Thursday, August 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಗುರುಗಳು ಬೋಧಿಸುವ ತತ್ವವನ್ನು ಪಾಲಿಸುವುದೇ ಗುರುಗಳಿಗೆ ನೀಡುವ ದೊಡ್ಡ ಕಾಣಿಕೆ. ಸ್ವಭಾಷೆ, ಸನಾತನ ಸಂಸ್ಕøತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ದೊಡ್ಡ ಗುರುಸೇವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 36ನೇ ದಿನವಾದ ಗುರುವಾರ ಹೊನ್ನಾವರ ಮಂಡಲದ ಗೇರುಸೊಪ್ಪ, ಅಪ್ಸರಕೊಂಡ, ಭವತಾರಣಿ, ಭಟ್ಕಳ ಮತ್ತು ಮರವಂತೆ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು.
ಜೀವನಕ್ಕೆ ಜ್ಞಾನ ಬೇಕು. ಅಂತೆಯೇ ಶಕ್ತಿಯೂ ಬೇಕು. ದಾರಿ ತೋರಲು ಗುರು ಬೇಕು. ಹೆಜ್ಜೆ ಮುಂದಿಡುವ ಶಕ್ತಿ ನೀಡುವವನು ಭಗವಂತ. ಈ ಎರಡು ಚೈತನ್ಯಗಳು ನಮ್ಮ ಮಠದಲ್ಲಿ ಮೇಳೈಸಿದ್ದು, ಸಹಸ್ರಾರು ವರ್ಷಗಳಿಂದ ನಮ್ಮನ್ನು ಕಾಪಾಡುತ್ತಾ ಬಂದಿವೆ. ನಮ್ಮ ಪೂರ್ವಗುರುಗಳು ಇಲ್ಲಿ ತಪಸ್ಸು- ಅನುಷ್ಠಾನಗಳನ್ನು ಮಾಡಿದ ಫಲವಾಗಿ ಸಮಾಜ ಮುಂದಕ್ಕೆ ಬಂದಿದೆ. ಪ್ರತಿಭೆಗೆ ಹೆಸರಾದ ನಮ್ಮ ಶಿಷ್ಯರಿಗೆ ಆ ಚೈತನ್ಯವನ್ನು ನೀಡಿರುವುದು ಗುರು ಪರಂಪರೆ. ಗುರುಪರಂಪರೆಯ ಪ್ರೀತ್ಯರ್ಥವಾಗಿ ಮಹಾವಿಷ್ಣುವಿಗೆ 2 ಲಕ್ಷಕ್ಕೂ ಹೆಚ್ಚು ತುಳಸಿ ಅರ್ಚನೆ ನಡೆಯಿತು ಎಂದು ಹೇಳಿದರು.

ಹೊನ್ನಾವರ ಮಂಡಲ ಇಂದು ಲಕ್ಷದ ಗುರಿ ಮೀರಿ ದುಪ್ಪಟ್ಟು ಸಾಧನೆ ಮಾಡಿ ಕತೃತ್ವ ಶಕ್ತಿ ಮೆರೆದಿದೆ. ಗುರುಭಕ್ತಿಯ ಮತ್ತು ಸಂಘಟನೆಯ ಶಕ್ತಿಯ ಪ್ರತೀಕ ಎಂದು ಬಣ್ಣಿಸಿದರು. ಮಠದ ಯಾವ ಕಾರ್ಯವೂ ಕಾರ್ಯಕರ್ತರಿಲ್ಲದೇ ಸೊರಗಬಾರದು; ಯಾವ ಸೇವಾ ಹೊಣೆಗಾರಿಯೂ ಇಲ್ಲದ ಕಾರ್ಯಕರ್ತ ಇರಬಾರದು. ಇದಕ್ಕೆ ಸಂಘಟನೆಯ ಎಲ್ಲ ಸ್ತರಗಳು ಕೆಲಸ ಮಾಡಬೇಕು ಎಂದು ಎಂದು ಸೂಚಿಸಿದರು.
ತುಳಸಿಗೆ ಭಾರತ ಸಂಸ್ಕøತಿಯಲ್ಲಿ ವಿಶೇಷ ಮಹತ್ವವಿದ್ದು, ಮನುಷ್ಯನಿಗೂ ಸತ್ವಗುಣ ತಂದುಕೊಡುವಂಥದ್ದು. ಸಂಘಟನೆಯ ಶಕ್ತಿ ಎರಡು ವರ್ಷಗಳ ಕಾಲವೂ ಹೀಗೆಯೇ ಮುಂದುವರಿಯಲಿ ಎಂದು ಆಶಿಸಿದರು. ತುಳಸಿಯಂತೆ ನಮ್ಮ ಜೀವನವೂ ಭಗವದರ್ಪಿತವಾಗಲಿ ಎಂದು ಆಶಿಸಿದರು.

ಹೊರಗಿನಿಂದ ಬಂದ ಶಬ್ದಗಳ ತ್ಯಾಗವನ್ನು ಶಸ್ತ್ರಚಿಕಿತ್ಸೆಯಂತೆ ಎಂದು ಪರಿಗಣಿಸಬೇಕು. ದೇಹದಲ್ಲಿ ಗಡ್ಡೆ ಬೆಳೆದಾಗ ಶಸ್ತ್ರಚಿಕಿತ್ಸೆ ಮೂಲಕ ಹೇಗೆ ಕಿತ್ತುಹಾಕುತ್ತೇವೆಯೋ ಹಾಗೆ ಭಾಷೆಯಲ್ಲೂ ಸೇರಿರುವ ಪರಕೀಯ ಶಬ್ದಗಳನ್ನು ಕಿತ್ತುಹಾಕುವ ಶಸ್ತ್ರಚಿಕಿತ್ಸೆ ಮಾಡೋಣ. ನಮ್ಮದಲ್ಲದ, ನಮಗೆ ಸಲ್ಲದ ಪರಕೀಯ ಪದಗಳನ್ನು ಬಿಡುವ ದೃಢ ಸಂಕಲ್ಪ ತಾಳಿದಾಗ ಪರಿವರ್ತನೆ ಆರಂಭವಾಗುತ್ತದೆ ಎಂದು ಹೇಳಿದರು.

ದಿನಕ್ಕೊಂದು ಇಂಗ್ಲಿಷ್ ಪದ ತ್ಯಜಿಸುವ ಅಭಿಯಾನದಲ್ಲಿ ಆಫೀಸ್ ಎಂಬ ಪದಬಳಕೆ ಕೈಬಿಡುವಂತೆ ಸೂಚಿಸಿದರು. ಆಫೀಸ್ ಪದಕ್ಕೆ ಕಚೇರಿ ಪದ ಬಳಕೆಯಲ್ಲಿತ್ತು. ಕಚೇರಿ ಪದ ಸಂಸ್ಕøತ ಮೂಲದಿಂದ ಬಂದಿದೆ. ‘ಕಶ ಗೃಹ’ ಎಂಬ ಸಂಸ್ಕøತ ಶಬ್ದ ಕಶ ಹರಿ, ಕಚ ಹರಿ ಎಂದು ಬಳಕೆಯಾಗಿ ಕಚೇರಿ ಎಂದಾಗಿರಬಹುದು ಎಂದು ವಿಶ್ಲೇಷಿಸಿದರು.
ಕಾರ್ಯಾಲಯ, ಕಾರ್ಯಸ್ಥಾನ ಎಂಬ ಪದಗಳನ್ನೂ ಆಫೀಸ್ ಪದದ ಬದಲು ಬಳಸಬಹುದು. ಕರ್ತವ್ಯ ಎಂಬ ಪದ ಬಳಕೆಯೂ ಯೋಗ್ಯ. ಅದು ನಮ್ಮ ಕರ್ತವ್ಯಪ್ರಜ್ಞೆಯನ್ನು ಉದ್ದೀಪಿಸುವಂಥದ್ದು. ನಮ್ಮನ್ನು ಬಡಿದೆಬ್ಬಿಸುವಂಥದ್ದು ಎಂದು ಅಭಿಪ್ರಾಯಪಟ್ಟರು.

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿ.ಪಂ.ಮಾಜಿ ಅಧ್ಯಕ್ಷ ಆರ್.ಎಸ್.ರಾಯ್ಕರ್, ಮಾಜಿ ಸದಸ್ಯ ಪಿ.ಟಿ.ರಾಯ್ಕರ್, ಸೂರಜ್ ನಾಯ್ಕ ಸೋನಿ, ಮಹೇಶ್ ಶೆಟ್ಟಿ, ಮಂಜುನಾಥ ಗುನ್ನು, ಪಿ.ಟಿ.ನಾಯ್ಕ ಉಪ್ಪೋಣಿ ಅವರು ಶ್ರೀಗಳ ದರ್ಶನಾಶೀರ್ವಾದ ಪಡೆದರು. ಗುರುಪರಂಪರಾ ಪ್ರೀತ್ಯರ್ಥವಾಗಿ ಎರಡು ಲಕ್ಷ ತುಳಸಿ ಅರ್ಚನೆ ಹೊನ್ನಾವರ ಮತ್ತು ಕುಮಟಾ ಮಂಡಲಗಳ ಶಿಷ್ಯಭಕ್ತರಿಂದ ನೆರವೇರಿತು. ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಉಪಾಧ್ಯಕ್ಷ ಜಿ.ಎಸ್.ಹೆಗಡೆ, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಪಿಆರ್‍ಓ ಎಂ.ಎನ್.ಮಹೇಶ ಭಟ್ಟ, ಚಾತುರ್ಮಾಸ್ಯ ಕಾರ್ಯಾಲಯದ ಎನ್.ಆರ್.ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು. ಅಷ್ಟಮ ರಾಘವೇಶ್ವರ ಭಾರತೀಶ್ರೀಗಳ ಸಮಾಧಿ ಪುನರುತ್ಥಾನದ ಅಂಗವಾಗಿ ಕೋಟಿತೀರ್ಥದ ಪಕ್ಕದಲ್ಲಿರುವ ಕೆಕ್ಕಾರು ಮಠ ಶಾಖೆಯಲ್ಲಿ ಮಹಾರುದ್ರ ಪಾರಾಯಣ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: GokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUttara Kannadaಗೋಕರ್ಣ
Previous Post

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025

ಸತ್ತವರಿಗೂ ಡಯಾಲಿಸಿಸ್ ಬಿಲ್, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕ್ಷಿ ಸಮೇತ ಅವ್ಯವಸ್ಥೆ ಬಯಲು: ಡಿ.ಎಸ್. ಅರುಣ್

August 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!