Thursday, September 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಗೌರಿಬಿದನೂರು: ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳಲು ಕರೆ

November 3, 2019
in Small Bytes, ಚಿಕ್ಕ ಬಳ್ಳಾಪುರ
0 0
0
Share on facebookShare on TwitterWhatsapp
Read - < 1 minute

ಗೌರಿಬಿದನೂರು: ರೈತರು ಕೃಷಿ ಪದ್ದತಿಯಲ್ಲಿ ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿಕೊಂಡು ಉತ್ತಮ ತಳಿಯ ಬೀಜವನ್ನು ಬಳಸಿ ಗುಣಮಟ್ಟದ ಬೆಳೆಯನ್ನು ಪಡೆಯಬೇಕಾಗಿದೆ ಎಂದು ಉಪಕೃಷಿ ನಿರ್ದೇಶಕರಾದ ಎಂ. ಅನುರೂಪ ತಿಳಿಸಿದರು.

ತಾಲೂಕಿನ ಎಚ್. ನಾಗಸಂದ್ರದಲ್ಲಿ ಪ್ರಗತಿಪರ ರೈತ ವೆಂಕಟೇಶ್ ರವರ ಜಮೀನಿನಲ್ಲಿ ಕೃಷಿ ಇಲಾಖೆ ವತಿಯಿಂದ ಭೂ ಸಂಮೃದ್ಧಿ ಯೋಜನೆಯಡಿಯಲ್ಲಿ ಆಯೋಜಿಸಿದ್ದ ಶೇಂಗಾ ಬೆಳೆಯ ಕ್ಷೇತ್ರೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ತಮ್ಮ ಜಮೀನಿನಲ್ಲಿ ಬೆಳೆಯುವ ಪ್ರತಿಯೊಂದು ಬೆಳೆಯನ್ನೂ ತಾಂತ್ರಿಕತೆಯ ಮೂಲಕ ಅನುಸರಿಸಬೇಕಾಗುತ್ತದೆ. ಇದರಿಂದ ಕೃಷಿಯಲ್ಲಿ ಬದಲಾವಣೆಯ ಜೊತೆಗೆ ಮೌಲ್ಯಾಧಾರಿತ ಹಾಗೂ ಗುಣಮಟ್ಟದ ಇಳುವರಿಯನ್ನು ಪಡೆಯಲು ಸಹಕಾರಿಯಾಗುತ್ತದೆ. ಇದರಿಂದ ರೈತರು ಆರ್ಥಿಕವಾಗಿ ಸಬಲರಾಗಬೇಕಾಗಿದೆ ಎಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕರಾದ ಎಸ್.ಎನ್. ಮಂಜುನಾಥ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರೈತರು ಸಾಮಾನ್ಯ ಬೆಳೆಗಳನ್ನು ಹೊರತುಪಡಿಸಿ ಸಿರಿಧಾನ್ಯಗಳ ಹಾಗೂ ಎಣ್ಣೆಕಾಳು ಬೆಳೆಲೆಗಳನ್ನು ಬೆಳೆಯುವ ಪದ್ಧತಿಯನ್ನು ರೂಢಿಸಿಕೊಳ್ಳಬೇಕಾಗಿದೆ. ಇದರಿಂದ ಭೂಮಿಯ ಫಲವತ್ತತೆಯನ್ನು ಕಾಪಾಡುವ ಜೊತೆಗೆ ಉತ್ತಮ ಇಳುವರಿಯ ಬೆಳೆ ತೆಗೆಯಲು ಸಾಧ್ಯವಾಗುತ್ತದೆ. ಇದಕ್ಕಾಗಿ ಎಲ್ಲರೂ ಸಾವಯವ ಪದ್ದತಿಯ ಬೆಳೆಯನ್ನು ಬೆಳೆಯಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಇಕ್ರಿಸ್ಯಾಟ್ ಸಂಸ್ಥೆಯ ವಿಜ್ಞಾನಿಗಳಾದ ಕೌಶಲ್ ಕಿಶೋರ್ ಗರ್ಗ್, ಸಿಮೆಟ್ ಸಂಸ್ಥೆಯ ವಿಜ್ಞಾನಿಗಳಾದ ಡಾ.ಯೋಗೀಶ್ ಕುಮಾರ್, ಐಐಎಚ್’ಆರ್ ಸಂಸ್ಥೆಯ ವಿಜ್ಞಾನಿಗಳಾದ ಡಾ.ವೆಂಕಟ್ ಕುಮಾರ್, ಡಾ.ಸೆಂಥಿಲ್ ಕುಮಾರ್, ಅಧಿಕಾರಿಗಳಾದ ಗೋಪಾಲಗೌಡ, ಇಕ್ರಿಸ್ಯಾಟ್ ಸಂಸ್ಥೆಯ ವೈಜ್ಞಾನಿಕ ಅಧಿಕಾರಿ ಎಸ್.ವಿ. ಲಕ್ಷ್ಮೀದೇವಿ, ಮುಖಂಡರಾದ ಬಸಪ್ಪರೆಡ್ಡಿ, ತಿಮ್ಮಾರೆಡ್ಡಿ, ವೆಂಕಟೇಶ ರೆಡ್ಡಿ, ರತ್ನಮ್ಮ, ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get In Touch With Us info@kalpa.news Whatsapp: 9481252093, 94487 22200

Tags: AgricultureBayalu Seeme NewsChikkaballapurGouribidanurKannada Newstechnology in agricultureಕೃಷಿ ಪದ್ದತಿಗೌರಿಬಿದನೂರು
Previous Post

ಮತಾಂಧ ಟಿಪ್ಪು ಸುಲ್ತಾನ್ ಪಠ್ಯದಿಂದ ತೆಗೆಯುವ ನಿರ್ಣಯ ಸ್ವಾಗತಾರ್ಹ: ಹಿಂದೂ ಜನಜಾಗೃತಿ ಸಮಿತಿ

Next Post

ಚಳ್ಳಕೆರೆ: ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ದುರಂತ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಳ್ಳಕೆರೆ: ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ದುರಂತ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Mysore | Inspection of Proposed Road Over Bridge at Nanjangudu

September 4, 2025

ಮೈಸೂರು | ನಂಜನಗೂಡಿನ ಪ್ರಸ್ತಾವಿತ ಮೇಲ್ಸೇತುವೆ ಸ್ಥಳ ಪರಿಶೀಲನೆ

September 4, 2025

ರಿಪ್ಪನ್‌ಪೇಟೆ | ಕಾರಿನ ಮೇಲೆ ಉರುಳಿ ಬಿದ್ದ ಮರ | ನಾಲ್ವರಿಗೆ ಗಾಯ

September 4, 2025

Railway Employees Maintaining Salary Accounts with SBI to Get Enhanced Insurance Coverage of ₹1 Crore for Accidental Death

September 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Mysore | Inspection of Proposed Road Over Bridge at Nanjangudu

September 4, 2025

ಮೈಸೂರು | ನಂಜನಗೂಡಿನ ಪ್ರಸ್ತಾವಿತ ಮೇಲ್ಸೇತುವೆ ಸ್ಥಳ ಪರಿಶೀಲನೆ

September 4, 2025

ರಿಪ್ಪನ್‌ಪೇಟೆ | ಕಾರಿನ ಮೇಲೆ ಉರುಳಿ ಬಿದ್ದ ಮರ | ನಾಲ್ವರಿಗೆ ಗಾಯ

September 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!