Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಸೂರ್ಯ ಜಗತ್ತಿನ-ಜ್ಯೋತಿಷ್ಯದ ಆತ್ಮ: ರಾಘವೇಶ್ವರ ಶ್ರೀ

September 13, 2024
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು, 54ನೇ ದಿನವಾದ ಗುರುವಾರ ಮುಳ್ಳೇರಿಯಾ ಮಂಡಲದ ಸುಳ್ಯ, ಈಶ್ವರಮಂಗಲ, ನೀರ್ಚಾಲು, ಕುಂಬಳೆ, ಪಳ್ಳತ್ತಡ್ಕ ಮತ್ತು ಪೆರಡಾಲ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಕಾಲ ಸರಣಿಯ ಪ್ರವಚನ ಮಾಲಿಕೆಯಲ್ಲಿ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಆಶೀರ್ವಚನ.   

ಸೂರ್ಯ ಹೇಗೆ ಜಗತ್ತಿಗೆ ಆತ್ಮವೋ ಹಾಗೆ ಜ್ಯೋತಿಷ್ಯಕ್ಕೂ ಆತ್ಮ. ಜ್ಯೋತಿಷ್ಯದಲ್ಲಿ ಸೂರ್ಯಗ್ರಹ ಕೇಂದ್ರಬಿಂದು. ಆದ್ದರಿಂದಲೇ ಕವಡೆಶಾಸ್ತ್ರದಲ್ಲಿ ವಿಶೇಷವಾಗಿ ಸೂರ್ಯಸಂಬಂಧ ಲಕ್ಷಣಗಳನ್ನು ಕಾಣಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ಕರೆ ನೀಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು, 54ನೇ ದಿನವಾದ ಗುರುವಾರ ಮುಳ್ಳೇರಿಯಾ ಮಂಡಲದ ಸುಳ್ಯ, ಈಶ್ವರಮಂಗಲ, ನೀರ್ಚಾಲು, ಕುಂಬಳೆ, ಪಳ್ಳತ್ತಡ್ಕ ಮತ್ತು ಪೆರಡಾಲ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಕಾಲ ಸರಣಿಯ ಪ್ರವಚನ ಮಾಲಿಕೆಯಲ್ಲಿ ಆಶೀರ್ವಚನ ನೀಡಿದರು.
ಜ್ಯೋತಿಷ್ಯಕ್ಕೆ ಅತ್ಯಗತ್ಯವಾಗಿ ಬೇಕಾದ್ದು ದೈವಾನುಕೂಲ. ಆದ್ದರಿಂದಲೇ ಜ್ಯೋತಿಷಿಗಳನ್ನು ದೈವಜ್ಞ ಎಂದು ಕರೆಯಲಾಗುತ್ತದೆ. ಕವಡೆಶಾಸ್ತ್ರದಲ್ಲೂ ಗುರುಕವಡೆಗೆ ವಿಶೇಷ ಸ್ಥಾನವಿದೆ. ಇದಕ್ಕೆ ನಮಸ್ಕರಿಸಿಯೇ ಜ್ಯೋತಿಷ್ಯ ವಿಶ್ಲೇಷಣೆಯನ್ನು ದೈವಜ್ಞ ನಡೆಸುತ್ತಾರೆ ಎಂದು ಹೇಳಿದರು.

Also read: ಬರೋಬ್ಬರಿ ಆರು ತಿಂಗಳ ಬಳಿಕ ಅರವಿಂದ್ ಕೇಜ್ರಿವಾಲ್’ಗೆ ಸುಪ್ರೀಂ ಜಾಮೀನು ಮಂಜೂರು

ಜ್ಯೋತಿಷದ ಮೂಲಕ ಎಲ್ಲರಿಗೂ ಒಂದೇ ಫಲ ಚಿಂತನೆ ನಡೆಸುವಂತಿಲ್ಲ. ಆಯಾ ಪರಿಸ್ಥಿತಿಗೆ ಅನುಗುಣವಾಗಿ ಅದು ಅನ್ವಯವಾಗುತ್ತದೆ. ಒಂದೇ ಕಾಲದಲ್ಲಿ ಹುಟ್ಟಿದ ಚಕ್ರವರ್ತಿಯ ಮಗನಿಗೂ, ಕೊಟ್ಟಿಗೆಯಲ್ಲಿ ಹುಟ್ಟುವ ಕರುವಿಗೂ ಫಲ ಒಂದೇ ಇರುವುದಿಲ್ಲ. ಹೋಲಿಕೆಗಳು ಇರಬಹುದೇ ವಿನಃ ಉಳಿದ ಅಂಶಗಳು ಪರಿಸರಕ್ಕೆ ಅನುಗುಣವಾಗಿ ಬದಲಾಗುತ್ತವೆ ಎಂದು ವಿಶ್ಲೇಷಿಸಿದರು.

ಜ್ಯೋತಿಷ್ಯಶಾಸ್ತ್ರದಲ್ಲಿ ದೈವಜ್ಞ ಲಗ್ನಸಾಧನೆ ಮಾಡುವುದು ಕವಡೆ ಶಾಸ್ತ್ರದ ಮೂಲಕ ಮಾತ್ರ. ಉಳಿದೆಲ್ಲ ವಿಧಾನದಲ್ಲಿ ಪೃಚ್ಛಕನ ಪ್ರಶ್ನೆಯ ಮೂಲಕವೇ ಲಗ್ನಸಾಧನೆ ಮಾಡಲಾಗುತ್ತದೆ. ಜಾತಕ ಎನ್ನುವುದು ಬ್ರಹ್ಮಾಂಡದಂತೆ. ದೈವಜ್ಞನಿಗೆ ಗೋಚರವಾದ ಅಂಶಗಳಿಗೆ ಅನುಗುಣವಾಗಿರುತ್ತದೆ. ಒಂದೇ ವಾಕ್ಯ ಬೇರೆಬೇರೆಯವರ ಮೇಲೆ ಬೇರೆ ಬೇರೆ ಫಲ ನೀಡಬಹುದು. ದೈವಜ್ಞನ ಚಿಂತನೆಗೂ ಇದು ಅನ್ವಯಿಸುತ್ತದೆ ಎಂದು ಬಣ್ಣಿಸಿರು.
ಜ್ಯೋತಿಷ್ಯದಲ್ಲಿ ಕವಡೆಶಾಸ್ತ್ರ ಹೊರತುಪಡಿಸಿದರೆ ಉಳಿದೆಲ್ಲ ವಿಧಾನಗಳಲ್ಲಿ ಪ್ರಶ್ನೆಕೇಳುವ ವ್ಯಕ್ತಿಯನ್ನು ಆಧರಿಸಿ ಇದೆ. ಆದರೆ ಒಂದು ಶಾಸ್ತ್ರ ಮಾತ್ರ ದೈವಜ್ಞನ ಆಯುಧ. ಇದು ಕವಡೆಶಾಸ್ತ್ರ. ದೈವಜ್ಞನ ಈ ಕವಡೆಗಳಲ್ಲಿ ನಕ್ಷತ್ರ, ರಾಶಿ, ಗ್ರಹಗಳು ಎಲ್ಲವೂ ಅಡಗಿರುತ್ತವೆ. ಸತಿದೇವಿಯ ಆಭರಣಗಳು ಸಮುದ್ರದಲ್ಲಿ ಕವಡೆಗಳಾಗಿ ರೂಪುಗೊಂಡವು ಎಂಬ ಪ್ರತೀತಿ ಇದೆ ಎಂದು ಬಣ್ಣಿಸಿದರು.

ಎಂಟು ಮಂಗಲವಸ್ತುಗಳ ಸಮ್ಮುಖದಲ್ಲಿ ಪ್ರಶ್ನಚಿಂತನ ನಡೆಯುವುದೇ ಅಷ್ಟಮಂಗಲ. ತಾಂಬೂಲ, ಅಕ್ಷತೆ, ಕ್ರಮುಕ, ಧಾರುಭಾಜನ, ಅಂಬರ, ದರ್ಪಣ, ಗ್ರಂಥ, ದೀಪಗಳೇ ಅಷ್ಟಮಂಗಲಗಳು. ಇವುಗಳ ಸಾಕ್ಷಿತ್ವದಲ್ಲಿ ಅಷ್ಟಮಂಗಲ ನಡೆಯುತ್ತದೆ. ಇದು ಶಾಸ್ತ್ರದ ಶಿಖರವಿದ್ದಂತೆ ಎಂದು ಬಣ್ಣಿಸಿದರು.

ಇಂದಿನ ಅನಾವರಣದ ಬಗ್ಗೆ ಪ್ರಸ್ತಾವಿಸಿ ವ್ಯಕ್ತವಾಗಿ ಗುರು, ಅವ್ಯಕ್ತವಾಗಿ ಮಾತೆ ಮತ್ತು ನಾಗ ಸಾನ್ನಿಧ್ಯದ ಗುರುಕಟ್ಟೆಯೊಂದರ ಅನಾವರಣ ಇಂದು ನೆರವೇರಿದೆ. ಮುಂದಿನ ದಿನಗಳಲ್ಲಿ ಶಿಲಾಮಯ ಗುರುಪಾದುಕೆಗಳ ಪ್ರತಿಷ್ಠಾಪನೆಯಾಗಲಿದೆ. ವ್ಯಕ್ತವಾಗಿ ಗುರುಸಾನ್ನಿಧ್ಯ, ಅವ್ಯಕ್ತವಾಗಿ ದೇವಿ ಮತ್ತು ನಾಗಸನ್ನಿಧಿ ಇರುವ ಪವಿತ್ರ ಸ್ಥಾನವನ್ನು ಗಜಪೃಷ್ಠಾಕೃತಿಯಲ್ಲಿ ನಿರ್ಮಿಸಲಾಗಿದೆ. ಸಮೃದ್ಧವಾಗಿ, ಮಂಗಲಕರವಾಗಿ, ಸರ್ವತ್ರ ಮಂಗಲ ಪಸರಿಸುವ ಸಾನ್ನಿಧ್ಯವಾಗಿ ಬೆಳೆಯಲಿ, ಬೆಳಗಿ ಎಂದು ಆಶಿಸಿದರು.
ಗುರುಕಟ್ಟೆಯ ಅನಾವರಣವನ್ನು ಶ್ರೀಗಳ ಮಾತೃಶ್ರೀಯವರಾದ ಶ್ರೀಮತಿ ವಿಜಯಲಕ್ಷ್ಮಿ ನೆರವೇರಿಸಿದರು.

http://kalpa.news/wp-content/uploads/2024/04/VID-20240426-WA0008.mp4

ವಿದ್ವಾನ್ ಉಮಾಕಾಂತ್ ಭಟ್ ಕೆರೆಕೈ ಮತ್ತು ಪತ್ರಕರ್ತ ನಾಗರಾಜ ಮತ್ತಿಗಾರ್ ಅವರು ಶ್ರೀಗಳಿಂದ ಆಶೀರ್ವಾದ ಮಂತ್ರಾಕ್ಷತೆ ಪಡೆದರು. ವಿವಿವಿ ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ವಿದ್ಯಾರ್ಥಿ ಪ್ರಧಾನ ಈಶ್ವರ ಪ್ರಸಾದ್ ಕನ್ಯಾನ, ಯುವ ಪ್ರಧಾನ ಕೇಶವ ಪ್ರಕಾಶ್ ಎಂ, ಮುಳ್ಳೇರಿಯಾ ಮಂಡಲಾಧ್ಯಕ್ಷ ಕೃಷ್ಣಮೂರ್ತಿ ಮಾಡಾವು, ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆರೆಮೂಲೆ, ಚಾತುಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶ್ರೀಶ ಶಾಸ್ತ್ರಿ, ದೈವಜ್ಞರಾದ ಕೇಶವ ಭಟ್ ಮಿತ್ತೂರು, ಆರ್ಕೋಡ್ಲು ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಗೋಕರ್ಣ
Previous Post

ಬರೋಬ್ಬರಿ ಆರು ತಿಂಗಳ ಬಳಿಕ ಅರವಿಂದ್ ಕೇಜ್ರಿವಾಲ್’ಗೆ ಸುಪ್ರೀಂ ಜಾಮೀನು ಮಂಜೂರು

Next Post

ನರ್ಸ್ ಮೇಲೆ ಗ್ಯಾಂಗ್ ರೇಪ್’ಗೆ ವೈದ್ಯ & ಸಹಚರರು ಯತ್ನ | ಸಿಟ್ಟಿಗೆದ್ದ ಆಕೆ ಮಾಡಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನರ್ಸ್ ಮೇಲೆ ಗ್ಯಾಂಗ್ ರೇಪ್'ಗೆ ವೈದ್ಯ & ಸಹಚರರು ಯತ್ನ | ಸಿಟ್ಟಿಗೆದ್ದ ಆಕೆ ಮಾಡಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!