No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಬದುಕಿಗೆ ದಾರಿದೀಪವಾಗಬಲ್ಲ ಗ್ರಂಥಗಳ ಅನಾವರಣ ಅರ್ಥಪೂರ್ಣ: ರಾಘವೇಶ್ವರ ಶ್ರೀ

kalpa News by kalpa News
July 24, 2024
in ಉತ್ತರ ಕನ್ನಡ
0
ಬದುಕಿಗೆ ದಾರಿದೀಪವಾಗಬಲ್ಲ ಗ್ರಂಥಗಳ ಅನಾವರಣ ಅರ್ಥಪೂರ್ಣ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ನಮ್ಮ ಪರಂಪರೆಯ 35ನೇ ಪೀಠಾಧಿಪತಿಗಳಾಗಿದ್ದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳ ವಿದ್ಯಾಸಂಪನ್ನತೆ ಅದ್ಭುತ. ಅವರ ವಿದ್ವತ್ತಿನ, ವಿದ್ಯೆಯ ಅನಾವರಣ ಇಡೀ ಸಮಾಜಕ್ಕೆ ಪ್ರೇರಣೆಯಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ  ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwar Shri ಆಶೀಸಿದರು.

ಅಶೋಕೆಯ ವಿವಿವಿ ಆವರಣದಲ್ಲಿ ಅನಾವರಣ ಚಾತುಮಾಸ್ಯದ ಎರಡನೇ ದಿನ ಗುರುಗ್ರಂಥ ಮಾಲಿಕೆಯ ಅನಾವರಣ ಸಂದರ್ಭದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಇಂದು ಅವರ ಖಾಸಗಿ ಗ್ರಂಥ ಭಂಡಾರ ಅನಾವರಣಗೊಂಡಿದೆ. ಇದು ಸರಸ್ವತಿಯ ಅನಾವರಣ. ಬದುಕನ್ನು ಬೆಳಗುವ ಬೆಳಕಿನ ಅನಾವರಣ ಎಂದು ಬಣ್ಣಿಸಿದರು.
ವಿರಾಟ್ ವಿಶ್ವವಿದ್ಯಾಪೀಠದ ಮೂಲ ಆಶಯವೇ ಇಂಥ ಅಮೂಲ್ಯ ಗ್ರಂಥಗಳನ್ನು ಉಳಿಸುವುದು. ನಮ್ಮ ಬದುಕಿಗೆ ದಾರಿದೀಪವಾಗಬಲ್ಲ ಇಂಥ ಗ್ರಂಥಗಳ ಅನಾವರಣ ಅರ್ಥಪೂರ್ಣ ಎಂದು ಅಭಿಪ್ರಾಯಪಟ್ಟರು.

ಇಂದು ಶ್ರೀಪರಿವಾರದ ಗುರುಭಿಕ್ಷಾಸೇವೆ ನಡೆದಿದೆ. ಇದು ಪ್ರತಿ ಚಾತುರ್ಮಾಸ್ಯದ ಎರಡನೇ ದಿನದ ವಿಶೇಷ. ಗುರುಸೇವೆಗೆ ಜೀವನವನ್ನೇ ಮುಡಿಪಾಗಿಟ್ಟ ಶ್ರೀಪರಿವಾರದ ಸೇವೆ ಶ್ಲಾಘನೀಯ ಎಂದು ಬಣ್ಣಿಸಿದರು.
‘ಕಾಲ’ ಎಂಬ ವಿಷಯದ ಬಗ್ಗೆ ಪ್ರವಚನ ನೀಡಿದ ಸ್ವಾಮೀಜಿ, ಕಾಲಕ್ಕೆ ಇರುವ ಶಕ್ತಿ ಬೇರಾರಿಗೂ ಇರಲಾರದು. ಸುಖ ಹಾಗೂ ದುಃಖ ಚಕ್ರವಿದ್ದಂತೆ ಎಂದು ಹೇಳಿದರು.

ಮಹಾಭಾರತ ಯುದ್ಧದಲ್ಲಿ ಎರಡೂ ಕಡೆಗಳ ಅಸಂಖ್ಯಾತ ಮಂದಿ ಸಾವನ್ನಪ್ಪಿದ ಘಟನೆಯನ್ನು ನೆನೆದು ಧರ್ಮರಾಯ ಪಶ್ಚಾತ್ತಾಪ ಪಡುತ್ತಾನೆ. ಮಕ್ಕಳು, ಮೊಮ್ಮಕ್ಕಳು, ಸೋದರರು, ಚಿಕ್ಕಪ್ಪ-ದೊಡ್ಡಪ್ಪಂದಿರು, ಹೆಣ್ಣು ಕೊಟ್ಟ ಮಾವಂದಿರು, ಸೋದರಮಾವ, ಗುರುಗಳು, ಅಜ್ಜಂದಿರು ಎಲ್ಲರನ್ನೂ ಸಿಂಹಾಸನಕ್ಕಾಗಿ ಸಾಯಿಸಿದೆ ಎಂದು ದುಃಖಿಸುತ್ತಾನೆ. ದೇಹ ಅಳಿದುಹೋಗುವಂಥ ತಪಸ್ಸು ಮಾಡುತ್ತೇನೆ ಎಂಬ ನಿರ್ಧಾರಕ್ಕೆ ಬಂದ. ಅದರೆ ವಾಸ್ತವವಾಗಿ ಕಾಲ ಧರ್ಮರಾಜನಿಂದ ಎಲ್ಲವನ್ನೂ ಮಾಡಿಸಿರುತ್ತಾನೆ. ಪಾಪದ ಲವಲೇಶವೂ ಆತನಿಗೆ ತಟ್ಟುವುದಿಲ್ಲ ಎಂದರು.
ಪ್ರಜೆಗಳ ಬಗ್ಗೆ, ಶತ್ರುಗಳ ಬಗ್ಗೆಯೂ ಕನಿಕರ ಇರುವ, ಜನಸಾಮಾನ್ಯರ ಕಷ್ಟ ಸುಖಗಳ ಪರಿಜ್ಞಾನ ಇರುವ ಇಂಥವರು ರಾಜರಾದಾಗ ಮಾತ್ರ ರಾಜ್ಯ ಸುಭಿಕ್ಷವಾಗುತ್ತದೆ ಎಂದು ವಿಶ್ಲೇಷಿಸಿದರು.

ಇದಕ್ಕೂ ಮುನ್ನ ಗುರುಗ್ರಂಥ ಮಾಲಿಕೆಯ ಅನಾವರಣವನ್ನು ವಿದ್ವಾನ್ ಸತ್ಯನಾರಾಯಣ ಶರ್ಮಾ ನೆರವೇರಿಸಿದರು. ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ಕೋಶಾಧ್ಯಕ್ಷ ಸುಧಾಕರ್, ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಹರಿಪ್ರಸಾದ್ ಪೆರಿಯಾಪು, ಶ್ರೀಕಾರ್ಯದರ್ಶಿ ಮಧು ಜಿ.ಕೆ, ವ್ಯವಸ್ಥಾಪಕ ಪ್ರಮೋದ್ ಮುಡಾರೆ, ಮಹಾಮಂಡಲ ಪದಾಧಿಕಾರಿಗಳಾದ ಪ್ರಸನ್ನ ಉಡುಚೆ, ರುಕ್ಮಾವತಿ ಸಾಗರ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: coastal newsKannada News WebsiteKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKarawali NewsLatest News KannadaLocalNewsMalnadNewsNews_in_KannadaNews_KannadaRaghaweshwar ShriShimogaShivamoggaNewsUttara Kannadaಗೋಕರ್ಣಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದಲ್ಲೇ ಪ್ರಪ್ರಥಮ ಬಾರಿಗೆ ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಹಸಿರು ನಿಶಾನೆ

Next Post

ವಿಜ್ಞಾನ ವಿಭಾಗದಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

kalpa News

kalpa News

Next Post
ವಿಜ್ಞಾನ ವಿಭಾಗದಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ವಿಜ್ಞಾನ ವಿಭಾಗದಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL