No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 18, 2024
in ಉತ್ತರ ಕನ್ನಡ
0
ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಅಷ್ಟಮಂಗಲಕ್ಕೆ ಹಲವು ಆಯಾಮಗಳಿದ್ದು, ಇದರಲ್ಲಿ ಕಾಲ, ದೇಶ, ಶ್ವಾಸ, ದಶಾ, ಸ್ಪøಷ್ಟಾಂಗ, ಪೃಚ್ಛಕ ನಿಂತ ದಿಕ್ಕು, ಪ್ರಶ್ನಾಕ್ಷರಗಳು, ಪೃಚ್ಛಕನ ಸ್ಥಿತಿ, ಪೃಚ್ಛಕನ ಚೇಷ್ಟೆ, ಭಾವ, ನೋಟ, ವಸ್ತ್ರ, ತಾಂಬೂಲ, ಅನುಭವಕ್ಕೆ ಬರುವ ಸಕಲ ಸಂಗತಿಗಳು ಇದರಲ್ಲಿ ಸೇರುತ್ತವೆ. ಇವೆಲ್ಲವನ್ನೂ ದೈವಜ್ಞ ಸೂಕ್ಷ್ಮವಾಗಿ ಗಮನಿಸಬೇಕಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು ಮುಂಬೈ- ಪುಣೆ, ದೊಂಬಿವಿಲಿ ಮತ್ತು ಚೆನ್ನೈ ವಲಯದ ಸರ್ವಸೇವೆ ಸ್ವೀಕರಿಸಿ, 59ನೇ ದಿನವಾದ ಮಂಗಳವಾರ ಕಾಲ ಮಾಲಿಕೆಯ ಪ್ರವಚನ ಅನುಗ್ರಹಿಸಿದರು.
ಅಷ್ಟಮಂಗಲದಲ್ಲಿ ದೈವಜ್ಞನಿಗೆ ಏನಾಗುತ್ತಿದೆಯೋ ಅದನ್ನು ಪ್ರಚ್ಛಕನಿಗೆ ಅನ್ವಯಿಸುವುದು ದಶಾ ಎನಿಸಿಕೊಳ್ಳುತ್ತದೆ. ಅಂತೆಯೇ ಸ್ಪøಷಾಂಗ, ಪೃಚ್ಛಕ ನಿಂತ ರಾಶಿ, ಪೃಚ್ಚಕ ನಿಂತ ದಿಕ್ಕು, ಪ್ರಶ್ನಾಶ್ನರಗಳ ಮೂಲಕವೂ ಭವಿಷ್ಯವನ್ನು ವಿಶ್ಲೇಷಿಸಬಹುದು ಎಂದರು.

Also read: ಸೆ.19ರಂದು ರೇಡಿಯೋ ಶಿವಮೊಗ್ಗದಲ್ಲಿ ಜನತಾ ಜಾಗೃತಿ ಪ್ರಸಾರ

ಇನ್ನು ಪೃಚ್ಛಕನ ಸ್ಥಿತಿ ಕೂಡಾ ಪ್ರಮುಖವಾಗುತ್ತದೆ. ಸಾಮಾನ್ಯವಾಗಿ ಶುಭಕಾರ್ಯಗಳಿಗೆ ಬಲಗಾಲನ್ನು ಮುಂದಿಟ್ಟು ಹೋಗಬೇಕು. ಆದರೆ ಅಷ್ಟಮಂಗಲದಲ್ಲಿ ಎಡಗಾಲು ಮುಂದಿಟ್ಟು ಬಂದರೆ ಶುಭ ಎಂದು ಸೂಚಿಸಿದರು.

ದೈವಜ್ಞ ಹೊರಡುವ ಕಾಲಹೋರ ಕೂಡಾ ಅಷ್ಟಮಂಗಲದಲ್ಲಿ ಪ್ರಮುಖವಾಗುತ್ತದೆ. ಅಂತೆಯೇ ಶಕುನಗಳನ್ನು ನೋಡಿಕೊಳ್ಳಬೇಕು. ಇವು ವಾಸ್ತವ ದಿಕ್ಕುಗಳನ್ನು ತೋರಿಸುತ್ತಾ ಹೋಗುತ್ತದೆ. ಪ್ರಶ್ನೆಚಿಂತನೆ ವೇಳೆ ತಂದಿದುವ ಪೂಜಾ ಸಾಮಗ್ರಿಗಳು ಕೂಡಾ ಮಹತ್ವ ಹೊಂದಿವೆ. ಉದಾಹರಣೆಗೆ ಅಷ್ಟಮಂಗಲಕ್ಕೆ ತಂದಿಡುವ ದೀಪದ ಪಾತ್ರೆ ಮನೆಯ, ಎಣ್ಣೆ/ತುಪ್ಪ ದೇಹದ, ಬತ್ತಿ ಆತ್ಮಕದ, ಜ್ಞಾಲೆ ಆಯಸ್ಸನ್ನು, ಶುದ್ಧಿ/ಅಶುದ್ಧಿಯು, ಸುಖ- ದುಃಖವನ್ನು ಸೂಚಿಸುತ್ತಿದೆ ಎಂದು ವಿವರಿಸಿದರು.
ಬುಧವಾರ ನಡೆಯುವ ಕೆಕ್ಕಾರು ರಾಮದೇವರ ಅನಾವರಣಕ್ಕೆ ಪೀಠಿಕೆ ಎಂಬಂತೆ ಕೆಕ್ಕಾರು ಊರಿಗೆ ಸಂಬಂಧಿಸಿದ ಅನಾವರಣ ಇಂದು ಆಗಿದೆ. ಗುರವಹ ಭಟ್ಟರ ಮನೆಯ ಅನಾವರಣ ಅನೇಕ ಗುರುಗಳನ್ನು ನೀಡಿದ ಮನೆ. ಸಮಾಜವನ್ನು ಬೆಳಗಿದ ಇಬ್ಬರು ಗುರುಗಳನ್ನು ಕೊಟ್ಟ ಮನೆ. ದೊಡ್ಡಗುರುಗಳು ಬರೆದ ಪತ್ರದಲ್ಲಿ ಇದರ ಉಲ್ಲೇಖವಿದೆ. ಮನೆಯ ಮಗುವನ್ನು ಸಮಾಜಕ್ಕೆ ನೀಡುವುದು ಸುಲಭವಲ್ಲ. ಅದು ಕಠಿಣ ನಿರ್ಧಾರ. 32ನೇ ಗುರುಗಳ ಕಾಲದಲ್ಲಿ ಮಠ ಅತ್ಯಂತ ಉಚ್ಛ್ರಾಯಸ್ಥಿತಿಗೆ ತಲುಪಿತ್ತು. 33ನೇ ಪೀಠಾಧಿಪತಿಗಳು ಅದ್ಭುತ ಯೋಗಶಕ್ತಿ ಹೊಂದಿದ್ದವರು ಎಂದು ಬಣ್ಣಿಸಿದರು.

ಮಹಾತ್ಮರು ಹುಟ್ಟುವ ಕುಲ ಪುಣ್ಯ ಪಡೆಯುತ್ತದೆ. ತಾಯಿ ಸಾಥ್ರ್ಯಕ್ಕೆ ಪಡೆಯುತ್ತಾಳೆ. ಭೂಮಿಯೂ ಧನ್ಯವಾಗುತ್ತದೆ. ಗುರವಹ ಮನೆ ಎರಡಕ್ಕಿಂತ ಹೆಚ್ಚು ಗುರುಗಳನ್ನು ಕೊಟ್ಟ ಮನೆ ಎನ್ನುವುದನ್ನು ಸೂಚಿಸುತ್ತದೆ. ಗುರುಗಳನ್ನು ನೀಡಿದ್ದಲ್ಲದೇ ಎಲ್ಲರೂ ಗುರುಸೇವೆಯನ್ನು ಸಮರ್ಪಣಾ ಮನೋಭಾವದಿಂದ ಮಾಡುತ್ತಾ ಬಂದಿದ್ದಾರೆ. ಮನೆಯನ್ನೇ ಮಠಕ್ಕೆ ಬಿಟ್ಟುಕೊಟ್ಟ ಮನೆ. ಎಂದು ಹೇಳಿದರು.

ವಿಜ್ಞಾನ ಶಾಸ್ತ್ರದ ವಿಚಾರದಲ್ಲಿ ತಲೆ ಹಾಕಬಾರದು. ಶಾಸ್ತ್ರದಲ್ಲಿ ಹೇಳಿರುವುದು ಕಂದಾಚಾರ ಎನ್ನುವುದನ್ನು ವಿಜ್ಞಾನ ನಿರೂಪಿಸಿದ ಮೇಲೆ ಅದರ ವಿರುದ್ಧ ಮಾತನಾಡಲಿ. ಶಾಸ್ತ್ರವನ್ನು ಇಲ್ಲ ಎನ್ನಲು ಬೇಕಾದ ಜ್ಞಾನ ನಮ್ಮ ಆಧುನಿಕ ವಿಜ್ಞಾನ ಇಲ್ಲ ಎಂಬ ಮಾತ್ರಕ್ಕೆ ಅದು ಕಂದಾಚಾರ ಎಂದು ಹೇಳಲಾಗದು ಎಂದು ಎಚ್ಚರಿಸಿದರು.
ಗುರುಗಳನ್ನು ನೀಡಿದ ಮನೆಗಳಿಗೆ ಮಾನ್ಯತೆ ನೀಡುವ ಪರಿಪಾಠ ಸಮಾಜದಲ್ಲಿ ಬೆಳೆಯಬೇಕು. ಸಮದೃಷ್ಟಿ ಅಥವಾ ಸಮದರ್ಶಿತ್ವ ಗುರುಗಳಿಗೆ ಅಗತ್ಯ ಎಂದು ಸೂಚಿಸಿದರು.

ಗುರುಮನೆ ಕೃತಿಯ ಲೋಕಾರ್ಪಣೆಯನ್ನು ಪರಮಪೂಜ್ಯರು ನೆರವೇರಿಸಿದರು. ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶ್ರೀಶ ಶಾಸ್ತ್ರಿ, ಅರವಿಂದ ಬಂಗಲಗಲ್ಲು ಮತ್ತಿತರರು ಉಪಸ್ಥಿತರಿದ್ದರು.

ಚಾತುರ್ಮಾಸ್ಯ ಸೀಮೋಲ್ಲಂಘನೆ

ಅಶೋಕೆಯ ಗುರುದೃಷ್ಟಿಯಲ್ಲಿ 60 ದಿನಗಳ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀ ರಾಘವೇಶ್ವರಭಾರತೀಸ್ವಾಮೀಜಿಯವರ ಚಾತುರ್ಮಾಸ್ಯ ಬುಧವಾರ ಸೀಮೋಲ್ಲಂಘನದೊಂದಿಗೆ ಸಂಪನ್ನಗೊಳ್ಳಲಿದೆ. ಪರಮಪೂಜ್ಯರು 12 ಗಂಟೆಗೆ ಗಂಗಾವಳಿ ನದಿ ದಾಟಿ ಪೂಜೆ ಸಲ್ಲಿಸುವ ಮೂಲ ವ್ರತ ಸಂಪನ್ನಗೊಳ್ಳಲಿದೆ. ಬಳಿಕ ಅಶೋಕೆಯ ಶ್ರೀ ಮಲ್ಲಿಕಾರ್ಜುನನ ದರ್ಶನ ಪಡೆದು, 1.30ಕ್ಕೆ ಧರ್ಮಸಭೆ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಗೋಕರ್ಣ
Share196Tweet123Send
Previous Post

ಸೆ.19ರಂದು ರೇಡಿಯೋ ಶಿವಮೊಗ್ಗದಲ್ಲಿ ಜನತಾ ಜಾಗೃತಿ ಪ್ರಸಾರ

Next Post

ಭಾರತೀಯ ನ್ಯಾಯ ಸಂಹಿತೆಯಡಿ ಸಾರ್ವಜನಿಕ ಸೇವೆ ರೂಪದಲ್ಲಿ ಶಿಕ್ಷೆ: ನ್ಯಾ. ವಿಪುಲ್ ತೇಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತೀಯ ನ್ಯಾಯ ಸಂಹಿತೆಯಡಿ ಸಾರ್ವಜನಿಕ ಸೇವೆ ರೂಪದಲ್ಲಿ ಶಿಕ್ಷೆ: ನ್ಯಾ. ವಿಪುಲ್ ತೇಜ್

ಭಾರತೀಯ ನ್ಯಾಯ ಸಂಹಿತೆಯಡಿ ಸಾರ್ವಜನಿಕ ಸೇವೆ ರೂಪದಲ್ಲಿ ಶಿಕ್ಷೆ: ನ್ಯಾ. ವಿಪುಲ್ ತೇಜ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL