No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಅಸಾಧ್ಯವಾದ್ದನ್ನು ಸಾಧಿಸಲು ದಿನಚರಿಯೇ ಸಾಧನ: ರಾಘವೇಶ್ವರ ಶ್ರೀ

kalpa News by kalpa News
July 18, 2025
in ಉತ್ತರ ಕನ್ನಡ
0
ಅಸಾಧ್ಯವಾದ್ದನ್ನು ಸಾಧಿಸಲು ದಿನಚರಿಯೇ ಸಾಧನ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ |

ಬದುಕಿನಲ್ಲಿ ಒಂದು ದಿನವನ್ನು ಆದರ್ಶವಾಗಿಸಲು ಸಾಧ್ಯವಾದರೆ ಇಡೀ ಜೀವನ ಆದರ್ಶವಾಗಲು ಸಾಧ್ಯ. ಹೀಗೆ ಅಸಾಧ್ಯ ಎನಿಸಿದ್ದನ್ನು ಸಾಧಿಸಲು ದಿನಚರಿಯೇ ಸಾಧನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಗುರುವಾರ ‘ದಿನಚರ್ಯ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದರು. ನಾನು ಇಂದು ತಪ್ಪು ಮಾಡುವುದಿಲ್ಲ ಎಂಬ ವ್ರತವನ್ನು ಪಾಲಿಸಿದರೆ ಇಡೀ ಜೀವನವನ್ನು ತಪ್ಪಿಲ್ಲದೇ ಸಾಗಿಸಲು ಸಾಧ್ಯ ಎಂದರು.
ದೊಡ್ಡ ಉದ್ದೇಶ ಸಾಧನೆಗೆ ಏಕಾಏಕಿ ಪ್ರಯತ್ನ ಮಾಡುವ ಬದಲು ಒಂದೊಂದೇ ಅಂಶವನ್ನು ಅಳವಡಿಸಿಕೊಂಡರೆ ಸಹಜವಾಗಿಯೇ ಉದ್ದೇಶ ಸಾಧನೆಯಾಗಿರುತ್ತದೆ. ದಿನಚರಿಯ ಮೊರೆ ಹೋದರೆ ಅಸಾಧ್ಯವಾದುದನ್ನು ಸಾಧ್ಯವಾಗಿಸಲು ಸಾಧ್ಯ; ಅಂತೆಯೇ ದಿನವೂ ಒಂದು ತಪ್ಪು ಮಾಡಿದರೆ ಅದು ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತದೆ. ಗುರಿ ದೊಡ್ಡದಾಗಿದ್ದರೆ ನುರಿತವರು ಅದನ್ನು ಸಣ್ಣ ಘಟಕಗಳಾಗಿ ವಿಂಗಡಿಸುವ ಕ್ರಮ ಇದೆ. ಇಡೀ ಬದುಕನ್ನೇ ಹಸನುಗೊಳಿಸುವುದು ಕಷ್ಟಸಾಧ್ಯ ಎನಿಸಬಹುದು. ಆದ್ದರಿಂದ ಒಂದೊಂದೇ ದಿನವನ್ನು ತಿದ್ದುವುದು ಸುಲಭ ಎಂದು ವಿಶ್ಲೇಷಿಸಿದರು.

ದೂರಯಾತ್ರೆಯ ಬದುಕಿನಲ್ಲಿ ದಿನಗಳೇ ಹೆಜ್ಜೆಗಳು. ಒಂದು ಹೆಜ್ಜೆ ತಪ್ಪಿದರೂ ಬದುಕಿನಲ್ಲಿ ನಮ್ಮನ್ನು ಬೇರೆಡೆಗೆ ಒಯ್ಯಬಹುದು. ಪಥ ತಪ್ಪಿದರೆ ಗುರಿ ತಲುಪಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಹೆಜ್ಜೆಯನ್ನೂ ಸರಿಯಾಗಿ ಇಡುವುದು ಅಗತ್ಯ; ಅಂತೆಯೇ ಗೋಡೆ ಸರಿಯಾಗಬೇಕಾದರೆ ಇಟ್ಟಿಗೆ ಜೋಡಿಸುವುದು ಸರಿಯಾಗಬೇಕು. ಒಂದು ಇಟ್ಟಿಗೆಯ ಮೇಲೆ ಮತ್ತೊಂದು ಓರೆಯಾದರೆ ಇಡೀ ಗೋಡೆಯೇ ಓರೆಯಾಗುತ್ತದೆ. ಜೀವನದಲ್ಲೂ ಮಾಡುವ ಒಂದೊಂದು ತಪ್ಪೂ ಜೀವನ ಓರೆಕೋರೆಯಾಗಲು ಕಾರಣವಾಗುತ್ತದೆ ಎಂದು ಹೇಳಿದರು.

ನಮ್ಮ ಪುರಾಣ- ಇತಿಹಾಸಗಳಲ್ಲಿ ವಿಷಕನ್ಯೆಯರ ಉಲ್ಲೇಖವಿದೆ. ಪ್ರತಿ ದಿನ ಹನಿ ಹನಿ ವಿಷಸೇವಿಸಿದ ವಿಷಕನ್ಯೆಯರನ್ನು ರಾಜತಾಂತ್ರಿಕ ನೀತಿಯ ಅಂಗವಾಗಿ ವಿರೋಧಿಗಳನ್ನು ಕೊಲ್ಲಲು ಇವರನ್ನು ಬಳಸಿಕೊಳ್ಳಲಾಗಿತ್ತು ಎಂದು ವಿವರಿಸಿದರು.

ಸನ್ಯಾಸಿಯಾದವನು ಎಂಟು ತುತ್ತು, ವಾನಪ್ರಸ್ಥರು ಹದಿನಾರು, ಗೃಹಸ್ಥರು ಮೂವತ್ತೆರಡು ತುತ್ತು ಆಹಾರ ಸೇವಿಸಬೇಕು ಎಂಬ ಉಲ್ಲೇಖ ಪುರಾಣಗಳಲ್ಲಿದೆ. ಬ್ರಹ್ಮಚಾರಿಗಳು ಯಥೇಚ್ಛ ಆಹಾರ ಸೇವಿಸಬಹುದು. ಆಹಾರ ಹಿತ ಮಿತವಾಗಬೇಕಾದರೆ ದಿನಚರಿಯಲ್ಲಿ ಅದನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ಮಡಿದರು.

ಬೆಳಿಗ್ಗೆ ಎದ್ದತಕ್ಷಣ ಮೊಸರು, ತುಪ್ಪ, ಕನ್ನಡಿ, ಬಿಳಿ ಸಾಸಿವೆ, ಬಿಲ್ವಪತ್ರೆ, ಗೋರೂಚನ, ಮಾಲೆಗಳ ದರ್ಶನ- ಭಾವಸ್ಪರ್ಶನ ಶುಭಕರ. ಧೀರ್ಘಾಯುಷ್ಯದ ಇಚ್ಛೆ ಇದ್ದಲ್ಲಿ ತುಪ್ಪದಲ್ಲಿ ತನ್ನ ಮುಖ ನೋಡಿಕೊಳ್ಳಬೇಕು. ಅದು ಶುಭದಿನದ ಹಾದಿಗೆ ಹೂವು ಚೆಲ್ಲಿದಂತೆ ಎಂಬ ಯೋಗ ರತ್ನಾಕರದ ಸಾಲುಗಳನ್ನು ಉಲ್ಲೇಖಿಸಿದರು.
ಗುರು ಪರಂಪರೆಯ ಪ್ರೀತ್ಯರ್ಥವಾಗಿ ಪರಮೇಶ್ವರ ಮಾರ್ಕಂಡೆ ನೇತೃತ್ವದಲ್ಲಿ ಮಹಾವಿಷ್ಣುವಿಗೆ ಲಕ್ಷ ತುಳಸಿ ಅರ್ಚನೆ ನೆರವೇರಿಸಲಾಯಿತು. ಜತೆಗೆ ಶತಚಂಡಿ ಯಾಗ ನಡೆಯಿತು. ರಾಮಚಂದ್ರಾಪುರ ಮಂಡಲದ ಭೀಮನಕೋಣೆ, ಕಾನುಗೋಡು, ಪುರಪ್ಪೇಮನೆ, ಶಿವಮೊಗ್ಗ ಮತ್ತು ತೀರ್ಥರಾಜಪುರ ವಲಯಗಳ ಶಿಷ್ಯಭಕ್ತರಿಂದ ಸರ್ವಸೇವೆ ನೆರವೇರಿತು.

ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ವಿದ್ವಾನ್ ಸತ್ಯನಾರಾಯಣ ಶರ್ಮಾ, ಕುಮಟಾ ಮಂಡಲ ಅಧ್ಯಕ್ಷ ಸುಬ್ರಾಯ ಭಟ್, ಹೊನ್ನಾವರ ಮಂಡಲ ಅಧ್ಯಕ್ಷ ಆರ್.ಜಿ.ಹೆಗಡೆ, ಪರಂಪರಾ ಗುರುಕುಲ ಪ್ರಾಚಾರ್ಯ ನರಸಿಂಹ ಭಟ್, ಶ್ರೀಕಾರ್ಯದರ್ಶಿ ಮಧು ಜಿ.ಕೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಗೋಕರ್ಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿನಿ ಡೇ | ಶನಿವಾರ ಮೂರು ಕಿರುಚಿತ್ರಗಳ ರಸದೌತಣ

Next Post

ಸೈಬರ್ ಸೆಕ್ಯೂರಿಟಿ ಮಾಹಿತಿ ಪ್ರತಿಯೊಬ್ಬರಿಗೂ ಅವಶ್ಯಕ: ಪ್ರಾಚಾರ್ಯ ವೀರೇಂದ್ರ

kalpa News

kalpa News

Next Post
ಸೈಬರ್ ಸೆಕ್ಯೂರಿಟಿ ಮಾಹಿತಿ ಪ್ರತಿಯೊಬ್ಬರಿಗೂ ಅವಶ್ಯಕ: ಪ್ರಾಚಾರ್ಯ ವೀರೇಂದ್ರ

ಸೈಬರ್ ಸೆಕ್ಯೂರಿಟಿ ಮಾಹಿತಿ ಪ್ರತಿಯೊಬ್ಬರಿಗೂ ಅವಶ್ಯಕ: ಪ್ರಾಚಾರ್ಯ ವೀರೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL