Thursday, October 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮುಜಫರ್‌ಪುರ–ಹುಬ್ಬಳ್ಳಿ ಮತ್ತು ದಾನಾಪುರ–ಯಶವಂತಪುರ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

October 7, 2025
in Small Bytes, ಬೆಂಗಳೂರು ನಗರ
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  | ಯಶವಂತಪುರ/ಹುಬ್ಬಳ್ಳಿ  |

ಮುಂಬರುವ ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ಮುಜಫರ್ಪುರ-ಹುಬ್ಬಳ್ಳಿ ಹಾಗೂ ದಾನಾಪುರ-ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಎರಡೂ ಮಾರ್ಗದಲ್ಲಿ ಹಬ್ಬಗಳಿಗಾಗಿ ವಿಶೇಷ ರೈಲು ಸಂಚರಿಸಲಿದೆ ಎಂದು ತಿಳಿಸಿದೆ. ಈ ರೈಲುಗಳ ವಿವರಗಳು ಹೀಗಿವೆ.

1. 05543 ಸಂಖ್ಯೆಯ ಮುಜಫರ್ಪುರ-ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 10 ರಿಂದ ನವೆಂಬರ್ 14ರವರೆಗೆ ಪ್ರತಿ ಶುಕ್ರವಾರ 12:45 ಗಂಟೆಗೆ ಮುಜಫರ್ಪುರದಿಂದ ಹೊರಟು ಸೋಮವಾರ ಮಧ್ಯಾಹ್ನ 12:20 ಗಂಟೆಗೆ ಹುಬ್ಬಳ್ಳಿ ತಲುಪುತ್ತದೆ.

ಮರಳಿ ಬರುವಾಗ, ಈ ರೈಲು (05544) ಅಕ್ಟೋಬರ್14 ರಿಂದ ನವೆಂಬರ್ 18 ರವರೆಗೆ ಪ್ರತಿ ಮಂಗಳವಾರ ಬೆಳಿಗ್ಗೆ 09:00 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಶುಕ್ರವಾರ ಬೆಳಿಗ್ಗೆ 05:00 ಗಂಟೆಗೆ ಮುಜಫರ್ಪುರ ತಲುಪುತ್ತದೆ. ಈ ರೈಲು ಒಟ್ಟು ಆರು ಟ್ರಿಪ್’ಗಳು ಸಂಚರಿಸಲಿದೆ.
ಎಲ್ಲೆಲ್ಲಿ ನಿಲುಗಡೆ?
ಈ ರೈಲುಗಳು ಮೋತಿಪುರ, ಚಕಿಯಾ, ಬಾಪುಧಾಮ್ ಮೋತಿಹಾರಿ, ಸಗೌಲಿ ಜಂ., ಬೆತ್ತಿಯಾ, ನರ್ಕಟಿಯಾಗಂಜ್ ಜಂ., ಬಗಹಾ, ಕಪ್ತಾನಗಂಜ್ ಜಂ., ಗೋರಖ್ಪುರ ಜಂ., ಗೋಂಡಾ ಜಂ., ಐಶ್ಬಾಗ್, ಕಾನ್ಪುರ ಸೆಂಟ್ರಲ್, ಓರೈ, ವಿರಂಗನಾ ಲಕ್ಷ್ಮೀಬಾಯಿ ಝಾನ್ಸಿ, ಬೀನಾ ಜಂ., ಭೋಪಾಲ್ ಜಂ., ಇಟಾರ್ಸಿ ಜಂ., ಆಮ್ಲಾ ಜಂ., ನಾಗ್ಪುರ, ಚಂದ್ರಪುರ, ಬಲ್ಲಾಷಾರ್, ರಾಮಗುಂಡಂ, ಕಾಜೀಪೇಟ್ ಜಂ., ಕಾಚೇಗುಡ, ಮಹೆಬೂಬ್ ನಗರ, ಧೋಣ, ಧರ್ಮಾವರಂ ಜಂ., ಹಿಂದೂಪುರ, ಯಲಹಂಕ ಜಂ., ತುಮಕೂರು, ಅರಸೀಕೆರೆ ಜಂ., ಬೀರೂರು ಜಂ., ಚಿಕ್ಕಜಾಜೂರು ಜಂ., ದಾವಣಗೆರೆ, ರಾಣೇಬೆನ್ನೂರು, ಮತ್ತು ಎಸ್’ಎಂಎಂ ಹಾವೇರಿ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲುಗಡೆ ಇರಲಿದೆ.

2. 03261 ಸಂಖ್ಯೆಯ ದಾನಾಪುರ–ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 11, 2025 ರಿಂದ ಡಿಸೆಂಬರ್ 27, 2025 ರವರೆಗೆ ಪ್ರತಿ ಶನಿವಾರ ಬೆಳಿಗ್ಗೆ 10:00 ಗಂಟೆಗೆ ದಾನಾಪುರದಿಂದ ಹೊರಡುತ್ತದೆ ಮತ್ತು ಮಂಗಳವಾರ ರಾತ್ರಿ 09:30 ಗಂಟೆಗೆ ಯಶವಂತಪುರ ತಲುಪುತ್ತದೆ.

ಮರಳಿ ಬರುವಾಗ, ಈ ರೈಲು (03262) ಅಕ್ಟೋಬರ್ 14, 2025 ರಿಂದ ಡಿಸೆಂಬರ್ 30, 2025 ರವರೆಗೆ ಪ್ರತಿ ಮಂಗಳವಾರ ಬೆಳಿಗ್ಗೆ 07:00 ಗಂಟೆಗೆ ಯಶವಂತಪುರದಿಂದ ಹೊರಡುತ್ತದೆ ಮತ್ತು ಗುರುವಾರ ಮಧ್ಯಾಹ್ನ 12:00 ಗಂಟೆಗೆ ದಾನಾಪುರ ತಲುಪುತ್ತದೆ. ಈ ರೈಲು ಪ್ರತಿ ದಿಕ್ಕಿನಲ್ಲಿಯೂ ಒಟ್ಟು ಹನ್ನೆರಡು ಟ್ರಿಪ್‌ಗಳು ಇರಲಿವೆ.
ಎಲ್ಲೆಲ್ಲಿ ನಿಲುಗಡೆ?
ಅರಾ ಜಂ., ಬಕ್ಸರ್, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂ., ಪ್ರಯಾಗ್‌ರಾಜ್ ಛೆವೋಕಿ ಜಂ., ಮಾಣಿಕ್‌ಪುರ ಜಂ., ಸತ್ನಾ, ಕಟ್ನಿ ಜಂ., ಜಬಲ್‌ಪುರ, ನರಸಿಂಗ್‌ಪುರ, ಪಿಪರಿಯಾ, ಇಟಾರ್ಸಿ ಜಂ., ಆಮ್ಲಾ ಜಂ., ನಾಗ್ಪುರ, ಚಂದ್ರಪುರ, ಬಲ್ಲಾರ್ಷಾ, ರಾಮಗುಂಡಂ, ಕಾಜೀಪೇಟ್ ಜಂ., ಕಾಚೇಗುಡ, ಮಹೆಬೂಬ್‌ನಗರ, ಧೋಣ, ಧರ್ಮಾವರಂ ಜಂ., ಹಿಂದೂಪುರ, ಮತ್ತು ಯಲಹಂಕ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲುಗಡೆ ಹೊಂದಿರಲಿದೆ.

ಎಷ್ಟು ಬೋಗಿಗಳು ಇರಲಿವೆ?
ಈ ರೈಲು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ 2 ಎಸಿ 2-ಶ್ರೇಣಿ, 2 ಎಸಿ 3-ಶ್ರೇಣಿ, 12 ಸ್ಲೀಪರ್ ವರ್ಗ, 4 ಸಾಮಾನ್ಯ ದ್ವಿತೀಯ ದರ್ಜೆ, ಮತ್ತು 2 ದ್ವಿತೀಯ ದರ್ಜೆ ಕಮ್ ಲಗೇಜ್-ಕಮ್-ಬ್ರೇಕ್ ವ್ಯಾನ್ (ದಿವ್ಯಾಂಗಜನ ಕೋಚ್ ಸಹಿತ) ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: DanapuraDeepavaliHubballiHubliIRCTCKannada News WebsiteLatest News KannadaRailway UpdatesSpecial TrainTrain NewsYeshwantpurಎಕ್ಸ್'ಪ್ರೆಸ್ ರೈಲುಛತ್ ಹಬ್ಬದಾನಾಪುರದೀಪಾವಳಿನೈಋತ್ಯ ರೈಲ್ವೆಯಶವಂತಪುರಹುಬ್ಬಳ್ಳಿ
Previous Post

ಸೊರಬದ ಹೊಲಗಳಲ್ಲಿ ಜೀವಂತ ಪರಂಪರೆ – ಪ್ರಕೃತಿಗೆ ಕೃತಜ್ಞತೆ ಸಲ್ಲಿಸಿದ ರೈತರು

Next Post

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಮಾನ ನಿಲ್ದಾಣ ಜಮೀನು ಸಂತ್ರಸ್ಥರಿಗೆ ನಿವೇಶನ ಹಂಚಿಕೆಯಲ್ಲಿ ವಿಳಂಬ: ಪ್ರತಿಭಟನೆ

October 9, 2025

ಶಿವಮೊಗ್ಗ | ಅ.11ರಂದು ಪ್ರಜ್ಞಾ ಬುಕ್ ಗ್ಯಾಲರಿಯ ನೂತನ ಮಳಿಗೆ ಉದ್ಘಾಟನೆ

October 9, 2025

ಅ.10 | ಐಜಿಪಿ ರವಿಕಾಂತೆ ಗೌಡ, ವಿ. ಪೊಲೀಸ್ ಮಹಾ ನಿರ್ದೇಶಕ ಚಂದ್ರಶೇಖರ್ ನಗರಕ್ಕೆ | ಕಾರಣವೇನು?

October 9, 2025

ರಣಜಿ ಟ್ರೋಫಿ | ಅಭ್ಯಾಸ ಪಂದ್ಯದಲ್ಲಿ ಹೈಡ್ರಾಮಾ | ಸಹ ಆಟಗಾರನ ಮೇಲೆ ಬ್ಯಾಟ್ ಬೀಸಿದ ಪೃಥ್ವಿ

October 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಮಾನ ನಿಲ್ದಾಣ ಜಮೀನು ಸಂತ್ರಸ್ಥರಿಗೆ ನಿವೇಶನ ಹಂಚಿಕೆಯಲ್ಲಿ ವಿಳಂಬ: ಪ್ರತಿಭಟನೆ

October 9, 2025

ಶಿವಮೊಗ್ಗ | ಅ.11ರಂದು ಪ್ರಜ್ಞಾ ಬುಕ್ ಗ್ಯಾಲರಿಯ ನೂತನ ಮಳಿಗೆ ಉದ್ಘಾಟನೆ

October 9, 2025

ಅ.10 | ಐಜಿಪಿ ರವಿಕಾಂತೆ ಗೌಡ, ವಿ. ಪೊಲೀಸ್ ಮಹಾ ನಿರ್ದೇಶಕ ಚಂದ್ರಶೇಖರ್ ನಗರಕ್ಕೆ | ಕಾರಣವೇನು?

October 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!