Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಪೂರ್ವಜನ್ಮದ ದುಷ್ಕರ್ಮ ಫಲ ರೋಗ: ರಾಘವೇಶ್ವರ ಶ್ರೀ

August 31, 2024
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಪೂರ್ವಜನ್ಮದಲ್ಲಿ ಮಾಡಿದ ದುಷ್ಕರ್ಮಗಳ ಫಲವೇ ರೋಗ. ನಮ್ಮ ಪಾಪವನ್ನು ಪ್ರಕೃತಿ ಕೀಳುವ ಪ್ರಯತ್ನ ಮಾಡುತ್ತದೆ. ಅದು ರೋಗವಾಗಿ ನಮಗೆ ಬಾಧೆ ಕೊಡುತ್ತದೆ. ಇವುಗಳನ್ನು ಔಷಧಿ, ಅರ್ಚನೆ, ಹೋಮ, ಅರ್ಚನೆ ವಿಧಿಗಳಿಂದ ಗುಣಪಡಿಸಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾರ್ಚಾದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ #Raghaveshwara Shri ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 41ನೇ ದಿನವಾದ ಶುಕ್ರವಾರ ‘ಕಾಲ’ ಪ್ರವಚನ ಸರಣಿಯಲ್ಲಿ ಆಶೀರ್ವಚನ ಅನುಗ್ರಹಿಸಿದರು.
ಜ್ಯೋತಿಷ್ಯಶಾಸ್ತ್ರದಲ್ಲಿ ಔಷಧ ತಯಾರಿಸುವ ವಿಧಾನವನ್ನು ಕೂಡಾ ವಿವರಿಸಲಾಗಿದೆ. ಗೃಹಗಳು ಪ್ರಕೃತಿ. ಇದರ ಮೂಲಕ ರೋಗನಿರ್ಣಯ ಮತ್ತು ಚಿಕಿತ್ಸಾ ನಿರ್ಣಯವನ್ನೂ ಮಾಡಬಹುದು. ಶಾಸ್ತ್ರವನ್ನು ಧರ್ಮೋಕ್ತವಾಗಿ ಬಳಸಬೇಕೇ ವಿನಹ ಸ್ವಾರ್ಥಕ್ಕಾಗಿ ಬಳಸಿಕೊಳ್ಳಬಾರದು ಎಂದು ಸೂಚಿಸಿದರು.

ಶಾರೀರಿಕ ರೋಗಕ್ಕಿಂತ ಮಾನಸಿಕ ರೋಗಗಳಿಗೆ ಚಿಕಿತ್ಸೆ ಕಷ್ಟ. ಎಂಟು ಬಗೆಯ ಉನ್ಮಾದರೋಗಗಳಿವೆ. ಜ್ಞಾನಕಾರಕ ಗುರು. ಚಂದ್ರ ಪಾಪಕಾರಕ ಗ್ರಹಗಳ ಜತೆ ಸೇರಿದರೆ ಆ ವ್ಯಕ್ತಿಯ ಮನಸ್ಸಿನ ಸ್ವಾಸ್ಥ್ಯ ಕೆಡುತ್ತದೆ. ಉನ್ಮಾದರೋಗ ಲಕ್ಷಣ ರಾಮನ ಜಾತಕದಲ್ಲೂ ಕಾಣಸಿಗುತ್ತದೆ. ಸೀತಾಪಹರಣದ ಸಂದರ್ಭದಲ್ಲಿ ಸ್ವತಃ ರಾಮ ಉನ್ಮಾದಕ್ಕೊಳಗಾಗುತ್ತಾನೆ. ಸೀತೆಯ ಬಗೆಗೆ ರಾಮನಿಗೆ ಇದ್ದ ಪ್ರೀತಿಯನ್ನು ಇದು ಸೂಚಿಸುತ್ತದೆ. ಅರಣ್ಯಕಾಂಡದ 60ನೇ ಸರ್ಗದ ಶೀರ್ಷಿಕೆಯೇ ‘ರಾಮೋನ್ಮಾದಃ’  ಎಂದು ಬಣ್ಣಿಸಿದರು.

Also read: ಚೆಸ್ ಸ್ಪರ್ಧೆ | ಸತತ 6ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ | ದಾಖಲೆ ಮೆರೆದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ
ಸೀತಾನ್ವೇಷಣೆಯ ತಾಪದಲ್ಲಿ ರಾಮ ಉನ್ಮತ್ತನಂತೆ ಕಂಡುಬಂದ ಬಗೆಯನ್ನು ವಾಲ್ಮೀಕಿ ವರ್ಣಿಸಿದ್ದಾರೆ. ಜಾತಕದಲ್ಲಿ ಗುರು ಹಾಗೂ ಕುಜ ಪರಮೋಚ್ಛ ಸ್ಥಾನದಲ್ಲಿ ಇರುವುದರಿಂದ ರಾಮನಿಗೆ ಉನ್ಮಾದ ಎನ್ನುವುದು ಕ್ಷಣಿಕವಾಯಿತು ಎಂದು ವಿಶ್ಲೇಷಿಸಿದರು.

ರೋಗಪ್ರಶ್ನದಲ್ಲಿ ಗ್ರಹಗತಿಗಳ ಮೂಲಕ ರೋಗ ಗುಣವಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಕೂಡಾ ನಿಖರವಾಗಿ ಹೇಳಬಹುದು. ಚರರಾಶಿಗಳು ಬಂದರೆ ರೋಗಗಳು ಗುಣಮುಖವಾಗುತ್ತವೆ ಎಂಬ ಅರ್ಥ. ಸ್ಥಿರರಾಶಿಗಳು ಬಂದರೆ ರೋಗ ಗುಣವಾಗುವುದಿಲ್ಲ ಎಂಬ ಅರ್ಥ ಎಂದು ಹೇಳಿದರು.

http://kalpa.news/wp-content/uploads/2024/04/VID-20240426-WA0008.mp4

ಗ್ರಹಗಳ ಪೈಕಿ ಸೂರ್ಯ ಆರೋಗ್ಯಕಾರಕ. ಊಧ್ವಮುಖ ರಾಶಿಗಳು ಉತ್ತಮ ಫಲ ಕೊಡುವ ಸಾಮಥ್ರ್ಯ ಹೊಂದಿವೆ. ಲಗ್ನಾಧಿಪತಿಯ ಒಂಬತ್ತನೇ ಮನೆಯಲ್ಲಿ ಶುಭಗ್ರಹ ಬರಬೇಕು. ಆಗ ರೋಗ ಶೀಘ್ರ ಶಮನವಾಗುತ್ತದ ಎಂಬ ಅರ್ಥ. ಲಗ್ನಾಧಿಪತಿ ಒಂಬತ್ತನೇ ಮನೆಯಲ್ಲಿದ್ದರೆ ರೋಗ ಬರುವುದುಲ್ಲ ಎಂದು ವಿಶ್ಲೇಷಿಸಿದರು.

ಇಂದಿನ ಅನಾವರಣ ಬಗ್ಗೆ ಪ್ರಸ್ತಾವಿಸಿದ ಶ್ರೀಗಳು, ಪ್ರಾಣಿಗಳಲ್ಲಿಯೂ ಶೂರರು, ಧರ್ಮಕ್ಕೆ ರಕ್ಷಣೆ ಕೊಡುವವರು ಇದ್ದಾರೆ ಎಂದು ಲಕ್ಷ್ಮಣನನ್ನು ಕುರಿತು ರಾಮ, ಸೀತಾಪಹರಣ, ಜಟಾಯು ಮೋಕ್ಷದ ಬಳಿಕ ಆತನ ಬಗ್ಗೆ ಹೇಳುತ್ತಾನೆ. ಅಷ್ಟರ ಮಟ್ಟಿಗೆ ಜಟಾಯು ರಾಮನಿಗೆ ಪ್ರಿಯವಾಗಿತ್ತು. ರಾಮಚಂದ್ರಾಪುರ ಮಠದ ಆನೆ ರಾಮಭದ್ರ ಕೂಡಾ ಈ ಸಾಲಿಗೆ ಸೇರುತ್ತಾನೆ. ಆತನ ಸೇವೆ ಇಂದಿಗೂ ದಂತಸಿಂಹಾಸನದ ರೂಪದಲ್ಲಿ ಸಲ್ಲುತ್ತಿದೆ. ಅಷ್ಟಮ ರಾಘವೇಶ್ವರರು ಮಹಾಪ್ರಸ್ಥಾನಕ್ಕೆ ಹೊರಟ ಬಳಿಕ ಆಹಾರ ನೀರು ಬಿಟ್ಟು ಪ್ರಾಣ ಬಿಟ್ಟ ರಾಮಭದ್ರನ ಸೇವಾನಿಷ್ಠೆ ಬಣ್ಣಿಸಲಸದಳ ಎಂದು ಹೇಳಿದರು.

ಬೆಳ್ತಂಗಡಿ ಶಾಸಕ ಮತ್ತು ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಹರೀಶ್ ಪೂಂಜಾ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು. ರಾಮಭದ್ರನ ಮಹತಿಯ ಅನಾವರಣವನ್ನು ಶ್ರೀಪರಿವಾರದ ಅನಂತ ಅವರು ನೆರವೇರಿಸಿದರು. ಪಟ್ಟೇಗಾರ ಸಮಾಜದ ವತಿಯಿಂದ ಸುವರ್ಣಪಾದುಕಾ ಪೂಜೆ ನೆರವೇರಿತು. ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಅರವಿಂದ ಬಂಗಲಗಲ್ಲು, ಶಾಸ್ತ್ರಿಗಳಾದ ಶ್ರೀಶ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು. ಸುಧನ್ವ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaveshwara shriUttarakannadaಗೋಕರ್ಣಶ್ರೀ ರಾಘವೇಶ್ವರ ಭಾರತೀ ಸ್ವಾಮಿ
Previous Post

ಚೆಸ್ ಸ್ಪರ್ಧೆ | ಸತತ 6ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ | ದಾಖಲೆ ಮೆರೆದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ

Next Post

ರಾಜ್ಯದಲ್ಲಿ ಉದ್ದು, ಸೋಯಾಬಿನ್ ಗೂ ಬೆಂಬಲ ಬೆಲೆ ಖರೀದಿ ಕೇಂದ್ರ: ಸಚಿವ ಪ್ರಲ್ಹಾದ ಜೋಶಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯದಲ್ಲಿ ಉದ್ದು, ಸೋಯಾಬಿನ್ ಗೂ ಬೆಂಬಲ ಬೆಲೆ ಖರೀದಿ ಕೇಂದ್ರ: ಸಚಿವ ಪ್ರಲ್ಹಾದ ಜೋಶಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!