Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಕಾಲದ ಕಣ್ಣು ತೆರೆಯುವಂತಾದರೆ ಜೀವನ ಸುಗಮ: ರಾಘವೇಶ್ವರ ಶ್ರೀ

July 25, 2024
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಕಾಲಕ್ಕೆ ಜೀವನದಲ್ಲಿ ಮಹತ್ವದ ಸ್ಥಾನವಿದೆ. ಕಾಲದ ಕಣ್ಣನ್ನು ತೆರೆದುಕೊಡುವ ಕೆಲಸವನ್ನು ಭಗವಂತ ಮಾಡಲಿ. ಕಾಲದ ಕಣ್ಣು ತೆರೆದರೆ ನಮ್ಮೆಲ್ಲರ ಜೀವನ ಸುಗಮವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

ಅನಾವರಣ ಚಾತುರ್ಮಾಸ್ಯದ ನಾಲ್ಕನೇ ದಿನವಾದ ಬುಧವಾರ ೫೦ನೇ ಶ್ರೀವರ್ಧಂತಿ ಸಂದರ್ಭದಲ್ಲಿ ‘ಕಾಲ’ ಎಂಬ ವಿಷಯದ ಬಗ್ಗೆ ಆಶೀರ್ವಚನ ನೀಡಿದರು.
ಜನನ ಮರಣದ ಆಚೆಗೆ ಪರಮ ಸುಖದ ಪ್ರಪಂಚವಿದೆ. ಜನನ ಮರಣ ಮತ್ತೆ ಬರದಂಥ ಮುಕ್ತಿಯನ್ನು ಹಲವು ಮಂದಿಗೆ ಕರುಣಿಸುವಂಥ ಅವಕಾಶವನ್ನು ನಮಗೆ ಕಲ್ಪಿಸು ಎಂದು ಪ್ರಾರ್ಥಿಸಿಕೊಳ್ಳೋಣ. ಮತ್ತೆ ಹುಟ್ಟಿ ಬರದಂಥ ಬದುಕನ್ನು ಈ ಜನ್ಮದಲ್ಲಿ ಚೆನ್ನಾಗಿ ಬಾಳುವಂತಾಗಲಿ. ಮತ್ತೆ ಹುಟ್ಟದಂಥ ಬದುಕು ನಮ್ಮದಾಗಲಿ. ಅತಿಶಯ ಬದುಕನ್ನು ಬಾಳೋಣ. ದೋಷರಹಿತ ಬದುಕನ್ನು ಕರುಣಿಸುವಂತಾಗಲಿ ಎಂದು ಆಶಿಸಿದರು.

ದೃಢ ಕರ್ಮ, ಅದೃಢ ಕರ್ಮ ಮತ್ತು ದೃಢಾದೃಢ ಕರ್ಮಗಳು ಪ್ರತಿಯೊಬ್ಬನ ಜೀವನದಲ್ಲೂ ಇವೆ. ಅದೃಢ ಕರ್ಮವನ್ನು ಅಲ್ಪ ಪ್ರಯತ್ನದಿಂದ ಬದಲಾಯಿಸಿಕೊಳ್ಳಬಹುದು. ಆದರೆ ದೃಢಾದೃಢ ಕರ್ಮವನ್ನು ಬದಲಿಸಲು ಹೆಚ್ಚಿನ ಪ್ರಯತ್ನ ಬೇಕು. ದೃಢಕರ್ಮಗಳನ್ನು ಬದಲಾಯಿಸಲು ಸಾಧ್ಯವಿಲ್ಲದಿದ್ದರೂ, ಅದನ್ನು ಎದುರಿಸಲು ನಾವು ಸಜ್ಜಾಗಬಹುದು. ಇದನ್ನು ನಮಗೆ ತಿಳಿಯುವಂತೆ ಮಾಡುವುದೇ ಜ್ಯೋತಿಷ ಎಂದು ವಿವರಿಸಿದರು.
ಕಾಲಕ್ಕೆ ನಮ್ಮ ಸಂಪ್ರದಾಯದಲ್ಲಿ ಕೂಡಾ ವಿಶಿಷ್ಟ ಸ್ಥಾನವಿದೆ. ಇದನ್ನೇ ನಾವು ಮುಹೂರ್ತ ಎನ್ನುತ್ತೇವೆ. ಉದಾಹರಣೆಗೆ ರಾಮ ಶುಭ ಮುಹೂರ್ತದಲ್ಲಿ ಜನಿಸಿದ ಪರಿಣಾಮ ಆತನ ಜೀವನದುದ್ದಕ್ಕೂ ಶುಭಗಳ ಸರಣಿಯೇ ಸಂಭವಿಸಿತು. ಇದಕ್ಕೆ ವಿರುದ್ಧವಾಗಿ ರಾವಣ ಅಶುಭ ಗಳಿಗೆಯಲ್ಲಿ ಜನಿಸಿದ್ದು, ಆತನಿಂದ ಅಶುಭಗಳೇ ಘಟಿಸಲು ಕಾರಣವಾಯಿತು ಎಂದು ವಿಶ್ಲೇಷಿಸಿದರು.

Also read: ಕಂಗನಾ ಸಂಸತ್ ಸದಸ್ಯ ಸ್ಥಾನಕ್ಕೆ ಕುತ್ತು? ಹೈಕೋರ್ಟ್ ನೊಟೀಸ್ ಜಾರಿ | ಕಾರಣವೇನು?

ವಿದ್ಯಾರಣ್ಯರು ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಕಾಲ ಘಳಿಗೆಗಳನ್ನು ಲೆಕ್ಕ ಹಾಕಿದ್ದರು. ಅಚಾತುರ್ಯದಿಂದ ಹುಕ್ಕಬುಕ್ಕರು ಸ್ವಲ್ಪಮೊದಲೇ ಅಡಿಗಲ್ಲು ಇಟ್ಟ ಪರಿಣಾಮವಾಗಿ ಸಾವಿರಾರು ವರ್ಷ ಬಾಳಬೇಕಾದ ವಿಜಯನಗರ ಸಾಮ್ರಾಜ್ಯ ಕೆಲವೇ ನೂರು ವರ್ಷಗಳಲ್ಲಿ ಅಳಿಯುವಂತಾಯಿತು ಎಂದರು.

ಈ ಕ್ಷಣಕ್ಕೂ ಆ ಕ್ಷಣಕ್ಕೂ ಇರುವ ಅಂತರ ಅದು. ಕಾಲವಿಧೇಯಕ ಶಾಸ್ತç, ಕಾಲ ನಿರೂಪಕ ಶಾಸ್ತ್ರವೇ ಜ್ಯೋತಿಷ. ಇದನ್ನು ವೇದಪುರುಷನ ಕಣ್ಣು ಎಂದು ಕರೆಯಲಾಗಿದೆ. ಯಾವುದನ್ನು ಯಾವಾಗ, ಎಲ್ಲಿ ಮಾಡಬೇಕು ಎನ್ನುವುದು ಮುಖ್ಯ. ಕಾಲ ದೇಶಗಳ ಪರಿಜ್ಞಾನ ಇರುವವನು ಜೀವನದಲ್ಲಿ ಸೋಲುವುದಿಲ್ಲ. ಮಹತ್ಕಾರ್ಯಗಳನ್ನು ಸಾಧಿಸುತ್ತಾನೆ ಎಂದು ವಿವರಿಸಿದರು.

ಹೊರನಾಡಿನ ಧರ್ಮದರ್ಶಿ ಭೀಮೇಶ್ವರ ಜೋಶಿ ದಂಪತಿ ವರ್ಧಂತಿ ದಿನದ ಭಿಕ್ಷಾಸೇವೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಶ್ರೀಮಠದ ಅವಿಚ್ಛಿನ್ನ ಪರಂಪರೆಯ 33ನೇ ಯತಿಗಳಾದ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿಯವರು ರಚಿಸಿದ ‘ಉತ್ತರ ಸಹ್ಯಾದ್ರಿಯೊಳಗಿನ ಹವ್ಯಕ, ದ್ರಾವಿಡ ಬ್ರಾಹ್ಮಣರ ಉತ್ಪತ್ತಿಯ ಇತಿಹಾಸವು’ ಎಂಬ ಕೃತಿಯ ಅನಾವರಣವನ್ನು ಶ್ರೀಪರಿವಾರದ ಕೆ.ವಿ.ರಮೇಶ್ ನೆರವೇರಿಸಿದರು.
ನಮ್ಮ ಪರಂಪರೆಯ ಪೂರ್ವಾಚಾರ್ಯರು ರಚಿಸಿದ ಗ್ರಂಥಗಳಲ್ಲಿ ಪ್ರಥಮ ಉಪಲಬ್ಧ ಗ್ರಂಥ ಇದಾಗಿದ್ದು, ಮುಂಬೈ ಕರ್ನಾಟಕ ಛಾಪಖಾನೆ ಇದನ್ನು ಮುದ್ರಿಸಿತ್ತು. ಈ ಅಪೂರ್ವ ಕೃತಿ ಇಂದು ಅಲಭ್ಯವಾಗಿದ್ದು, ಶ್ರೀವರ್ಧಂತಿಯ ಸಂದರ್ಭದಲ್ಲಿ ಅದನ್ನು ಅರ್ಥಪೂರ್ಣವಾಗಿ ಅನಾವರಣ ಮಾಡಲಾಯಿತು.

ಶ್ರೀಮಾತೆ ವಿಜಯಲಕ್ಷಿö್ಮ ದೀಪಪ್ರಜ್ವಲನೆ ನೆರವೇರಿಸಿದರು. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ಶ್ರೀಕಾರ್ಯದರ್ಶಿ ಮಧು ಜಿ.ಕೆ. ವ್ಯವಸ್ಥಾಪಕ ಪ್ರಮೋದ್ ಮುಡಾರೆ, ಶಾಸ್ತಿçಗಳಾದ ಸುಬ್ರಾಯ ಅಗ್ನಿಹೋತ್ರಿ, ಶ್ರೀಶ, ಮೋಹನ ಭಟ್ ಹರಿಹರ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಗೋಕರ್ಣ
Previous Post

ಕಂಗನಾ ಸಂಸತ್ ಸದಸ್ಯ ಸ್ಥಾನಕ್ಕೆ ಕುತ್ತು? ಹೈಕೋರ್ಟ್ ನೊಟೀಸ್ ಜಾರಿ | ಕಾರಣವೇನು?

Next Post

ಗಮನಿಸಿ! ಜುಲೈ 31ರವರೆಗೂ ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ ಪ್ರವೇಶ ನಿಷಿದ್ಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ಜುಲೈ 31ರವರೆಗೂ ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ ಪ್ರವೇಶ ನಿಷಿದ್ಧ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!