗ, ಧರ್ಮರಾಯನ ಜತೆಗಿನ ನಾಯಿಗೆ ಅವಕಾಶವಿಲ್ಲ ಎಂದು ಹೇಳುತ್ತಾನೆ. ಆಶ್ರಿತ ಪರಿಪಾಲನೆ ಮತ್ತು ಜೀವಕಾರುಣ್ಯದ ಪ್ರತೀಕವಾಗಿದ್ದ ಧರ್ಮರಾಯ ಸ್ವರ್ಗ ನಿರಾಕರಿಸಲು ಮುಂದಾದ. ಇಂದ್ರ ಧರ್ಮನೀತಿಯನ್ನು ಹೇಳಿ ನಾಯಿಯನ್ನು ಬಿಟ್ಟರೆ ತಪ್ಪಿಲ್ಲ ಎಂದಾಗಲೂ ಧರ್ಮರಾಯನ ನಿರ್ಧಾರ ಅಚಲವಾಗಿತ್ತು ಎಂದರು.

ಆಗ ನಾಯಿ ತನ್ನ ನಿಜರೂಪವನ್ನು ಪ್ರಕಟಿಸಿತು. ವಾಸ್ತವವಾಗಿ ಅದು ಯಮನ ರೂಪವಾಗಿತ್ತು. ಧರ್ಮರಾಯನೂ ಯಮನ ಸ್ವರೂಪವೇ ಆಗಿದ್ದ. ಧರ್ಮರಾಯನ ಜೀವಕಾರುಣ್ಯ, ಧರ್ಮನಿಷ್ಠೆಯನ್ನು ಯಮ ಮೆಚ್ಚಿಕೊಂಡ. ಧರ್ಮ ನಮ್ಮನ್ನು ಕಾಯುತ್ತದೆ ಎನ್ನುವ ಸಂಕೇತವಾಗಿ ನಾಯಿ ಧರ್ಮರಾಯನನ್ನು ಹಿಂಬಾಯಿಸಿತು. ಪ್ರತಿ ಹಂತದಲ್ಲೂ ಅದು ಕಾಯುತ್ತಿತ್ತು ಎಂದು ಬಣ್ಣಿಸಿದರು.

ಧರ್ಮರಾಯ ಸ್ವರ್ಗದಲ್ಲಿ ತಮ್ಮಂದಿರನ್ನು, ಅಣ್ಣ ಕರ್ಣನನ್ನು ನೋಡದೇ ನೋಡಲೇಬೇಕೆಂಬ ಹಠ ಹಿಡಿದಾಗ ದೂತರು ದುರ್ಗಮ, ರಕ್ತಮಾಂಸದ ಕೆಸರು, ಶವಗಳ ರಾಶಿ, ಕಾಗೆ, ಗೂಬೆಗಳು, ವಿಚಿತ್ರ ಪ್ರೇತಗಳ, ಅಂಗಾಂಗ ಕಳೆದುಕೊಂಡ ಪಾಪಿಗಳು ಇದ್ದ ಅಮಂಗಲಕರ ವಾತಾವರಣದಲ್ಲಿ ಕರೆದೊಯ್ಯುತ್ತಾರೆ. ಧರ್ಮರಾಯನಲ್ಲೂ ಆಗ ಆತಂಕ ಆವರಿಸಿತು. ಆಗ ಕೊತಕೊತನೆ ಕುದಿಯುವ ನದಿ ಕಾಣಿಸುತ್ತದೆ. ಧರ್ಮರಾಯ ದೇವದೂತರ ಜತೆ ವಾಪಸ್ಸಾಗಲು ಮುಂದಾದಾಗ ಮರಳದಂತೆ ಒಕ್ಕೊರಲ ಧ್ವನಿ ಕೇಳಿ ಬರುತ್ತದೆ. ಅದು ಪಾಂಡವರದ್ದಾಗಿರುತ್ತದೆ. ಇದನ್ನು ಕೇಳಿ ವ್ಯಾಕುಲಗೊಂಡ ಧರ್ಮರಾಯ ಅವರನ್ನು ಬಿಡದೇ ಅಲ್ಲೇ ಉಳಿಯುವ ನಿಧಾರ ಕೈಗೊಂಡ ಎಂದು ವಿವರಿಸಿದರು.

ಖಾರ್ವಿ ಮತ್ತು ದೇಶಭಂಡಾರಿ ಸಮಾಜದಿಂದ ಸೋಮವಾರ ಸ್ವರ್ಣಪಾದುಕಾಪೂಜೆ ಸೇವೆ ನೆರವೇರಿತು. ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಮಾತೃಪ್ರಧಾನರಾದ ವೀಣಾ ಜಿ.ಪುಳು, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ವ್ಯವಸ್ಥಾಪಕ ಪ್ರಮೋದ್ ಮುಡಾರೆ, ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್ ಟಿ.ಜಿ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಮೋಹನ ಭಟ್ ಹರಿಹರ, ಸುಧಾಕರ ಬಡಗಣಿ, ಪರಂಪರಾ ವಿಭಾಗದ ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮಾ, ಪರಂಪರಾ ಗುರುಕುಲದ ಪ್ರಾಚಾರ್ಯ ನರಸಿಂಹ ಭಟ್ ಮತ್ತಿತರರು ಉಪಸ್ಥಿತರಿದ್ದರು. ಗಣಪತಿ ಗುಂಜಗೋಡ್ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaweshwara shriUttara Kannadaಗೋಕರ್ಣಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ
Previous Post

ಪಿಕಪ್ ವಾಹನ-ಬೈಕ್ ಮುಖಾಮುಖಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Next Post

ಶಿವಮೊಗ್ಗ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ ಕಾಲಿಗೆ ಗುಂಡು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ ಕಾಲಿಗೆ ಗುಂಡು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!