Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಗೌರಿಬಿದನೂರು: ಮಕ್ಕಳ ಭವಿಷ್ಯಕ್ಕಾಗಿ ಶೈಕ್ಷಣಿಕ ಮಟ್ಟ ವೃದ್ಧಿಸುವುದು ಅವಶ್ಯ

January 15, 2020
in Small Bytes, ಚಿಕ್ಕ ಬಳ್ಳಾಪುರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗೌರಿಬಿದನೂರು: ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ವೃದ್ಧಿಸಿ ಅವರ ಮುಂದಿನ ಭವಿಷ್ಯಕ್ಕೆ ಪೂರಕವಾದ ಬುನಾದಿಯನ್ನು ಹಾಕುವ ಕಾರ್ಯಕ್ಕೆ ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಸಹಕಾರಿಯಾಗಿರುವುದು ಸಂತಸದ ವಿಚಾರವಾಗಿದೆ ಎಂದು ಬಿಇಒ ಟಿ. ಕೃಷ್ಣಮೂರ್ತಿ ತಿಳಿಸಿದರು.

ತಾಲೂಕಿನ ನಾಮಗೊಂಡ್ಲು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯ್ತಿ ವತಿಯಿಂದ ಉಚಿತವಾಗಿ ಸಿಪಿಸಿ ಸ್ಕಾನರ್ ಅನ್ನು ವಿತರಿಸಿ ಅವರು ಮಾತನಾಡಿದರು.

ಎಸ್’ಎಸ್’ಎಲ್’ಸಿಯು ಶೈಕ್ಷಣಿಕ ಹಂತದಲ್ಲಿ ಮಹತ್ತರವಾದ ಘಟ್ಟವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಕಲಿಕಾ ಆಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಹೆಚ್ಚಾಗಿರುತ್ತದೆ. ಶಿಕ್ಷಕರು ಮತ್ತು ಪೋಷಕರು ಅವರ ಕಲಿಕಾ ಆಸಕ್ತಿಗೆ ಅನುಗುಣವಾಗಿ ಉತ್ತಮ ವಾತಾವರಣವನ್ನು ಸೃಷ್ಟಿಸಬೇಕಾಗುತ್ತದೆ. ಇದರಿಂದ ಉತ್ತಮ ಕಲಿಕೆ ಹಾಗೂ ಜೀವನದ ಮೌಲ್ಯಗಳನ್ನು ಅರಿಯಲು ಸಹಕಾರಿಯಾಗಲಿದೆ. ಇದಕ್ಕಾಗಿ ಸಂಘಸಂಸ್ಥೆಗಳು ಹಾಗೂ ದಾನಿಗಳು ಉದಾರವಾಗಿ ಕಲಿಕಾ ಪರಿಕರಗಳನ್ನು ಒದಗಿಸುವ ಪ್ರಯತ್ನ ಮಾಡಬೇಕಾಗಿದೆ ಎಂದರು.

ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ಅಶ್ವತ್ಥ ನಾರಾಯಣಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಶಾಲೆಯಲ್ಲಿ ಪಠ್ಯ ಚಟುವಟಿಕೆಗಳ ಜೊತೆಗೆ ಸಮಾಜದಲ್ಲಿ ಬದುಕಲು ಆಸರೆಯಾಗುವ ಜೀವನದ ಮೌಲ್ಯಗಳನ್ನು ತಿಳಿಯುವುದು ಅತ್ಯವಶ್ಯಕವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಅಭಿವೃದ್ಧಿಪಡಿಸಲು ಸ್ಥಳೀಯ ದಾನಿಗಳು ಹಾಗೂ ಸಂಘಸಂಸ್ಥೆಗಳು ನೀಡುವ ಸಹಕಾರ ಪಡೆದು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವ ಮೂಲಕ ಪೋಷಕರು ಮತ್ತು ಶಿಕ್ಷಕರ ಜೀವನವನ್ನು ಸಾರ್ಥಕಗೊಳಿಸಬೇಕಾಗಿದೆ. ಇದಕ್ಕಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಅತ್ಯವಶ್ಯಕವಾಗಿದೆ ಎಂದರು.

ಮುಖ್ಯ ಶಿಕ್ಷಕ ಎಚ್. ಜಗದೀಶ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿಯ ಎಸ್’ಎಸ್’ಎಲ್’ಸಿಯಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಲು ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯು ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಇದರಂತೆ ಶಾಲೆಯಲ್ಲಿನ ಎಲ್ಲಾ ಶಿಕ್ಷಕರು ಕಾರ್ಯಪ್ರವೃತ್ತರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಬೆನ್ನೆಲುಬಾಗಿದ್ದಾರೆ. ಇದರೊಂದಿಗೆ ಪೋಷಕರು ಕೈ ಜೋಡಿಸಿದಲ್ಲಿ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರಾದ ನಾರಾಯಣಸ್ವಾಮಿ, ರಘು, ಮುಖಂಡರಾದ ಅಶ್ವತ್ಥ ರೆಡ್ಡಿ, ಶಿಕ್ಷಕರಾದ ಜಿ.ಡಿ. ಶಿವಕುಮಾರ್, ನರಸಿಂಹಮೂರ್ತಿ, ಅಶ್ವತ್ಥಪ್ಪ, ಸದಾಶಿವರೆಡ್ಡಿ, ನಜಮುನ್ನಿಸಾ, ರಸೂಲ್ ಖಾನ್, ರವೀಂದ್ರನಾಥ್, ನರಸಮ್ಮ, ಚಂದ್ರಶೇಖರ ರೆಡ್ಡಿ, ವೆಂಕಟೇಶ್, ಇನಾಯತ್ ಪಾಷಾ ಉಪಸ್ಥಿತರಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Tags: Bayalu Seeme NewsEducationGauribidanurKannada News WebsiteLatestNewsKannadaStudentಗೌರಿಬಿದನೂರುವಿದ್ಯಾರ್ಥಿ
Previous Post

ಗೌರಿಬಿದನೂರು: ತಡೆಗೋಡೆಯಿಲ್ಲದೇ ಬಲಿಗಾಗಿ ಕಾದಿದೆ ಈ ಜಾಗ, ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ

Next Post

ಇತಿಹಾಸ ಬರೆದ ಕೊಪ್ಪಳ ಗವಿಸಿದ್ದೇಶ್ವರ ಅಜ್ಜನ ಮಹಾರಥೋತ್ಸವ ಹೇಗಿತ್ತು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇತಿಹಾಸ ಬರೆದ ಕೊಪ್ಪಳ ಗವಿಸಿದ್ದೇಶ್ವರ ಅಜ್ಜನ ಮಹಾರಥೋತ್ಸವ ಹೇಗಿತ್ತು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ನೇತ್ರದಾನ ಜಾಗೃತಿಗಾಗಿ ಜಾಥಾ | ಗೋಪಿ ಸರ್ಕಲ್’ನಲ್ಲಿ ಮಾನವ ಸರಪಳಿ

September 1, 2025

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ | ನಿರ್ಧಾರ ಮರುಪರಿಶೀಲಿಸಿ

September 1, 2025

ಮಕ್ಕಳು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ: ಅವಿನಾಶ್ ಶೆಟ್ಟಿ

September 1, 2025

ಕ್ರಿಕೆಟ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

September 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ನೇತ್ರದಾನ ಜಾಗೃತಿಗಾಗಿ ಜಾಥಾ | ಗೋಪಿ ಸರ್ಕಲ್’ನಲ್ಲಿ ಮಾನವ ಸರಪಳಿ

September 1, 2025

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ | ನಿರ್ಧಾರ ಮರುಪರಿಶೀಲಿಸಿ

September 1, 2025

ಮಕ್ಕಳು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ: ಅವಿನಾಶ್ ಶೆಟ್ಟಿ

September 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!